ಬೆಳಗಾವಿ – ಕೊರೋನಾದ ಲಕ್ಷಣಗಳು ಕಾಣಿಸಿದ್ದರಿಂದ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ಕಳೆದ ಶನಿವಾರ ಅವರಿಗೆ ಸ್ವಲ್ಪಮಟ್ಟಿಗೆ ಅನಾರೋಗ್ಯ ಕಾಣಿಸಿಕೊಂಡಾಗ ಗಂಟಲು ದ್ರವ ತಪಾಸಣೆಗೆ ಕಳುಹಿಸಿದರು. ಅಂದಿನಿಂದಲೇ ಅವರು ಮನೆಯ ಒಂದು ಕೊಠಡಿಯಲ್ಲೇ ವಾಸ್ತವ್ಯ ಮಾಡಿದರು. ಸೋಮವಾರ ಅವರ ಗಂಟಲು ದ್ರವ ಪರೀಕ್ಷೆಯ ವರದಿ ಬಂದಿದ್ದು, ಕೊರೋನಾ ಲಕ್ಷಣಗಳು ಕಾಣಿಸಿವೆ. ಹಾಗಾಗಿ ಅವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಒಂದು ವಾರ ಕ್ವಾರಂಟೈನ್ ನಲ್ಲಿರುವುದಾಗಿ …
Read More »ಬೆಳಗಾವಿಯಲ್ಲಿ ಫೋಟೋಗ್ರಾಫರ್ ಒಬ್ಬರು ವಿಭಿನ್ನವಾಗಿ ಕನಸು ಕಂಡಿದ್ದು, ಇದೀಗ ತನ್ನ ಕನಸಿನಂತೆ
ಬೆಳಗಾವಿ: ಸಾಮಾನ್ಯವಾಗಿ ಎಲ್ಲರಲ್ಲೂ ತಾನೊಂದು ದೊಡ್ಡ ಮನೆ ಕಟ್ಟಬೇಕೆಂಬ ಕನಸು ಇದ್ದೇ ಇರುತ್ತದೆ. ಆದರೆ ಬೆಳಗಾವಿಯಲ್ಲಿ ಫೋಟೋಗ್ರಾಫರ್ ಒಬ್ಬರು ವಿಭಿನ್ನವಾಗಿ ಕನಸು ಕಂಡಿದ್ದು, ಇದೀಗ ತನ್ನ ಕನಸಿನಂತೆ ಕ್ಯಾಮರಾ ಶೈಲಿಯ ಮನೆ ನಿರ್ಮಾಣ ಮಾಡುವ ಮೂಲಕ ಜನರ ಗಮನಸೆಳೆದಿದ್ದಾರೆ. ಹೌದು. ರವಿ ಹೊಂಗಲ್ ಅವರಿಗೆ ಬಾಲ್ಯದಿಂದಲೇ ಫೋಟೋಗ್ರಫಿ ಅಂದ್ರೆ ಪಂಚಪ್ರಾಣ. ಹೀಗಾಗಿ ಅವರು ಚಿಕ್ಕಂದಿನಿಂದಲೇ ಹತ್ತಿರದ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಕೆಲವೊಂದು ಫೋಟೋಗಳನ್ನು ತೆಗೆಯುವ ಹವ್ಯಾಸ ಬೆಳೆಸಿಕೊಂಡಿದ್ದರು. ರವಿ ಅವರಿಗಿದ್ದ …
Read More »ಚಿಕ್ಕೋಡಿ -ಸದಲಗಾಹೋಬಳಿ ಮಟ್ಟದಲ್ಲಿ ಒಂದರಂತೆ ಒಟ್ಟು 4 ಸುಸಜ್ಜಿತವಾದ ಸರ್ಕಾರಿ ವಸತಿ ನಿಲಯಗಳಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದೆ.
ಚಿಕ್ಕೋಡಿ – ಚಿಕ್ಕೋಡಿ -ಸದಲಗಾ ಮತ ಕ್ಷೇತ್ರದಲ್ಲಿ ಹೋಬಳಿ ಮಟ್ಟದಲ್ಲಿ ಒಂದರಂತೆ ಒಟ್ಟು 4 ಸುಸಜ್ಜಿತವಾದ ಸರ್ಕಾರಿ ವಸತಿ ನಿಲಯಗಳಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದೆ. ಶಾಸಕ ಗಣೇಶ ಹುಕ್ಕೇರಿ ಅವರ ವಿನೂತನವಾದ ಯೋಜನೆ ಇದಾಗಿದ್ದು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಇಂತಹ ಕೇರ್ ಸೆಂಟರ್ ಸ್ಥಾಪಿಸಿದ್ದಾರೆ. ಕರ್ನಾಟಕದಲ್ಲಿಯೇ ಶಾಸಕರೊಬ್ಬರ ಮುಂದಾಳತ್ವದಲ್ಲಿ ನಡೆಯುತ್ತಿರುವ ಕೋವಿಡ್ ಕೇರ್ ಸೆಂಟರ್ ಇದಾಗಿದೆ. ಕೇಂದ್ರಕ್ಕೆ ಬರುವ ರೋಗಿಗಳಿಗೆ ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ಆರೈಕೆ ಮಾಡಲು ಕೇರ್ …
Read More »ಮೌಢ್ಯ ವಿರುದ್ದ ನಿರಂತರ ಹೋರಾಟ ಮಾಡುತ್ತಿರುವ ವೈಚಾರಿಕ ಚಿಂತಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಬೆಳಗಾವಿ: ಮೌಢ್ಯ ವಿರುದ್ದ ನಿರಂತರ ಹೋರಾಟ ಮಾಡುತ್ತಿರುವ ವೈಚಾರಿಕ ಚಿಂತಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮತ್ತೊಂದು ಹೆಜ್ಜೆ ಮುಂದಿರಿಸಿ ಹೊಸ ಇತಿಹಾಸಕ್ಕೆ ನಾಂದಿ ಹಾಡಿದ್ದಾರೆ. ಇಲ್ಲಿನ ಸದಾಶಿವ ನಗರದ ಬುದ್ದ,ಬಸವ, ಅಂಬೇಡ್ಕರ್ ರುದ್ರಭೂಮಿಯಲ್ಲಿ ಸೋಮವಾರ ಸತೀಶ ಜಾರಕಿಹೊಳಿ ಅವರ ನೂತನ ಕಾರಿಗೆ ಪುಷ್ಪಾರ್ಚನೆ ಮಾಡುವ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮಕ್ಕೆ ನಾಡಿನ ಹೆಸರಾಂತ ಸ್ವಾಮೀಜಿಗಳು ಸಾಥ್ ನೀಡಿದರು. ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್ ಪುತ್ರಿ ಪ್ರಿಯಾಂಕಾ …
Read More »ಸ್ಮಶಾನದಲ್ಲಿ ನೂತನ ಕಾರಿಗೆ ಚಾಲನೆ ನೀಡಿ ಐತಿಹಾಸ ಹೆಜ್ಜೆ
ಬೆಳಗಾವಿ: ಸ್ಮಶಾನವೂ ಕೂಡ ಒಳ್ಳೆಯ ಜಾಗ ಎಂದು ಜನರಿಗೆ ಸಂದೇಶ ನೀಡುವ ನಿಟ್ಟಿನಲ್ಲಿ ವಿನೂತನ ಕಾರ್ಯಕ್ರಮವನ್ನು ರುದ್ರಭೂಮಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಸದಾಶಿವನಗರ ಬುದ್ದ, ಬಸವ, ಅಂಬೇಡ್ಕರ್ ರುದ್ರಭೂಮಿಯಲ್ಲಿ ರಾಜ್ಯದ ಹಲವು ಮಠಾಧೀಶರ ನೇತೃತ್ವದಲ್ಲಿ ಸೋಮವಾರ ನಡೆದ ನೂತನ ಕಾರು ಚಾಲನಾ ಸಮಾರಂಭದ ಬಳಿಕ ಮಾತನಾಡಿದರು. ದೇವಸ್ಥಾನಕ್ಕೆ ಮತ್ತು ಸ್ಮಶಾನದ ಜಾಗಕ್ಕೆ ಯಾವುದೇ ರೀತಿಯ ವ್ಯತ್ಯಾಸವಿಲ್ಲ. ಎಲ್ಲವೂ …
Read More »ಮೌಢ್ಯ ವಿರೋಧಿ ದಿನ ನೂತನ ವಾಹನ ಚಾಲನಾ ಸಮಾರಂಭಕ್ಕೆ ಆನಂದಪೂರ ಗ್ರಾಮದಿಂದ ಬೆಳಗಾವಿ ಸದಾಶಿವ ನಗರದ ಸ್ಮಶಾನದ ವರೆಗೆ ಪಾದಯಾತ್ರೆ
ಬೆಳಗಾವಿ :ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅಭಿಮಾನಿಗಳ ಬಳಗ ಹಾಗೂ ಆನಂದಪೂರ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಆನಂದಪೂರ-ಹತ್ತರಗಿ ಸೋಮವಾರ ದಿನಾಂಕ:13-07-2020 ರಂದು ಮೌಢ್ಯ ವಿರೋಧಿ ದಿನ ನೂತನ ವಾಹನ ಚಾಲನಾ ಸಮಾರಂಭಕ್ಕೆ ಆನಂದಪೂರ ಗ್ರಾಮದಿಂದ ಬೆಳಗಾವಿ ಸದಾಶಿವ ನಗರದ ಸ್ಮಶಾನದ ವರೆಗೆ ಪಾದಯಾತ್ರೆ ಕೈಗೊಂಡಿರುವ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅಭಿಮಾನಿಗಳು ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರು ಆದ ವಿನಾಯಕ ಹಳ್ಳಿ ಮತ್ತು ಗೌಸ ಐನಾಪೂರಿ ಪಾದಯಾತ್ರೆಗೆ ಚಾಲನೆ ನೀಡಿ …
Read More »ರಾಜ್ಯದಲ್ಲಿಂದು 2,627 ಕೊರೊನ ಪ್ರಕರಣಗಳು, ಬೆಳಗಾವಿಯಲ್ಲಿ 2 ಪ್ರಕರಣಗಳು ಮಹಾಮಾರಿ ವೈರಸ್ ಮೂವರ ಬಲಿ …….
ಬೆಂಗಳೂರು: ರಾಜ್ಯದಲ್ಲಿಂದು ಸಹ ಮಹಾಮಾರಿ ಕೊರೊನಾ ವೈರಸ್ ತನ್ನು ರುದ್ರ ನರ್ತನವನ್ನು ಮುಂದುವರಿಸಿದೆ. ಇಂದು ಒಂದೇ ದಿನ 2,627 ಕೊರೊನ ಪ್ರಕರಣಗಳು ಕರುನಾಡಿನಲ್ಲಿ ವರದಿಯಾಗಿವೆ. ಇಂದು 71 ಜನ ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆ. ಉದ್ಯಾನ ನಗರಿ ಬೆಂಗಳೂರಿನಲ್ಲಿ ಇಂದು 1,525 ಜನರಲ್ಲಿ ಸೋಂಕು ಸೇರಿಕೊಂಡಿದೆ. ಇಂದು ಬೆಂಗಳೂರಿನಲ್ಲಿ 206 ಜನರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ್ರೆ ನಗರದಲ್ಲಿ 14,067 ಸಕ್ರಿಯ ಪ್ರಕರಣಗಳಿವೆ. ಇಂದು ಬೆಂಗಳೂರಿನಲ್ಲಿ ಒಂದೇ ದಿನ 45 …
Read More »ಗೋಕಾಕ್ ತಾಲೂಕಿನಲ್ಲಿ ಲಾಕ್ಡೌನ್………
ಬೆಳಗಾವಿ: ಕೊರೊನಾ ಚೈನ್ ಕಟ್ ಮಾಡುವ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಒಂದು ವಾರ ಲಾಕ್ಡೌನ್ ಮಾಡಲಾಗಿದೆ. ಇದೀಗ ಬೆಂಗಳೂರು ಮಾದರಿಯಲ್ಲಿ ಗೋಕಾಕ್ ತಾಲೂಕಿನಲ್ಲಿ 7 ರಿಂದ 10 ದಿನ ಲಾಕ್ಡೌನ್ ಮಾಡಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಘೋಷಣೆ ಮಾಡಿದ್ದಾರೆ. ಸಂಡೇ ಲಾಕ್ಡೌನ್ ಮಧ್ಯೆ ಸಚಿವರಿಂದ ಕೋವಿಡ್ ಟಾಸ್ಕ್ ಫೋರ್ಸ್ ಸಭೆ ಮಾಡಲಾಗಿದೆ. ಗೋಕಾಕ್ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ …
Read More »ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಲಿಸ್ಟ್ ಕೊಡಲಿ ಅದರ ಪ್ರಕಾರ ಬಂಧಿಸುತ್ತೇವೆ
ಗೋಕಾಕ :ಗೋಕಾಕ ನ ಖಾಸಗಿ ವೈದ್ಯ ಡಾ. ಹೊಸಮನಿ ಅವರು ಎರಡು ಲಕ್ಷ ಬಿಲ್ ಮಾಡಿದ್ದಕ್ಕೆ ಗಲಾಟೆಯಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಲಿಸ್ಟ್ ಕೊಡಲಿ ಅದರ ಪ್ರಕಾರ ಬಂಧಿಸುತ್ತೇವೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಭಾನುವಾರ ಗೋಕಾಕನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಗೋಕಾಕನಲ್ಲಿ ಖಾಸಗಿ ವೈದ್ಯ ಡಾ. ಹೊಸಮನಿ ಮೃತಪಟ್ಟ ವ್ಯಕ್ತಿಗೆ ಎರಡು ಲಕ್ಷ ರು. ಬಿಲ್ ಮಾಡಿರುವ ಪ್ರಕರಣಕ್ಕೆ ಸಂಬoಧಿಸಿದoತೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕೆಂದು …
Read More »ಬುರುಡ ಸಮಾಜಕ್ಕೆ ಸರಕಾರದಿಂದ ಆರ್ಥಿಕ ನೆರವು ನೀಡುವಂತೆ ಒತ್ತಾಯಿ
ಚಿಕ್ಕೋಡಿ: ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ದಿಂದಾಗಿ ಬಿದರಿನ ಬುಟ್ಟಿ ತಯಾರಿಸಿ ಬದುಕು ಸಾಗಿಸುತ್ತಿದ್ದ ಬುರುಡ(ಮೇದಾರ)ಸಂಕಷ್ಟದಲ್ಲಿದ್ದು, ಬುರುಡ ಸಮಾಜಕ್ಕೆ ಸರಕಾರದಿಂದ ಆರ್ಥಿಕ ನೆರವು ನೀಡುವಂತೆ ಒತ್ತಾಯಿಸಿ ಶನಿವಾರ ಮೇದಾರ ಕೇತಯ್ಯ ಬುರುಡ ಸಮಾಜ ಸಂಘದಿಂದ ವಿಧಾನ ಪರಿಷತ್ನ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರಿಗೆ ಮನವಿ ಅಲ್ಲಿಸಿದರು. ಕೊರೊನಾ ಬಂದು ಲಾಕ್ಡೌನ್ದಿಂದ ಪರಿಶಿಷ್ಟ ಪಂಗಡದ ವರ್ಗದವರಾಗಿರುವ ನಾವು ನಮ್ಮ ಮೂಲ ಕಸುಬು ಬಿದರಿನ ಬುಟ್ಟಿ ಮತ್ತು ಮರಗಳು ಸೇರಿದಂತೆ ಇನ್ನಿತರ ಬಿದರಿನ ವಸ್ತುಗಳನ್ನು …
Read More »