Breaking News

ಬೆಳಗಾವಿ

ಮನ್ಯಾಗ ಇರ್ತಿರೋ ಅಥವಾ ಮನೆ ಮಾರಿ K.L.E.ನಾಗ ಇರ್ತಿರ್ ನೀವೇ ನಿರ್ಧಾರ ಮಾಡಿ…….?

ಕ ರೋ ನಾ ವೈರಸ್ ಇತ್ತೀಚಿನ ದಿನಗಳಲ್ಲಿ ತುಂಬಾ ಕೆಳಿಬರ್ಥಿರೋ ವಿಷಯ ಎಲ್ಲಿ ನೋಡಿದ್ರೂ ಅದೇ ಮಾತು, quarantine , isolation , ಸುಮಾರು ಇಂಥ ಪದಗಳನ್ನ ಬಹುಶಃ ನಮ್ಮೋರು ಬಳಸೆ ಇಲ್ಲ ಅನ್ಸತ್ತೆ , ಆದ್ರೆ ಇತ್ತೀಚಿನ ದಿನಮಾನ ಗಳಲ್ಲಿ ಇವೆಲ್ಲ ರೂಢಿ ನಾಮ ಥರ ಪ್ರತಿದಿನ ಉಪಯೋಗ ಮಾಡುವಂಥ ಪದ ಗಳಾಗಿವೆ ಇದರಲ್ಲಿ ಈ ಒಂದು ಮಹಾ ಮಾರಿ ವಿಷಯ ದಲ್ಲಿ ಸೋಶಿಯಲ್ ಮೀಡಿಯಾ ನಲ್ಲಿ ಆರೋಗ್ಯ …

Read More »

ನಾಗರ ಹಾವು ಗೆ, ಮಾಸ್ಕ್ ಹಾಕಿ,ಮಾಸ್ಕ್ ಸೇಫ್, ಎಂದು ಬರೆದ ವಿದ್ಯಾರ್ಥಿನಿ

  ಮೂಡಲಗಿ : ಇಂದು ನಾಗ ಚತುರ್ಥಿ,ನಾಗರಹಾವು ಗಳು ಗೆ ಹಾಲು ಹಾಕುವ ಹಬ್ಬ ಗಳು, (ಶ್ರಾವಣ ಮಾಸ.) ಬಹುತೇಕ ಹಿಂದುಗಳು,ಶ್ರಾವಣ ಮಾಸವನ್ನು ಭಕ್ತಿ ಶ್ರದ್ಧೆಯಿಂದ ಆಚರಿಸಲ್ಪಡುತ್ತದೆ. ಇಂತಹ ಸಂದರ್ಭದಲ್ಲಿ ಮೂಡಲಗಿ ನಗರದಲ್ಲಿ ಒಬ್ಬ ವಿದ್ಯಾರ್ಥಿ ಕೊರೋನಾ ನಿಯಂತ್ರಣ ದಲ್ಲಿ ಒಂದು ಪ್ರಮುಖವಾದ ಮಾಸ್ಕ್ ಧರಿಸಲು ಪಟ್ಟಣದ ವಿಧ್ಯಾರ್ಥಿ ಸುಪ್ರಿಯಾ ಕಮ್ಮಾರ ತಮ್ಮ ಮನೆಯ ಮುಂದೆ ನಾಗರಹಾವಿನ, ಚಿತ್ರವನ್ನು ಬಿಡಿಸಿ. ಅದಕ್ಕೆ ಮಾಸ್ಕ್ ಹಾಕಿ.ಮಾಸ್ಕ್ ಸೇಫ್ ಎಂದು ಬರೆದಿದ್ದಾಳೆ. ಜನರು …

Read More »

ಇಂದು ಮುಂದುವರೆದ ಕೊರೋನಾ ದಾಳಿ ಮತ್ತೆ 214 ಸೊಂಕಿತರ ಪತ್ತೆ.

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಯ ಭೀತಿಗೆ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ.ಇಂದು ಗುರುವಾರವೂ ಮಹಾಮಾರಿಯ ದಾಳಿ ಮುಂದುವರೆದಿದ್ದು, ಇಂದಿನ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕುಗಳ 214 ಜನರಿಗೆ ಸೊಂಕು ದೃಡವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು 214 ಜನರಿಗೆ ಸೊಂಕು ತಗಲಿದ್ದು ಇಂದು ಒಂದೇ ದಿನ,ಕಿಲ್ಲರ್ ಕೊರೋನಾ ವೈರಸ್ ಗೆ 4 ಜನ ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿನವರೆಗೆ ಸೊಂಕಿತರ ಸಂಖ್ಯೆ 1529 ಕ್ಕೇರಿದೆ ಬೆಳಗಾವಿ ಜಿಲ್ಲೆಯಲ್ಲಿ …

Read More »

ಬಸವ ಭೀಮ ಸೇನೆಯಿಂದ ಹಿರಿಯ ಪತ್ರಕರ್ತ ಮುನ್ನಾ ಬಾಗವಾನ್ ರಿಗೆ ಸನ್ಮಾನ

  ಬೆಳಗಾವಿ: ಬಸವ ಪಂಚಮಿ ಹಿನ್ನೆಲೆಯಲ್ಲಿ ಬಸವ ಭೀಮ ಸೇನೆ ಸಂಸ್ಥಾಪಕ ಆರ್.ಎಸ್.ದರ್ಗೆಅವರು ಹಿರಿಯ ಪತ್ರಕರ್ತ ಮುನ್ನಾ ಬಾಗವಾನ್ ರಿಗೆ ಮಾನವ ಬಂಧುತ್ವ ವೇದಿಕೆ ಕೇಂದ್ರ ಕಚೇರಿಯಲ್ಲಿ ಗುರುವಾರ ಸನ್ಮಾನಿಸಿದರು. ಬಸವ ಪಂಚಮಿಯ ಅಂಗವಾಗಿ ಬಸವ ಭೀಮ ಸೇನೆಯ ಜುಲೈ 27 ರವರೆಗೆ ಹಮ್ಮಿಕೊಂಡಿರುವ ನಮ್ಮ ನಡೆ ನಮ್ಮ ಸಮುದಾಯಗಳ ಕಡೆ ಎಂಬ ಅಭಿಯಾನದ ಅಂಗವಾಗಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಹಿರಿಯ ಪತ್ರಕರ್ತ ಮುನ್ನಾ ಬಾಗವಾನ್ , ಕಳೆದ …

Read More »

ಸಾರ್ವಜನಿಕ ಆಸ್ಪತ್ರೆ ಗೋಕಾಕ ಇಂದು ಕೊರೋನಾ ಸೋಂಕಿತ ಗರ್ಭಿಣಿಯರು ಡಿಸ್ಚಾರ್ಜ್; ಹೊರಗೆ ನಿಂತು ಗುಲಾಬಿ ನೀಡಿದ ಕಳುಹಿಸಲಾಯಿತು.

    ಗೋಕಾಕದಲ್ಲಿ ಇವತ್ತು ಕೋವಿಡ್ ಸೆಂಟರಗೆ ಬೆಳಗಾವಿ ಲೋಕಾಯುಕ್ತ ಡಿಎಸ್ಪಿ ಬೇಟಿ ನೀಡಿ ಸ್ಥಳಿಯ ಆರೋಗ್ಯ ವೈದ್ಯಾಧಿಕಾರಿಯನ್ನು ಸೊಂಕಿತರ ಬಗ್ಗೆ ವಿಚಾರಿಸಿ ಅವರಿಗೆ ಯಾವುದೆ ತೊಂದರೆ ಆಗದಂತೆ ನೋಡಿಕೊಳ್ಳಲು‌ ತಿಳಿಸಿದರು‌. ಇದೆ ಸಂದರ್ಭದಲ್ಲಿ 7 ಜನ ಗುಣಮುಖರಾದ ಗರ್ಭಿಣಿ ಸೊಂಕಿತರಿಗೆ ಅಧಿಕಾರಿಗಳು ಹೂವು ಗುಚ್ಚ ನೀಡಿ ಸಂತೋಷದಿಂದ ಚಪ್ಪಾಳೆ ಮೂಲಕ ಬಿಡುಗಡೆಗೊಳಿಸಿ ಹದಿನಾಲ್ಕು ದಿನ ಹೊಮ ಕ್ವಾರೈಂಟನ್ ಇರಲು ಹೇಳಿ ಸಾಮಾಜಿಕ ಅಂತರ ಕಾಯ್ದುಕೊಂಡು ಮನೆಯಲ್ಲಿ ಇರಲು ಹೇಳಿ …

Read More »

ಜಿಲ್ಲೆಯಲ್ಲಿ ಹೊಸದಾಗಿ 219 ಜನರಿಗೆ ಬುಧವಾರ ಕೋವಿಡ್‌ 19 ದೃಢಪಟ್ಟಿದ್ದು, ಇದುವರೆಗೆ ಸೋಂಕಿತರಾದವರ ಸಂಖ್ಯೆ 1,315ಕ್ಕೆ ತಲುಪಿದೆ.

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 219 ಜನರಿಗೆ ಬುಧವಾರ ಕೋವಿಡ್‌ 19 ದೃಢಪಟ್ಟಿದ್ದು, ಇದುವರೆಗೆ ಸೋಂಕಿತರಾದವರ ಸಂಖ್ಯೆ 1,315ಕ್ಕೆ ತಲುಪಿದೆ. ಆಸ್ಪತ್ರೆ, ಅಗ್ನಿ ಶಾಮಕದಳ, ಲೋಕೋಪಯೋಗಿ ಇಲಾಖೆ ಹಾಗೂ ಅಬಕಾರಿ ಇಲಾಖೆಯ ಸಿಬ್ಬಂದಿಯೂ ಇದರಲ್ಲಿ ಸೇರಿದ್ದಾರೆ. ಸಾಂಬ್ರಾದಲ್ಲಿರುವ ಏರ್‌ಮನ್‌ ತರಬೇತಿ ಶಾಲೆಯ ಸಿಬ್ಬಂದಿಯಲ್ಲೂ ಸೋಂಕು ಕಾಣಿಸಿಕೊಂಡಿದೆ. ಈ ದಿನ ಯಾರೊಬ್ಬರೂ ಗುಣಮುಖರಾಗಿ ಬಿಡುಗಡೆಯಾಗಿಲ್ಲ. ಅಲ್ಲದೇ, ಯಾವುದೇ ಸಾವು ಸಂಭವಿಸಿಲ್ಲ. 830 ಪ್ರಕರಣಗಳು ಸಕ್ರಿಯವಾಗಿದ್ದು, ಇವುಗಳಲ್ಲಿ 9 ಜನರಿಗೆ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. …

Read More »

ರಕ್ಷಣೆಗೆ ಆಗ್ರಹಿಸಿ ಬಿಮ್ಸ್‌ ಸಿಬ್ಬಂದಿ ಪ್ರತಿಭಟನೆ

ಬೆಳಗಾವಿ: ಇಲ್ಲಿನ ಬಿಮ್ಸ್‌ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ಗುಂಪೊಂದು ಕಲ್ಲುತೂರಾಟ ನಡೆಸಿದ್ದನ್ನು ಖಂಡಿಸಿ ಮತ್ತು ತಮಗೆ ರಕ್ಷಣೆ ಒದಗಿಸುವಂತೆ ಆಗ್ರಹಿಸಿ ವೈದ್ಯಕೀಯ ಸಿಬ್ಬಂದಿ ಗುರುವಾರ ಪ್ರತಿಭಟಿಸಿದರು. ಬೆಳಿಗ್ಗೆಯೇ ಬಿಮ್ಸ್‌ ಕಾಲೇಜಿನ ಆವರಣದಲ್ಲಿ ಜಮಾಯಿಸಿದ ಅವರು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ‘ಯಾವುದಾದರೂ ವ್ಯಕ್ತಿಗೆ ಕೊರೊನಾ ಬಂದಿದೆ ಎಂದಾಕ್ಷಣ ಜನರು ದೂರ ಹೋಗುತ್ತಿರುವ ಸಂದರ್ಭವಿದು. ಆದರೆ, ವೈದ್ಯರು ಹಾಗೂ ವೈದ್ಯಕೀಯ …

Read More »

ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿ ಸ್ಥಳಾಂತರಿಸಿ: ಭಾರತೀಯ ಕೃಷಿಕ ಸಮಾಜ

ಬೆಳಗಾವಿ: ಸುವರ್ಣ ವಿಧಾನಸೌಧಕ್ಕೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಸಂಘಟನೆ ನೇತೃತ್ವದಲ್ಲಿ ರೈತರು ಮತ್ತು ಮುಖಂಡರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ವ್ಯಾಪಕ ಪ್ರತಿರೋಧ ನಡೆಯೂ ರಾಜ್ಯ ಸರ್ಕಾರವು ಭೂಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸುತ್ತಿರುವುದು ರೈತರ ಮರಣ ಶಾಸನ ಬರೆದಂತಾಗಿದೆ. ಕೂಡಲೇ ಈ ಕಾಯ್ದೆಯನ್ನು ಹಿಂಪಡೆಯಬೇಕು. ಕೊರೊನಾ ವೈರಸ್‌ …

Read More »

: ಜನ ಯಾರನ್ನು ನಂಬಬೇಕೋ? ಯಾವುದನ್ನು ನಂಬಬೇಕೋ ಗೊತ್ತಾಗುತ್ತಿಲ್ಲ……/ಕೊರೋನಾ ಸಾವು ಮುಚ್ಚಿಡಲಾಗುತ್ತಿದ್ಯಾ?

ಬೆಂಗಳೂರು: ಜನ ಯಾರನ್ನು ನಂಬಬೇಕೋ? ಯಾವುದನ್ನು ನಂಬಬೇಕೋ ಗೊತ್ತಾಗುತ್ತಿಲ್ಲ. ಕೊರೊನಾ ಸಂಬಂಧ ವೈದ್ಯಕೀಯ ವಸ್ತು, ಔಷಧಿಗಳ ಖರೀದಿಯಲ್ಲಿ ಭಾರೀ ಗೋಲ್‍ಮಾಲ್ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಇದೀಗ ಆರೋಗ್ಯ ಇಲಾಖೆ ನೀಡುವ ಕೊರೋನಾ ಹೆಲ್ತ್ ಬುಲೆಟಿನ್‍ನಲ್ಲಿ ನಿತ್ಯ ನೀಡುವ ಅಂಕಿ ಸಂಖ್ಯೆಯನ್ನೂ ಅನುಮಾನದಿಂದ ನೋಡುವ ಸಂದರ್ಭ ಎದುರಾಗಿದೆ. ಯಾಕೆಂದರೆ ಕೊರೋನಾ ಸಾವು ನೋವುಗಳ ಲೆಕ್ಕವನ್ನು ಮುಚ್ಚಿಟ್ಟಿರೋದು ಕೂಡ ಇದೀಗ ಜಗಜ್ಜಾಹೀರಾಗಿದೆ. ಯಾವುದೋ ಕಾರಣಕ್ಕೆ, ಎಂದೋ ಸತ್ತವರನ್ನು ಕೊರೋನಾ ಸಾವಿನ ಪಟ್ಟಿಗೆ …

Read More »

ಬೆಳಗಾವಿ ಜಿಲ್ಲಾ ಆಸ್ಪತ್ರೆ ಭೀಮ್ಸ್ ಸುತ್ತ ಮುತ್ತಲು ನಿಷೇದಾಜ್ಞೆ, ಮೂವರನ್ನು ವಶಕ್ಕೆ ಪಡೆದಪೋಲೀಸರು,

ಬೆಳಗಾವಿ- ಬೆಳಗಾವಿ ಜಿಲ್ಲಾ ಆಸ್ಪತ್ರೆಯ ಕೋವೀಡ್ ವಾರ್ಡಿನಲ್ಲಿ ಕಿಡಗೇಡಿಗಳು ನಡೆಸಿದ ಹಲ್ಲೆ ಮತ್ತು ಹಿಂಸಾಚಾರ ಪ್ರಕರಣಕ್ಕೆ ಸಮಂಧಿಸಿದೆ ಪೋಲೀಸರು ಮೂವರನ್ನು ವಶಕ್ಕೆ ಪಡೆದು,ವಿಚಾರಣೆ ಆರಂಭಿಸಿದ್ದಾರೆ. ನಿನ್ನೆ ರಾತ್ರಿ ನಡೆದ ಕಿಡಗೇಡಿಗಳ ಪುಂಡಾಟಿಕೆಗೆ ಐವರು ಜನ ಗಾಯಗೊಂಡಿದ್ದು ಒಂದು ಅಂಬ್ಯುಲೆನ್ಸ್ ಸಂಪೂರ್ಣವಾಗಿ ಭಸ್ಮವಾಗಿ ಪೋಲೀಸ್ ವಾಹನ ಸೇರಿದಂತೆ ಒಟ್ಟು ಐದು ವಾಹನಗಳು ಜಖಂಗೊಂಡಿವೆ. ಘಟನೆ ನಡೆಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಪೋಲೀಸರು, ಮೂವರನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ,ಬೆಳಗಾವಿಯ ಎಪಿಎಂಸಿ ಪೋಲೀಸರು ಇಡೀ …

Read More »