Breaking News

ಬೆಳಗಾವಿ

ಬೆಳಗಾವಿ ಮಹಾನಗರ ಪಾಲಿಕೆ ತಾನು ಮಾಡಿದ ನಿಯಮವನ್ನು ತಾನೇ ಗಾಳಿಗೆ ತೂರುತ್ತಿದೆ.

ಬೆಳಗಾವಿ- ಬೆಳಗಾವಿಯ ಹೃದಯಭಾಗದಲ್ಲಿರುವ ಸರ್ದಾರ್ ಮೈದಾನ ಕೇವಲ ಕ್ರೀಡಾ ಚಟುವಟಿಕೆಗೆ ಮಾತ್ರ ಬಳಕೆ ಆಗಬೇಕು ಎಂದು ನಿಯಮ ಮಾಡಿದ ಬೆಳಗಾವಿ ಮಹಾನಗರ ಪಾಲಿಕೆ ತಾನು ಮಾಡಿದ ನಿಯಮವನ್ನು ತಾನೇ ಗಾಳಿಗೆ ತೂರುತ್ತಿದೆ. ಬೆಳಗಾವಿಯ ಸರ್ದಾರ್ ಮೈದಾನ,ಶಿಕ್ಷಣ ಇಲಾಖೆಯ ಆಸ್ತಿ,ಈ ಮೈದಾನವವನ್ನು ಪಾಲಿಕೆಯ ವಿಶೇಷ ಅನುದಾನದಲ್ಲಿ ಒಂದು ಕೋಟಿಗೂ ಹೆಚ್ಚು ಖರ್ಚು ಮಾಡಿ,ಅಭಿವೃದ್ಧಿ ಪಡಿಸಿದೆ. ಮೈದಾನದಲ್ಲಿ ಕ್ರೀಡಾ ಸಂಕೀರ್ಣವನ್ನು ನಿರ್ಮಿಸಿದೆ,ಈ ಸಂಕೀರ್ಣ ಈಗ ಕ್ರೀಡಾ ಚಟುವಟಿಕೆಗೆ ಬಳಕೆಯಾಗದೇ,ರಾಜಕೀಯ ಚಟುವಟಿಕೆಗಳ ಪಾಲಾಗಲಿದೆ. ಸರ್ದಾರ್ …

Read More »

ಉಸ್ತುವಾರಿ ಸಚಿವರೂ ಆಗಿರುವ ರಮೇಶ್ ಜಾರಕಿಹೊಳಿ ಅವರು ಸೋಮವಾರ ಬೆಳಗಾವಿ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಲಿದ್ದಾರೆ…?

ಬೆಳಗಾವಿ- ಜಲಸಂಪನ್ಮೂಲ, ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಮೇಶ್ ಜಾರಕಿಹೊಳಿ ಅವರು ಸೋಮವಾರ ಬೆಳಗಾವಿ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಲಿದ್ದಾರೆ. ಸೋಮವಾರ ಬೆಳಿಗ್ಗೆ ಬೆಳಿಗ್ಗೆ ಬೆಳಗಾವಿಗೆ ಆಗಮಿಸುವ ಅವರು ಬೆಳಿಗ್ಗೆ 11-00 ಗಂಟೆಗೆ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಬೆಳಗಾವಿ,ಮಹಾನಗರಪಾಲಿಕೆ,ಬೆಳಗಾವಿ ನಗರಾಭಿವೃದ್ಧ ಪ್ರಾಧಿಕಾರ,ಮತ್ತು ಸ್ಮಾರ್ಟ್ ಸಿಟಿ ಯೋಜನೆಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಶೀಲನೆ ಮಾಡಲಿದ್ದಾರೆ. ಸಭೆ ಮುಗಿದ ಬಳಿಕ ಮದ್ಯಾಹ್ನ 1 ಗಂಟೆಯ …

Read More »

  ಕೊಲೆ ಪ್ರಕರಣದಲ್ಲಿ ಆರೋಪಿಗಳ ಬಂಧನ ಖಂಡಿಸಿ  ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ  ಪ್ರತಿಭಟನೆ

ಬೆಳಗಾವಿ:  ಕೊಲೆ ಪ್ರಕರಣದಲ್ಲಿ ಆರೋಪಿಗಳ ಬಂಧನ ಖಂಡಿಸಿ  ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ  ಪ್ರತಿಭಟನೆ ನಡೆಸಿ ವಿಷ ಸೇವಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಜಿಲ್ಲಾಆಸ್ಪತ್ರೆಯಲ್ಲಿ  ಕೊನೆಯುಸಿರೆಳೆದಿದ್ದಾನೆ. ಹೊಸಕುರಗುಂದ ಗ್ರಾಮದ ನಿವಾಸಿ ಸಂಜು ನಾಯ್ಕರ್ ಮೃತ ದುರ್ದೈವಿ.  ಎರಡು ದಿನಗಳ ಹಿಂದೆ ಬೈಲಹೊಂಗಲ  ತಾಲೂಕಿನ ಹೊಸಕುರಗುಂದ ಗ್ರಾಮದಲ್ಲಿ ಅಕ್ರಮ ಸಂಬಂಧ ಶಂಕೆ ವ್ಯಕ್ತ ಪಡಿಸಿ   ಯುವಕನೊಬ್ಬನ ಕೊಲೆ ನಡೆದಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜುನ ಸಹೋದರ ಈರಪ್ಪ ಮತ್ತು …

Read More »

ಗೋಕಾಕ ತಾಲೂಕಿನ ಗಡಾ ಗ್ರಾಮದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿನೊಬ್ಬನ ಶವ ಶುಕ್ರವಾರ ಪತ್ತೆಯಾಗಿದೆ.

ಗೋಕಾಕ: ಗೋಕಾಕ ತಾಲೂಕಿನ ಗಡಾ ಗ್ರಾಮದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿನೊಬ್ಬನ ಶವ ಶುಕ್ರವಾರ ಪತ್ತೆಯಾಗಿದೆ. ಸವದತ್ತಿ ತಾಲೂಕಿನ ಕಡಬಿ ಗ್ರಾಮದ ನಿವಾಸಿ ಅಜ್ಜಪ್ಪ ಹರಿಜನ(37) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಗೋಕಾಕ ತಾಲೂಕಿನ ಗಡಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವಪತ್ತೆಯಾಗಿದೆ. ಕಳೆದ ಎರಡು ಮೂರು ದಿನಗಳ ಹಿಂದೆ ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಗೋಕಾಕ ಸಿಪಿಐ ಗೋಪಾಲ್ ರಾಥೋಡ್ ಭೇಟಿ ಪರಿಶೀಲನೆ …

Read More »

ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ- ಯುವಕನನ್ನ ಕೊಚ್ಚಿ ಕೊಂದ ಪತಿ

ಬೆಳಗಾವಿ: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಶಂಕೆ ಹಿನ್ನೆಲೆಯಲ್ಲಿ ಯುವಕನನ್ನು ಪತಿ ಹಾಗೂ ಕುಟುಂಬಸ್ಥರು ಬರ್ಬರವಾಗಿ ಕೊಲೆಗೈದ ಘಟನೆ ಬೈಲಹೊಂಗಲ ತಾಲೂಕಿನ ಹೊಸ ಕುರಗುಂದ ಗ್ರಾಮದಲ್ಲಿ ನಡೆದಿದೆ. ಹೊಸ ಕುರಗುಂದ ಗ್ರಾಮದ ನಿವಾಸಿ ದ್ಯಾಮಪ್ಪ ವಣ್ಣೂರ (22) ಹತ್ಯೆಯಾದ ಯುವಕ. ಅದೇ ಗ್ರಾಮದ ಈರಪ್ಪ ನಾಯ್ಕರ್ ಮತ್ತು ಕುಟುಂಬಸ್ಥರಿಂದ ಕೃತ್ಯ ನಡೆದಿದೆ. ಗ್ರಾಮದಲ್ಲಿ ಬುಧವಾರ ಸಂಜೆ ಘಟನೆ ನಡೆದಿದ್ದು, ದ್ಯಾಮಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ದ್ಯಾಮಪ್ಪ ವಣ್ಣೂರ ಪತ್ನಿಯೊಂದಿಗೆ ಅಕ್ರಮ ಸಂಬಂಧ …

Read More »

10ನೇ ತರಗತಿ ಪರಿಕ್ಷೆಗೆ ಬರುವ ಸುಮಾರು 450 ವಿಧ್ಯಾರ್ಥಿ ಗಳಿಗೆ ಸ್ಯಾನಿಟೆಜರ ಮತ್ತು ನೀರು ಕೊಡುವ ಮುಕಾಂತರ ಚಾಲನೆ ನೀಡಿದರು.

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಗೋಕಾಕ ತಾಲೂಕಾ ಅಧ್ಯಕ್ಷರು ಸಂತೋಷ ಕಂಡ್ರಿ ಇವರ ನೇತೃತ್ವದಲ್ಲಿ 25/06/2020 ರಂದು10ನೇ ತರಗತಿ ಪರಿಕ್ಷೆಗೆ ಬರುವ ಸುಮಾರು 450 ವಿಧ್ಯಾರ್ಥಿ ಗಳಿಗೆ ಸ್ಯಾನಿಟೆಜರ ಮತ್ತು ನೀರು ಕೊಡುವ ಮುಕಾಂತರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯ ಅಧಿಕ್ಷಕರಾದ ಶ್ರೀ ಬಿ.ಬಿ.ಕಾರಗಿ, ವೈದ್ಯಾಧಿಕಾರಿ ಶ್ರೀ ಸಿ.ಕೆ.ಪಾಟೀಲ ಹಾಗೂ ಶಿಕ್ಷಕಿಯರು.ಗೈಡ್ಸ್ ಪದಾಧಿಕಾರಿ ಶ್ರೀ ಮತಿ ಎಸ್.ಎಸ್.ಪೂಜೇರಿ ಈ ಸಂದರ್ಭ ಕರಿತು ಮಾತ ನಾಡಿದರು. ಆಶಾಕಾರ್ಯಕರ್ತೆಯರು,ಆರೋಗ್ಯ ಇಲಾಖೆಯವರು …

Read More »

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ ಒಟ್ಟು 2446 ವಿದ್ಯಾರ್ಥಿಗಳು ಗೈರಾಗಿದ್ದರು‌.

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ SSLC ಪರೀಕ್ಷೆ ಯಾವುದೇ ಅಡ್ಡಿ ಆತಂಕಗಳಿಲ್ಲದೇ ಸುಗಮವಾಗಿ ನಡೆಯಿತು. ಬೆಳಗಾವಿ ,ಹಾಗು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ ಒಟ್ಟು 2446 ವಿದ್ಯಾರ್ಥಿಗಳು ಗೈರಾಗಿದ್ದರು‌. ಬೆಳಗಾವಿ ಶೀಕ್ಷಣಿಕ ಜಿಲ್ಲೆಯಲ್ಲಿ 32,356 ವಿದ್ಯಾರ್ಥಿಗಳ ಹೆಸರು ನೊಂದಣಿಯಾಗಿತ್ತು,ಆದರೆ 31,568 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು,788 ಜನ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ,40,436 ವಿದ್ಯಾರ್ಥಿಗಳ ಹೆಸರು ನೊಂದಣಿಯಾಗಿತ್ತು,ಅದರಲ್ಲಿ 38,778 ವಿದ್ಯಾರ್ಥಿಗಳು ಪರೀಕ್ಷೆ ಬರೆದರು,1658 ವಿದ್ಯಾರ್ಥಿಗಳು ಗೈರಾಗಿದ್ದರು . ಬೆಳಗಾವಿ,ಹಾಗೂ ಚಿಕ್ಕೋಡಿ ಶೈಕ್ಷಣಿಕ …

Read More »

ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗೆ ಪ್ರಜ್ಞೆ ತಪ್ಪಿ ಅಸ್ವಸ್ಥ,ಆಸ್ಪತ್ರೆಗೆ ದಾಖಲು: ಗೋಕಾಕ

ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗೆ ಪ್ರಜ್ಞೆ ತಪ್ಪಿದ ಹಿನ್ನೆಲೆಯಲ್ಲಿ ತಕ್ಷಣ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಗೋಕಾಕಿನಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಎಲ್ ಇ ಟಿ ಪರೀಕ್ಷಾ ಕೇಂದ್ರದಲ್ಲಿ ಘಟನೆ ನಡೆದಿದ್ದು ವಿದ್ಯಾರ್ಥಿಯನ್ನು   ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪರೀಕ್ಷಾ ಕೇಂದ್ರದಲ್ಲೇ ಅಸ್ವಸ್ಥಳಾಗಿದ್ದ ವಿದ್ಯಾರ್ಥಿಯು  ಈಗ ಚೇತರಿಸಿಕೊಂಡಿದ್ದು ಆರೋಗ್ಯವಾಗಿದ್ದಾಳೆ  

Read More »

ಇಂದಿನಿಂದ SSLC ಪರೀಕ್ಷೆ ಆರಂಭ- ವಿದ್ಯಾರ್ಥಿಗಳೇ ಭಯ ಬೇಡ…….

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದೆ. ಈ ಭಯದ ಮಧ್ಯೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದ್ದು, ರಾಜ್ಯಾದ್ಯಂತ ಒಟ್ಟು 8,48,203 ವಿದ್ಯಾರ್ಥಿಗಳು ಇಂದು ಪರೀಕ್ಷೆ ಬರೆಯಲಿದ್ದಾರೆ. ಇಂದಿನಿಂದ ಜುಲೈ 4ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯಲಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಸಜ್ಜಾಗಿದ್ದಾರೆ. ಬೆಳಗ್ಗೆ 10.30 ರಿಂದ 1.30 ವರೆಗೆ ಪರೀಕ್ಷೆ ನಡೆಯಲಿದ್ದು, ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಮಾಡ್ಕೊಂಡಿದೆ. ಎಲ್ಲಾ ಕಡೆ ಎರಡೆರಡು ಬಾರಿ ಸ್ಯಾನಿಟೈಸ್ …

Read More »

ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಬೆಳಗಾವಿ ಜಿಲ್ಲಾಡಳಿತ ಸಿದ್ಧತೆ………

ಬೆಳಗಾವಿ- ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿವೆ.ಪರೀಕ್ಷೆಗೆ ನಡೆಸಲು ಬೆಳಗಾವಿ ಜಿಲ್ಲಾಡಳಿತ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಎಸ್ ಎಸ್ ಎಲ್ ಸಿ ವಿಧ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿ ತಮ್ಮ ಬ್ಲಾಕ್,ಮತ್ತು ನಂಬರ್ ಗಳನ್ನು ಖಾತ್ರಿ ಪಡಿಸಿಕೊಂಡರು‌. ಬೆಳಗಾವಿಯ ಸರ್ದಾರ್ ಹೈಸ್ಕೂಲ್ ನಲ್ಲಿರುವ ಪರೀಕ್ಷಾ ಕೇಂದ್ರಕ್ಕೂ ವಿದ್ಯಾರ್ಥಿಗಳು ತಮ್ಮ ಪೋಷಕರು ಬೆಳಿಗ್ಗೆಯೇ ಆಗಮಿಸಿದ್ದರು ಆದ್ರೆ ಶಾಲಾ ಸಿಬ್ಬಂಧಿಗಳು ನಿಗದಿತ ಸಮಯಕ್ಕೆ ಬಾರದೇ ಇರುವದರಿಂದ ಪೋಷಕರು ಕೆಲಕಾಲ ಪರದಾಡುವ ಪರಿಸ್ಥಿತಿ …

Read More »