Breaking News

ಬೆಳಗಾವಿ

ವೀಕೆಂಡ್ ಬೆನ್ನಲ್ಲೇ ನೆಲಮಂಗಲದಲ್ಲಿ ಫುಲ್ ಟ್ರಾಫಿಕ್…………..

ಬೆಂಗಳೂರು: ವೀಕೆಂಡ್ ಬೆನ್ನಲ್ಲೇ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯ ನವಯುಗ ಟೋಲ್ ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಟೋಲ್ ಮೂಲಕ ಸಾವಿರಾರು ವಾಹನಗಳು ಹೊರ ಜಿಲ್ಲೆಗಳಿಗೆ ಪಯಣ ಬೆಳೆಸುತ್ತಿದೆ. ಜೂನ್ 8 ರಿಂದ 5ನೇ ಹಂತದ ಲಾಕ್ ಡೌನ್ ಸಡಿಲಿಕೆ ಆಗಲಿದೆ. ಈ ಹಿನ್ನೆಲೆಯಲ್ಲಿ ದೇವಾಲಯಗಳು ಓಪನ್ ಆಗಲಿದ್ದು, ಹೀಗಾಗಿ ಜನರು ಇಂದೇ ಹೊರಟ್ರಾ ಅನ್ನೋ ಅನುಮಾನ ಮೂಡಿದೆ. ಯಾಕೆಂದರೆ ಗುಂಪು …

Read More »

ಗೋಕಾಕ ನಗರದಲ್ಲಿ ರಮೇಶ್ ಜಾರಕಿಹೊಳಿಕೆಲವು ಮಹತ್ವ ವಿಷಯ ಗಳ ಬಗ್ಗೆ ಚರ್ಚೆ…………….

    ಗೋಕಾಕ :ಇಂದು ಗೋಕಾಕ ನಗರದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ ನಗರ ಅಭಿವೃದ್ಧಿಗೆ ಹೆಚ್ಚಿನ್ ಒತ್ತು: ಈಗಾಗಲೇ ನಗರಸಭೆ ಅಧಿಕಾರಿಗಳ ಮತ್ತು ಸದಸ್ಯರ ಸಭೆ ನಡೆಯಿಸಿ ನಗರದ ಸಮಗ್ರ ಅಭಿವೃದ್ಧಿಯನ್ನು ತ್ವರಿತವಾಗಿ ಮುಗಿಸಲು ಸೂಚಿಸಲಾಗಿದೆ ಆದಷ್ಟು ಬೇಗ ನಗಯದಲ್ಲಿ ಪ್ರಗತಿಯಲ್ಲಿರುವ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವದು ಎಂದು ರಮೇಶ ಜಾರಕಿಹೊಳಿ ಹೇಳಿದರು ನಗರಸಭೆ ಅಧಿಕಾರಿಗಳು ಕಛೇರಿಗೆ ಬಂದ ಸಾರ್ವಜನಿಕ ರೊಂದಿಗೆ ಸರಿಯಾಗಿ ವರ್ತಿಸದೆ ಸತಾಯಿಸುತ್ತಿದ್ದಾರೆ ಎಂದು ಪತ್ರಕರ್ತರು …

Read More »

ತಡರಾತ್ರಿವರೆಗೂ ಡಿಜೆ ಹಾಕಿ ಹುಟ್ಟುಹಬ್ಬ ಆಚರಿಸಿಕೊಂಡ ಬಿಜೆಪಿ ಶಾಸಕನ ಆಪ್ತ

ಚಿಕ್ಕೋಡಿ/ಬೆಳಗಾವಿ: ಡೆಡ್ಲಿ ಕೊರೊನಾ ಮಧ್ಯೆಯೂ ಲಾಕ್‍ಡೌನ್ ನಿಯಮಗಳನ್ನು ಗಾಳಿಗೆ ತೂರಿ ಬಿಜೆಪಿ ಶಾಸಕನ ಆಪ್ತನೊಬ್ಬ ಡಿಜೆ ಹಾಕಿಕೊಂಡು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಲಜಿ ಗ್ರಾಮದಲ್ಲಿ ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ.ರಾಜೀವ್ ಆಪ್ತ ಹಾಗೂ ಬಗರ ಹುಕುಂ ಸಮಿತಿ ಸದಸ್ಯ ನರಸು ತುಳಸಿಗೇರಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಸಂಜೆ 7 ನಂತರ ನಿಷೇಧಾಜ್ಞೆ ಇದ್ದರೂ ತಡರಾತ್ರಿವರೆಗೂ ಲಾಕ್‍ಡೌನ್ ನಿಯಮಗಳನ್ನ ಗಾಳಿಗೆ ತೂರಿ ಕೊರೊನಾ ನಡುವೆಯೂ ಡಿಜೆ …

Read More »

ಇನ್ನೂ 1411 ಮಾದರಿಗಳ ವರದಿ ಬರಬೇಕಿದೆ :ಡಾ. ಎಸ್.ಬಿ.ಬೊಮ್ಮನಹಳ್ಳಿ

ಬೆಳಗಾವಿ:  ಕೊರೊನಾಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ97 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ 1411 ಮಾದರಿಗಳ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ಮಾಹಿತಿ ನೀಡಿದ್ದಾರೆ. ಇಲ್ಲಿ ಜಿಲ್ಲಾ ಪಂಚಾಯಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ನಡೆದ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮಗಳ ಬಗ್ಗೆ ಕರೆದ ಅಧಿಕಾರಿಗಳ ಸಭೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟಾರೆ 48 ಕಂಟೈನ್ಮೆಂಟ್ ಝೋನ್ ಘೋಷಣೆ ಮಾಡಲಾಗಿದ್ದು, 9 ಡಿನೋಟಿಫೈ ಮಾಡಲಾಗಿರುತ್ತದೆ. …

Read More »

ಇಂದು ದಾಖಲೆಯ 515 ಹೊಸ ಕೊರೊನಾ ಪಾಸಿಟವ್ ಪ್ರರಕರಣಗಳು ವರದಿ, ಬೆಳಗಾವಿ 36,….ಪಾಸಿಟಿವ್ ಪ್ರಕರಣಗಳು…..

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತನ್ನ ಕಬಂಧಬಾಹುಗಳನ್ನು ವಿಸ್ತರಗೊಳಿಸುತ್ತಿದ್ದು, ಇಂದು ದಾಖಲೆಯ 515 ಹೊಸ ಕೊರೊನಾ ಪಾಸಿಟವ್ ಪ್ರರಕರಣಗಳು ವರದಿಯಾಗಿದೆ. ಅದರಲ್ಲೂ ಕಳೆದ 3 ದಿನಗಳಿಂದ ಭಾರೀ ಸಂಖ್ಯೆಯಲ್ಲಿ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದ್ದ ಉಡುಪಿಯಲ್ಲಿ ಇಂದು ಕೂಡ 204 ಹೊಸ ಪ್ರಕರಣಗಳು ದೃಢವಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 4835ಕ್ಕೇರಿದೆ. ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿರುವ ವರದಿಯಲ್ಲಿ ಕಲಬುರಗಿ 42, ಬೆಂಗಳೂರು ನಗರ 10, ಯಾದಗಿರಿ 74, ಮಂಡ್ಯ …

Read More »

ಕಳ್ಳರನ್ನು ಹಿಡಿಯಲು ಹೋದ‌ ಮಾಲಿಕ ಕಳ್ಳರ ಹಲ್ಲೆಯಿಂದ ಸಾವು

    ಬೆಂಡವಾಡ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೆಂಡವಾಡ ಗ್ರಾಮದ ತೋಟದ ಮನೆಗೆ ತಡರಾತ್ರಿ ಆರು ಜನರು ಕಳ್ಳರು ಕಳ್ಳತನಕ್ಕೆ ಯತ್ನ್ಸಿದ್ದಾಗ ಮನೆಯ ಮಾಲಿಕ ಹಾಗೂ ಮಾಲಿಕನ ಮಗ ಕಳ್ಳರನ್ನು ಹಿಡಿಯಲು ಬೆನ್ನತ್ತಿದ್ದಾಗ ಕಳ್ಳರು ತಂದೆ, ಮಗನನ್ನು ಬಡೆದು ಹಲ್ಲೆ ನಡೆಸಿ ರಸ್ತೆ ಪಕ್ಕದಲ್ಲಿದ್ದ ಬಾವಿಗೆ ಎಸೆದು ಕಳ್ಳರು ಓಡಿ ಹೋಗಿದ್ದರೆ. ಇನ್ನೂ ಹಲ್ಲೆಯಿಂದ ತಂದೆ ಸಾವನ್ನೊಪ್ಪಿದ್ದು ಮಗನನ್ನು ಗೋಕಾಕ ದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಮೃತನನ್ನು …

Read More »

ಹಿರೇಬಾಗೇವಾಡಿ ಗ್ರಾಮಸ್ಥರಿಗೆ ರಮೇಶ್ ಜಾರಕಿಹೊಳಿ ಅವರು,ದಿನಸಿ ಕಿಟ್ ಗಳನ್ನು ವಿತರಿಸಿದರು.

ಬೆಳಗಾವಿ- ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮಸ್ಥರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಶುಕ್ರವಾರ ದಿನಸಿ ಕಿಟ್ ಗಳನ್ನು ವಿತರಿಸಿದರು. ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ್ ಕುಮಠಳ್ಳಿ, ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಮೊದಲ ಬಾರಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಭೇಟಿ ನೀಡಿದ ರಮೇಶ್ ಜಾರಕಿಹೊಳಿ …

Read More »

ಕೊರೋನಾ ಸೊಂಕೀತರ ತಪಾಸಣೆ ಪ್ರಮಾಣ ಇನ್ನಷ್ಟು ಹೆಚ್ವಿಸುವ ಅಗತ್ಯವಿದೆ.:ಸತೀಶ ಜಾರಕಿಹೊಳಿ

ಬೆಳಗಾವಿ: ಕೊರೋನಾ ಸೊಂಕೀತರ ತಪಾಸಣೆ ಪ್ರಮಾಣ ಇನ್ನಷ್ಟು ಹೆಚ್ವಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಸಲಹೆ ನೀಡಿದರು.  ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೊರೋನಾ ನಿಯಂತ್ರಣ ಹಾಗೂ ನೆರೆಹಾವಳಿ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ  ಸಚಿವರ ಅಧ್ಯಕ್ಷತೆಯಲ್ಲಿ   ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಕ್ವಾರಂಟೈನ್ ಇರುವವರನ್ನು ವರದಿ ಬರುವ ಮುಂಚೆಯೇ ಮನೆಗೆ ಕಳಿಸಿದ್ದರಿಂದ ಕೆಲವು ಭಾಗಗಳಲ್ಲಿ ಸೋಂಕು …

Read More »

ರಾಜ್ಯ ಸಭೆ ಟಿಕೆಟ್ ಹಂಚಿಕೆ ವಿಚಾರವಾಗಿ  ನಮ್ಮ ಅಭಿಪ್ರಾಯಗಳನ್ನು ಹೈಕಮಾಂಡ್ ಗೆ ತಿಳಿಸಿದ್ದೇವೆ:ರಮೇಶ ಜಾರಕಿಹೊಳಿ

ಬೆಳಗಾವಿ:  ಲಾಕ್ ಡೌನ್ ನಿಂದಾಗಿ  ಎಲ್ಲ ಹೋಟೆಲ್ ಗಳು  ಬಂದ್ ಆಗಿವೆ, ಹೀಗಾಗಿ ಉಮೇಶ ಕತ್ತಿ ನಿವಾಸದಲ್ಲಿ ಶಾಸಕರು ಊಟಕ್ಕೆ ಸೇರಿದ್ರು. ಬಿಜೆಪಿಯಲ್ಲಿ  ಯಾವುದೇ ಭಿನ್ನಾಭಿಪ್ರಾಯವಿಲ್ಲ ಅಂತಾ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ  ಹೇಳಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾಗಿ  ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ್ದು, ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಸಿದ ಬಳಿಕ  ಮಾಧ್ಯಮದವರೊಂದಿಗೆ ಮಾತನಾಡಿದರು.   ರಾಜ್ಯ ಸಭೆ ಟಿಕೆಟ್ ಹಂಚಿಕೆ ವಿಚಾರವಾಗಿ  ನಮ್ಮ ಅಭಿಪ್ರಾಯಗಳನ್ನು ಹೈಕಮಾಂಡ್ ಗೆ …

Read More »

ಸಿದ್ದರಾಮಯ್ಯ ಕಣ್ಣು ಹಳದಿ ಇದೆ ಅವರು ಹಾಗೇ ನೋಡಲಿ :ಸಚಿವ ರಮೇಶ ಜಾರಕಿಹೊಳಿ

ಬೆಳಗಾವಿ: ಬಿಜೆಪಿ ಅತೃಪ್ತ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರವಾಗಿ  ಬೆಳಗಾವಿಯಲ್ಲಿ ಜಿಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ಮಹಾನ್ ನಾಯಕರು ಅವರ ಬಗ್ಗೆ ಗೌರವವಿದೆ, ಅವರ ಬಗ್ಗೆ ಮಾತನಾಡಲ್ಲ, ಸಿದ್ದರಾಮಯ್ಯ ಕಣ್ಣು ಹಳದಿ ಇದೆ ಅವರು ಹಾಗೇ ನೋಡಲಿ ಬಿಡಿ ಎಂದು ಟೀಕಿಸಿದರು. ಇನ್ನು ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದ ಕಟ್ಟಡ ನಿರ್ಮಾಣಕ್ಕೆ ಜಾಗ ವಿಚಾರವಾಗಿ ಪ್ರತಿಕ್ರಿಯಿಸಿ,  ಈ ಹಿಂದೆ ಗಡಿಬಿಡಿಯಲ್ಲಿ ಈ …

Read More »