ಗೋಕಾಕ: ನಗರಸಭೆ ಹಿರಿಯ ಸದಸ್ಯ ಮತ್ತು ಮಾಜಿ ಅಧ್ಯಕ್ಷ ಶೇಖ್ ಫತೆವುಲ್ಲಾ .ಎ.ಖೋತವಾಲ (ಗೌಡರು) ಅವರು ಇಂದು ನಿಧನರಾಗಿದ್ದಾರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಗೋಕಾಕ ನಗರಸಭೆಗೆ 8 ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಂಜುಮನ್ ಇಸ್ಲಾಂ ಕಮಿಟಿ ಗೋಕಾಕ ಮತ್ತು ತಂಜೀಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ ಮತ್ತು ಗ್ರಾಮ ದೇವತೆ …
Read More »ನಗರಸಭೆ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರಾದ ಎಸ್ ಎ ಕೋತ್ವಾಲ್ ಗೌಡರು ನಿಧನ : ಸಚಿವ ರಮೇಶ ಜಾರಕಿಹೊಳಿ ಸಂತಾಪ.
ನನ್ನ ಹಿರಿಯ ಸ್ನೇಹಿತ, ಗೋಕಾಕ್ ನಗರಸಭೆಯ ಸದಸ್ಯರಾಗಿದ್ದ *ಶ್ರೀಯುತ ಜನಾಬ್ ಶೇಖ್ ಫತೇವುಲ್ಲಾ ಕೋತ್ವಾಲ್* ಅವರ ಅಕಾಲಿಕ ಮರಣದಿಂದ ನಾನು ದಿಗ್ಭ್ರಮೆಗೊಂಡಿದ್ದೇನೆ. *ನನ್ನ ಬಾಲ್ಯದ ಗೆಳೆಯನಾಗಿದ್ದ ಕೋತ್ವಾಲ್* ನನ್ನ ರಾಜಕೀಯ ಪ್ರಗತಿಯಲ್ಲಿ ಹೆಜ್ಜೆ ಹೆಜ್ಜೆಗೂ ನನ್ನೊಂದಿಗೆ ನಿಂತು ಜಯಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದ್ದರು. ಗೋಕಾಕ್ ನಗರಸಭೆಗೆ ಸತತ *ಆರನೇ ಬಾರಿ ಆಯ್ಕೆ* ಯಾಗಿದ್ದರು ಮತ್ತು ನಗರಸಭೆಯ ಅಧ್ಯಕ್ಷರಾಗಿ ನಗರದ ಅಭಿವೃದ್ಧಿಗೆ ಕಾರಣಕರ್ತರಾಗಿದ್ದರು. ಜಾತ್ಯಾತೀತ ವ್ಯಕ್ತಿಯಾಗಿದ್ದ ಕೋತ್ವಾಲ್, ಗೋಕಾಕ್ ನಗರದ *ಅಂಜುಮನ್ …
Read More »ಅನಗತ್ಯವಾಗಿ ಮಹಾರಾಷ್ಟ್ರ ವಿಷಬೀಜ ಬಿತ್ತುವ ಮೂಲಕ ಉದ್ವಿಗ್ನ ವಾತಾವರಣ ನಿರ್ಮಾಣಕ್ಕೆ ಯತ್ನ
ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದಲ್ಲಿ ತಾಂತ್ರಿಕ ಕಾರಣಕ್ಕಾಗಿ ಸ್ಥಳ ಬದಲಾಯಿಸಲು ತೆಗೆದಿರಿಸಲಾಗಿರುವ ಛತ್ರಪತಿ ಶಿವಾಜಿ ಪುತ್ಥಳಿಯನ್ನು ಉದ್ದೇಶಪೂರ್ವಕವಾಗಿ ತೆಗೆದು ಹಾಕಲಾಗಿದೆ ಎಂದು ಮಹಾರಾಷ್ಟ್ರ ಆರೋಪಿಸಿದ್ದು, ಪುತ್ಥಳಿ ಮರುಸ್ಥಾಪನೆಗೆ ಆಗ್ರಹಿಸಿದೆ. ತನ್ಮೂಲಕ ಕರ್ನಾಟಕದ ಪಕ್ಕಾ ಆಂತರಿಕ ವಿದ್ಯಮಾನದಲ್ಲಿ ಅನಗತ್ಯವಾಗಿ ಮಹಾರಾಷ್ಟ್ರ ಮೂಗು ತೂರಿಸುವ ಯತ್ನ ನಡೆಸುತ್ತಿದೆ. ಅಲ್ಲದೆ ಅನಗತ್ಯಾವಾಗಿ ವಿಷಬೀಜ ಬಿತ್ತುವ ಮೂಲಕ ಉದ್ವಿಗ್ನ ವಾತಾವರಣ ನಿರ್ಮಾಣಕ್ಕೆ ಯತ್ನಿಸುತ್ತಿದೆ. ಸ್ಥಳೀಯ ಕೆಲವು ಸಮಸ್ಯೆಗಳ ಕಾರಣಕ್ಕಾಗಿ ಶಿವಾಜಿ …
Read More »ಕೋವಿಡ್: ಸೋಂಕಿತರಿಗಿಂತ ಗುಣಮುಖರಾದವರ ಹೆಚ್ಚಳ
ಬೆಳಗಾವಿ: ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 312 ಜನರಿಗೆ ಕೋವಿಡ್-19 ದೃಢಪಟ್ಟಿದೆ. ಇದೇ ವೇಳೆ, 378 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಸೋಂಕಿತರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಇದುವರೆಗೆ ಸೋಂಕು ತಗುಲಿದವರ ಸಂಖ್ಯೆ 5,174ಕ್ಕೆ ತಲುಪಿದೆ. ಇವರಲ್ಲಿ 3,431 ಸಕ್ರಿಯ ಪ್ರಕರಣಗಳಿವೆ. ಬೆಳಗಾವಿ, ಗೋಕಾಕ, ಖಾನಾಪುರ, ಸವದತ್ತಿ, ಚಿಕ್ಕೋಡಿ, ರಾಮದುರ್ಗ, ಹುಕ್ಕೇರಿ, ರಾಯಬಾಗ ಸೇರಿದಂತೆ ಬಹುತೇಕ ಜಿಲ್ಲೆಯ ಎಲ್ಲ ಭಾಗಗಳಲ್ಲೂ ಸೋಂಕು ಕಂಡುಬಂದಿದೆ. ಬೆಳಗಾವಿಯ 60 ವರ್ಷದ ವೃದ್ಧೆಯೊಬ್ಬರು …
Read More »ಆಸ್ತಿ ವಿವಾದಕ್ಕೆ ಬೆಳಗಾವಿ ಅಂಬೇವಾಡಿ ಗ್ರಾಮದಲ್ಲಿ ಫೈರಿಂಗ್
ಬೆಳಗಾವಿ:ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸೋದರ ಮಾವನೇ ತನ್ನ ಅಳಿಯನ ಮೇಲೆ ಫೈರಿಂಗ್ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮದಲ್ಲಿ ನಡೆದಿದೆ. ಅಮಿತ್ ಪಾವಲೆ (35) ಎಂಬಾತನ ಬಲಗೈ ಭುಜಕ್ಕೆ ಗುಂಡು ತಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅಂಬೇವಾಡಿ ಗ್ರಾಮದಲ್ಲಿ ನೆಲೆಸಿರುವ ಕಾತ್ಸು ತರಳೆ (47) ಎಂಬಾತನಿಂದ ಕೃತ್ಯ ನಡೆದಿದೆ. ಗಾಯಗೊಂಡಿರುವ ಅಮಿತ್ ಎಂಬಾತ ಕಾತ್ಸು ಸಹೋದರಿ ಪುತ್ರನಾಗಿದ್ದಾನೆ. ಎರಡು ಕುಟುಂಬ ನಡುವಿನ ಜಮೀನು ವಿವಾದ ಕೋರ್ಟ್ ಅಲ್ಲಿಇತ್ತೀಚಿಗೆ ಇತ್ಯರ್ಥಗೊಂಡಿತ್ತು. …
Read More »ಗೋಕಾಕ್ ತಾಲೂಕಿನ ಯುವಕ ಬಳ್ಳಾರಿ ನಾಲಾದಲ್ಲಿ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ
ಬೆಳಗಾವಿ- ನಿನ್ನೆ ಸಂಜೆ ಹೊತ್ತಿಗೆ ಬಳ್ಳಾರಿ ನಾಲಾದಲ್ಲಿ ಯುವಕ ಕೊಚ್ಚಿಕೊಂಡು ಹೋದ ಪ್ರಕರಣಕ್ಕೆ ಸಮಂಧಿಸಿದಂತೆ ಬೆಳಗ್ಗೆ 8 ಗಂಟೆಯಿಂದ ಯುವಕನಿಗಾಗಿ ಶೋಧ ಕಾರ್ಯಚರಣೆ ಆರಂಭವಾಗಿದೆ. ಡುಮ್ಮಉರುಬಿನಟ್ಟಿ ಗ್ರಾಮದ ಬಳಿ ಬಳ್ಳಾರಿ ನಾಲಾದಲ್ಲಿ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ ಎಂದು ಹೇಳಲಾಗುತ್ತಿದೆ. ಜಲಾವೃತವಾದ ಗದ್ದೆಯಲ್ಲಿ ಮುಳುಗಡೆಯಾದ ಪಂಪ್ಸೆಟ್ ನೋಡಲು ಹೋಗಿದ್ದ ಯುವಕ ಕಾಲು ಜಾರಿ ಬಳ್ಳಾರಿ ನಾಲೆಗೆ ಬಿದ್ದು ನೀರಿನ ಸೆಳುವಿಗೆ ಕೊಚ್ಚಿ ಹೋಗಿದ್ದಾನೆ. 18 ವರ್ಷದ ನಾಗರಾಜ್ ಹೆಬ್ಬಳ್ಳಿ ಬಳ್ಳಾರಿ …
Read More »ಮೈದುಂಬಿ ಹರಿಯುತ್ತಿವೆ..ಗೋಕಾಕ್..ಗೋಡಚಿನಮಲ್ಕಿ ಫಾಲ್ಸ..ಪ್ರವಾಸಿಗರ ಕೈ ಬೀಸಿ ಕರೆಯುತ್ತಿವೆ..!
ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಗಡಿ ಜಿಲ್ಲೆ ಬೆಳಗಾವಿಯ ನದಿಗಳು ತುಂಬಿ ಹರಿಯುತ್ತಿದ್ದು. ಮತ್ತೆ ಪ್ರವಾಹಭೀತಿ ಎದುರಾಗಿದೆ. ಅಷ್ಟೇ ಅಲ್ಲದೇ ರಾಜ್ಯದ ಎರಡನೇ ಅತೀ ದೊಡ್ಡ ಜಲಪಾತ ಎಂದು ಕರೆಯುವ ಗೋಕಾಕ್ ಫಾಲ್ಸ್ ಮತ್ತು ಗೋಡಚಿನಮಲ್ಕಿ ಫಾಲ್ಸ ಕೂಡ ನಯನಮನೋಹರವಾಗಿ ಹರಿಯುತ್ತಿದೆ. ಮತ್ತು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಹೌದು 180ಅಡಿಯಷ್ಟು ಎತ್ತರದಿಂದ ನೀರು ಧುಮ್ಮುಕ್ಕಿ ಬೀಳುತ್ತಿರುವ ಗೋಕಾಕ ಜಲಪಾತ ಈಗ ನೋಡುವುದೇ ಕಣ್ಣಿಗೆ ಹಬ್ಬ. ಮಳೆಗಾಲದ …
Read More »ಪ್ರವಾಹ ನಿಯಂತ್ರಣಕ್ಕೆ 5 ಪರಿಹಾರ ಕೇಂದ್ರಗಳ ಪ್ರಾರಂಭ, 25 ಬೋಟ್ ವ್ಯವಸ್ಥೆ: ಬೆಳಗಾವಿ ಡಿ.ಸಿ
ಬೆಳಗಾವಿ: ಕಳೆದ ಬಾರಿ ಪ್ರವಾಹದ ಹಿನ್ನೆಲೆ ನಮಗೆ ಅನುಭವ ಇದೆ. ಹೀಗಾಗಿ ಈ ಬಾರಿ ಪ್ರವಾಹ ನಿಯಂತ್ರಣಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ್ ತಿಳಿಸಿದ್ದಾರೆ. ಗ್ರಾಮ, ತಾಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ಸದ್ಯ ಕೃಷ್ಣಾ ನದಿಯಲ್ಲಿ 1 ಲಕ್ಷ 55 ಸಾವಿರ ಕ್ಯೂಸೆಕ್ ಒಳಹರಿವು ಇದ್ದು, ಅದು 2.5ಲಕ್ಷ ಕ್ಯೂಸೆಕ್ಗೆ ಏರಿಕೆಯಾದ್ರೆ ಮಾತ್ರ ಜಮೀನು- ಮನೆಗೆ ನೀರು ನುಗ್ಗುವ ಆತಂಕ ಇದೆ. …
Read More »20 ಅಡಿ ಎತ್ತರದಿಂದ ಬಿದ್ದ ಕಾರು: ಮೂವರ ಸ್ಥಿತಿ ಗಂಭೀರ, ಎಲ್ಲಿ?
ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಚಲಿಸುತ್ತಿದ್ದ ಕಾರು ಕೆಳಗೆ ಬಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಹಾರೂಗೇರಿಯಿಂದ ಬೆಳಗಾವಿಗೆ ಹೊರಟಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಕೆಳಗೆ ಬಿದ್ದಿದೆ. ಇದರಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಾಯದಿಂದ ಮೂವರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Read More »ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದೆ: ರಮೇಶ್ ಜಾರಕಿಹೊಳಿ
ಬೆಳಗಾವಿ: ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ನದಿಗಳು ಬೆಳಗಾವಿ: ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ. ಮುಖ್ಯವಾಗಿ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನದಿಗಳ ಪ್ರಕೋಪ ಹೆಚ್ಚಿದ್ದು ಅನೇಕ ಸಣ್ಣ ಸೇತುವೆಗಳು ಮುಳುಗಡೆಯಾಗಿದೆ. ಹರಿಯುತ್ತಿದ್ದು ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ. ಇದೇ ವೇಳೆ ಕಾವೇರಿ ಅಣೆಕಟ್ಟೆಗಳಿಂದ ಹೆಚ್ಚುವರಿ ನೀರು ಹರಿದ ಪರಿಣಾಮ ಅನೇಕ ಪ್ರದೇಶಗಳು ಜಲಾವೃತವಾಗಿವೆ. ಸುಪ್ರಸಿದ್ಧ ರಂಗನತಿಟ್ಟು ಪಕ್ಷಧಾಮಕ್ಕೆ ಸಹಾ ನೀರು ನುಗ್ಗಿ …
Read More »