ಬೆಳಗಾವಿ: ಕೇಂದ್ರ ಸಚಿವ ಸುರೇಶ್ ಅಂಗಡಿ ನಾನು ಉತ್ತಮ ಸ್ನೇಹಿತರಾಗಿದ್ದೆವು, ಕೊರೊನಾ ಬಳಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಮಾಸ್ಕ್ ಹಾಕಿಕೊಳ್ಳಿ ಎಂದು ಹೇಳುತ್ತಿದ್ದೆ. ಆದರೆ ಅವರು ನಾನು ಜನರ ಸೇವೆ ಮಾಡಲು ಬಂದವನು ಎನ್ನುತ್ತಿದ್ದರು ಎಂದು ಸುರೇಶ್ ಅಂಗಡಿ ಅಗಲಿಕೆ ಕುರಿತು ರಾಜ್ಯಸಭಾ ಸದಸ್ಯ, ಅವರ ಆಪ್ತ ಸ್ನೇಹಿತ ಪ್ರಭಾಕರ್ ಕೋರೆ ಕಂಬನಿ ಮಿಡಿದಿದ್ದಾರೆ. ಸುರೇಶ್ ಅಂಗಡಿಯವರ ಬೆಳಗಾವಿ ನಿವಾಸಕ್ಕೆ ದಂಪತಿ ಸಮೇತ ಭೇಟಿ ನೀಡಿ ಅವರ ತಾಯಿ …
Read More »ಅಥಣಿ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣ ಬಸ್ ನಿಲ್ದಾಣದ ಪರಸ್ಥಿತಿ
ಅಥಣಿ : ಪಟ್ಟಣದಲ್ಲಿ ಇತ್ತಿಚೆಗೆ ಕಟ್ಟಿದ ಬಸ ನಿಲ್ದಾಣದ ಕಾಮಗಾರಿಯು ಅವೈಜ್ಞಾನಿಕವಾಗಿದೆ . ಏಕೆಂದರೆ ಸತತ ಮೂರು ದಿನದಿಂದ ಪ್ರತಿನಿತ್ಯ ಸುರಿಯುತ್ತಿರುವ ಮಳೆಗೆ ಶೌಚಾಲಯದಲ್ಲಿ ಮೋಳಕಾಲಿನ ವರೆಗೂ ನೀರು ನಿಂತು ಯಾರು ಹೋಗದಂತಾಗಿದೆ . ಅದಕ್ಕೆ ನೀರು ಹೋರ ಹೋಗಲು ಯಾವುದೆ ದಾರಿ ಇಲ್ಲದೆ ಬಂದ ನೀರೆಲ್ಲಾ ಶೌಚಾಲದಯ ಮೂಲಕವೆ ಹೋಗಬೇಕಾ ಅನಿವಾರ್ಯತೆ ಎದುರಾಗಿದೆ . ಇದರಿಂದಾಗಿ ಹಲವಾರು ಗಂಟೆಗಳವರೆಗೂ ಯಾರು ಶೌಚಾಲದ ಒಳಗೆ ಹೋಗದಂತಾಗಿತ್ತು ಮತ್ತು ಹೋಗಬೇಕಾದರು …
Read More »ಅಥಣಿ ಪೊಲೀಸರ ಭರ್ಜರಿ ಕಾರ್ಯಾಚರಣೆ 18 ಕೆಜಿ ಗಾಂಜಾ ವಶ ಆರೋಪಿ ಬಂಧನ.
ಅಥಣಿ : ಪರ್ಮಿಷನ್ ಇಲ್ಲದೇ ಅಕ್ರಮವಾಗಿ ಗಾಂಜಾ ಮಾದಕ ಪದಾರ್ಥವನ್ನು ತನ್ನ ಜಮೀನದಲ್ಲಿ ಬೆಳೆಸಿ ಅವುಗಳನ್ನು ಕಿತ್ತು ಮಾರಾಟ ಮಾಡುವ ಸಲುವಾಗಿ ತನ್ನ ಮನೆಯ ಮುಂದೆ ಇಟ್ಟು ಕೊಂಡಾಗ ದಾಳಿ ಮಾಡಿ ಅಥಣಿ ಪೊಲೀಸರು ಕಾರ್ಯಾಚರಣೆ ನಡೆಸಿ 18 ಕೆಜಿ ಗಾಂಜಾ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ಧಾರೆ. ಅಥಣಿ ತಾಲ್ಲೂಕಿನ ಆರೋಪಿ ಕರೆಪ್ಪ ಶ್ರೀಪಣ್ಣ ಐನಾಪೂರೆ @ ದೇವಕತೆ ಸಾ || ಹಣಮಾಪೂರ ಹಾಲಿ ಮದಬಾವಿ ಕುಂಬಾರ ಗುತ್ತಿ ಸದರಿ ಆರೋಪಿತನು ತನ್ನ ಸ್ವಂತ ಪಾಯ್ದೆಗೊಸ್ಕರ ಯಾವುದೇ …
Read More »ಇಂದು ಸಂಜೆ 4 ಗಂಟೆಗೆ ಸುರೇಶ್ ಅಂಗಡಿ ಅಂತ್ಯಕ್ರಿಯೆ
ಬೆಳಗಾವಿ: ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ದೆಹಲಿಯಲ್ಲಿ ಸಂಜೆ 4ಕ್ಕೆ ನಡೆಸಲು ಕುಟುಂಬದವರು ತೀರ್ಮಾನಿಸಿದ್ದಾರೆ. ‘ಅವರ ಬೀಗರೂ ಆಗಿರುವ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಅವರು ಬುಧವಾರ ತಡರಾತ್ರಿ ನವದೆಹಲಿ ತಲುಪಿದ ನಂತರ ಗುರುವಾರ ನಸುಕಿನ 3ರವರೆಗೂ ಚರ್ಚೆಯಾಯಿತು. ಅಂತಿಮವಾಗಿ ದೆಹಲಿಯಲ್ಲೇ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಪ್ರಕ್ರಿಯೆ ನೆರವೇರಲಿದೆ. ಮರಣೋತ್ತರ ಪರೀಕ್ಷೆಯ ನಂತರವೂ ಕೋವಿಡ್ ಪಾಸಿಟಿವ್ ಬಂದಿದೆ. …
Read More »ಕೇಂದ್ರ ಸಚಿವ ಸುರೇಶ ಅಂಗಡಿ ಅಗಲಿಕೆಯಿಂದ ಅತೀವ ದುಃಖವಾಗಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ
ಗೋಕಾಕ : ಕೇಂದ್ರ ರೈಲ್ವೇ ಖಾತೆಯ ಸಹಾಯಕ ಸಚಿವ ಸುರೇಶ ಅಂಗಡಿ ಅವರ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಬುಧವಾರ ರಾತ್ರಿ ಕೊರೋನಾ ಸೋಂಕಿನಿoದ ಮೃತಪಟ್ಟಿರುವ ವಿಷಯ ಕೇಳಿ ದಿಗ್ಭçಮೆಗೊಂಡೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದು ನಿಜಕ್ಕೂ ದುಃಖದ ಸಂಗತಿ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 2004 ರಿಂದ ಸತತ 4 ಬಾರಿ ಸಂಸದರಾಗಿ …
Read More »ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಸುರೇಶ ಅಂಗಡಿ ಕೊಡುಗೆ
ಬೆಳಗಾವಿ: ಬೆಳಗಾವಿ- ಕಿತ್ತೂರು-ಧಾರವಾಡ ನಡುವೆ ರೈಲು ಮಾರ್ಗ ನಿರ್ಮಿಸಲು ₹927.40 ಕೋಟಿ ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಈಚೆಗೆ ತಿಳಿಸಿ, ಈ ಭಾಗಕ್ಕೆ ದೊಡ್ಡ ಕೊಡುಗೆ ತಂದಿರುವುದಾಗಿ ಹರ್ಷ ವ್ಯಕ್ತಪಪಡಿಸಿದ್ದರು. ’73 ಕಿ.ಮೀ. ಉದ್ದದ ಈ ಯೋಜನೆ ಇಲ್ಲಿನ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಇದಕ್ಕೆ ನಮ್ಮ ಸರ್ಕಾರ ಸ್ಪಂದಿಸಿದೆ. ಬೆಳಗಾವಿ, ದೇಸೂರು, ಕಣವಿಕರವಿನಕೊಪ್ಪ, ಬಾಗೇವಾಡಿ, ಎಂ.ಕೆ. ಹುಬ್ಬಳ್ಳಿ, ಹುಲಿಕಟ್ಟಿ, …
Read More »BIG BREAKING ಸುರೇಶ್ ಅಂಗಡಿ ದೆಹಲಿ ಏಮ್ಸ್ ಆಸ್ಪತ್ರೆ ಯಲ್ಲಿ ವಿಧಿವಶ
ಬೆಳಗಾವಿ ಸಂಸದ ನಮ್ಮ ಬೆಳಗಾವಿ ಜನ ನಾಯಕ ಸುರೇಶ್ ಅಂಗಡಿ ವಿಧಿವಶ ಸಪ್ಟೆಂಬರ್ 11ರಂದು ಕ ರೋನ ಧೃಡ ಆಗಿದ್ದರ್ ಬಗ್ಗೆ ಟ್ವೀಟ್ ಯಾವುದೇ ಲಕ್ಷಣ ಇಲ್ಲ ಆದ್ರೂ ಚಿಕಿತ್ಸೆ ತಿಗೊಳುತ್ತಿದ್ದೇನೆ ಎಂದು ಟ್ವೀಟ್ ದೆಹಲಿ ಏಮ್ಸ್ ಆಸ್ಪತ್ರೆ ಯಲ್ಲಿ ರೈಲ್ವೇ ಸಚಿವ ಸುರೇಶ್ ಅಂಗಡಿ ವಿಧಿವಶ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ಹಾಗೂ ಬೆಳಗಾವಿ ಸಂಸದ ಸುರೇಶ್ ಅಂಗಡಿ (55) ಅವರು ದಿಲ್ಲಿಯ …
Read More »ತರಕಾರಿಗಳ ಬೆಲೆಗಳು ಗಗನಕ್ಕೇರಿರುವುದರಿಂದ ಜನ ತತ್ತರಿಸಿ ಹೋಗಿದ್ದಾರೆ.
ಬೆಳಗಾವಿ :ಅತ್ತ ಕೊರೊನಾ ಬಿಟ್ಟು ಬಿಡದೇ ಕಾಡುತ್ತಿದೆ. ಇತ್ತ ಚೇತರಿಸಿಕೊಳ್ಳಲಾಗದ ಸ್ಥಿತಿಯಲ್ಲಿ ಜನ ಇದ್ದಾರೆ. ಇದರ ನಡುವೆ ಒಂದೊಂದೆ ಬೆಲೆ ಏರಿಕೆಗಳು ಜನರ ಕೈ ಸುಡುತ್ತಿವೆ. ಇದರ ಮಧ್ಯೆ ತರಕಾರಿ ಬೆಲೆಗಳು ಗಗನಕ್ಕೇರುತ್ತಿವೆ. ಮೊದಲೇ ದುಡಿಮೆ ಇಲ್ಲದೆ ಆರ್ಥಿಕ ಬಿಕ್ಕಟ್ಟು ಉಂಟಾಗುತ್ತಿರುವ ಬೆನ್ನಲ್ಲೇ ಇದೀಗ ತರಕಾರಿಗಳ ಬೆಲೆಗಳು ಗಗನಕ್ಕೇರಿರುವುದರಿಂದ ಜನ ತತ್ತರಿಸಿ ಹೋಗಿದ್ದಾರೆ. ಹೌದು, ಉತ್ತರ ಕರ್ನಾಟಕದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬೆಳೆ ನಾಶವಾಗುತ್ತಿವೆ. ಹೀಗಾಗಿ ತರಕಾರಿಗಳ ಬೆಲೆ ಏರಿಕೆ …
Read More »ಅಥಣಿ …..ಎರಡನೇ ದಿನ ಕಾಲಿಟ್ಟ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ.
ಅಥಣಿ …..ಎರಡನೇ ದಿನ ಕಾಲಿಟ್ಟ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ. ಅಥಣಿ: ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ತಳವಾರ ಸಮುದಾಯದ ಕೆಲವು ಬಾಂಧವರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಪಟ್ಟನದ ಮಿನಿ ವಿಧಾನಸೌಧದಲ್ಲಿ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಪರಿವಾರ-ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿದವರು ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರಲು ಮುಂದಾಗಲಿ ಎಂದು ಒತ್ತಾಯಿಸಿ ತಳವಾರ ಸಮಾಜದ ಮುಖಂಡ ರಾಜು ಜಮಖಂಡಿಕರ ಮುಂದಾಳತ್ವದಲ್ಲಿ ಪ್ರತಿಭಟನೆ ಕೈಗೊಂಡು, ವಿಧಾನಸಭಾ ಕಲಾಪ ಮುಗಿಯುವವರೆಗೆ …
Read More »ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಗೋಕಾಕ ನಗರಸಭೆವತಿಯಿಂದ ಇಂದು ಗೋಕಾಕ ನಗರದಲ್ಲಿ ದಿನಾಚರಣೆ ಆಚರಣೆ ಮಾಡಿದರು.
ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಗೋಕಾಕ ನಗರಸಭೆವತಿಯಿಂದ ಇಂದು ಗೋಕಾಕ ನಗರದಲ್ಲಿ ದಿನಾಚರಣೆ ಆಚರಣೆ ಮಾಡಿದರು. ಭಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ. ಕೋವಿದ19 ನಲ್ಲಿ ಪೌರಕಾರ್ಮಿಕರು ಮಾಡಿದ ಸೇವೆ ಯಾವ ಸೇವೆಗಿಂತ ಕಮ್ಮಿಯಿಲ್ಲ.ನಾವು ಮಾಡಿದ ಸೇವೆಯನ್ನು ನೋಡಿ ಪ್ರದಾನ ಮಂತ್ರಿ ನರೇಂದ್ರ ಮೋದಿಯವರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಡಿದ್ದರು. ನಾವು ಪ್ರತಿ ವರ್ಷದಂತೆ ಈ ವರ್ಷಕೂಡ ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಸಂತಕಾರ ಮಾಡಲಾಯಿತು. ಮತ್ತು covied19 ನಲ್ಲಿ ನಮ್ಮ ಜೀವವನ್ನು …
Read More »