ಬೆಳಗಾವಿ ಯಲ್ಲಿ ಮನೆ ಮನೆಗೆ ತರಕಾರಿ ಅತೀ ಕಡಿಮೆ ದರದಲ್ಲಿ ಬೇಕಾ ಹಾಗಾದ್ರೆ ಫಾರ್ಮ್ ಯುಗ ಆಪ. ಡೌನಲೋಡ್ ಮಾಡಿ ಬೆಳಗಾವಿ: ಸ್ಮಾರ್ಟ್ ಸಿಟಿ ಕಾಮಗಾರಿಗಳ ಜೊತೆ ಡಿಜಿಟಲ್ ಕಾಮಗಾರಿಗಳು ಕೂಡ ಬೆಳಗಾವಿಯಲ್ಲಿ ನಡೆಯುತ್ತಿವೆ. ಬೆಳಗಾವಿಯಲ್ಲಿ ಮತ್ತೊಂದು ಮೊಬೈಲ್ ಆಪ್ ಲಾಂಚ್ ಆಗಿದೆ ನೀವು ಮುಖಾಂತರ ಮನೆಯಲ್ಲಿ ಕುಳಿತು ತಾಜಾ ತರಕಾರಿಗಳನ್ನು ಮನೆಗೆ ತರಿಸಬಹುದು ಫಾರ್ಮ್ ಯೂ ಅನ್ನೋ ಹೆಸರಲ್ಲಿಯುವ ಹೆಸರಲ್ಲಿ ಒಂದು ಅಫ್ ಲಾಂಚ್ ಆಗಲಿದೆ, ಇದೆ ಜೂನ್ …
Read More »ಸಾವಳಗಿಯಲ್ಲಿ SSLC ಶಾಲಾ ಮಕ್ಕಳಿಗೆ ಮಾಸ್ಕ್ ವಿತರಣೆ
ಗೋಕಾಕ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಇಂದು ನಾಲ್ಕು ಊರಿನ ಎಲ್ಲಾ SSLC ಬರೆಯಲು ಹೋಗುತ್ತಿರುವ 94 ವಿಧ್ಯಾಥಿ೯ಗಳಿಗೆ ಸ್ಪಧಾ೯ವಿವೇಕ ಗೋಕಾಕ ತರಬೇತಿ ಕೇಂದ್ರದಿಂದ ಕಬಾಡಗಿ ಸರ್ ವತಿಯಿಂದ ಮಾಸ್ಕ್ ವಿತರಣೆ ಮಾಡಿದರು. ಎಲ್ಲಾ ಶಾಲಾ ಮಕ್ಕಳಿಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಹೋಗಲು ಹೇಳಿದರು. ಹಾಗೂ ಇದು ಕೋರಾನ ವೈರಸ್ ಹೆಮ್ಮರವಾಗಿ ಬೆಳೆಯುತ್ತಿದೆ ತಮ್ಮ ಸುರಕ್ಷತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಪರೀಕ್ಷೆ ಬರೆಯಲು ಹೇಳಲಾಯಿತು.
Read More »ರಾಜ್ಯದ ಚುಕ್ಕಾಣಿ ಹಿಡಿಯಲು ನಾನು ಸಬಲನಿದ್ದೇನೆ.:ಉಮೇಶ್ ಕತ್ತಿ…………
ಬೆಳಗಾವಿ/ಚಿಕ್ಕೋಡಿ: ರಾಜ್ಯದ ಚುಕ್ಕಾಣಿ ಹಿಡಿಯಲು ನಾನು ಸಬಲನಿದ್ದೇನೆ ಎಂದು ಹೇಳುವ ಮೂಲಕ ಶಾಸಕ ಉಮೇಶ್ ಕತ್ತಿ ಮತ್ತೆ ಮುಖ್ಯಮಂತ್ರಿ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಹುಕ್ಕೇರಿ ಪಟ್ಟಣದಲ್ಲಿ ಕೊರೊನಾ ವಾರಿಯರ್ಸ್ ಗೆ ಕಿಟ್ ವಿತರಣೆ ಸಮಾರಂಭದಲ್ಲಿ ಶಾಸಕ ಉಮೇಶ್ ಕತ್ತಿ ಭಾಗಿಯಾಗಿದ್ದರು. ಸಮಾರಂಭದ ವೇದಿಕೆಯಲ್ಲಿಯೇ ಸಿಎಂ ಆಗೋ ಆಸೆಯನ್ನು ಹೊರ ಹಾಕಿದ್ದಾರೆ. ಒಟ್ಟು ಎಂಟು ಬಾರಿ ಶಾಸಕನಾಗಿದ್ದೇನೆ. ಹಾಗೆ ರಾಜ್ಯದ ಚುಕ್ಕಾಣಿ ಹಿಡಿಯಲು ನಾನು ಸಬಲನಿದ್ದೇನೆ. ಉತ್ತರ ಕರ್ನಾಟಕದ ಸುಪುತ್ರ ರಾಜ್ಯದ …
Read More »ಹುಕ್ಕೇರಿ: ರಾಷ್ಟ್ರಿಯ ಹೆದ್ದಾರಿ ೪ರ ಹೊಂದಿಕೊಂಡಿರುವ ಹೊನ್ನಿಹಳ್ಳಿ ಗ್ರಾಮದಲ್ಲಿ ಬಿಸಿಲಿನ ಬವಣೆಯಲ್ಲಿ ರೈತರು ಐದು ತಿಂಗಳು ಕಾಲ ರೋಷಿ ಹೋಗಿದ್ದರು !
ಹುಕ್ಕೇರಿ: ರಾಷ್ಟ್ರಿಯ ಹೆದ್ದಾರಿ ೪ರ ಹೊಂದಿಕೊಂಡಿರುವ ಹೊನ್ನಿಹಳ್ಳಿ ಗ್ರಾಮದಲ್ಲಿ ಬಿಸಿಲಿನ ಬವಣೆಯಲ್ಲಿ ರೈತರು ಐದು ತಿಂಗಳು ಕಾಲ ರೋಷಿ ಹೋಗಿದ್ದರು ! ಇಗಾ ಮುಂಗಾರು ತುಂತುರು ಮಳೆ ಬಿಟ್ಟು ಬಿಟ್ಟು ಬರುತ್ತಿದ್ದರು ಸಹ ಗ್ರಾಮದ ರೈತ್ ಬಾಂಧವರು ಭೂಮಿ ಸ್ವಚತೆ ಕಾರ್ಯದಲ್ಲಿ ಹಾಗೂ ಬಿತ್ತನೆಯ ಕಾರ್ಯದಲ್ಲಿ ತೊಡಗಿದ್ದು ! ಕೋರೋನಾ ರೋಗದ ಸಂಧರ್ಭದಲ್ಲಿ ಗ್ರಾಮಸ್ಥರು ಮುಖಕ್ಕೆ ಕವಚ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು! ಮುಂಗಾರಾಗಿ ರೈತರು ತಮ್ಮ ತಮ್ಮ ಹೊಲದಲ್ಲಿ …
Read More »ದಸರಾ ವರೆಗೂ ಶಾಲಾ ಕಾಲೇಜಿಗೆ ರಜೆ..
ಬೆಂಗಳೂರು,ಜೂ.22- ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆ ಹಾಗೂ ಸಾವಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ ದಸರಾವರೆಗೂ ಶಾಲಾಕಾಲೇಜುಗಳನ್ನು ತೆರೆಯದಿರಲು ಸರ್ಕಾರ ತೀರ್ಮಾನಿಸಿದೆ. ದಸರಾ ಹಬ್ಬ ಮುಗಿದ ನಂತರವೇ ಪದವಿ,ಪದವಿಪೂರ್ವ, ಪ್ರೌಢಶಾಲೆ, ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳನ್ನು ಪರಿಸ್ಥಿತಿಗನುಗುಣವಾಗಿ ಆರಂಭಿಸುವುದು ಹಾಗೂ ನರ್ಸರಿ ಶಾಲೆಗಳನ್ನು ಜನವರಿವರೆಗೂ ತೆರೆಯದಂತೆ ಶಾಲಾ ಆಡಳಿತ ಮಂಡಳಿಗಳಿಗೆ ಸದ್ಯದಲ್ಲೇ ಅಧಿಸೂಚನೆ ಹೊರಡಿಸಲಿದೆ ಸರ್ಕಾರಿ, ಅನುದಾನ ಹಾಗೂ ಅನುದಾನರಹಿತ ಶಾಲೆಗಳು 2020-21ನೇ ಸಾಲಿನ ಮೊದಲಾರ್ಧದ ಶೈಕ್ಷಣಿಕ ಅವಧಿಯನ್ನು …
Read More »ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳು, ಬಿಗಿ ಪೋಲೀಸ್ ಭದ್ರತೆಯಲ್ಲಿ ಕೊಳಚೆ ಸಂಸ್ಕರಣ ಘಟಕ ಕಾಮಗಾರಿ ಆರಂಭಿಸಿದ್ದಾರೆ.
ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳು, ಬಿಗಿ ಪೋಲೀಸ್ ಭದ್ರತೆಯಲ್ಲಿ ಕೊಳಚೆ ಸಂಸ್ಕರಣ ಘಟಕ ಕಾಮಗಾರಿ ಆರಂಭಿಸಿದ್ದಾರೆ. ಹಲಗಾ ಗ್ರಾಮದಲ್ಲಿ ಇಂದು ಬೆಳಿಗ್ಗೆ ಕಾಮಗಾರಿ ಆರಂಭವಾಗುತ್ತಿದ್ದಂತೆಯೇ,ರೈತರು ಅದಕ್ಕೆ ತೀವ್ರ ಪ್ರತಿರೋಧ ವ್ಯೆಕ್ತ ಪಡಿಸಿದ ಘಟನೆಯೂ ನಡೆಯಿತು. 50 ಕ್ಕೂ ಹೆಚ್ಚು ರೈತರು ಕಾಮಗಾರಿಗೆ ವಿರೋಧ ವ್ಯೆಕ್ತಪಡಿಸಿದಾಗ,ರೈತ ಮುಖಂಡರು ಹಾಗೂ ಪಾಲಿಕೆ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ನಾವು ನಮ್ಮ ಜಮೀನಿನಲ್ಲಿ ಮುಂಗಾರು ಬಿತ್ತನೆ ಮಾಡಿದ್ದೇವೆ.ಇಂತಹ ಸಂಧರ್ಭದಲ್ಲಿ ಕಾಮಗಾರಿ ಆರಂಭಿಸುವದು ಬೇಡ …
Read More »ಬಸ್ ಗೆ ಬೆಂಕಿ ಲಕ್ಷಾಂತರ ರೂಗಳ ಹಾನಿ.ತಪ್ಪಿದಬಾರಿ ಅಗ್ನಿ ದುರಂತ
ನಿಪ್ಪಾಣಿ :ನಿಪ್ಪಾಣಿ ಬಸ್ ಡಿಪೋದಲ್ಲಿ ಬಸ ಬೆಂಕಿಗೆ ಆಹುತಿ ಯಾಗಿದ್ದು ಸುಮಾರು ಹತ್ತರಿಂದ ಹದಿನೈದು ಲಕ್ಷ ರೂಪಾಯಿ ಗಳಷ್ಟು. ಹಾನಿಯಾಗಿದೆ.ಪಕ್ಕದಲ್ಲಿಯೆ ಇದ್ದುದರಿಂದ ಬಾರಿ ಅನಾಹುತ ತಪ್ಪಿದೆ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಯ ಚಿಕ್ಕೋಡಿ ವಿಭಾಗದಲ್ಲಿ ರುವ ನಿಪ್ಪಾಣಿ ಡಿಪೋಗೆ ಸೇರಿದ ಬಸ್ ಇದಾಗಿದ್ದು ಕಳೆದ ಕಳೆದ ತಿಂಗಳ ೨೩ ರಿಂದ ಈ ಬಸ್ ಸಂಚಾರ ಮಾಡಿರಲಿಲ್ಲ ಇದರಿಂದಾಗಿ ಬಸ್ ಡಿಪೋ ದೊಳಗೆ ಇತ್ತು. ನಿನ್ನೆ …
Read More »ಕೋವಿಡ್ -19ರಿಂದ ರಕ್ಷಣೆ ಪಡೆಯಲು ಸ್ವಯಂ ಪ್ರೇರಣೆಯಿಂದ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದೊಂದೇ ದಾರಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
ಬೆಳಗಾವಿ: ಇಡೀ ಜಗತ್ತನ್ನೇ ತಲ್ಲಣಗೊಳಿಸಿರುವ ಕೋವಿಡ್ -19ರಿಂದ ರಕ್ಷಣೆ ಪಡೆಯಲು ಸ್ವಯಂ ಪ್ರೇರಣೆಯಿಂದ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದೊಂದೇ ದಾರಿ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಶೀನಪ್ಪ ಎಂ. ಹೇಳಿದರು. ಖಾಸಬಾಗದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನವಿಕಾಸ ಕಾರ್ಯಕ್ರಮದಡಿ ಮುಚ್ಚಂಡಿಯ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ಆಯೋಜಿಸಿದ್ದ ಕೋವಿಡ್-19 ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕೋವಿಡ್ ಮಹಾಮಾರಿಯನ್ನು ಎಲ್ಲರೂ ಧೈರ್ಯದಿಂದ ಒಂದಾಗಿ ಎದುರಿಸಬೇಕಿದೆ. ನಮ್ಮ ನಿರ್ಲಕ್ಷ್ಯದಿಂದ ಸೋಂಕಿಗೆ ಒಳಗಾದರೆ …
Read More »ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ಮೌಢ್ಯಕ್ಕೆ ಸೆಡ್ಡು ಹೊಡೆದ ಕೆಪಿಸಿಸಿ ಕಾರ್ಯಾಧ್ಯಕ್ಷ,
ಗೋಕಾಕ: ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ಮೌಢ್ಯಕ್ಕೆ ಸೆಡ್ಡು ಹೊಡೆದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಕುಟುಂಬ ಸದಸ್ಯರು ಮತ್ತು ಕಾರ್ಯಕರ್ತರೊಂದಿಗೆ ಉಪಹಾರ ಸೇವಿಸಿದರು. ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಭಾನುವಾರ ತಮ್ಮ ಮಕ್ಕಳಾದ ಪ್ರಿಯಾಂಕಾ ಹಾಗೂ ರಾಹುಲ್ ಜತೆಗೆ ಉಪಹಾರ ಸೇವಿದರು. ಇದೇ ವೇಳೆ ‘ಉದಯನಾಡು’ದೊಂದಿಗೆ ಮಾತನಾಡಿದ ಅವರು, ಸೂರ್ಯ, ಚಂದ್ರ ಗ್ರಹಣ ಗೋಚರ ಇದೊಂದು ಸಹಜ ಪ್ರಕ್ರಿಯೆ, ಆದ್ರೆ ಇದನ್ನೇ ಬಂಡವಾಳ ಮಾಡಿಕೊಂಡು ಕೆಲವರು ಜನರಲ್ಲಿ …
Read More »ಮೌಢ್ಯಕ್ಕೆ ಸೆಡ್ಡು ಹೊಡೆದು ಮಾನವ ಬಂಧುತ್ವ ವೇದಿಕೆಯ ಸಂಚಾಲಕರು ಇಲ್ಲಿನ ಕೇಂದ್ರ ಕಚೇರಿಯಲ್ಲಿ ಭಾನುವಾರ ಬಾಡೂಟ ಸೇವಿಸಿದರು.
ಬೆಳಗಾವಿ: ಸೂರ್ಯಗ್ರಹಣ ಹಿನ್ನಲೆಯಲ್ಲಿ ಮೌಢ್ಯಕ್ಕೆ ಸೆಡ್ಡು ಹೊಡೆದು ಮಾನವ ಬಂಧುತ್ವ ವೇದಿಕೆಯ ಸಂಚಾಲಕರು ಇಲ್ಲಿನ ಕೇಂದ್ರ ಕಚೇರಿಯಲ್ಲಿ ಭಾನುವಾರ ಬಾಡೂಟ ಸೇವಿಸಿದರು. ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ ನೇತೃತ್ವದಲ್ಲಿ ವೇದಿಕೆಯ ಸಂಚಾಲಕರು, ಪ್ರಗತಿಪರರು, ಮುಂತಾದವರು ಭಾಗಿಯಾಗಿ ಊಟ ಸೇವಿಸಿದರು. ಯುವಕರು ಮೌಢ್ಯದಿಂದ ಹೊರಬರಬೇಕು. ವೈಚಾರಿಕ ಚಿಂತನೆಯತ್ತ ಹೆಜ್ಜೆ ಹಾಕಬೇಕು. ವರ್ಷಕ್ಕೊಮ್ಮೆ ಸಂಭವಿಸುವ ಸೂರ್ಯ, ಚಂದ್ರಗ್ರಹಣ ಗೋಚರಿಸುವ ಅದ್ಭುತ ಕ್ಷಣಗಳನ್ನು ಕಣ್ಣತುಂಬಿಕೊಳ್ಳಬೇಕು. ಸೂರ್ಯ, ಚಂದ್ರ ಗ್ರಹಣ ಪ್ರಕೃತಿಯಲ್ಲಿ …
Read More »