ಬೆಳಗಾವಿ: ವಿದ್ಯಾಗಮ ಯೋಜನೆಯಡಿ ಪಾಠ ಕಲಿಯುತ್ತಿದ್ದ 23 ವಿದ್ಯಾರ್ಥಿಗಳಿಗೆ ಕೊರೊನಾ ಸೊಂಕು ತಗಲಿದೆ ಎನ್ನಲಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಎಂ.ತಿಮ್ಮಾಪುರದಲ್ಲಿರುವ ಎರಡನೇ, ಮೂರನೇ, ನಾಲ್ಕನೇ ತರಗತಿಯ 23 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಆಗಿರೋದು ಕಂಡುಬಂದಿದೆ. ಅಕ್ಟೋಬರ್ 4ರಂದು ಸಾಮೂಹಿಕ ಕೋವಿಡ್ ಟೆಸ್ಟ್ ನಡೆಸಲಾಗಿತ್ತು. ಈ ವೇಳೆ ವಿದ್ಯಾಗಮ ಯೋಜನೆಯಡಿ ಪಾಠ ಕಲಿಯುತ್ತಿದ್ದ 23 ಜನರಿಗೆ ಕೊರೊನಾ ಇರೋದು ಧೃಡಪಟ್ಟಿದೆ. Dailyhunt
Read More »ಪರಿಶಿಷ್ಟ ಪಂಗಡದ ಜಾತಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ತಳವಾರ ಸಮಾಜದವರು ಪ್ರತಿಭಟನೆ
ಅಥಣಿ: ಪರಿಶಿಷ್ಟ ಪಂಗಡದ ಜಾತಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ‘ತಳವಾರ ಸಮಾಜ ಎಸ್ಟಿ ಹೋರಾಟ ಸಮಿತಿ’ಯವರು ಇಲ್ಲಿ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿದರು. ತಲೆಗೆ ಕಪ್ಪುಪಟ್ಟಿ ಕಟ್ಟಿಕೊಂಡು, ಕಪ್ಪು ಬಾವುಟಗಳನ್ನು ಹಿಡಿದು ಪಾಲ್ಗೊಂಡಿದ್ದ ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಸವೇಶ್ವರ ವೃತ್ತದಲ್ಲಿ ಸಮಾವೇಶಗೊಂಡ ವಿವಿಧ ಗ್ರಾಮಗಳ ನೂರಾರು ಜನರು ತಹಶೀಲ್ದಾರ್ ಕಚೇರಿವರೆಗೆ ಮೆರವಣಿಗೆ ನಡೆಸಿದರು. ತಹಶೀಲ್ದಾರ್, ಶಾಸಕರು, ಉಪ ಮುಖ್ಯಮಂತ್ರಿಗಳು, ಸಮಾಜ ಕಲ್ಯಾಣ ಸಚಿವರು, …
Read More »ಬೆಳಗಾವಿ ಜಿಲ್ಲಾ ಡಿಸಿಸಿ ಬ್ಯಾಂಕ್ ಚುನಾವಣೆ ಮುಹೂರ್ತ ಫಿಕ್ಸ್ : ಚುನಾವಣೆಗಾಗಿ ಬಿ ಜೆ ಪಿ 2 ಗುಂಪು
ಬೆಳಗಾವಿ: ರಾಜ್ಯ ರಾಜಕಾರಣವನ್ನೇ ಅಲುಗಾಡಿಸಿದ್ದ ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆಯ ನೆನಪು ಮಾಸುವ ಮುನ್ನವೇ ಮತ್ತೆ ಬೆಳಗಾವಿ ಜಿಲ್ಲಾ ಡಿಸಿಸಿ ಬ್ಯಾಂಕ್ ಚುನಾವಣೆ ಮುಹೂರ್ತ ಫಿಕ್ಸ್ ಆಗಿದೆ. ಡಿಸಿಸಿ ಬ್ಯಾಂಕ್ ಹಾಲಿ ಅಧ್ಯಕ್ಷ ರಮೇಶ ಕತ್ತಿ ಮತ್ತೊಮ್ಮೆ ಬ್ಯಾಂಕ್ ಮೇಲೆ ಹಿಡಿತ ಸಾಧಿಸಿ ಅಧ್ಯಕ್ಷರಾಗಲು ಪ್ರಯತ್ನ ನಡೆಸಿದ್ದಾರೆ. ಅವರಿಗೆ ಉಮೇಶ ಕತ್ತಿ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಮಾಜಿ ಸಚಿವ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಬಲವಾಗಿ …
Read More »ಮಕ್ಕಳ ರಾಜಕೀಯ ಭವಿಷ್ಯದ ಬಗ್ಗೆ ಕನಸು ಕಂಡ ಶಾಸಕ ಸತೀಶ!
ಬೆಳಗಾವಿ: ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಕೂಡ ಮುಂದೆ ರಾಜಕೀಯಕ್ಕೆ ಕಾಲಿಡಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಖಾಸಗಿ ಮಾಧ್ಯಮದವೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು, ನಾನು ಸದ್ಯ ರಾಜಕೀಯ, ಸಾಮಾಜಿಕ ಹಾಗೂ ಉದ್ಯಮ ಮೂರು ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದೇನೆ. ಅದೇ ರೀತಿ ನನ್ನ ಮಕ್ಕಳು ಕೂಡ ರಾಜಕೀಯ, ಸಾಮಾಜಿ ಮತ್ತು ಉದ್ಯಮ ಕ್ಷೇತ್ರದಲ್ಲಿ ಛಾಪು ಮೂಡಿಸಲಿದ್ದಾರೆ ಎಂದು ಭರವಸೆ ವ್ಯಕ್ತ ಪಡಿಸಿದ್ದಾರೆ. ಪುತ್ರ, ಪುತ್ರಿ ಸದ್ಯ …
Read More »ಕೋವಿಡ್ ಸೋಂಕಿತರು ಸಹಾಯ ಹಸ್ತ…..
ಬೆಳಗಾವಿ: ಇಲ್ಲಿನ ಉದ್ಯಮಿಗಳು, ಗೃಹಿಣಿಯರು ಸೇರಿದಂತೆ ವಿವಿಧ ರಂಗದವರು ಒಳಗೊಂಡಿರುವ ‘ಹೆಲ್ಪ್ ಫಾರ್ ನೀಡಿ’ (ಅವಶ್ಯವಿರುವವರಿಗೆ ಸಹಾಯ) ತಂಡದವರು ಕೋವಿಡ್-19 ಸೋಂಕಿತರು ಮತ್ತು ಅವರ ಕುಟುಂಬದವರಿಗೆ ನೆರವಿನ ಹಸ್ತ ಚಾಚಿದ್ದಾರೆ. ತಂಡದಲ್ಲಿ 17 ಮಂದಿ ಇದ್ದಾರೆ. ಅವರು ಈವರೆಗೆ 258 ಮಂದಿ ಕೋವಿಡ್ ಸೋಂಕಿತರನ್ನು ಆಸ್ಪತ್ರೆಗೆ ಹಾಗೂ ಗುಣಮುಖವಾದ ಮೇಲೆ ಆಸ್ಪತ್ರೆಯಿಂದ ಮನೆಗೆ ಸಾಗಿಸಿದ್ದಾರೆ. ಸೋಂಕಿನಿಂದ ಮೃತಪಟ್ಟ 30 ಮಂದಿಯ ಅಂತ್ಯಸಂಸ್ಕಾರವನ್ನೂ ನೆರವೇರಿಸಿದ್ದಾರೆ. ಈ ಪೈಕಿ 7 ಶವಗಳ ಅಂತ್ಯಸಂಸ್ಕಾರವನ್ನು, ತಂಡದ …
Read More »ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರೆಮ್ಮ ದೇವಿ ದೇವಸ್ಥಾನದಲ್ಲಿ ನೀವೇ ನೋಡಿ…..
ಗೋಕಾಕ: ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರೆಮ್ಮ ದೇವಿ ದೇವಸ್ಥಾನದಲ್ಲಿ ತುಂಬಿ ತುಳುಕುತ್ತಿದ್ದ ಕೆಸರನ್ನು ಜೆಸಿಬಿ ಮೂಲಕ ತೆರವುಗೊಳಿಸಿ ಭಕ್ತರಿಗೆ ಅನಿ ಮಾಡಿಕೊಡಲಾಯಿತು. ಇಲ್ಲಿನ ದನದ ಪೇಟೆಯಲ್ಲಿರುವ ಕರೆಮ್ಮ ದೇವಿ ದೇವಸ್ಥಾನ ಇತ್ತಿಚೀಗೆ ಬಂದ ಪ್ರವಾಹ ನೀರಿನ ಜೊತೆ ಕೆಸರು ತುಂಬಿತ್ತು. ಭಕ್ತರು ದೇವಸ್ಥಾನಕ್ಕೆ ತೆರಳಲು ಪರದಾಡುತ್ತಿದ್ದರು. ಸ್ಥಿಯನ್ನು ಅರಿತ ಸತೀಶ ಜಾರಕಿಹೊಳಿ ಪೌಂಡೇಶನ್ ಕೆಸರನ್ನು ತೆರವುಗೊಳಿಸಿ ಜನರ ಮೆಚ್ಚುಗೆ ಪಾತ್ರರಾರದರು. ಈ ಸಂದರ್ಭದಲ್ಲಿ ಪೌಂಡೇಶನ್ ಕಾರ್ಯದರ್ಶಿ ರೀಯಾಜ …
Read More »ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರೆಮ್ಮ ದೇವಿ ದೇವಸ್ಥಾನದಲ್ಲಿ ನೀವೇ ನೋಡಿ.
ಗೋಕಾಕ: ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರೆಮ್ಮ ದೇವಿ ದೇವಸ್ಥಾನದಲ್ಲಿ ತುಂಬಿ ತುಳುಕುತ್ತಿದ್ದ ಕೆಸರನ್ನು ಜೆಸಿಬಿ ಮೂಲಕ ತೆರವುಗೊಳಿಸಿ ಭಕ್ತರಿಗೆ ಅನಿ ಮಾಡಿಕೊಡಲಾಯಿತು. ಇಲ್ಲಿನ ದನದ ಪೇಟೆಯಲ್ಲಿರುವ ಕರೆಮ್ಮ ದೇವಿ ದೇವಸ್ಥಾನ ಇತ್ತಿಚೀಗೆ ಬಂದ ಪ್ರವಾಹ ನೀರಿನ ಜೊತೆ ಕೆಸರು ತುಂಬಿತ್ತು. ಭಕ್ತರು ದೇವಸ್ಥಾನಕ್ಕೆ ತೆರಳಲು ಪರದಾಡುತ್ತಿದ್ದರು. ಸ್ಥಿಯನ್ನು ಅರಿತ ಸತೀಶ ಜಾರಕಿಹೊಳಿ ಪೌಂಡೇಶನ್ ಕೆಸರನ್ನು ತೆರವುಗೊಳಿಸಿ ಜನರ ಮೆಚ್ಚುಗೆ ಪಾತ್ರರಾರದರು. ಈ ಸಂದರ್ಭದಲ್ಲಿ ಪೌಂಡೇಶನ್ ಕಾರ್ಯದರ್ಶಿ …
Read More »ಮಾನವ ಬಂಧುತ್ವ ವೇದಿಕೆ ಮತ್ತು ಕರ್ನಾ ವಾಲ್ಮೀಕಿ ಬ್ರಿಗೇಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಹತ್ರಾಸ್ ಹತ್ಯಾಚಾರ ಖಂಡಿಸಿ ಇಂದು ಬೆಳಗಾವಿ ನಗರದಲ್ಲಿ ಮಾನವ ಬಂಧುತ್ವ ವೇದಿಕೆ ಮತ್ತು ಕರ್ನಾ ವಾಲ್ಮೀಕಿ ಬ್ರಿಗೇಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಪ್ರತಿಭಟನೆ ಅಂತ್ಯಗೊಳಿಸಲಾಯಿತು. ಹತ್ರಾಸ್ ಸಂತ್ರಸ್ತೆಗೆ ನ್ಯಾಯ ನೀಡಬೇಕು ಮತ್ತು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಆರೋಪಿ ಪರ ನಿಂತ ದುಷ್ಠರ ವಿರದ್ಧ ತನಿಖೆ ನಡೆಸಿ ಸಂತ್ರಸ್ತೆ ಕುಟುಂಬಕ್ಕೆ ಸೂಕ್ತ …
Read More »ಮಾಜಿ ಸೈನಿಕರಿಂದ ಶಾಸಕ ಸತೀಶ್ ಜಾರಕಿಹೊಳಿಗೆ ಮನವಿ….
ಗೋಕಾಕ : ಹುಕ್ಕೇರಿ: ಮೊದಗಾ ಗ್ರಾಮದ ಯುವಕರಿಗೆ ಸೈನಿಕ ತರಬೇತಿ ನೀಡಲು, ಗ್ರಂಥಾಲಯ ನಿರ್ಮಾಣಕ್ಕೆ ಸರ್ಕಾರಿಯ 20 ಗುಂಟೆ ಜಾಗ ನೀಡಬೇಕೆಂದು ಆಜಿ-ಮಾಜಿ ಸೈನಿಕ ಕಲ್ಯಾಣ ಸಂಘ ಪದಾಧಿಕಾರಿಗಳು ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಇಂದು ಮನವಿ ಸಲ್ಲಿಸಿದರು. ಮೊದಗಾ ಗ್ರಾಮದಲ್ಲಿ ಅನೇಕ ನಿವೃತ್ತ ಸೈನಿಕರು ಇದ್ದಾರೆ. 58ಕ್ಕೂ ಹೆಚ್ಚು ಜನರು ದೇಶ ಸೇವೆಗಾಗಿ ಬೇರೆ ಬೇರೆ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಮದ ಅನೇಕ ಯುಕವರು ದೇಶ ಸೇವೆ ಮಾಡಲು …
Read More »