Breaking News

ಬೆಳಗಾವಿ

ಇಬ್ಬರು ಅಪರಾಧಿಗಳಿಗೆ ಪೋಕ್ಸೊ ನ್ಯಾಯಾಲಯದಿಂದ ಶಿಕ್ಷೆ ಪ್ರಕಟ

ಬೆಳಗಾವಿ : ಬಾಲಕಿ ಮೇಲೆ ಅಪರಾಧ ಶಿಕ್ಷೆ ಅತ್ಯಾಚಾರ ಎಸಗಿದ್ದ ಅಪರಾಧಿ ಖಾನಾಪುರ ತಾಲೂಕಿನ ನಂದಗಡ ಗ್ರಾಮದ ನಿವಾಸಿ ಕಲ್ಲಪ ಪರುಶುರಾಮ ಸುತಾರ(೨೨) ಎಂಬಾತನಿಗೆ ೩೦ ವರ್ಷ ಕಾರಾಗೃಹ ಶಿಕ್ಷೆ ಮತ್ತು ೧ ಲಕ್ಷ ರೂ. ದಂಡ ಹಾಗೂ ಮತ್ತೊಂದು ಪ್ರಕರಣದಲ್ಲಿ ಅಪ್ರಾಪ್ತೆಗೆ ಕಿರುಕುಳ ನೀಡಿದ್ದ ಬೈಲಹೊಂಗಲ ಪಟ್ಟಣದ ನಿವಾಸಿ ನಂದೀಶ ಉರ್ಪ ನಂದು ಬಂಡಿವಡ್ಡರ ಎಂಬಾತನಿಗೆ ೩ ವರ್ಷ ಕಾರಾಗೃಹ ಶಿಕ್ಷೆ ಮತ್ತು ೧೦ ಸಾವಿರ ರೂ. ದಂಡ …

Read More »

ಶಿಶುಗೀತೆ ರಚಿಸಿದ 6ನೇ ತರಗತಿ ವಿದ್ಯಾರ್ಥಿನಿ

ಬೆಳಗಾವಿ : ನಗರದ ಬಿರ್ಲಾ ಇಂಟರ್‌ನ್ಯಾಷನಲ್ ಸ್ಕೂಲ್‌ನ 6ನೇ ತರಗತಿ ವಿದ್ಯಾರ್ಥಿನಿ 12 ವರ್ಷದ ಲಾವಣ್ಯ ಪೃಥ್ವಿರಾಜ ಕಮ್ಮಾರ ಭಾರತೀಯ ಸಂಸ್ಕೃತಿ, ವೀರ ನಾಯಕರು, ಮಹಿಳೆಯರು ಹಾಗೂ ವಿವಿಧ ಆದರ್ಶ ವ್ಯಕ್ತಿತ್ವಗಳನ್ನು ಆಧರಿಸಿ ಶಿಶುಗೀತೆ(ರೇಮ್ಸ್)ಗಳನ್ನು ರಚಿಸಿದ್ದು ’ದಿ ಶ್ಯಾಡೋ ಆಫ್ ಇನೋಸೆನ್ಸ್ ಆ್ಯಂಡ್ ಇಮ್ಯಾಜಿನೇಷನ್’ ಎಂಬ ಶೀರ್ಷಿಕೆಯ ಕೃತಿ ಬಿಡುಗಡೆಗೆ ಸಜ್ಜಾಗಿದೆ. ತನ್ನ ಚೊಚ್ಚಲ ಕವನ ಸಂಕಲನ ಸಾಹಿತ್ಯ ಲೋಕಕ್ಕೆ ಪದಾರ್ಪಣೆಗೊಳ್ಳುತ್ತಿರುವ ಹಿನ್ನೆಲೆ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ತನ್ನ ಕೃತಿಯನ್ನು ಪ್ರದರ್ಶಿಸಿ ಮಾತನಾಡಿದ …

Read More »

ನರ್ಸಿಂಗ್ ಎಂದರೆ ಉದ್ಯೋಗವಲ್ಲ ಅದು ಸೇವಾ ಧರ್ಮ

ಬೆಳಗಾವಿ :  ನರ್ಸಿಂಗ್ ಎಂದರೆ ಕೇವಲ ಒಂದು ಉದ್ಯೋಗವಲ್ಲ, ಅದು ಒಂದು ಸೇವಾ ಧರ್ಮ.  ನರ್ಸ್ ಗಳು ಹೃದಯ ಶ್ರೀಮಂತರು. ಅವರ ಒಂದು ನಗು, ಒಂದು ಧೈರ್ಯದ ಮಾತು, ಒಂದು ಮಮತೆಯ ಸ್ಪರ್ಶ ರೋಗಿಗೆ ಅರ್ಧ ಔಷಧಿಯಂತೆ ಕೆಲಸ ಮಾಡುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿಯ ಬಿಮ್ಸ್ (BIMS) ಕಟ್ಟಡದ ಹೊಸ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸರ್ಕಾರಿ ನರ್ಸಿಂಗ್ ಶಾಲೆಯ 109ನೇ ಬ್ಯಾಚ್ ವಿದ್ಯಾರ್ಥಿಗಳ …

Read More »

ಬೆಳಗಾವಿ ಉದ್ಯಮಿಗೆ ಡಿಜಿಟಲ್‌ ಅರೆಸ್ಟ್‌ – 15 ಕೋಟಿ ವಂಚಿಸಿದ್ದ ಇಬ್ಬರು ಅರೆಸ್ಟ್‌

ಬೆಳಗಾವಿ: ಇಲ್ಲಿನ ಉದ್ಯಮಿಯೊಬ್ಬರನ್ನ ಡಿಜಿಟಲ್ ಅರೆಸ್ಟ್ ಮಾಡಿ 15.45 ಕೋಟಿ ರೂಪಾಯಿ ವಂಚಿಸಿದ್ದ ಇಬ್ಬರನ್ನ ಬೆಳಗಾವಿ ಸೈಬರ್‌ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ಅಜಿತ್ ಗೋಪಾಲಕೃಷ್ಣ ಅವರಿಗೆ ಫೆಬ್ರವರಿ 7 ರಿಂದ ಮಾರ್ಚ್ 9 ರ ವರೆಗೆ ಡಿಜಿಟಲ್ ಅರೆಸ್ಟ್ ಮಾಡಲಾಗಿತ್ತು. ಈ ಅವಧಿಯಲ್ಲಿ, ಹಂತ ಹಂತವಾಗಿ ಬರೋಬ್ಬರಿ 15.45 ಕೋಟಿ ರೂಪಾಯಿ ಹಣವನ್ನು ಅವರ ಬ್ಯಾಂಕ್ ಖಾತೆಯಿಂದ ವಂಚಕರು ವರ್ಗಾಯಿಸಿಕೊಂಡಿದ್ದರು. ಈ ಕುರಿತು ಬೆಳಗಾವಿ ಸೈಬರ್ ಕ್ರೈಮ್ ಠಾಣೆಯಲ್ಲಿ …

Read More »

ಬೆಳಗಾವಿ ಭಕ್ತರಿಗೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ ಭಾಗ್ಯ: ಏಪ್ರಿಲ್ 12 ರಿಂದ ಮೂರು ದಿನ ಸಂಚಾರ

ಏ.12 ರಿಂದ 14ರವರೆಗೆ ಬೆಳಗಾವಿ ನಗರದಲ್ಲಿ ಸೋಮನಾಥ ಜ್ಯೋರ್ತಿಲಿಂಗ ಭಕ್ತರಿಗೆ ದರ್ಶನ ಕೊಡಲಿದೆ ಎಂದು ರವಿ ಶಂಕರ ಗುರೂಜಿ ಮಠದ ಮಹೇಶ್ ಕೇರಕರ್ ಹೇಳಿದರು. ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನೂರಾರು ವರ್ಷಗಳ ಹಿಂದಿನ ಧಾರ್ಮಿಕ ಜ್ಯೋರ್ತಿಲಿಂಗ ಬೆಳಗಾವಿಯ ಭಕ್ತರಿಗೆ ದರ್ಶನ ಕೊಡಲು ಮೂರು ದಿನಗಳ ಕಾಲ ಸಂಚರಿಸಲಿದೆ. ಶಂಕರಾಚಾರ್ಯರು ರವಿ ಶಂಕರ ಗುರೂಜಿ ಅವರಿಗೆ ಜ್ಯೋರ್ತಿಲಿಂಗ ಸೇರಬೇಕು ಎಂಬ ಉಲ್ಲೇಖ ಮಾಡಿದ ಹಿನ್ನೆಲೆಯಲ್ಲಿ ಅರು ಇವರ ಬಳಿ ಬಂದಿದೆ …

Read More »

ಡಾ. ಅಂಬೇಡ್ಕರ್ ಕೇವಲ ಒಬ್ಬ ನಾಯಕ ಅಲ್ಲ, ಅವರು ಒಂದು ಶಕ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮಹಿಳೆಯರ ಸಬಲೀಕರಣ, ಮಕ್ಕಳ ಶಿಕ್ಷಣ, ಎಲ್ಲರಿಗೂ ಗುಣಮಟ್ಟದ ಬದುಕು ಇವು ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಉದ್ದೇಶವಾಗಿತ್ತು. ಅವರು ಕೇವಲ ಒಬ್ಬ ನಾಯಕ ಅಲ್ಲ, ಅವರು ಒಂದು ಶಕ್ತಿ, ಅವರು ಒಂದು ಚಳವಳಿ. ಪ್ರತಿಯೊಬ್ಬ ಭಾರತೀಯನ ಆಶಾಕಿರಣ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಶನಿವಾರ, ಬೆಳವಟ್ಟಿ ಗ್ರಾಮದಲ್ಲಿ ಮಹಾ ಮಾನವತಾವಾದಿ, ಸಂವಿಧಾನ ಶಿಲ್ಪಿ, ಮಹಾನಾಯಕ ಡಾ. ಬಿ.ಆರ್. ಅಂಬೇಡ್ಕರ್ ಅವರ ನೂತ‌ನ ಮೂರ್ತಿಯನ್ನು …

Read More »

ಫುಟ್ಬಾಲ್ ಟೂರ್ನಮೆಂಟ್ ಚಾಂಪಿಯನ್ ಆಗಿ ಹೊರಹೊಮ್ಮಿದ ಗೋಗಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ

ಬೆಳಗಾವಿ: ಬೆಳಗಾವಿಯ ಕೆಎಲ್‌ಎಸ್ ಗೋಗಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (KLS GIT) ವಿಟಿಯು ಬೆಳಗಾವಿ ವಿಭಾಗದ ಫುಟ್ಬಾಲ್ ಟೂರ್ನಮೆಂಟ್ 2026 ರಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಅಂತಿಮ ಪಂದ್ಯದಲ್ಲಿ, KLS GIT ತಂಡವು ಅಂಗಡಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿರುದ್ಧ 2–0 ಅಂಕಗಳಿಂದ ಜಯ ಸಾಧಿಸಿ ಪ್ರಶಸ್ತಿಯನ್ನು ಗೆದ್ದಿತು. ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ KLS GIT ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಜಾರ್ಜ್ ರೊಡ್ರಿಗ್ಸ್, ಅವರು ಬಹುಮಾನಗಳನ್ನು ವಿತರಿಸಿದರು. …

Read More »

ಸ್ತ್ರೀ ಶಿಕ್ಷಣದ ಹರಿಕಾರರ ಆಶಯಗಳು ಇಂದಿನ ಪ್ರಗತಿಗೆ ಮೂಲಾಧಾರ: ಉಪ ಆಯುಕ್ತ ಉದಯಕುಮಾರ್

ಬೆಳಗಾವಿ: ನಗರದ ಡಾ. ಬಿ.ಆರ್. ಅಂಬೇಡ್ಕರ್ ಉದ್ಯಾನವನದಲ್ಲಿ ಶನಿವಾರ ಮಹಾತ್ಮಾ ಜ್ಯೋತಿರಾವ್ ಫುಲೆ ಅವರ 200ನೇ ಜನ್ಮ ವಾರ್ಷಿಕೋತ್ಸವವನ್ನು ಸಡಗರದಿಂದ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಆಧುನಿಕ ಶಿಕ್ಷಣದ ತಾಯಿ ಸಾವಿತ್ರಿಬಾಯಿ ಫುಲೆ ಅವರ ಸ್ತ್ರೀಪರ ಹೋರಾಟ ಹಾಗೂ ಸಾಮಾಜಿಕ ಕ್ರಾಂತಿಯ ಸ್ಮರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಹಾನಗರ ಪಾಲಿಕೆಯ ಉಪ ಆಯುಕ್ತ ಉದಯಕುಮಾರ ತಳವಾರ, “1848ರಲ್ಲಿ ಮಹಿಳಾ ಶಿಕ್ಷಣಕ್ಕಾಗಿ ಸಾವಿತ್ರಿಬಾಯಿ ಫುಲೆ ಕಂಡ ಕನಸು ಇಂದು ನನಸಾಗಿದೆ. ಅಂದು …

Read More »

ಈ ಎರಡು ದಿನ ಬೆಳಗಾವಿಯಲ್ಲಿ ಕಸಾಯಿಖಾನೆ/ಮಾಂಸಾಹಾರಿ ಅಂಗಡಿಗಳು ಬಂದ್

ಬೆಳಗಾವಿ: ಡಾ. ಬಿ. ಆರ್. ಅಂಬೇಡ್ಕರ ಜಯಂತಿ ಹಾಗೂ ಬಸವ ಜಯಂತಿ ಅಂಗವಾಗಿ ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಸಾಯಿಖಾನೆ/ಮಾಂಸಾಹಾರಿ ಅಂಗಡಿಗಳನ್ನು ಏ.14, ಏ.20 ರಂದು ಬಂದ್ ಮಾಡುವದು ಕಡ್ಡಾಯವಾಗಿರುತ್ತದೆ. ಜಯಂತಿ ನಿಮಿತ್ತ ಕಸಾಯಿಖಾನೆ/ಮಾಂಸಾಹಾರಿ ಅಂಗಡಿಗಳ ಮಾಲೀಕರುಗಳು ತಮ್ಮ ಅಂಗಡಿಗಳನ್ನು ಬಂದ್ ಮಾಡಿ ಸಹಕರಿಸಬೇಕು, ಈ ದಿನಗಳಂದು ಕಸಾಯಿಖಾನೆ/ಮಾಂಸಾಹಾರಿ ಅಂಗಡಿ ಮಾಲೀಕರು ಉಲ್ಲಂಘನೆ ಮಾಡಿರುವದು ಕಂಡು ಬಂದಲ್ಲಿ ಅಂತಹ ಮಾಲೀಕರುಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು …

Read More »

ಬೆಳಗಾವಿಯ ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆಯಲ್ಲಿ 14 ಕೋಟಿ ಅಕ್ರಮ ಆಸ್ತಿ ಪತ್ತೆ

ಬೆಳಗಾವಿ: ನಗರಾಭಿವೃದ್ಧಿ ಕೋಶದ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾ ದಾಳಿಯಲ್ಲಿ  ಕೋಟ್ಯಾಂತರ ರೂಪಾಯಿ ಅಕ್ರಮ ಆಸ್ತಿ ಪತ್ತೆಯಾಗಿದೆ. ಲೋಕಾಯುಕ್ತ ದಾಳಿಯಲ್ಲಿ ಒಟ್ಟು 14 ಕೋಟಿಗೂ ಹೆಚ್ಚು ಅಕ್ರಮ ಆಸ್ತಿ ಪತ್ತೆಯಾಗಿದ್ದು, ಸ್ವತಹ ಅಧಿಕಾರಿಗಳೇ ಅಕ್ರಮ ಆಸ್ತಿ ಕಂಡು ತಬ್ಬಿಬ್ಬಾಗಿದ್ದಾರೆ. ಬೆಳಗಾವಿ  ನಗರದ ಆಂಜನೇಯ ನಗರ ಸೇರಿದಂತೆ ಏಳು ಕಡೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. DUDC ಎಇಇ ಅಜಯಸಿಂಗ್ ರಜಪೂತ ಮನೆಯ ಮೇಲೆ …

Read More »