Breaking News

ಬೆಳಗಾವಿ

ಇಂಡಿಯನ್ ಎಕ್ಸ್ ಪ್ರೆಸ್: ಎನ್ ಜಿ ಓಗೆ ಆಯಂಬುಲೆನ್ಸ್ ದಾನ ನೀಡಿದ ಶಾಸಕ ಅನಿಲ್ ಬೆನಕೆ

ಬೆಳಗಾವಿ: ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಮಾಡಿದ ವರದಿ ಹಿನ್ನೆಲೆಯಲ್ಲಿ ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕೆ ಹೆಲ್ಪ್ ಫಾರ್ ನೀಡಿ ಎಂಬ ಎನ್ ಜಿ ಓಗೆ ಆಯಂಬುಲೆನ್ಸ್ ಕೊಡುಗೆ ನೀಡಿದ್ದಾರೆ. ಆಗಸ್ಟ್ 31 ರಂದು ಕೋವಿಡ್ ಸ್ಪೆಷಲ್ ವರ್ಕರ್, ಎಂಬ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು. ಈ ವೇಳೆ ಎನ್ ಜಿ ಕಾರ್ಯಕರ್ತ ಸುರೇಂದತ್ರ ಅಂಗೋಲ್ಕರ್ ಆಯಂಬುಲೆನ್ಸ್ ಬೇಕೆಂದು ಮನವಿ ಮಾಡಿದ್ದರು. ಶಾಸಕ ಅನಿಲ್ ಬೆನಕೆ ಶಾಸಕರ ನಿಧಿಯನ್ನು …

Read More »

ಗೋಕಾಕ ತಾಲೂಕು ಆಸ್ಪತ್ರೆ ವರ್ತನೆಯ ಖಂಡಿಸಿ : ಕರ್ನಾಟಕ ರಕ್ಷಣಾ ವೇದಿಕೆಯಿಂದ ಮುಷ್ಕರ.

ಗೋಕಾಕನಲ್ಲಿರುವ ಜನ ಪ್ರಸಿದ್ಧ ಆಸ್ಪತ್ರೆ ಅಂದರೆ ಅದು ಗೋಕಾಕ ಸರಕಾರಿ ತಾಲೂಕ ಆಸ್ಪತ್ರೆ. ಆದರೆ ಈ ಆಸ್ಪತ್ರೆಯಲ್ಲಿ ಕೆಲವು ಡಾಕ್ಟರಗಳು ಮತ್ತು ನರ್ಸಗಳಿಂದ ಅಮಾನವೀಯ ವರ್ತನೆಯಿಂದ ಕಪ್ಪು ಚುಕ್ಕಿ ಆಗಿದೆ ಎಂದರೆ ತಪ್ಪಾಗಲಾರದು. ಅದು ಹೇಗೆಂದರೆ ಕೆಲವು ದಿನಗಳಿಂದ ತಾಲೂಕ ಆಸ್ಪತ್ರೆಯಲ್ಲಿ ಬರುವಂತಹ ತುಂಬು ಗರ್ಭಿಣಿಯರು ತೋರಿಸಿಕೊಳ್ಳಲಿಕ್ಕೆ ಬಂದರೆ ಈ ಡಾಕ್ಟರಗಳು ಮತ್ತು ನರ್ಸಗಳಿಂದ ಅವರಿಗೆ ನರಕಯಾತನೆ ಆಗುವ ಹಾಗೆ ಮಾಡುತ್ತಾರೆ ಎಂದರೆ ತಪ್ಪಾಗಲಾರದು ಮತ್ತು ಆಸ್ಪತ್ರೆಗೆ ಬಂದ ತಕ್ಷಣ …

Read More »

ಭಯ ಬೇಡ, ಮುನ್ನೆಚ್ಚರಿಕೆ ವಹಿಸಿ

ಬೆಳಗಾವಿ: ಕೊರೊನಾ ಬಗ್ಗೆ ಭಯ ಬೇಡ. ಆದರೆ, ಮುಂಜಾಗ್ರತೆ ವಹಿಸಬೇಕು. ಸೋಂಕು ಬಂತೆಂದರೂ ಆತ್ಮಸ್ಥೈರ್ಯ ಕಳೆದುಕೊಳ್ಳಬೇಡಿ. – ಕೋವಿಡ್‌ನಿಂದ ಗುಣಮುಖರಾದ ರಾಮದುರ್ಗ ತಾಲ್ಲೂಕು ಕಟಕೋಳದ ಯುವಕ ಆನಂದ ಸಿದ್ನಾಳ ಅವರ ಸಲಹೆ ಇದು. ಕೋವಿಡ್ ಗೆದ್ದ ಕಥೆಯನ್ನು ಅವರು ‘ಪ್ರಜಾವಾಣಿ’ಯೊಂದಿಗೆ ಹಂಚಿಕೊಂಡರು. ‘ನಾನು ಚಾಲಕ. ಟ್ರಕ್ ಇದೆ. ಲಾಕ್‌ಡೌನ್‌ ಆದ ಸಮಯದಲ್ಲಿ ಕೆಲಸ ಇಲ್ಲದೆ ಜೀವನ ನಡೆಸುವುದು ಕಷ್ಟವಾಗಿತ್ತು. ಲಾಕ್‌ಡೌನ್‌ ತೆರವಾದ ನಂತರ ಕೆಲವು ದಿನ ಊರು ಸುತ್ತಿದೆ. ಹೋದ ಕಡೆಯಲ್ಲಿ …

Read More »

ಯುವ ಬ್ರಿಗೇಡ್ ವತಿಯಿಂದ ಕಟ್ಟಿಸಿದ ‘ನಮ್ಮನೆ’ ಪ್ರವೇಶಿಸಿದ ಮೀರಮ್ಮ

ಹುಕ್ಕೇರಿ: ‘ನಂದು ಮನೆ ಪೂರಾ ಬಿದ್ದು ಹೋಗಿತ್ರಿ. ಮಲಗಾಕ ಬಹಳ ತೊಂದರೆ ಇತ್ತು. ಚಕ್ರವರ್ತಿ ಸೂಲಿಬೆಲೆ ಹಾಗೂ ಯುವ ಬ್ರಿಗೇಡ್ ಸದಸ್ಯರು ಹೊಸ ಮನೆ ಕಟ್ಟಿ ಕೊಟ್ಟಾರು. ನಾನು ಬಡುವಿ ಅದಿನಿ ಅಂತ. ವಾಸ್ತು ಅವ್ರ ಮಾಡ್ಯಾರು. ನಾನು ಆರಾಮ ಅದನ್ರಿ. ನನಗ ಎಲ್ಲ ವ್ಯವಸ್ಥ ಮಾಡ್ಯಾರು. ದೇವರು ಅವರನ್ನು ತಂಪಾಗಿ ಇಟ್ಟಿರಲಿ’ ಎಂದು ಮನ ಮಿಡಿಯುವ ಮಾತುಗಳು ಕೇಳಿ ಬಂದಿದ್ದು, ತಾಲ್ಲೂಕಿನ ಹೊಸೂರ ಗ್ರಾಮದ ಮೀರಮ್ಮ ಬಾಗವಾನ್ ಅವರಿಂದ. ಇದು …

Read More »

ಯುವಕರಿಗೆ ಪುಸ್ತಕ ಕೊಡಿಸಿದ ಪಿಎಸ್‌ಐ

ಕೌಜಲಗಿ: ಸಮೀಪದ ಕುಲಗೋಡ ಪೊಲೀಸ್ ಠಾಣೆಯ ಎಸ್‌ಐ ಎಚ್.ಕೆ. ನೇರಳೆ ಅವರು ಗ್ರಾಮದ ಯುವಕರಿಗೆ ವೈಯಕ್ತಿಕವಾಗಿ ₹ 10ಸಾವಿರ ಮೌಲ್ಯದ ಪುಸ್ತಕಗಳನ್ನು ಕೊಡಿಸಿ ನೆರವಾಗಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗೆ ಪೂರಕವಾದ ಪುಸ್ತಕಗಳನ್ನು ಅವರು ನೀಡಿ ಗಮನಸೆಳೆದಿದ್ದಾರೆ. ಗ್ರಾಮದಲ್ಲಿ ಎಸ್‌ಡಿಎ, ಎಫ್‌ಡಿಎ, ಪಿಎಸ್‌ಐ, ಕೆಪಿಎಸ್‌ಸಿ ಹಾಗೂ ಯುಪಿಎಸ್‌ಸಿ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳಲು ನೆರವಾಗಿದ್ದಾರೆ. ಈ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ ಎಂದು ಯುವಕರು ತಿಳಿಸಿದರು.  

Read More »

ಕೊರೊನಾ ನಿಯಂತ್ರಣ: ಮಹಾಲಕ್ಷ್ಮಿಗೆ ಪ್ರಾರ್ಥನೆ

ಬೆಳಗಾವಿ: ಕೊರೊನಾ ನಿಯಂತ್ರಣಕ್ಕಾಗಿ ತಾಲ್ಲೂಕಿನ ಸುಳೇಭಾವಿ ಗ್ರಾಮದಲ್ಲಿ ಮಹಾಲಕ್ಷ್ಮೀದೇವಿ ಸೇರಿ ಎಲ್ಲ ದೇವರಿಗೆ ಮಂಗಳವಾರ ವಿಶೇಷ ಪೂಜೆ, ಅಭಿಷೇಕ ನೆರವೇರಿಸಿ ಮಂಗಳವಾರ ಪ್ರಾರ್ಥಿಸಲಾಯಿತು. ದೇವಸ್ಥಾನ ಜೀರ್ಣೋದ್ಧಾರ ಟ್ರಸ್ಟ್ ಸಮಿತಿ ನೇತೃತ್ವದಲ್ಲಿ ಪ್ರಮುಖರು ಮತ್ತು ಪೂಜಾರಿಗಳು ಪೂಜೆ ಸಲ್ಲಿಸಿದರು. ಕಲ್ಮೇಶ್ವರ, ವೀರಭದ್ರೇಶ್ವರ, ಯಲ್ಲಮ್ಮ ದೇವಿ, ಶಾಖಾಂಬರಿ ದೇವಿ, ಬನಶಂಕರಿ ದೇವಿ, ಮಹಾರಾಣಿ ದೇವಿ, ದುರ್ಗಾದೇವಿ, ಗಣೇಶ, ಮಾರುತಿ, ಬ್ರಹ್ಮ, ವಿಠ್ಠಲ-ರುಕ್ಮಿಣಿ ದೇವರನ್ನು ಪೂಜಿಸಿದರು. ಹಿರಿಯರಾದ ಬಸನಗೌಡ ಪಾಟೀಲ ಮಾತನಾಡಿ, ‘ಕೊರೊನಾದಿಂದಾಗಿ ಜನರ ನೆಮ್ಮದಿ …

Read More »

331 ಮಂದಿ ಗುಣಮುಖ, ಬಿಡುಗಡೆ.

ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 154 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ. ‘331 ಗುಣಮುಖರಾಗಿದ್ದು, ಅವರನ್ನು ಬಿಡುಗಡೆ ಮಾಡಲಾಗಿದೆ. ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ತಾಲ್ಲೂಕಿನ ಮೂವರು ಹಾಗೂ ಬೈಲಹೊಂಲಗದ ಇಬ್ಬರು ಸೇರಿ ಐವರು ಮೃತಪಟ್ಟಿದ್ದಾರೆ. ಅವರಿಗೆ ಉಸಿರಾಟದ ತೊಂದರೆ ಇತ್ತು’ ಎಂದು ಮಾಹಿತಿ ನೀಡಿದೆ.

Read More »

ಅಕ್ರಮ ಸಾಗಣೆ: 996 ಲೀಟರ್ ಗೋವಾ ಮದ್ಯ ವಶ

ಬೆಳಗಾವಿ: ಗೋವಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 996 ಲೀಟರ್‌ ಮದ್ಯವನ್ನು ವಾಹನ ಸಮೇತ ಸೋಮವಾರ ವಶಪಡಿಸಿಕೊಂಡಿರುವ ಅಬಕಾರಿ ಪೊಲೀಸರು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ‘ಗುಜರಾತ್‌ನ ಜೋಠಾಣಾ ತಾಲ್ಲೂಕಿನ ಕಡವಾಜಿ ಗುಲಬಾಜಿ ಠಾಕೂರ (48) ಹಾಗೂ ರಾಜೂಜಿ ಮನಾಜಿ ಠಾಕೂರ (37) ಬಂಧಿತರು. ವಾಹನದ ಮಾಲೀಕರನ್ನು ಪತ್ತೆ ಹಚ್ಚಿ ಬಂಧಿಸಬೇಕಾಗಿದೆ. 4ನೇ ಆರೋಪಿ, ಗುಜರಾತ್‌ನಲ್ಲಿ ಅಕ್ರಮ ಮದ್ಯ ಪಡೆದು ಮಾರುತ್ತಿರುವ ವೀರಸಿಂಗ್ ಮಾನಾಜಿ ಠಾಕೂರ ಅವರನ್ನೂ ಬಂಧಿಸಬೇಕಾಗಿದೆ. ವಶಪಡಿಸಿಕೊಂಡ ವಾಹನ ಹಾಗೂ …

Read More »

ಬೆಳಗಾವಿಯಲ್ಲಿ ಅಬ್ಬರವಿಲ್ಲದೆ ಗಣೇಶ ಮೂರ್ತಿಗಳಿಗೆ ವಿದಾಯ

ಬೆಳಗಾವಿ: ನಗರದ ವಿವಿಧೆಡೆ ಪ್ರತಿಷ್ಠಾಪಿಸಲಾಗಿದ್ದ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮವು ಸರಳ, ಸಾಂಪ್ರದಾಯಿಕ ಹಾಗೂ ಶ್ರ‌ದ್ಧಾ- ಭಕ್ತಿಯಿಂದ ಮಂಗಳವಾರ ನೆರವೇರಿತು. ಕೊರೊನಾ ಕಾರಣದಿಂದ ಅದ್ಧೂರಿ ಮೆರವಣಿಗೆ ಮತ್ತು ಸೌಂಡ್ ಸಿಸ್ಟಂಗಳ ಅಬ್ಬರವಿರಲಿಲ್ಲ. 300ಕ್ಕೂ ಹೆಚ್ಚಿನ ಸ್ಥಳಗಳಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಮೊದಲ ದಿನವೇ ಕೆಲವು ಮಂಡಳದವರು ಮೂರ್ತಿಗಳನ್ನು ವಿಸರ್ಜನೆ ಮಾಡಿದ್ದರು. ಬಹುತೇಕ ಮೂರ್ತಿಗಳಿಗೆ ಮಂಗಳವಾರ ವಿದಾಯ ಹೇಳಲಾಯಿತು. ಗಣೇಶೋತ್ಸವ ಮಂಡಳದವರು, ಸ್ಥಳೀಯರು ಹಾಗೂ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕೆಲವರು ಮನೆಗಳಲ್ಲಿ ಪ್ರತಿಷ್ಠಾಪಿಸಿದ್ದ ಮೂರ್ತಿಗಳನ್ನು …

Read More »

ನೀರಾವರಿ ಯೋಜನೆಗಳಿಗೆ 1699 ಕೋಟಿ

ರಾಯಬಾಗ: ಮತಕ್ಷೇತ್ರದ ರೈತರ ಬಹುದಿನಗಳ ಬೇಡಿಕೆಯ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಯವರು ರೂ.1699 ಕೋಟಿ ಹಣ ಮಂಜೂರು ಮಾಡಿದ್ದಾರೆ ಎಂದು ಶಾಸಕ ಡಿ.ಎಮ್‌.ಐಹೊಳೆ ಹೇಳಿದರು. ಸೋಮವಾರ ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಯಬಾಗ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ, ಸತತ ಬರಗಾಲ ಅನುಭವಿಸುತ್ತಿರುವ ಗ್ರಾಮಗಳ ರೈತರ ಬೆಳೆಗಳಿಗೆ ಹಾಗೂ ಜನ-ಜಾನುವಾರುಗಳಿಗೆ ಕುಡಿಯಲು ಕಾಯಂ ನೀರಾವರಿ ಸೌಲಭ್ಯ ಕಲ್ಪಿಸುವ ಗುರಿ …

Read More »