ಗೋಕಾಕ: ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರೆಮ್ಮ ದೇವಿ ದೇವಸ್ಥಾನದಲ್ಲಿ ತುಂಬಿ ತುಳುಕುತ್ತಿದ್ದ ಕೆಸರನ್ನು ಜೆಸಿಬಿ ಮೂಲಕ ತೆರವುಗೊಳಿಸಿ ಭಕ್ತರಿಗೆ ಅನಿ ಮಾಡಿಕೊಡಲಾಯಿತು. ಇಲ್ಲಿನ ದನದ ಪೇಟೆಯಲ್ಲಿರುವ ಕರೆಮ್ಮ ದೇವಿ ದೇವಸ್ಥಾನ ಇತ್ತಿಚೀಗೆ ಬಂದ ಪ್ರವಾಹ ನೀರಿನ ಜೊತೆ ಕೆಸರು ತುಂಬಿತ್ತು. ಭಕ್ತರು ದೇವಸ್ಥಾನಕ್ಕೆ ತೆರಳಲು ಪರದಾಡುತ್ತಿದ್ದರು. ಸ್ಥಿಯನ್ನು ಅರಿತ ಸತೀಶ ಜಾರಕಿಹೊಳಿ ಪೌಂಡೇಶನ್ ಕೆಸರನ್ನು ತೆರವುಗೊಳಿಸಿ ಜನರ ಮೆಚ್ಚುಗೆ ಪಾತ್ರರಾರದರು. ಈ ಸಂದರ್ಭದಲ್ಲಿ ಪೌಂಡೇಶನ್ ಕಾರ್ಯದರ್ಶಿ ರೀಯಾಜ …
Read More »ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರೆಮ್ಮ ದೇವಿ ದೇವಸ್ಥಾನದಲ್ಲಿ ನೀವೇ ನೋಡಿ.
ಗೋಕಾಕ: ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರೆಮ್ಮ ದೇವಿ ದೇವಸ್ಥಾನದಲ್ಲಿ ತುಂಬಿ ತುಳುಕುತ್ತಿದ್ದ ಕೆಸರನ್ನು ಜೆಸಿಬಿ ಮೂಲಕ ತೆರವುಗೊಳಿಸಿ ಭಕ್ತರಿಗೆ ಅನಿ ಮಾಡಿಕೊಡಲಾಯಿತು. ಇಲ್ಲಿನ ದನದ ಪೇಟೆಯಲ್ಲಿರುವ ಕರೆಮ್ಮ ದೇವಿ ದೇವಸ್ಥಾನ ಇತ್ತಿಚೀಗೆ ಬಂದ ಪ್ರವಾಹ ನೀರಿನ ಜೊತೆ ಕೆಸರು ತುಂಬಿತ್ತು. ಭಕ್ತರು ದೇವಸ್ಥಾನಕ್ಕೆ ತೆರಳಲು ಪರದಾಡುತ್ತಿದ್ದರು. ಸ್ಥಿಯನ್ನು ಅರಿತ ಸತೀಶ ಜಾರಕಿಹೊಳಿ ಪೌಂಡೇಶನ್ ಕೆಸರನ್ನು ತೆರವುಗೊಳಿಸಿ ಜನರ ಮೆಚ್ಚುಗೆ ಪಾತ್ರರಾರದರು. ಈ ಸಂದರ್ಭದಲ್ಲಿ ಪೌಂಡೇಶನ್ ಕಾರ್ಯದರ್ಶಿ …
Read More »ಮಾನವ ಬಂಧುತ್ವ ವೇದಿಕೆ ಮತ್ತು ಕರ್ನಾ ವಾಲ್ಮೀಕಿ ಬ್ರಿಗೇಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಹತ್ರಾಸ್ ಹತ್ಯಾಚಾರ ಖಂಡಿಸಿ ಇಂದು ಬೆಳಗಾವಿ ನಗರದಲ್ಲಿ ಮಾನವ ಬಂಧುತ್ವ ವೇದಿಕೆ ಮತ್ತು ಕರ್ನಾ ವಾಲ್ಮೀಕಿ ಬ್ರಿಗೇಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಪ್ರತಿಭಟನೆ ಅಂತ್ಯಗೊಳಿಸಲಾಯಿತು. ಹತ್ರಾಸ್ ಸಂತ್ರಸ್ತೆಗೆ ನ್ಯಾಯ ನೀಡಬೇಕು ಮತ್ತು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಆರೋಪಿ ಪರ ನಿಂತ ದುಷ್ಠರ ವಿರದ್ಧ ತನಿಖೆ ನಡೆಸಿ ಸಂತ್ರಸ್ತೆ ಕುಟುಂಬಕ್ಕೆ ಸೂಕ್ತ …
Read More »ಮಾಜಿ ಸೈನಿಕರಿಂದ ಶಾಸಕ ಸತೀಶ್ ಜಾರಕಿಹೊಳಿಗೆ ಮನವಿ….
ಗೋಕಾಕ : ಹುಕ್ಕೇರಿ: ಮೊದಗಾ ಗ್ರಾಮದ ಯುವಕರಿಗೆ ಸೈನಿಕ ತರಬೇತಿ ನೀಡಲು, ಗ್ರಂಥಾಲಯ ನಿರ್ಮಾಣಕ್ಕೆ ಸರ್ಕಾರಿಯ 20 ಗುಂಟೆ ಜಾಗ ನೀಡಬೇಕೆಂದು ಆಜಿ-ಮಾಜಿ ಸೈನಿಕ ಕಲ್ಯಾಣ ಸಂಘ ಪದಾಧಿಕಾರಿಗಳು ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಇಂದು ಮನವಿ ಸಲ್ಲಿಸಿದರು. ಮೊದಗಾ ಗ್ರಾಮದಲ್ಲಿ ಅನೇಕ ನಿವೃತ್ತ ಸೈನಿಕರು ಇದ್ದಾರೆ. 58ಕ್ಕೂ ಹೆಚ್ಚು ಜನರು ದೇಶ ಸೇವೆಗಾಗಿ ಬೇರೆ ಬೇರೆ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಮದ ಅನೇಕ ಯುಕವರು ದೇಶ ಸೇವೆ ಮಾಡಲು …
Read More »ಘಟಪ್ರಭಾ ನದಿಯಲ್ಲಿ ಈಜಿಗಿಳಿದಿದ್ದ ಯುವಕ ನೀರುಪಾಲು
ಬೆಳಗಾವಿ: ಘಟಪ್ರಭಾ ನದಿಯಲ್ಲಿ ಈಜಿಗಿಳಿದಿದ್ದ ಯುವಕ ನೀರುಪಾಲಾಗಿರುವ ಘಟನೆ ಜಿಲ್ಲೆಯ ಗೋಕಾಕ ತಾಲೂಕಿನ ಚಿಗಡೊಳ್ಳಿ ಗ್ರಾಮದ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ನಡೆದಿದೆ. ನೀರುಪಾಲಾದ ಯುವಕನನ್ನು ಮೆಳವಂಕಿಯ ರುದ್ರಪ್ಪ ವಕ್ಕುಂದ(19) ಎಂದು ಗುರುತಿಸಲಾಗಿದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇನ್ನು ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳದಲ್ಲಿ ಬೀಡು ಬಿಟ್ಟಿರುವ NDRF ಹಾಗೂ ಅಗ್ನಿ ಶಾಮಕ ದಳ ಸಿಬ್ಬಂದಿ ಶೋಧಕಾರ್ಯ ನಡೆಸುತ್ತಿದ್ದಾರೆ.
Read More »ಜಾಂಬೋಟಿ,ಕಣಕುಂಬಿ ಬಳಿ ಹುಲಿ…….
ಬೆಳಗಾವಿ ಜಿಲ್ಲೆಯ ಜಾಂಬೋಟಿ,ಕಣಕುಂಬಿ ಬಳಿ ಹುಲಿ ಓಡಾಡುತ್ತಿದೆ,ಎನ್ನುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಜಾಂಬೋಟಿ ಕಣಕುಂಬಿ ಪರಿಸರದಲ್ಲಿ ಹುಲಿ ಓಡಾಡುವ ವಿಡಿಯೋ ಫೇಸ್ ಬುಕ್ ವ್ಯಾಟ್ಸಪ್ ಗಳಲ್ಲಿ ಫುಲ್ ವೈರಲ್ ಆಗಿದೆ. ಈ ವಿಡಿಯೋ ನಿಜವಾಗಿಯೂ ಜಾಂಬೋಟಿ,ಮತ್ತು ಕಣಕುಂಬಿ ಬಳಿ ಸೆರೆಹಿಡಿಯಲಾಗಿದೆಯಾ ? ಎನ್ನುವದು ದೃಡವಾಗಿಲ್ಲ. ಕೆಲವು ವರ್ಷಗಳ ಹಿಂದೆ ಇದೆ ಪರಿಸರದಲ್ಲಿ ನರಭಕ್ಷಕ ಹುಲಿಯೊಂದು ಹಕವಾರು ಜನರನ್ನು ಭೇಟೆಯಾಡಿತ್ತು . ಈಗ ಇದೇ ಪರಿಸರದಲ್ಲಿ ಹುಲಿ ಓಡಾಡುತ್ತಿದೆ …
Read More »ದೆಹಲಿಯ ರುದ್ರಭೂಮಿಯ ಅಭಿವೃದ್ಧಿಯ ಜತೆಗೆ ಅಲ್ಲಿ ದಿ.ಸುರೇಶ್ ಅಂಗಡಿ ಅವರ ಸ್ಮಾರಕ ನಿರ್ಮಾಣ
ಬೆಳಗಾವಿ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿದ್ದ ದಿ.ಸುರೇಶ್ ಅಂಗಡಿ ಅವರ ಮನೆಗೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ನಗರದ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿ ಇರುವ ಸುರೇಶ್ ಅಂಗಡಿ ಅವರ ನಿವಾಸಕ್ಕೆ ಬುಧವಾರ (ಅ.7) ಆಗಮಿಸಿದ ಮುಖ್ಯಮಂತ್ರಿಗಳು, ದಿ.ಸುರೇಶ್ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು. ನಂತರ ಕುಟುಂಬದ ಸದಸ್ಯರ ಜತೆ ಮಾತನಾಡಿದ ಅವರು, ದಿ.ಸುರೇಶ್ ಅಂಗಡಿ ಅವರ …
Read More »ಸೊಸೆಶೃದ್ಧಾ ಶೆಟ್ಟರ್ ಅವರನ್ನು ಚುನಾವಣೆಗೆ ರೆಡಿ ಮಾಡಲು ಶೆಟ್ಟರ್ ಮುಂದಾಗಿದ್ದಾರೆ.
ಬೆಳಗಾವಿ – ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ನಿಧನದಿಂದಾಗಿ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಪಾಳಯದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಟಿಕೆಟ್ ಪಡೆಯಲು ಡಜನ್ ಗಿಂತ ಹೆಚ್ಚು ಬಿಜೆಪಿ ಕಾರ್ಯಕರ್ತರು ಓಡಾಡುತ್ತಿದ್ದಾರೆ. ಬಿಜೆಪಿಯಲ್ಲಿ ಈಚೆಗೆ ಹೊಸ ಮುಖಗಳನ್ನು ಪರಿಚಯಿಸುತ್ತಿರುವ ಹಿನ್ನೆಲೆಯಲ್ಲಿ ಸಣ್ಣ ಪುಟ್ಟ ಕಾರ್ಯಕರ್ತರೂ ಲೋಕಸಭೆ ಟಿಕೆಟ್ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಶೃದ್ಧಾ ಅಂಗಡಿ ವಿವಾಹ ಸಂದರ್ಭ. ಜಗದೀಶ ಶೆಟ್ಟರ್, ಸಿದ್ದರಾಮಯ್ಯ, ಆರ್.ವಿ.ದೇಶಪಾಂಡೆ ಮೊದಲಾದವರಿದ್ದಾರೆ. ಈ …
Read More »ನನ್ನ ಹತ್ತಿರ ಹೆಲ್ಮೆಟ್ ಕೊಳ್ಳೋಕೂ ದುಡ್ಡಿಲ್ಲ. ಇನ್ನು ಮಾಸ್ಕ್ಗೆ ದಂಡ ಎಲ್ಲಿಂದ ಕಟ್ಟೋದು
ಬೆಂಗಳೂರು: ನಗರದಲ್ಲಿ ಮಾಸ್ಕ್ ಧರಿಸದವರಿಗೆ ಬಿಬಿಎಂಪಿ ಮಾರ್ಷಲ್ಗಳು ದಂಡ ವಿಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಹಲವೆಡೆ ಮಾರ್ಷಲ್ಗಳು ಕಾರ್ಯಾಚರಣೆಗೆ ಮುಂದಾದರು. ಈ ನಡುವೆ ಸರ್ ನನ್ನ ಹತ್ತಿರ ಕಾಸಿಲ್ಲ. ಹಾಗಾಗಿ ಮಾಸ್ಕ್ ಕೊಳ್ಳೋಕೆ ಆಗ್ಲಿಲ್ಲ. ಬೇಕಿದ್ರೆ ನನ್ ಬ್ಯಾಗ್ ಚೆಕ್ ಮಾಡಿ ಅಂತಾ ಯುವಕನೊಬ್ಬ ಮಾರ್ಷಲ್ಗಳಿಗೆ ಹೇಳಿದ್ದಾನೆ. ಮಾರ್ಷಲ್ಗಳು ಪ್ರಶ್ನಿಸುತ್ತಿದ್ದಂತೆ ಜೇಬಿನಲ್ಲಿ ಕೈಹಾಕಿ ಮಾಸ್ಕ್ಗಾಗಿ ಹುಡುಕಾಟ ನಡೆಸಿದನು. ಬಳಿಕ ಮಾಸ್ಕ್ ಹಾಕಿಲ್ಲ, ಫೈನ್ ಕಟ್ಟಿ ಅಂತಿದ್ದ ಹಾಗೆ ಗಳಗಳನೆ ಅಳಲು …
Read More »ಸತೀಶ ಜಾರಕಿಹೊಳಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ತಿರುಗೇಟುಬಿಜೆಪಿಯಲ್ಲಿ ಯಾರೂ ದುಡ್ಡು ಮಾಡಿಲ್ಲವಾ? ಡಿಕೆಶಿ ಒಬ್ಬರೇ ಟಾರ್ಗೆಟ್ ಯಾಕೆ?
ಬೆಳಗಾವಿ: ಬಿಜೆಪಿಯಲ್ಲಿ ಯಾರೂ ದುಡ್ಡು ಮಾಡಿಲ್ಲವಾ? ಕಾಂಗ್ರೆಸ್ ನವರೇ ಟಾರ್ಗೆಟ್ ಯಾಕೆ ? ಎಂದು ಖಾರವಾಗಿ ಪ್ರಶ್ನಿಸಿರುವ ಕೆಪಿಸಿಸಿ ಕರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ಯಾರೂ ಹರಿಶ್ಚಂದ್ರ ಇರುವುದಿಲ್ಲ, ಆದ್ರೆ ಎಲ್ಲದಕ್ಕೂ ಇತಿ ಮೀತಿ ಇರಬೇಕು. ಪ್ರಹ್ಲಾದ ಜೋಶಿ ತಮ್ಮ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಮುಚ್ಚಿಟ್ಟಿದ್ದಾರೆ. ನಮ್ಮ ಸರ್ಕಾರವನ್ನು 10 ಪರ್ಸೆಂಟೆಜ್ …
Read More »
Laxmi News 24×7