ಇವತ್ತು ಕರ್ನಾಟಕ ಪ್ರಜಾ ರಕ್ಷಣೆ ಸೇನೆ (ರಿ) ನಮ್ಮ ಗೋಕಾಕ ತಾಲೂಕ ಘಟಕ ಉದ್ಘಾಟನೆಗೊಂಡು ಎರಡನೆ ವರ್ಷಕ್ಕೆ ಪಾದಾರ್ಪನೆಮಾಡಿತು. ಸಂಸ್ಥಾಪಕ ರಾಜ್ಯಾದ್ಯಕ್ಷರಾದ ಜೆ ಯತಿಶಗೌಡ್ರ ಅವರ ಮಾರ್ಗದರ್ಶನ ಮತ್ತು ಕಾರ್ಮಿಕ ಘಟಕದ ರಾಜ್ಯಾದ್ಯಕ್ಷರಾದ ಎಂ ವೀ ಮಂಜುನಾಥ, ಯುವ ಘಟಕದ ರಾಜ್ಯಾದ್ಯಕ್ಷರಾದ ಜ್ಯೋತಿಕುಮಾರ ಆಚಾರಿ ಅವರ ಮಾರ್ಗದರ್ಶನ ಮೂಲಕ ಸುಮಾರು ಎರಡು ವರ್ಷಗಳಿಂದ ಸಾಮಾಜಿಕ ಚಟುವಟಿಕೆಗಳು, ಹೋರಾಟಗಳು ಮಾಡ್ತಾಬಂದಿದ್ದು, ಇವತ್ತು ದ್ವಿತೀಯ ವರ್ಷಾಚರಣೆಯನ್ನು ಗೋಕಾಕದ ಶಿವಾ ಪೌಂಡೆಶನ ಅನಾಥ ಮಕ್ಕಳಿಗೆ,ಬೇಟೆಗೆರಿಯ …
Read More »ಬೆಳಗಾವಿ:ಕೊರೋನಾ ವಾರಿಯರ್ಸ್ಗೆ ಸರ್ಕಾರ ಆಘಾತ ನೀಡಿದೆ.
ಬೆಳಗಾವಿ: ದೇಶದಲ್ಲಿ ಕೊರೊನಾ ಮಹಾಮಾರಿ ಕದಂಬಬಾಹು ಚಾಚುತ್ತಾ ರಣಕೇಕೆ ಹಾಕುತ್ತಿದೆ. ಇದೇ ಸಂದರ್ಭದಲ್ಲಿ ಸರ್ಕಾರ, ಶಂಕಿತರ ವರದಿ ಬರುವ ಮುನ್ನವೇ ಕ್ವಾರಂಟೈನ್ ಕೇಂದ್ರದಿಂದ ಬಿಡುಗಡೆ ಮಾಡಿ ಎಡವಟ್ಟು ಮಾಡುತ್ತಿದ್ದು, ಇದೀಗ ಮತ್ತೊಂದು ಎಡವಟ್ಟು ಮಾಡಿದೆ. ತಮ್ಮ ಜೀವವನ್ನೇ ಪಣಕ್ಕಿಟ್ಟು ಸೋಂಕಿತರು ಗುಣಮುಖರಾಗಲು ಅದಮ್ಯ ಸೇವೆ ಸಲ್ಲಿಸುತ್ತಿರುವ ಕೊರೋನಾ ವಾರಿಯರ್ಸ್ಗೆ ಸರ್ಕಾರ ಆಘಾತ ನೀಡಿದೆ. ಕೋವಿಡ್ ವಾರ್ಡಿನಲ್ಲಿ ಹಾಗೂ ಕೋವಿಡ್ ಟೆಸ್ಟಿಂಗ್ ಲ್ಯಾಬ್ನಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಸರ್ಕಾರ ಲಾಡ್ಜ್ಗಳಲ್ಲಿ ಇರಲು …
Read More »ಮುಂಬೈನಿಂದ ಬೆಳಗಾವಿ, ಬಂದವರನ್ನು ಕ್ವಾರೆಂಟೈನ್ನಲ್ಲಿಟ್ಟು ವರದಿಗೂ ಮುನ್ನವೇ ಮನೆಗೆ ಕಳಿಸುತ್ತಾರೆ.
ಬೆಳಗಾವಿ: ಮುಂಬೈನಿಂದ ಬಂದವರನ್ನು ಕ್ವಾರೆಂಟೈನ್ನಲ್ಲಿಟ್ಟು ವರದಿಗೂ ಮುನ್ನವೇ ಮನೆಗೆ ಕಳಿಸುತ್ತಾರೆ. ಮನೆಗೆ ಹೋದ ಎರಡೇ ದಿನಕ್ಕೆ ಸೋಂಕಿತರು ಅಂತ ಮತ್ತೆ ಕರೆತಂದು ಆಸ್ಪತ್ರೆಗೆ ದಾಖಲಿಸ್ತಾರೆ. ಹೌದು. ಬೆಳಗಾವಿಯ ಅತಿವಾಡ ಗ್ರಾಮದಲ್ಲಿ ಎಲ್ಲವೂ ಅತಿಯಾಗಿದೆ ಎನ್ನಿಸುತ್ತಿದೆ. ಮೇ 25ರಂದು ಮುಂಬೈನಿಂದ 48 ಮಂದಿ ವಾಪಸ್ ಬರುತ್ತಾರೆ. ಬಂದವರೆಲ್ಲರನ್ನೂ ಕ್ವಾರಂಟೈನ್ ಮಾಡ್ತಾರೆ. 14 ದಿನಗಳ ಬಳಿಕ ವರದಿ ಬರುವ ಮುನ್ನವೇ ಎಲ್ಲರನ್ನೂ ಮನೆಗೆ ಕಳುಹಿಸ್ತಾರೆ. ಮನೆಗೆ ಹೋದ 48 ಜನರಲ್ಲಿ 14 ಮಂದಿಗೆ …
Read More »ಬೆಳಗಾವಿ ಜಿಲ್ಲೆಯಲ್ಲಿ ಶೇ.10ರಿಂದ 15ರಷ್ಟು ಜನರಲ್ಲಿ ಕೊರೋನಾ ಸೋಂಕು ಇದೆ: ಪಿ.ವಿ.ಮೋಹನ್
ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಶೇ.10ರಿಂದ 15ರಷ್ಟು ಜನರಲ್ಲಿ ಕೊರೋನಾ ಸೋಂಕು ಇದೆ. ಜಿಲ್ಲಾಡಳಿತ ಇದನ್ನು ಮುಚ್ಚಿಡುತ್ತಿದೆ. ಸರಿಯಾಗಿ ಟೆಸ್ಟ್ ಮಾಡುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯದರ್ಶಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಪಿ.ವಿ.ಮೋಹನ್ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇರೆ ರಾಜ್ಯದಿಂದ ಬರುವವರನ್ನು ಸರಿಯಾಗಿ ಚೆಕ್ ಮಾಡುತ್ತಿಲ್ಲ, ಕ್ವಾರಂಟೈನ್ ಮಾಡುತ್ತಿಲ್ಲ. ಎಲ್ಲರಿಗೂ ಮುಕ್ತ ಅವಕಾಶ ನೀಡಲಾಗಿದೆ. ಜಿಲ್ಲೆಯಲ್ಲಿ ವ್ಯಾಪಕವಾಗಿ ಸೋಂಕು ಹರಡುತ್ತಿದೆ. ಸರಿಯಾಗಿ ಚೆಕ್ ಮಾಡಿದರೆ ಶೇ.10ರಿಂದ 15ರಷ್ಟು ಜನರಿಗೆ ಸೋಂಕು …
Read More »ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ 50 ಸಾವಿರ ರೂ. ನೀಡಿದ ಬೆಳಗಾವಿ ಎಸ್ಪಿ…………
ಚಿಕ್ಕೋಡಿ: ಸಾಲ ಬಾದೆ ತಳಲಾರದೆ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಬೆಳಗಾವಿ ಎಸ್ಪಿ ಹಣ ಸಹಾಯ ಮಾಡಿದ್ದಾರೆ. ಒಂದು ತಿಂಗಳ ಹಿಂದೆ ತಾನು ಕೊರೆಸಿದ ಕೊಳವೆ ಬಾವಿಯಲ್ಲಿ ನೀರು ಬಾರದ ಕಾರಣ ಸಾಲದ ಸುಳಿಗೆ ಸಿಲುಕಿ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ಕುಟುಂಬದ ಸ್ಥಿತಿ ಚಿಂತಾಜನಕವಾಗಿರುವುದನ್ನು ಕಂಡು ಅವರ ಕುಟುಂಬದ ಆಸರೆಗಾಗಿ ಹಾಗೂ ಇಬ್ಬರ ಮಕ್ಕಳ ಶಿಕ್ಷಣಕ್ಕಾಗಿ ಅನಕೂಲವಾಗಲು ಬೆಳಗಾವಿ ಎಸ್ಪಿ ಲಕ್ಷ್ಮಣ ನಿಂಬರಗಿ 50 ಸಾವಿರ ಧನ …
Read More »ನಾವು ನಮ್ಮ ಪ್ರಾಣ ಕೊಟ್ಟೆವು ಆದ್ರೆ ನಮ್ಮ ಹಕ್ಕು ಬಿಡಲಾರೆ ವು………
ಇಂದು ಗೋಕಾಕ ನಗರದಲ್ಲಿ ತಹಸೀಲ್ದಾರ್ ಮೂಲಕ ಮುಖ್ಯ ಮಂತ್ರಿ ಗಳಿಗೆ ಅರ್ಜಿ ಸಲ್ಲಿಸಿದ ನಂತರ ನಮ್ಮ ವಾಹಿನಿ ಜೊತೆ ಮಾತನಾಡಿದ ಸಂಘಟನೆ ಅಧ್ಯಕ್ಷರು ಎನ್ ಹೇಳ್ತಾರೆ ನೋಡೋಣ ಬನ್ನಿ ಪ್ರೊಟೆಸ್ಟ್ ಗಳು ಅಂದರೆ ನಮ್ಮಲಿ ಇದೊಂದು ದಿನದ ಕೆಲಸ ಥರ ಆಗಿದೆ ನಮ್ಮಲ್ಲಿ ನೀರು ಬೇಕು ಅಂದ್ರು ಚಳುವಳಿ ಮಾಡಬೇಕು ಕಬ್ಬಿನ ಬಿಲ್ಲು ಬೇಕು ಅಂದ್ರು ಚಳುವಳಿ ಮಾಡಬೇಕು, ನಮ್ಮಲ್ಲಿ ಈ ಚಳುವಳಿ ಗಳು ಪ್ರತಿಯೊಂದು ಜಿಲ್ಲೆಯಲ್ಲಿ ತಾಲೂಕ ಮಟ್ಟದಲ್ಲಿ …
Read More »ಬೆಳಗಾವಿ -:ಪ್ರವಾಸಿಮಂದಿರದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆ ಸಚಿವರಿಂದ ಸಭೆ
ಬೆಳಗಾವಿ -: ಕೋವಿಡ್-೧೯ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ನೇಕಾರ ಕುಟುಂಬಗಳಿಂದ ನೇರವಾಗಿ ಸೀರೆ ಖರೀದಿಸುವುದು ಹಾಗೂ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಚಿವರಾದ ಶ್ರೀಮಂತ ಪಾಟೀಲ ಭರವಸೆ ನೀಡಿದರು. ಪ್ರವಾಸಿಮಂದಿರದಲ್ಲಿ ಮಂಗಳವಾರ (ಜೂ.9) ನಡೆದ ನೇಕಾರರ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹೊಲಿಗೆ ಯಂತ್ರ ಖರೀದಿ, ವಿದ್ಯುತ್ ಮಗ್ಗಗಳ ಅಳವಡಿಕೆ …
Read More »ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಬದಲಾವಣೆಗಾಗಿ ಸರಕಾರಕ್ಕೆ ಮನವಿ………….
ಚಿಕ್ಕೋಡಿ: ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಬದಲಾವಣೆಗಾಗಿ ಸುಪ್ರಿಂಕೋರ್ಟ್ ನೀಡಿರುವ ಆದೇಶವನ್ನು ಅನುಷ್ಠಾನಗೊಳಿಸಲು ಸರಕಾರ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶ ನೀಡುವಂತೆ ಒತ್ತಾಯಿಸಿ ಮಂಗಳವಾರ ಮೂಲ ಪರಿಶಿಷ್ಟ ಜಾತಿಗಳ ಒಕ್ಕೂಟದ ವತಿಯಿಂದ ಉಪವಿಭಾಗಾಧಿಕಾರಿಗಳ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದರು. ಲಂಬಾಣಿ(ಬಂಜಾರ), ಭೋವಿ, ಕೊರಚ ಕೊರಮ ಮುಂತಾದ ಸಮುದಾಯದ ಜನರನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ತೆಗೆಯಲು ಸುಪ್ರಿಂಕೋರ್ಟ್ ಆದೇಶ ಮಾಡಿರುತ್ತದೆ. ಆದ್ದರಿಂದ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರಿಗೆ ಸುಪ್ರಿಂಕೋರ್ಟ್ ಆದೇಶ ಅನುಷ್ಠಾನಗೊಳಿಸಲು ಸೂಚನೆ ನೀಡಬೇಕು.ಸುಪ್ರಿಂಕೋರ್ಟಿಗೆ ಅನುಪಾಲನ …
Read More »ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಸಮ್ಮುಖದಲ್ಲಿ ಬೆಳಗಾವಿ ಜಿಲ್ಲಾ ಬಿಜೆಪಿ ನಾಯಕರು ಒಗ್ಗಟ್ಟು
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಸಮ್ಮುಖದಲ್ಲಿ ಬೆಳಗಾವಿ ಜಿಲ್ಲಾ ಬಿಜೆಪಿ ನಾಯಕರು ಒಗ್ಗಟ್ಟು ಪ್ರದರ್ಶಿಸಿದ್ದಾರೆ. ರಾಜ್ಯಸಭೆ ಟಿಕೇಟ್ ವಿಚಾರವಾಗಿ ನಡೆದ ಬೆಳಗಾವಿ ಜಿಲ್ಲೆಯ ನಾಯಕರ ಗುದ್ದಾಟ ರಾಜ್ಯ ರಾಜಕೀಯವನ್ನೆ ತಲ್ಲಣಗೊಳಿಸುವ ಮಟ್ಟಿಗೆ ಬಂದಿತ್ತು. ಅಂತಿಮವಾಗಿ ಇಬ್ಬರ ಜಗಳಗಳಲ್ಲಿ ಮೂರನೇಯವರು ಟಿಕೆಟ್ ಗಿಟ್ಟಿಸಿಕೊಂಡಿದ್ದು ಆಯಿತು. ಈಗ ರಾಜ್ಯಸಭೆ ಟಿಕೇಟ್ ವಂಚಿತರಾಗಿರುವ ರಮೇಶ ಕತ್ತಿ ಮತ್ತು ಅವರಿಗಾಗಿ ತೀವ್ರ ಲಾಬಿ ನಡೆಸಿದ್ದ ಸಹೋದರ ಉಮೇಶ ಕತ್ತಿ ಅವರಿಗೆ ಇಂದು ನಳೀನ್ …
Read More »ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಅಭಿನಂದನೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ
ರಾಜ್ಯದ ಹಿರಿಯ ನಾಯಕರಾದ ಗೌರವಾನ್ವಿತ ಶ್ರೀ ಮಲ್ಲಿಕಾರ್ಜುನ ಖರ್ಗೆ ಜೀಯವರು ರಾಜ್ಯಸಭೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಹಿನ್ನಲೆಯಲ್ಲಿ ಹೃದಯ ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ. ಶ್ರೀ ಮಲ್ಲಿಕಾರ್ಜುನ ಖರ್ಗೆಜೀಯರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷವು ಇನ್ನೂ ಉತ್ತುಂಗಕ್ಕೆ ಬೆಳಯಲಿ ಹಾಗೂ ಅವರ ಮಾರ್ಗದರ್ಶನವೂ ನಮ್ಮೆಲ್ಲ ಕಾಂಗ್ರೆಸ್ ಪಕ್ಷದವರಿಗೆ ದಾರಿದೀಪವಾಗಿರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ ಜೀ, ವಿರೋಧ ಪಕ್ಷದ ನಾಯಕರಾದ …
Read More »