ಚಿಕ್ಕೋಡಿ: ಕಳ್ಳ ಮಾರ್ಗದಿಂದ ರಾಜ್ಯ ಪ್ರವೇಶಿಸಿದ ಮೂವರ ವಿರುದ್ಧ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರದಿಂದ ಪಾಸ್ ಇಲ್ಲದೇ ಕಳ್ಳ ಮಾರ್ಗದಿಂದ ಬಂದ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಹಾರಾಷ್ಟ್ರದ ಮೀರಜ ನಗರದಿಂದ ಯಾವುದೇ ಪಾಸ್ ಇಲ್ಲದೇ ಬಂದಿದ್ದ ಆರೋಪಿಗಳನ್ನು ಹುಕ್ಕೇರಿ ಪಿಎಸ್ಐ ಶಿವಾನಂದ ಗುಡಗನಟ್ಟಿ ಅವರ ತಂಡ ಪತ್ತೆ ಹಚ್ಚಿದೆ. ಪತ್ನಿ ಹಾಗೂ ಮಗನನ್ನು ಕಳ್ಳ ಮಾರ್ಗದಿಂದ ಹುಕ್ಕೇರಿ ಪಟ್ಟಣದ ಕಲಾಲ್ ಗಲ್ಲಿಯ ಮನೆಗೆ …
Read More »ಕ್ವಾರಂಟೈನ್ ನಲ್ಲಿರುವ ಮಹಾರಾಷ್ಟ್ರಕ್ಕೆ ವಲಸೆ ಹೋಗಿದ್ದ ರಾಜ್ಯದ ಕಾರ್ಮಿಕರ ಮಕ್ಕಳಿಗೆ ಆಟಿಕೆಯ ಸಾಮಗ್ರಿಗಳನ್ನು ನೀಡಲಾಯಿತು.
ಯಮಕನಮರಡಿ: ಕ್ವಾರಂಟೈನ್ ನಲ್ಲಿರುವ ಮಹಾರಾಷ್ಟ್ರಕ್ಕೆ ವಲಸೆ ಹೋಗಿದ್ದ ರಾಜ್ಯದ ಕಾರ್ಮಿಕರ ಮಕ್ಕಳಿಗೆ ಯಮಕನಮರಡಿ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಆಟಿಕೆಯ ಸಾಮಗ್ರಿಗಳನ್ನು ನೀಡಲಾಯಿತು. ಈ ಸಮಯದಲ್ಲಿ ಆಟಿಕೆ ಸಾಮಗ್ರಿಗಳನ್ನು ಪಡೆದ ಪುಟಾಣಿ ಮಕ್ಕಳ ಮೊಗದಲ್ಲಿ ಸಂತಸ ಕಂಡು ಅಲ್ಲಿದ್ದ ಜನರೆ ಬೆರಾಗಾಗಿದ್ದರು. ಕಳೆದ ಒಂದೂವರೆ ತಿಂಗಳಿಂದ ಲಾಕ್ಡೌನ್ ನಿಂದ ನರಕಯಾತನೆ ಅನುಭವಿಸಿದ್ದ ಮಕ್ಕಳು ಆಟಿಕೆ ಸಾಮಗ್ರಿಗಳನ್ನು ಪಡೆದು ಖುಷಿಪಟ್ಟಿದ್ದು ಅಷ್ಟಿಷ್ಟು ಅಲ್ಲ. ಯಮಕನಮರಡಿಯ ದಡ್ಡಿ …
Read More »ಬೆಳಗಾವಿ:ನಾಳೆಯಿಂದ ಕೇಂದ್ರ ಬಸ್ ನಿಲ್ದಾಣದಿಂದ 252 ಬಸ್ ಗಳು ಬೀದಿಗಿಳಿಯಲಿವೆ.
ಬೆಳಗಾವಿ: ರಾಜ್ಯ ಸರ್ಕಾರ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದು, ನಾಳೆಯಿಂದ ಕೇಂದ್ರ ಬಸ್ ನಿಲ್ದಾಣದಿಂದ 252 ಬಸ್ ಗಳು ಬೀದಿಗಿಳಿಯಲಿವೆ. ಬಸ್ ಸಂಚಾರಕ್ಕಾಗಿ ನಿಲ್ದಾಣದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಪ್ರಯಾಣಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. ನಿಲ್ದಾಣಕ್ಕೆ ಬರೋ ಎಲ್ಲಾ ಪ್ರಯಾಣಿಕರಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುವದು, ಬಸ್ ನಿಲ್ದಾಣಕ್ಕೆ ಆಗಮಿಸುವವರಿಗಾಗಿ ಸ್ಯಾನಿಟೈಸರ್ ಸ್ಪ್ರೆಯಿಂಗ್ ಮಷಿನ್ ಅಳವಡಿಕೆಗೆ ವ್ಯವಸ್ಥೆ ಮಾಡಲಾಗಿದೆ. ಒಂದು ಬಸ್ ನಲ್ಲಿ 30 ಜನ …
Read More »ಬೆಳಗಾವಿ ಜಿಲ್ಲೆಯಲ್ಲಿ ಇಬ್ಬರಲ್ಲಿ ಮತ್ತೆ ಸೊಂಕು ಪತ್ತೆ
ಬೆಳಗಾವಿ -ಸೋಮವಾರದ ಹೆಲ್ತ್ ಬುಲಿಟೀನ್ ಬೆಳಗಾವಿಗೆ ಮತ್ತೆ ಶಾಕ್ ನೀಡಿದೆ ,ಬೆಳಗಾವಿ ಜಿಲ್ಲೆಯಲ್ಲಿ ಇಬ್ಬರಲ್ಲಿ ಮತ್ತೆ ಸೊಂಕು ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಜಿಲ್ಲಾಡಳಿತದ ವರದಿಯ ಪ್ರಕಾರ 118ಕ್ಕೆ ತಲುಪಿದೆ. ಇಂದು ಸೊಂಕು ಪತ್ತೆಯಾದ ಇಬ್ಬರು ಮುಂಬೈಯಿಂದ ಬೆಳಗಾವಿಗೆ ಬಂದಿದ್ದರು ನಿಪ್ಪಾಣಿ ಬಳಿ ಇವರನ್ನು ಕ್ವಾರಂಟೈನ್ ಮಾಡಲಾಗಿತ್ತು. ಓರ್ವ ಮಹಿಳೆಗೆ ಮಹಾರಾಷ್ಟ್ರದ ನಂಟಿನಿಂದ ಸೊಂಕು ತಗಲಿದ್ದು ,ಇನ್ನೋರ್ವರಿಗೆ ತಬ್ಲಿಗ್ ನಂಟಿನಿಂದ ಸೊಂಕು ತಗಲಿದೆ.
Read More »ಕಳಸಾ, ಬಂಡೂರಿ ಹಾಗೂ ಮಹಾದಾಯಿ ಕಾಮಗಾರಿ ಆರಂಭ:ಸಚಿವ ರಮೇಶ ಜಾರಕಿಹೊಳಿ…..
ಬೆಳಗಾವಿ- ಕಳಸಾ, ಬಂಡೂರಿ ಹಾಗೂ ಮಹಾದಾಯಿ ಕಾಮಗಾರಿ ಆರಂಭ ವಿಚಾರ ಕುರಿತು ದೆಹಲಿಗೆ ಹೋಗಲು ವಿಮಾನ ಸೌಲಭ್ಯ ಇಲ್ಲ, ಹೀಗಾಗಿ ಹೋಗಲಾಗಿಲ್ಲ ಶೀಘ್ರದಲ್ಲೇ ರಸ್ತೆಯ ಮೂಲಕವೇ ಅಧಿಕಾರಿಗಳ ಜೊತೆಗೆ ದೆಹಲಿಗೆ ಹೋಗಿ ಕೇಂದ್ರ ಜತೆ ಚರ್ಚೆ ಮಾಡುವದಾಗಿ ಜಲಸಂಪನ್ನೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಜಲಸಂಪನ್ಮೂಲ ಇಲಾಖೆತ ಕಚೇರಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ ಜಲಸಂಪನ್ಮೂಲ ಸಚಿವನಾದ ಬಳಿಕ ರಾಜ್ಯದ ಎಲ್ಲಾ ಜಲಾಶಯಕ್ಕೆ ಭೇಟಿ ನೀಡಿದ್ದೇನೆ. …
Read More »6609 ಜನರ ವರದಿ ಕೊರೊನಾ ನೆಗೆಟಿವ್ ನಾಳೆ146 ಜನರ ವರದಿ ನಿರೀಕ್ಷೆಯಲ್ಲಿ ಜಿಲ್ಲಾಡಳಿತ
ಬೆಳಗಾವಿ- ನಾಳೆ 146 ಕೊರೊನಾ ಶಂಕಿತರ ವರದಿ ನಿರೀಕ್ಷೆಯಲ್ಲಿ ಬೆಳಗಾವಿ ಜಿಲ್ಲಾಡಳಿತವಿದ್ದು ಬೆಳಗಾವಿ ಜಿಲ್ಲಾಡಳಿತದಿಂದ ಹೆಲ್ತ್ ಬುಲೆಟಿನ್ ರಿಲೀಸ್ ಆಗಿದೆ. ಬೆಳಗಾವಿ ಜಿಲ್ಲೆಯಲ್ಲಿ 50 ಆಕ್ಟಿವ್ ಕೊರೊನಾ ಪಾಸಿಟಿವ್ ಕೇಸ್ ಗಳಿವೆ, ಬೆಳಗಾವಿ ಜಿಲ್ಲೆಯಲ್ಲಿ ಈವರೆಗೂ 8281 ಜನರ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ. ಒಟ್ಟು 78 ಜನರಿಗೆ 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಒಟ್ಟು 50 ಜನರಿಗೆ ಬೆಳಗಾವಿಯ ಬೀಮ್ಸ್ ಆಸ್ಪತ್ರೆಯಲ್ಲಿ ಐಸೋಲೇಟ್ ಮಾಡಲಾಗಿದೆ. …
Read More »ಮುಂಗಾರು ಹಂಗಾಮಿಗೆ ರೈತರಿಗೆ ಬೇಕಾಗುವ ಬೀಜ ರಸಗೊಬ್ಬರವನ್ನು ಸಚಿವರಿಂದ ವಿತರಣೆ
ಗೋಕಾಕ :ಪ್ರಸಕ್ತ ಮುಂಗಾರು ಹಂಗಾಮಿಗೆ ಕೃಷಿಗೆ ಸಂಭಂದಪಟ್ಟ ಬೀಜ ಗೊಬ್ಬರ ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ಕೃಷಿ ಇಲಾಖೆಯಿಂದ ಕಲ್ಪಿಸಲಾಗಿದ್ದು ರೈತರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ನಗರದ ಸಚಿವರ ಕಾರ್ಯಾಲಯದ ಆವರಣದಲ್ಲಿ ಕೃಷಿ ಇಲಾಖೆಯಿಂದ ನೀಡಲಾದ ಬೀಜಗಳನ್ನು ರೈತರಿಗೆ ವಿತರಿಸಿ ಮಾತನಾಡುತ್ತಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪನವರು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿ ಹಲವಾರು ಯೋಜನೆಗಳನ್ನು ಜನರಿಗೆ ತರುವದರೊಂದಿಗೆ ರೈತರ ಹಿತ …
Read More »ದಲಿತ ಯುವಕನ ಕೊಲೆ ಖಂಡಿಸಿ ಸಚಿವ ರಮೇಶ ಜಾರಕಿಹೊಳಿಯವರಿಗೆ ಮನವಿ
ಗೋಕಾಕ : ಗೋಕಾಕ ನಗರದಲ್ಲಿ 06/05/2020 ರಂದು ದಲಿತ ಯುವಕ ಸಿದ್ದು ಕನಮಡ್ಡಿ ಯವರನ್ನು ಮಾರಕಾಸ್ತ್ರ ದಿಂದ ಕೊಲೆ ಮಾಡಿ ಕೊಲೆಗಾರರು ಪರಾರಿಯಾಗಿದ್ದರು. ಕೊಲೆಯಾದ ವ್ಯಕ್ತಿಯು ಸಾಯುವಾಗ ಅವನಿಗೆ ಜೀವ ಬೆದರಿಕೆ ಹಾಕಿರೋ ವ್ಯಕ್ತಿಗಳ ಹೆಸರು ಹೇಳಿ ಸಾವನ್ನಪಿದನ್ನು ಅದರಿಂದ ಕೊಲೆಗಾರನ್ನು ಬಂಧಿಸಿ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇಲ್ಲದಿದ್ದರೆ ದಲಿತ ಸಂಘಟನೆಗಳು ಮುಂದಿನ ದಿನಮಾನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು ಮತ್ತು ಹಲವು ಬೇಡಿಕೆಗಳನ್ನು ರಾಜ್ಯ …
Read More »ಮೇ ೧೭ ರಂದು ಬೆಳಗ್ಗೆ ೧೦ ಗಂಟೆಯಿಂದ ಸಾಯಂಕಾಲ ೫ ಘಂಟೆಯವರೆಗೆ ಬೆಳಗಾವಿಯ ಕೆಲವೆಡೆ ವಿದ್ಯುತ್ ನಿಲುಗಡೆ ಆಗಲಿದೆ
ಬೆಳಗಾವಿ -: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮೇ ೧೭ ರಂದು ಬೆಳಗ್ಗೆ ೧೦ ಗಂಟೆಯಿಂದ ಸಾಯಂಕಾಲ ೫ ಘಂಟೆಯವರೆಗೆ ಬೆಳಗಾವಿಯ ಕೆಲವೆಡೆ ವಿದ್ಯುತ್ ನಿಲುಗಡೆ ಆಗಲಿದೆ. ೩೩ ಕೆ.ವ್ಹಿ. ಆರ್ ಎಮ್-೨ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಬರುವ ಮರಾಠಾ ಕಾಲೊನಿ, ಎಸ್.ವ್ಹಿ ಕಾಲೊನಿ, ಎಮ್.ಜಿ. ಕಾಲೊನಿ, ೧ನೇ ಗೇಟ್, ಲೀಲೆ ಗ್ರೌಂಡ್, ಸಾವರ್ಕರ್ ರೋಡ, ಮಹರ್ಷಿ ರೋಡ್, ನೆಹರು ರೋಡ್, ರಾಯ್ …
Read More »ಬೇರೆ-ಬೇರೆ ಜಿಲ್ಲೆ, ರಾಜ್ಯ ಹಾಗೂ ದೇಶಗಳಿಂದ ಬಂದಿರುವ ಜನರ ಆರೋಗ್ಯವನ್ನು ಪರಿಶೀಲಿಸಬೇಕು ಎಂದು ಅರಭಾವಿ ಶಾಸಕ ಹಾಗೂ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗೋಕಾಕ : ಬೇರೆ-ಬೇರೆ ಜಿಲ್ಲೆ, ರಾಜ್ಯ ಹಾಗೂ ದೇಶಗಳಿಂದ ಬಂದಿರುವ ಜನರ ಆರೋಗ್ಯವನ್ನು ಪರಿಶೀಲಿಸಬೇಕು. ಇದರಲ್ಲಿ ಯಾವುದೇ ಅನುಕಂಪ ತೋರದೇ ಅವರನ್ನು ಕ್ವಾರಂಟೈನ್ಗೆ ಒಳಪಡಿಸಬೇಕೆಂದು ಅರಭಾವಿ ಶಾಸಕ ಹಾಗೂ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಕೋವಿಡ್-19 ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ದೂರವಾಣಿ ಮೂಲಕ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ …
Read More »