ಧಾರವಾಡ: ಪೀರನವಾಡಿ ಸಂಗೊಳ್ಳಿ ರಾಯಣ್ಣ ಮೂರ್ತಿ ವಿವಾದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಸಮಸ್ಯೆಯನ್ನು ಜಿಲ್ಲಾಡಳಿತವೇ ಬಗೆ ಹರಿಸಬೇಕು ಎಂದು ತಿಳಿಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೀರನವಾಡಿ ವಿವಾದದಲ್ಲಿ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಈ ಸಮಸ್ಯೆಯನ್ನು ಬಗೆ ಹರಿಸಬೇಕು ಎಂದು ಹೇಳಿದರು. ಎರಡು ಸಮಾಜದ ಮುಖಂಡರನ್ನು ಕರೆದು ಸಭೆ ನಡೆಸಬೇಕು. ಅಂದಾಗ ಈ ಸಮಸ್ಯೆ ಬಗೆ ಹರಿಯಲಿದೆ. ಜಿಲ್ಲಾಡಳಿತ ಆದಷ್ಟು ಬೇಗ …
Read More », ಧ್ವಜ ಹಿಡಿದು ಸಾಗುತ್ತಿದ್ದ ರಾಯಣ್ಣ ಅಭಿಮಾನಿಗಳ ಮೇಲೆ ಎಂಇಎಸ್ ಯುವಕರು ಚಪ್ಪಲಿ ಎಸೆದ ಘಟನೆ ನಡೆದಿದೆ
ಬೆಳಗಾವಿ: ಪೀರನವಾಡಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಬೆನ್ನಲ್ಲೇ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಧ್ವಜ ಹಿಡಿದು ಸಾಗುತ್ತಿದ್ದ ರಾಯಣ್ಣ ಅಭಿಮಾನಿಗಳ ಮೇಲೆ ಎಂಇಎಸ್ ಯುವಕರು ಚಪ್ಪಲಿ ಎಸೆದ ಘಟನೆ ನಡೆದಿದೆ. ಪೀರನವಾಡಿಯಲ್ಲಿ ಶಿವಾಜಿ ಪ್ರತಿಮೆ ಎದುರೇ ಬೆಳಗಾಗುವಷ್ಟರಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಇದು ಸ್ಥಳೀಯ ಮಾರಾಠಿಗರು ಹಾಗೂ ಕನ್ನಡಿಗರ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದಂತೆಯೇ ಸ್ಥಳದಲ್ಲಿ ಜಮಾವಣೆಗೊಂಡಿದ್ದ ಜನರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿ …
Read More »ಶಾಂತಿ ಕಾಪಾಡಲು ಕ್ರಮಕೈಗೊಳ್ಳಿ: ಬೆಳಗಾವಿ ಡಿಸಿಗೆ ಸಿಎಂ ಬಿಎಸ್ವೈ ಆದೇಶ..!
ಬೆಳಗಾವಿ: ಗಡಿನಾಡು ಬೆಳಗಾವಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ನಡೆಯುತ್ತಿರುವ ಗಲಾಟೆಯಲ್ಲಿ ನಡೆಯುತ್ತಿದ್ದು, ಶಾಂತಿ ಕಾಪಾಡಲು ಏನೇನು ಕ್ರಮ ಬೇಕು ಅದೆನ್ನೆಲ್ಲವನ್ನ ಕೈಗೊಳ್ಳಿ ಎಂದು ಬೆಳಗಾವಿ ಡಿಸಿಗೆ ಸಿಎಂ ಬಿಎಸ್ವೈ ದೂರವಾಣಿ ಕರೆ ಮಾಡಿ ಆದೇಶ ನೀಡಿದ್ದಾರೆ. ಇನ್ನು ಪೀರನವಾಡಿಗೆ ಬೆಂಗಳೂರಿನಿಂದ ಬೆಳಗಾವಿಗೆ ಹಿರಿಯ ಪೊಲೀಸ್ ಅಧಿಕಾರಿಗಳನ್ನ ಕಳಿಸಲಾಗಿದ್ದು, ಸಮಸ್ಯೆಯನ್ನ ಬಗೆಹರಿಸಲು ಸಿಎಂ ಸೂಚನೆ ನೀಡುದ್ದಾರೆ ಅದಷ್ಟು ಬೇಗ ಸಮಸ್ಯೆ ಬಗೆಹರಿಸುತ್ತೇವೆ. ಎರಡು ಸಮಾಜದ ಜೊತೆ ಹಿರಿಯರು ಮಾತನಾಡುತ್ತೇವೆ ಎಂದು …
Read More »ನಕಲಿ ಕಾರ್ಮಿಕರ ಕಾರ್ಡ್ ದಂಧೆ ವಿರುದ್ಧ ಕಠಿಣ ಕ್ರಮ: ಸಚಿವ ಶಿವರಾಮ್ ಹೆಬ್ಬಾರ್
ಬೆಳಗಾವಿ: ರಾಜ್ಯದಲ್ಲಿ ನಕಲಿ ಕಾರ್ಮಿಕರ ಕಾರ್ಡು ಮಾಡುವ ಜಾಲ ತಡೆಯಲು ವ್ಯವಸ್ಥಿತ ಕಾರ್ಯಕ್ರಮ ರೂಪಿಸಲಾಗುತ್ತದೆ ಎಂದು ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು. ಬೆಳಗಾವಿಯ ಎಸ್.ನಿಜಲಿಂಗಪ್ಪ ಸಕ್ಕರೆ ಅಧ್ಯಯನ ಸಂಸ್ಥೆಯಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ನಿಜವಾದ ಕಾರ್ಮಿಕರ ಬಗ್ಗೆ ಪರಿಶೀಲನೆ ನಡೆಸಿ ಬೇರೆ ರೀತಿಯಲ್ಲಿ ಕಾರ್ಮಿಕ ಕಾರ್ಡ್ ನೀಡುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು. ಕಾರ್ಮಿಕ ಕಾರ್ಡ್ ಗಳ ದುರುಪಯೋಗ ಆಗುವುದರಿಂದ ಅರ್ಹ ಕಾರ್ಮಿಕರಿಗೆ ಮೋಸ …
Read More »11 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ
ಬೆಳಗಾವಿ: ‘ರಾಜ್ಯದಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಶೇ 99ರಷ್ಟು ಬಿಲ್ ಪಾವತಿಸಲಾಗಿದೆ’ ಎಂದುಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 318 ಮಂದಿಗೆ ಕೋವಿಡ್-19 ಸೋಂಕಿ ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 11ಸಾವಿರದ (11,153) ಗಡಿ ದಾಟಿದೆ. ‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ತಾಲ್ಲೂಕಿನ ನಾಲ್ವರು ಹಾಗೂ ಬೈಲಹೊಂಗಲ ತಾಲ್ಲೂಕಿನ ಒಬ್ಬರು ಸೇರಿ ಐವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಲ್ಲಿ ಒಬ್ಬರು 32 ವರ್ಷದವರು. …
Read More »ಪೀರನವಾಡಿಯಲ್ಲಿ ರಾತ್ರೋ ರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ
ಬೆಳಗಾವಿ: ರಾಯಣ್ಣ ಪ್ರತಿಮೆ ವಿವಾದ ತೀವ್ರ ಸ್ವರೂಪ ಪಡೆದಿದೆ. ಬೆಳಗಾವಿಯ ಪೀರನವಾಡಿಯಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಮಾಡಲಾಗಿದೆ. ಕನ್ನಡಪರ ಹೋರಾಟಗಾರರು ಮತ್ತು ರಾಯಣ್ಣನ ಅಭಿಮಾನಿಗಳು ಪೀರನವಾಡಿಗೆ ತೆರಳಿ ಪ್ರತಿಮೆ ಸ್ಥಾಪನೆ ಮಾಡಿ, ರಾಯಣ್ಣನಿಗೆ ಜೈಕಾರ ಹಾಕಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ನಿನ್ನೆ ರಾಯಣ್ಣ ಅಭಿಮಾನಿಗಳು ಬೆಳಗಾವಿ ಚಲೋ ಹಮ್ಮಿಕೊಂಡಿದ್ದರು. ಆದರೆ ಪೊಲೀಸರು ಇದಕ್ಕೆ ಅವಕಾಶ ನೀಡಿರಲಿಲ್ಲ. ನಿನ್ನೆ …
Read More »ಕೆಲವು ಸಲ ನಾನು ಮಾತು ಬಿಟ್ಟಾಗ ಗೌಡರು ಫೋನ್ ಮಾಡಿಯೇ ಮಾಡುತ್ತಿದ್ದರು.: ಅಶೋಕ ಚಂದರಗಿ,
ಟೀಕೆ,ಟಿಪ್ಪಣಿಯನ್ನು ಕ್ರೀಡಾಮನೋಭಾವನೆಯಿಂದ ಸ್ವೀಕರಿಸುತ್ತಿದ್ದಸಿದ್ದನಗೌಡರು ಉದ್ಯೋಗ ಮಾಡಿಕೊಂಡೇ ಕನ್ನಡ ಹೋರಾಟದಲ್ಲಿ ತೊಡಗಬೇಕೆಂದುಕಟ್ಟು ನಿಟ್ಟಾಗಿಯೇ ಹೇಳುತ್ತಿದ್ದರು! ಬಹುಶಃ ನಾನು ಮತ್ತು ಹಿರಿಯ ಕನ್ನಡ ಹೋರಾಟಗಾರ,ಹಿರಿಯ ಪತ್ರಕರ್ತ ಶ್ರೀ ರಾಘವೇಂದ್ರ ಜೋಶಿಯವರು ಮಾಜಿ ಮಹಾಪೌರ ದಿ.ಸಿದ್ದನಗೌಡ ಪಾಟೀಲರ ವಿರುದ್ಧ ಬರೆದಷ್ಟು,ಜಗಳಾಡಿದಷ್ಟು ಬೇರೆ ಯಾರೂ ಜಗಳಾಡಿರಲಿಕ್ಕಿಲ್ಲ!! 1980 ರಲ್ಲಿ ನಾನು ರಾಮದುರ್ಗದಿಂದ ಬೆಳಗಾವಿಗೆ ಬಂದು ಪತ್ರಿಕೋದ್ಯಮ ಪ್ರವೇಶಿಸಿದಾಗ ಗೌಡರು ಕನ್ನಡ ಹೋರಾಟಗಾರರ ಅಗ್ರಗಣ್ಯ ನಾಯಕರು.1982 ರಲ್ಲಿ ಪತ್ರಕರ್ತರಾಗಿದ್ದುಕೊಂಡೇ ಐತಿಹಾಸಿಕ ಗೋಕಾಕ ಚಳವಳಿಯ ಮೂಲಕ ಕನ್ನಡ ಹೋರಾಟದಲ್ಲಿ …
Read More »600 ಬಾಕ್ಸ್ ಮದ್ಯವನ್ನು ಬೆಳಗಾವಿ ಉತ್ತರ ವಲಯ ಅಬಕಾರಿ ಪೊಲೀಸರು ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ: ಅಕ್ರಮವಾಗಿ ಸಾಗಿಸುತ್ತಿದ್ದ 600 ಬಾಕ್ಸ್ ಮದ್ಯವನ್ನು ಬೆಳಗಾವಿ ಉತ್ತರ ವಲಯ ಅಬಕಾರಿ ಪೊಲೀಸರು ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಧ್ಯಪ್ರದೇಶದ ರಾಜ್ಯದ ಇಂದೋರ ಗ್ರಾಮದ ಧನಪಾಲಸಿಂಗ ತೋಮರ, ರಾಜು ಕಂಠಿ ಬಂಧಿತ ಆರೋಪಿಗಳು. ರಾಷ್ಟೀಯ ಹೆದ್ದಾರಿ-04ರ ನಿಪ್ಪಾನಿ ರಾಧನಗರ್ ರಸ್ತೆಯ ಮೂಲಕ ಗೋವಾದಿಂದ ಗುಜರಾತ್ ಗೆ ಮದ್ಯವನ್ನು ಸಾಗಿಸುತ್ತಿದ್ದ ಅಬಕಾರಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. 20 ಲಕ್ಷದ ಬೆಲೆ ಬಾಳುವ ಲಾರಿ ಹಾಗೂ …
Read More »ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪಿಸುವ ವಿವಾದ29ರಂದು ಕುರುಬ ಸಮಾಜದ ಮುಖಂಡರು, ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಚರ್ಚೆ
ಬೆಳಗಾವಿ: ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪಿಸುವ ವಿವಾದ ಇದೇ 29 ರಂದು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಪ್ರತಿಭಟನಾಕಾರರನ್ನುದ್ದೇಶಿಸಿ ಸಚಿವ ರಮೇಶ್ ಮಾತನಾಡಿ, ಪೀರನವಾಡಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗೆ ನಾನೇ ಮೊದಲು ಸರ್ಕಾರಕ್ಕೆ 2018ರಲ್ಲಿ ಪತ್ರ ಬರೆದಿದ್ದೆ ಎಂದು ತಿಳಿಸಿದರು. ರಸ್ತೆ ಅಗಲೀಕರಣ ವೇಳೆ ಸಮಸ್ಯೆಯಾಗಲಿದೆ ಎಂಬ ಕಾರಣ ಆಗ ಪ್ರತಿಷ್ಠಾನೆ ಸಾಧ್ಯ ಆಗಿರಲಿಲ್ಲ. ಕಾನೂನು …
Read More »ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ , ಸತೀಶ್ ಜಾರಕಿಹೊಳಿ ಸೇರಿದಂತೆ ಸರ್ವ ಪಕ್ಷ ಸಭೆ ನಡೆಸಿ, ಒಮ್ಮತದಿಂದ ಆದಷ್ಟು ಬೇಗ ನಿರ್ಧಾರ ಕೈಗೊಳ್ಳಲಾಗುತ್ತದೆ :ರಮೇಶ್ ಜಾರಕಿಹೊಳಿ
ಬೆಳಗಾವಿ : ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪನೆ ವಿವಾದವನ್ನು ಬಗೆಹರಿಸಲು ಇಲ್ಲಿನ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಇಂದು ಸಭೆ ಆರಂಭವಾಗಿದೆ. ಈ ಮೊದಲು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪನೆ ಮಾಡವ ವಿಚಾರವಾಗಿ ಜಿಲ್ಲಾಡಳತದೊಂದಿಗೆ ಸಭೆ ನಡೆಸುತ್ತಿದ್ದೆನೆ. ಶನಿವಾರ ಸಚಿವ ಈಶ್ವರಪ್ಪ ಪೀರನವಾಡಿಗೆ ಭೇಟಿ ನೀಡಿ, ಮುಖಂಡರೊಂದಿಗೆ ಸಭೆ ನಡೆಸಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ. …
Read More »