ಗೋಕಾಕ :ಸಚಿವರಾದ ರಮೇಶ ಜಾರಕಿಹೊಳಿ ಅವರು ವಯಕ್ತಿಕವಾಗಿ ನೀಡಿದ ಆಹಾರದ ಕಿಟಗಳನ್ನು ಇನ್ನೇರೆಡು ದಿನಗಳಲ್ಲಿ ಗೋಕಾಕ ಮತಕ್ಷೇತ್ರದ ಪ್ರತಿ ಮನೆಗಳಿಗೆ ತಲುಪಿಸಲಾಗುವದೆಂದು ನಗರಸಭೆ ಸದಸ್ಯ ಎಸ್.ಎ ಕೊತವಾಲ ಹೇಳಿದರು ಬುಧವಾರದಂದು ನಗರದ ಸಚಿವರ ಕಾರ್ಯಾಲಯದಲ್ಲಿ ಕರೆದ ಆಹಾರ ಕಿಟ ವಿತರಣಾ ಪೂರ್ವಭಾವಿ ಸಭೆಯಲ್ಲಿ ಮಾತನಾಡುತ್ತಾ ಮಹಾಮಾರಿ ಕೊರೋನಾ ವೈರಸ್ ನಿಂದ ಸಂಕಷ್ಟಗೋಳಲಾದ ಕ್ಷೇತ್ರದ ಜನರಿಗೆ ಸಚಿವರು ವಯಕ್ತಿಕವಾಗಿ ಆಹಾರ ಕಿಟಗಳನ್ನು ನೀಡುತ್ತಿದ್ದಾರೆ ಜನಪ್ರತಿನಿಧಿಗಳು , ಕಾರ್ಯಕರ್ತರು ಹಾಗೂ ವಿವಿಧ ಇಲಾಖೆಗಳ …
Read More »ಇಂದು ಇಬ್ಬರು ಕೊವಿಡ್ ಸೊಂಕೀತರು ಗುಣಮುಖ, ಬಿಡುಗಡೆ: ಕುಡಚಿ ಪಟ್ಟಣ ಈಗ ಕೋರಾನಾ ಮುಕ್ತ
ಬೆಳಗಾವಿ:ಕೋವಿಡ್-೧೯ ಸೋಂಕು ತಗುಲಿದ್ದ ಮಹಿಳೆಯು ಸೇರಿದಂತೆ ಇಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದಬಿಡುಗಡೆಮಾಡಲಾಗಿದೆ. ಈ ಮೂಲಕ ಈಗ ಕುಡಚಿ ಪಟ್ಟಣ ಕೊರೋನಾ ಮುಕ್ತವಾಗಿದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಯಬಾಗ ತಾಲ್ಲೂಕಿನ ಕುಡಚಿಯ ಇಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಒಟ್ಟು ಹದಿನೆಂಟು ಕೊರೋನಾ ಸೊಂಕೀತರ ಪತ್ತೆಯಾಗಿದ್ದರು. ಇವತ್ತು ಇಬ್ಬರು ಗುಣಮುಖರಾದ ಬಳಿಕ ಮನೆಗೆ ಸೇರಿದ್ದು …
Read More »ಬೆಳಗಾವಿ-ಸಮೀಕ್ಷೆಗೆ ತೆರಳಿದ ಅಂಗನವಾಡಿ,ಹಾಗೂ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ
ಬೆಳಗಾವಿ- ಸಮೀಕ್ಷೆಗೆ ತೆರಳಿದ ಅಂಗನವಾಡಿ,ಹಾಗೂ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಿದ ಘಟನೆ ಬೆಳಗಾವಿಯ ಗಣೇಶಪೂರದಲ್ಲಿ ನಡೆದಿದೆ. ಅಂಗನವಾಡಿ,ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಪ್ಯಾರಾ ಮೆಡಿಕಲ್ ವರ್ಕರ್ಸ್ ಗಳು ಇಂದು ಗಣೇಶಪೂರದಲ್ಲಿ ಕೊರೋನಾ ಕುರಿತು ಸಾರ್ವಜನಿಕರು ವಹಿಸಬೇಕಾದ ಮುಂಜಾಗೃತಾ ಕ್ರಮಗಳ ಕುರಿತು ಜಾಗೃತಿ ಮೂಡಿಸುವಾಗ ರಿಕ್ಷಾ ಚಾಲಕನೊಬ್ಬ ಇವರ ಜೊತೆ ಅಸಭ್ತವಾಗಿ ವರ್ತಿಸಿ ಹಲ್ಲೆ ಮಾಡಿದ್ದಾನೆ ಹಲ್ಲೆ ಮಾಡಿದ ಆರೋಪದ ಮೇಲೆ ಓರ್ವನನ್ನು ಬಂಧಿಸಲಾಗಿದೆ.ಈ ಕುರಿತು ಕ್ಯಾಂಪ್ ಠಾಣೆಯಲ್ಲಿ …
Read More »ಮನುಷ್ಯತ್ವ,ಮಾನವೀಯತೆ ಗುಣ ಹೊಂದಿರದವರು ಮನುಷ್ಯರೇ ಅಲ್ಲ;ಗವಿಮಠ
ಬೆಳಗಾವಿ: ಪ್ರಸಕ್ತ ಕೊರೋನಾ ಸಂಕಷ್ಟದದಿನಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಪ್ರತಿಯೊಬ್ಬರೂ ಮಾನವೀಯತೆಯಿಂದ ನಡೆದುಕೊಳ್ಳಬೇಕು.ಮನುಷ್ಯತ್ವ ,ಮಾನವೀಯತೆ ಬಿಟ್ಟವರು ಮನುಷ್ಯರೇ ಅಲ್ಲ ಎಂದು ಹಿರಿಯ ರಂಗಕರ್ಮಿ ಶ್ರೀ ಬಿ.ಎಸ್.ಗವಿಮಠ ಅವರು ಇಂದಿಲ್ಲಿ ಹೇಳಿದರು.ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯು ಮೂವತ್ತು ಸಂಗೀತ ಕಲಾವಿದರಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿ ಅವರು ಮಾತನಾಡುತ್ತಿದ್ದರು. ಖ್ಯಾತ ಕವಿ ಸಿದ್ದಯ್ಯ ಪುರಾಣಿಕರ ” ಏನಾದರೂ ಆಗು ಮೊದಲು ಮಾನವನಾಗು” ಎಂಬ ಕವಿವಾಣಿಯನ್ನು ಉಲ್ಲೇಖಿಸಿದ …
Read More »ಹುಕ್ಕೇರಿ ಸದಲಗಾ ಪಟ್ಟಣದಲ್ಲಿರುವ ಏಕವೀರಾ ತಾಯಿ ದೇವಸ್ಥಾನದ ಕೆರೆಯನ್ನು ದುರಸ್ತಿ
ಚಿಕ್ಕೋಡಿ – ಶಾಸಕ ಗಣೇಶ ಪ್ರಕಾಶ ಹುಕ್ಕೇರಿ ಸದಲಗಾ ಪಟ್ಟಣದಲ್ಲಿರುವ ಏಕವೀರಾ ತಾಯಿ ದೇವಸ್ಥಾನದ ಕೆರೆಯನ್ನು ದುರಸ್ತಿ ಮಾಡಿಸಿದ್ದಾರೆ. ಆ ಮಾರ್ಗವಾಗಿ ಹೋಗುವಾಗ ಹತ್ತಿರವಿರುವ ಕೆರೆ ಹಾಗೂ ಸುತ್ತಮುತ್ತಲಿನ ಪರಿಸ್ಥಿತಿಯನ್ನು ಗಮನಿಸಿದರು. ಅದು ಹೂಳು ಮತ್ತು ಪಾಚಿಯಿಂದ ತುಂಬಿರುವುದನ್ನು ಗಮನಿಸಿದ ಶಾಸಕರು ಕೂಡಲೆ ಸಂಪೂರ್ಣ ಕೆರೆಯನ್ನು ದುರಸ್ತಿ ಹಾಗೂ ಸ್ವಚ್ಛ ಮಾಡಿಸಿದರು . ಶಾಸಕರ ಈ ಕಳಕಳಿಗೆ ಏಕವೀರಾತಾಯಿ ದೇವಸ್ಥಾನದ ಕಮಿಟಿಯವರು ಕೃತಜ್ಞತೆ ಸಲ್ಲಿಸಿದರು.
Read More »ಬೆಳಗಾವಿ ಇಂದ ಬೆಂಗಳೂರಿಗೆ ಮೊದಲನೇ ಬಸ್……..
ಬೆಳಗಾವಿ: ಇಂದು ಬೆಳಗಾವಿ ಇಂದ ಬಸ್ ಸಂಚಾರ ಆರಂಭ ಮೊದಲು ಬೆಳಗಾವಿ ಇಂದ ಬೆಂಗಳೂರಿಗೆ ಮೊದಲನೇ ಬಸ್ ಹೊರಟಿತು ಹಾಗೇ ಮುನ್ನೆಚ್ಚರಿಕೆ ಕ್ರಮ ವಾಗಿ ಥರ್ಮಲ್ ಸ್ಕ್ಯಾನಿಂಗ್ ಮಾಡಿ ಕೇವಲ 30 ಜನ ಪ್ರಯಾಣಿಕರಿಗೆ ಮಾತ್ರ ಅವಕಾಶ ಇತ್ತು ಹಾಗೇ ಸಿಹಿ ಹಂಚಿ ಬೆಳಗಾವಿ ಇಂದ ಮೊದಲನೇ ಬಸ್ ಬೆಂಗಳೂರಿನ ಕಡೆಗೆ ಹೊರಟಿತು ಬಸ್ ನಿಲ್ದಾಣದ ತುಂಬಾ ಮುನ್ನೆಚ್ಚರಿಕಾ ಕ್ರಮ ತೊಗೊಂಡು ಮಾಸ್ಕ್ ಧರಿಸುವುದು ಕಡ್ಡಾಯ ವಾಗಿತ್ತು ಸುಮಾರು ದಿನಗಳಿಂದ …
Read More »ಉತ್ತರ ಕರ್ನಾಟಕಕ್ಕೆ ಮತ್ತೊಂದು ಅನ್ಯಾಯ; ಬೆಳಗಾವಿಯ ಪ್ರವಾಸೋದ್ಯಮ ಉಪನಿರ್ದೇಶಕರ ಕಚೇರಿ ಮಂಗಳೂರಿಗೆ ಎತ್ತಂಗಡಿ!
ಬೆಳಗಾವಿ ; ಇಡೀ ರಾಜ್ಯವೇ ಕೊರೋನಾ ವೈರಸ್ ಮಹಾಮಾರಿ ವಿರುದ್ಧ ಹೋರಾಟದಲ್ಲಿ ತೊಡಗಿಕೊಂಡಿದೆ. ಇಂತಹ ಸಂದರ್ಭದಲ್ಲಿ ಬೆಳಗಾವಿಯ ಪ್ರಮುಖ ಕಚೇರಿಯೊಂದು ಮಂಗಳೂರಿಗೆ ಎತ್ತಂಗಡಿ ಆಗಿದೆ. ಇದು ಉತ್ತರ ಕರ್ನಾಟಕ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಬೆಳಗಾವಿಯ ಕೆಶಿಪ್ ಕಚೇರಿ ಹಾಸನಕ್ಕೆ ವರ್ಗವಾಗಿತ್ತು. ಇದು ಉತ್ತರ ಕರ್ನಾಟಕ ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ನಂತರ ವಿಟಿಯು ಸ್ಥಳಾಂತರಕ್ಕೆ ಯತ್ನ ನಡೆಯಿತು. ಆದರೆ, ಇದು ಸಾಧ್ಯವಾಗಿರಲಿಲ್ಲ. ಸಮ್ಮಿಶ್ರ ಸರ್ಕಾರದ ಸೂಪರ್ ಸಿಎಂ …
Read More »:ಇಂದಿನಿಂದ ಅಂತರ್ ಜಿಲ್ಲಾ ಬಸ್ ಸಂಚಾರ ಆರಂಭ ಹಿನ್ನಲೆ
ಚಿಕ್ಕೋಡಿ :ಇಂದಿನಿಂದ ಅಂತರ್ ಜಿಲ್ಲಾ ಬಸ್ ಸಂಚಾರ ಆರಂಭ ಹಿನ್ನಲೆ ಬೆಳಿಗ್ಗೆ 7 ಗಂಟೆಯಿಂದ ಬಸ್ ಸಂಚಾರ ಆರಂಭ ಹಿನ್ನಲೆ ಇನ್ನೂ ಬಸ್ ನಿಲ್ದಾಣದತ್ತ ಸುಳಿಯದ ಪ್ರಯಾಣಿಕರು ಖಾಲಿ ಖಾಲಿ ಇರುವ ಚಿಕ್ಕೋಡಿ ನಿಲ್ದಾಣ ಸಂಜೆ 7 ಗಂಟೆವರೆಗೂ ಬಸ್ ಸಂಚಾರ. ಇನ್ನೂ ಸುಮಾರು ೩೫ ಬಸ್ ಗಳು ತಾಲೂಕಿನ ಮತ್ತು ಪಕ್ಕದ ಜಿಲ್ಲೆಗಳಿಗೆ ಸಂಚಾರ ಸಿದ್ದತೆ. ಚಿಕ್ಕೋಡಿ ವಿಭಾಗದಲ್ಲಿ ಆರು ಘಟಕಗಳಿಂದ 234 ಬಸ್ಗಳನ್ನು ಸಂಚಾರಕ್ಕೆ ವ್ಯವಸ್ಥೆ …
Read More »ಬೆಳಗಾವಿ: ಕೊರೊನಾ ಲಾಕ್ಡೌನ್ನಿಂದ ಖತರ್ನಾಕ್ ಗ್ಯಾಂಗ್ ಅರೆಸ್ಟ್…….
ಬೆಳಗಾವಿ: ಕೋಟ್ಯಂತರ ಮೌಲ್ಯದ ಜಮೀನು, ವಿವಿಧ ಬ್ಯಾಂಕ್ಗಳಲ್ಲಿದ್ದ ಲಕ್ಷಾಂತರ ರೂ. ಠೇವಣಿ ಹಣದ ಒಡೆಯನನ್ನೇ ಅಪಹರಿಸಿದ್ದ ಖತರ್ನಾಕ್ ಗ್ಯಾಂಗ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಾಕ್ಡೌನ್ ಮುನ್ನ ಕಿಡ್ನಾಪ್ ಮಾಡಿದ್ದ ಖದೀಮರು ಲಾಕ್ಡೌನ್ ಸಡಿಲಿಕೆಯಾಗುತ್ತಿದ್ದಂತೆ ಬಾಲ ಬಿಚ್ಚಲು ಹೋಗಿ ಪೊಲೀಸರ ಅತಿಥಿಯಾಗಿದ್ದಾರೆ. ಬೆಳಗಾವಿ ನಗರದ ಬಾಂದೂರ್ ಗಲ್ಲಿಯ ನಿವಾಸಿ ಶ್ರೀಕಾಂತ್ ಚೌಗಲೆ ಅವರನ್ನು ಫೆಬ್ರವರಿ ಮೊದಲ ವಾರದಲ್ಲಿ ಕಿಡ್ನಾಪ್ ಮಾಡಲಾಗಿತ್ತು. ನಗರದ ದೇಶಪಾಂಡೆ ಪೆಟ್ರೋಲ್ ಬಂಕ್ ಸಮೀಪದ ಹೋಟೆಲಿಗೆ ಉಪಹಾರ ತರಲು …
Read More »ಮಹಾರಾಷ್ಟ್ರದಿಂದ ಕಳ್ಳ ಮಾರ್ಗದ ಮೂಲಕ ಬಂದ ಮೂವರ ವಿರುದ್ಧ ಎಫ್ಐಆರ್
ಚಿಕ್ಕೋಡಿ: ಕಳ್ಳ ಮಾರ್ಗದಿಂದ ರಾಜ್ಯ ಪ್ರವೇಶಿಸಿದ ಮೂವರ ವಿರುದ್ಧ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರದಿಂದ ಪಾಸ್ ಇಲ್ಲದೇ ಕಳ್ಳ ಮಾರ್ಗದಿಂದ ಬಂದ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಹಾರಾಷ್ಟ್ರದ ಮೀರಜ ನಗರದಿಂದ ಯಾವುದೇ ಪಾಸ್ ಇಲ್ಲದೇ ಬಂದಿದ್ದ ಆರೋಪಿಗಳನ್ನು ಹುಕ್ಕೇರಿ ಪಿಎಸ್ಐ ಶಿವಾನಂದ ಗುಡಗನಟ್ಟಿ ಅವರ ತಂಡ ಪತ್ತೆ ಹಚ್ಚಿದೆ. ಪತ್ನಿ ಹಾಗೂ ಮಗನನ್ನು ಕಳ್ಳ ಮಾರ್ಗದಿಂದ ಹುಕ್ಕೇರಿ ಪಟ್ಟಣದ ಕಲಾಲ್ ಗಲ್ಲಿಯ ಮನೆಗೆ …
Read More »