Breaking News

ಬೆಳಗಾವಿ

ಮಟಕಾ ವಿರುದ್ಧ,ಬೆಳಗಾವಿ ಪೋಲೀಸರಿಂದ ಮಹಾ ಯುದ್ಧ…!

ಸಮರ್ಥ ನಗರದಲ್ಲಿ ಮಟಕಾ ದಾಳಿ… ಬೆಳಗಾವಿ- ರಾತ್ರಿ ಮಾರ್ಕೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಸಮರ್ಥನಗರದಲ್ಲಿ *ಮಟ್ಕಾ ದಾಳಿ* ಕೈಕಾಂಡಿದ್ದು, ಈ ಸಂದರ್ಭದಲ್ಲಿ *11 ಜನ* ಆರೋಪಿತರಾದ 1) ಸರ್ಫರಾಜ್ ಮಹಮ್ಮದಾಗೌಸ್ ಶಹಾಪಿರಿ ವಯಸ್ಸು 21, ಸಾ: ಕಾಕತಿ 2) ದಶರಥ ಭೀಮಶಿ ಕಾಂಬಳೆ ವಯಸ್ಸು 40, ಸಾ: ಉಪ್ಪಾರಗಲ್ಲಿ, ಖಾಸಬಾಗ 3)ಪ್ರಕಾಶ ಪಾಂಡುರಂಗ ಮಲಸೂರೆ ವಯಸ್ಸು 64, ಸಾ: ಮೀರಾಪೂರ ಗಲ್ಲಿ ಶಹಾಪೂರ 4) ಬಸವರಾಜ ಜ್ಯೋತಿಬಾ ಪಾಟೀಲ ವಯಸ್ಸು …

Read More »

ರಾಜ್ಯದಲ್ಲಿನ ಜನರಿಗೂ ಕೊರೊನಾ ಲಸಿಕೆ ಉಚಿತವಾಗಿ  ನೀಡಲಾಗುವುದು:ಡಾ. ಅಶ್ವತ್ಥ್ ನಾರಾಯಣ  

ಬೆಳಗಾವಿ: ರಾಜ್ಯದಲ್ಲಿನ ಜನರಿಗೂ ಕೊರೊನಾ ಲಸಿಕೆ ಉಚಿತವಾಗಿ  ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ   ಹೇಳಿದರು ಇಲ್ಲಿನ  ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ, ಬಿಹಾರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಉಚಿತ ಕೊರೊನಾ ಲಸಿಕೆ ನೀಡುವುದಾಗಿ  ಹೇಳಿದ ಹಣಕಾಸು  ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ ಸಮರ್ಥಿಸಿಕೊಂಡರು. ಬಿಹಾರದಲ್ಲಿ  ಲಸಿಕೆ ಕೊಡಲು  ನಾವು ಸಿದ್ಧರಿದ್ದೇವೆ ಎಂದು ಆಶ್ವಾಸನೆ ನೀಡಿದ್ದೇವೆ.  ಅದರಲ್ಲಿ ತಪ್ಪೇನಿಲ್ಲ. ಜನರಲ್ಲಿ ವಿಶ್ವಾಸ ಮೂಡಿಸುವ …

Read More »

ಮೂಡಲಗಿ ಪುರಸಭೆ ನೂತನ ಅಧ್ಯಕ್ಷರಾಗಿ ಹಣಮಂತ ಗುಡ್ಲಮನಿ ಹಾಗೂ ಉಪಾಧ್ಯಕ್ಷರಾಗಿ ರೇಣುಕಾ ಹಾದಿಮನಿ ಅವಿರೋಧ ಆಯ್ಕೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ.

ಮೂಡಲಗಿ: ಬಹುನಿರಕ್ಷಿತ ಕುತುಹಲಕ್ಕೆ ಕಾರಣವಾಗಿದ ಸ್ಥಳೀಯ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ, ಹಣಮಂತ ಗುಡ್ಲಮನಿ ಹಾಗೂ ರೇಣುಖಾ ಹಾದಿಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಡಿ.ಜೆ. ಮಹಾತ್ ಪ್ರಕಟಣೆಯಲ್ಲಿ ತಿಳಿಸಿದರು. ಶುಕ್ರವಾರ ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಕುರಿತು ಚುನಾವಣಾ ಪ್ರಕೀಯೇಗಳು ಜರುಗಿದವು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದರಂತೆ ಚುನಾವಣಾ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧವಾಗಿ ಎರಡು ಸ್ಥಾನಗಳಿಗೆ ಚುನಾವಣಾ ಆಯ್ಕೆ ಪ್ರಕೀಯೇ ಜರುಗಿತು.   ನೂತನ …

Read More »

ಕಿತ್ತೂರು ಉತ್ಸವ-2020″ಕ್ಕೆ ಶುಕ್ರವಾರ ಚಾಲನೆ

ಬೆಳಗಾವಿ : ವಿಜಯದ ದ್ಯೋತಕವಾಗಿರುವ “ವೀರಜ್ಯೋತಿ” ಯನ್ನು  ಸ್ವಾಗತಿಸುವ ಮೂಲಕ “ಕಿತ್ತೂರು ಉತ್ಸವ-2020″ಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಕಿತ್ತೂರು ಶಾಸಕ ಮಹಾಂತೇಶ ದೊಡಗೌಡ್ರ ಅವರು ಜ್ಯೋತಿ ಹೊತ್ತುಬಂದ ವಾಹನಕ್ಕೆ ಪೂಜೆ ಸಲ್ಲಿಸಿ ಜ್ಯೋತಿಯನ್ನು ಸ್ವಾಗತಿಸಿದರು. ಬೈಲಹೊಂಗಲದಲ್ಲಿರುವ ಚನ್ನಮ್ಮನ ಸಮಾಧಿ ಸ್ಥಳದಿಂದ ಇಂದು ಬೆಳಿಗ್ಗೆ ಹೊರಟ ಜ್ಯೋತಿಯನ್ನು ನೂರಾರು ಜನರ ಹರ್ಷೋದ್ಘಾರಗಳ ಮಧ್ಯೆ ಸ್ವಾಗತಿಸಲಾಯಿತು. ಇದಾದ ಬಳಿಕ ಬೈಲೂರಿನ ನಿಷ್ಕಲಮಂಟಪದ ನಿಜಗುಣಾನಂದ ಸ್ವಾಮೀಜಿ, ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ …

Read More »

ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತೋತ್ಸವ ಆಚರಿಸಿದ ಪ್ರಿಯಾಂಕಾ, ರಾಹುಲ್ ಜಾರಕಿಹೊಳಿ

ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಶುಕ್ರವಾರ ವೀರರಾಣಿ ಕಿತ್ತೂರು ಚೆನ್ನಮ್ಮ ದಿನಾಚರಣೆ ಆಚರಿಸಿದರು. ಕಿತ್ತೂರು ರಾಣಿ ಚನ್ನಮ್ಮ ಭಾವಚಿತ್ರಕ್ಕೆ ರಾಹುಲ್, ಪ್ರಿಯಾಂಕಾ ಅವರು ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬ್ರಿಟಿಷರ ವಿರುದ್ದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಧೀರ ಮಹಿಳೆ ರಾಣಿ ಚೆನ್ನಮ್ಮ, ಅವರ ಆದರ್ಶ ಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದಿನ ಆಧುನಿಕ …

Read More »

ಅಜ್ಜನಿಗೆ ಮೊಮ್ಮಕ್ಕಳಿಂದ ಹುಟ್ಟು ಹಬ್ಬದ ಶುಭಾಶಯಗಳು..

ಅಜ್ಜನಿಗೆ ಮೊಮ್ಮಕ್ಕಳೊಂದಿಗೆ ಹುಟ್ಟು ಹಬ್ಬದ ಶುಭಾಶಯಗಳು.. ಗೋಕಾಕ: ಬೆಳಗಾವಿ ರಾಜ ಕಾರಣ ದಲ್ಲಿನ ಶ್ರೇಷ್ಟ್ ಕುಟುಂಬ ಅಂದ್ರೆ ಜಾರಕಿಹೊಳಿ ಕುಟುಂಬ, ಇಂದು ಅಂತ ಕುಟುಂಬದ ಹಿರಿ ತಲೆಯ ಜನುಮದಿನ ಜಾರಕಿಹೊಳಿ ಕುಟುಂಬದಲ್ಲಿ ಇಂದು ಸಡಗರದ ಹಬ್ಬ ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ರಾದಂತಹ ಶ್ರೀ ಸಂತೋಷ್ ಜಾರಕಿಹೊಳಿ ಅವರು ಅಜ್ಜನ ಹುಟ್ಟು ಹಬ್ಬಕ್ಕೆ ಶುಭ ಕೋರಿದ್ದಾರೆ.   ತಮ್ಮ ಕುಟುಂಬದ ಎಲ್ಲ ಹಿರಿಯರು ಮತ್ತು ಶ್ರೀ ಸಂತೋಷ್ ಜಾರಕಿಹೊಳಿ …

Read More »

ಶಾಲಾ ಕಟ್ಟಡಗಳು ಅತ್ಯಂತ ಸುಸಜ್ಜಿತವಾಗಿ ನಿರ್ಮಾಣವಾಗಬೇಕು. ಕಳಪೆ ಕಾಮಗಾರಿ ಕಂಡುಬಂದಲ್ಲಿ ಸಂಬಂಧಿಸಿದವರ ವಿರುದ್ಧ ಕಠಿಣ ಕ್ರಮ:ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ – ಶಾಲೆಗಳು ಮಕ್ಕಳ ಭವಿಷ್ಯ ರೂಪಿಸುವ ತಾಣ. ಅಲ್ಲಿ ನಿರಾತಂಕವಾಗಿ ಮತ್ತು ನಿಷ್ಠೆ, ಭಕ್ತಿಯಿಂದ ಮಕ್ಕಳು ಕಲಿಯುವಂತಹ ವಾತಾವರಣವಿರಬೇಕು. ಶಾಲಾ ಕಟ್ಟಡಗಳು ಅತ್ಯಂತ ಸುಸಜ್ಜಿತವಾಗಿ ನಿರ್ಮಾಣವಾಗಬೇಕು. ಕಳಪೆ ಕಾಮಗಾರಿ ಕಂಡುಬಂದಲ್ಲಿ ಸಂಬಂಧಿಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ವಾಘವಾಡೆ ಗ್ರಾಮದ ಸರ್ಕಾರಿ ​ಮರಾಠಿ​ ಹಿರಿಯ​ ಪ್ರಾಥಮಿಕ ಶಾಲೆಯ ಎರಡು ನೂತನ ಕೊಠಡಿಗಳ​ನ್ನು …

Read More »

ಪ್ರೇಮಕವಿ ಕೆ.ಕಲ್ಯಾಣ ಅವರ ಪತ್ನಿ ಅಶ್ವಿನಿ ವಿಚ್ಛೇದನ ಅರ್ಜಿ ಪಾಪಾಸ್ ಕೌಟುಂಬಿಕ ಕಲಹದ ಬಿರುಗಾಳಿ ಅಂತ್

ಬೆಳಗಾವಿ : ಪ್ರೇಮಕವಿ ಕೆ.ಕಲ್ಯಾಣ ಅವರ ಪತ್ನಿ ಅಶ್ವಿನಿ ವಿಚ್ಛೇದನ ಅರ್ಜಿಯನ್ನು ಪಾಪಾಸ್ ಪಡೆದಿದ್ದು, ಸಾಹಿತಿ ಕುಟುಂಬದಲ್ಲಿ ಎದಿದ್ದ ಕೌಟುಂಬಿಕ ಕಲಹದ ಬಿರುಗಾಳಿ ಅಂತ್ಯಕಂಡಿದೆ. ಅ. 3 ರಂದು ಕೆ.ಕಲ್ಯಾಣ್​ ಪತ್ನಿ, ತಮ್ಮ ಪತಿ ವಿರುದ್ಧ ಆರೋಪಿ ಮಾಳಮಾರುತಿ ಪೊಲೀಸ್​ಠಾಣೆ ಮೆಟ್ಟಿಲೇರಿದ್ದರು. ಬಳಿಕ ಅವರಿಗೆ ವಿಚ್ಫೇದನ ನೀಡುವ ಸಲುವಾಗಿ ಬೆಳಗಾವಿಯ ಕೌಟುಂಬಿಕ ನ್ಯಾಯಾಲಕ್ಕೆ ಅರ್ಜಿ ಸಹ ಸಲ್ಲಿಸಿದ್ದರು. ಆದರೆ ಕಲ್ಯಾಣ್​ ಇದರಲ್ಲಿ ತಮ್ಮ ಪತ್ನಿಯದ್ದು, ಯಾವುದೇ ತಪ್ಪಿಲ್ಲ. ಬೇರೆಯವರು ಅವರ …

Read More »

ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಇಂದು ಚಾಲನೆ ನೀಡಿದರು.:ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಗ್ರಾಮೀಣ ಕ್ಷೇತ್ರದ ಹಂಗರಗಾ ಗ್ರಾಮದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಇಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಚಾಲನೆ ನೀಡಿದರು.:ಲಕ್ಷ್ಮೀ ಹೆಬ್ಬಾಳ್ಕರ್ ಸಮಾಜ ಕಲ್ಯಾಣ ಇಲಾಖೆ ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಒಟ್ಟು 12 ಲಕ್ಷ ರೂ. ವೆಚ್ಚದಲ್ಲಿ ” ಅಂಬೇಡ್ಕರ್ ಭವನ ” ಕಟ್ಟಡ ನಿರ್ಮಾಣದ ಕಾಮಗಾರಿಗೆ ಗ್ರಾಮಸ್ಥರ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳ ಸಮ್ಮುಖದಲ್ಲಿ ಭೂಮಿ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮದ …

Read More »

ಬೆಳಗಾವಿಯ ಸಮರ್ಥ ನಗರದಲ್ಲಿ  ಮಟ್ಕಾ ಅಡ್ಡೆಯ ಮೇಲೆ ಪೊಲೀಸರು ದಾಳಿ

ಬೆಳಗಾವಿ: ಬೆಳಗಾವಿಯ ಸಮರ್ಥ ನಗರದಲ್ಲಿ  ಮಟ್ಕಾ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ, 11 ಜನ ಆರೋಪಿಗಳನ್ನು ನಿನ್ನೆ ತಡರಾತ್ರಿ ಬಂಧಿಸಿದ್ದಾರೆ. 27 ಸಾವಿರ ನಗದು ಹಣ, 8 ಮೊಬೈಲ್ ಜಪ್ತಿ ಮಾಡಿದ್ದಾರೆ. ಸರ್ಫರಾಜ್  ಶಹಾಪೂರಿ(21), ದಶರಥ ಕಾಂಬಳೆ(40), ಪ್ರಕಾಶ ಮಲಸೂರೆ(64), ಬಸವರಾಜ ಪಾಟೀಲ (38), ಮಧು  ನಾಯಕ(40), ಅಕ್ಷಯ  ಸಾಳುಂಕೆ(24), ಅರ್ಜುನ  ಜಕ್ಕಪ್ಪನ್ನವರ(28), ಖಾಜಾಹುಸೇನ ಘೋರಿ(38), ಆನಂದ ಪ್ರಭು ವೆಂಕಟಪುರ(20), ವಸಂತ ನಾಯ್ಕ(38), ಚಂದ್ರಶೇಖರ ವೆಂಕಣ್ಣವರ(39) ಬಂಧಿತರು. ಮಾರ್ಕೇಟ್ …

Read More »