Breaking News

ಬೆಳಗಾವಿ

ಬಿ.ಎಸ್.ಯಡಿಯೂರಪ್ಪ, ನನೆಗುದಿಗೆ ಬಿದ್ದಿದ್ದ ಕಚೇರಿಗಳ ಸ್ಥಳಾಂತರ ಕಾರ್ಯಕ್ಕೆ ಹಠಾತ್ ಆದೇಶಿಸಿದ್ದಾರೆ.

ಬೆಂಗಳೂರು:  ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ದಾಳವನ್ನು ಮಾಜಿ ಸಚಿವ ಉಮೇಶ ಕತ್ತಿ ಉರುಳಿಸಲಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನನೆಗುದಿಗೆ ಬಿದ್ದಿದ್ದ ಕಚೇರಿಗಳ ಸ್ಥಳಾಂತರ ಕಾರ್ಯಕ್ಕೆ ಹಠಾತ್ ಆದೇಶಿಸಿದ್ದಾರೆ. ರಾಜ್ಯಮಟ್ಟದ ನಿಗದಿತ ಸರ್ಕಾರಿ ಕಚೇರಿಗಳನ್ನು ಒಂದು ತಿಂಗಳಲ್ಲಿ ಬೆಳಗಾವಿ ಸುವರ್ಣಸೌಧಕ್ಕೆ ಸ್ಥಳಾಂತರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬುಧವಾರ ನಡೆದ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಭೆಯಲ್ಲಿ ಈ ಸೂಚನೆ ನೀಡಿದ್ದಾರೆ. ಮುಂದಿನ ಸಭೆಯೊಳಗೆ …

Read More »

ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಕೊರೋನಾ ಲಗ್ಗೆಯಿಟ್ಟ ಹಿನ್ನೆಲೆ ಇಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಾಲೂಕಾ ಅಧಿಕಾರಿಗಳ ಜೊತೆ ಸಭೆ

ಗೋಕಾಕ:  ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಕೊರೋನಾ ಲಗ್ಗೆಯಿಟ್ಟ ಹಿನ್ನೆಲೆ ಇಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಾಲೂಕಾ ಅಧಿಕಾರಿಗಳ ಜೊತೆ ಸಭೆ ನಡೆಸಿದರು.  ಬುಧವಾರದಂದು ನಗರದ ತಹಶೀಲದಾರ ಕಾರ್ಯಾಲಯದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಾ ಅಧಿಕಾರಿಗಳ ಸಭೆ ನಡೆಯಿಸಿದ ನಂತರ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದ ಅವರು ತಲಾ ಒಂದೊಂದು ಕೊರೋನಾ ಪ್ರಕರಣ ದೃಢಪಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ತಿಳಿಸಿದರು.  ಮುಂಬೈ …

Read More »

ಸಚಿವ ರಮೇಶ್ ಜಾರಕಿಹೊಳಿ ಅವರು ನಾಳೆಯಿಂದ( ಜೂನ್ 4) ಐದು ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಳಗಾವಿ: ಜಿಲ್ಲೆಯಲ್ಲಿ ರಾಜ್ಯ ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ನಾಳೆಯಿಂದ( ಜೂನ್ 4) ಐದು ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಂಗಳೂರಿನಿಂದ ಬುಧವಾರ ಬೆಳಿಗ್ಗೆ 9 ಗಂಟೆಗೆ ಗೋಕಾಕಗೆ ಆಗಮಿಸಿ ವಾಸ್ತವ್ಯ. 5 ರಂದು ಬೆಳಿಗ್ಗೆ 9 ಗಂಟೆಗೆ ಗೋಕಾಕ್ ದಿಂದ ಹೊರಟು 11 ಗಂಟೆಗೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಕುಂದು ಕೊರತೆ ವಿಚಾರಣೆ, 12 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೊರೊನಾ …

Read More »

ಬೆಳಗಾವಿ ಜಿಲ್ಲೆಯಲ್ಲಿ ಪ್ರಸ್ತುತ 13 ಕಂಟೈನ್ಮೆಂಟ್ ಝೋನ್ …….

ಬೆಳಗಾವಿ ಜಿಲ್ಲೆಯಲ್ಲಿ ಪ್ರಸ್ತುತ 13 ಕಂಟೈನ್ಮೆಂಟ್ ಝೋನ್ ಗಳು ಅಸ್ತಿತ್ವದಲ್ಲಿವೆ. ಕೊರೋನಾ ಪಾಸಿಟಿವ್ ಕಂಡು ಬಂದ ಪ್ರದೇಶಗಳನ್ನು ಕಂಟೈನ್ಮೆಂಟ್ ಝೋನ್ ಗಳೆಂದು ಗುರುತಿಸಿ, ಆ ಪ್ರದೇಶದಲ್ಲಿ ಸಂಪೂರ್ಣ ಜನರ ಓಡಾಟವನ್ನು ಪ್ರತಿಬಂಧಿಸಲಾಗುತ್ತದೆ. ಅಲ್ಲಿಂದ ಯಾರೂ ಹೊರಗೆ ಹೂಗುವುದನ್ನು ಮತ್ತು ಆ ಪ್ರದೇಶಕ್ಕೆ ಹೊರಗಿನವರ ಪ್ರವೇಶವನ್ನು ನಿರ್ಭಂದಿಸಲಾಗುತ್ತದೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ, ಸದಾಶಿವನಗರ, ಮಳೆನಟ್ಟಿ, ಕಂಗ್ರಾಳಿ ಕೆಎಚ್, ಅಗಸಗಾ, ರಾಯಬಾಗ ತಾಲೂಕಿನ ಕುಡಚಿ, ಕುಡಚಿ ಗ್ರಾಮೀಣ, ರಾಮದುರ್ಗ ತಾಲೂಕಿನ ಕಲ್ಲೂರು, ಹುಕ್ಕೇರಿ …

Read More »

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಊಟೋಪಚಾರ ನೀಡಿ ಆರೈಕೆ ಮಾಡಿದ್ದ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಜಗಣಭೀ ಬಾಪುಲಾಲ್ ಪಟೇಲ್ ಅಜ್ಜಿ (108) ಇಂದು ನಿಧನ

ಚಿಕ್ಕೋಡಿ: ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಊಟೋಪಚಾರ ನೀಡಿ ಆರೈಕೆ ಮಾಡಿದ್ದ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಜಗಣಭೀ ಬಾಪುಲಾಲ್ ಪಟೇಲ್ ಅಜ್ಜಿ (108) ಇಂದು ನಿಧನರಾಗಿದ್ದಾರೆ. 1972ರಲ್ಲಿ ಮಹಾರಾಷ್ಟ್ರದ ಔರವಾಡ ಗ್ರಾಮದ ದೇವಸ್ಥಾನದ ಜಮೀನು ವಾದವನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ಕೈಗೆತ್ತಿಕೊಂಡಿದ್ದರು. ಈ ಹಿನ್ನೆಲೆ ಚಿಕ್ಕೋಡಿಯ ಕರೋಶಿ ಗ್ರಾಮದಲ್ಲಿ ಅಂಬೇಡ್ಕರ್ ಅವರು 9 ದಿನ ತಂಗಿದ್ದರು. ಈ ವೇಳೆ ಅವರಿಗೆ ಜಗಣಭೀ ಅವರೇ ಊಟೋಪಚಾರದ ವ್ಯವಸ್ಥೆಯನ್ನು ಮಾಡಿದ್ದರು. ಅಂದು ಅಂಬೇಡ್ಕರ್ ಮುನ್ನಿ …

Read More »

ಜಿಲ್ಲಾ ಉಸ್ತುವಾರಿಒಳ್ಳೆಯ ಕೆಲಸ ಮಾಡಲಿಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಲಹೆ

ಬೆಳಗಾವಿ:  ಜಿಲ್ಲಾ ಉಸ್ತುವಾರಿ ಪಟ್ಟ ಸವಾಲುಗಳಿಂದ ಕೂಡಿದೆ ಒಳ್ಳೆಯ ಕೆಲಸ ಮಾಡಲಿ ಎಂದು ಜಿಲ್ಲೆಯ ನೂತನ ಉಸ್ತುವಾರಿ ಮಂತ್ರಿಗಳಾಗಿ ನೇಮಕಗೊಂಡ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಲಹೆಗಳನ್ನು ನೀಡಿದ್ದಾರೆ.  ಇಂದು ಯಮಕನಮರಡಿ  ಕ್ಷೇತ್ರದಲ್ಲಿ ಮಾತನಾಡಿದ ಅವರು  ಒಳ್ಳೆಯ ಕೆಲಸ ಮಾಡಬೇಕು. ಕೊರೋನಾ ಇನ್ನೂ ನಿಯಂತ್ರಣದಲ್ಲಿ ಬಂದಿಲ್ಲ.  ಹೊಸ ಉಸ್ತುವಾರಿಗಳಿಗೆ ಇದು ಸವಾಲಾಗಿದೆ ಎಂದರು. ಇನ್ನೂ ಜಿಲ್ಲೆಯಲ್ಲಿ ಪ್ರವಾಹ ಬರುವ ನಿರೀಕ್ಷಯಿದೆ. ಅದಕ್ಕೆ ಮುಂಜಾಗೃತೆ ಕ್ರಮಗಳನ್ನು ತೆಗೆದುಕೊಳ್ಳಬೇಕು.  ಲಾಕ್ ಡೌನ್, …

Read More »

ಕೊರೋನಾ ಸೊಂಕಿತರ ಸಂಖ್ಯೆ 200 ರ ಗಡಿ ದಾಟಿದೆ.ಬೆಳಗಾವಿ ಜಿಲ್ಲೆಯಲ್ಲಿ‌ ಇಂದು ಒಂದೇ ದಿನ 51 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ.

ಬೆಳಗಾವಿ- ರಾಜ್ಯ ಸರ್ಕಾರದ ಯಡವಟ್ಟಿನಿಂದ ಬೆಳಗಾವಿ ಜಿಲ್ಲೆಯ, ಗ್ರಾಮ ಗ್ರಾಮಗಳಲ್ಲಿಯೂ ಕೊರೊನಾ ಹಬ್ಬುತ್ತಿದೆ ಇಂದು ಮಂಗಳವಾರ ದಾಖಲೆ ಪ್ರಮಾಣದಲ್ಲಿ ಸೊಂಕಿತರು ಪತ್ತೆಯಾಗಿದ್ದು,ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ 200 ರ ಗಡಿ ದಾಟಿದೆ.ಬೆಳಗಾವಿ ಜಿಲ್ಲೆಯಲ್ಲಿ‌ ಇಂದು ಒಂದೇ ದಿನ 51 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ 26 ಸೊಂಕಿತರು,ಬೆಳಗಾವಿ ಕಮಿಷ್ನರೇಟ್ ವ್ಯಾಪ್ತಿಯಲ್ಲಿ 22 ,ಹಾಗೂ ಮೂಡಲಗಿ ತಾಲ್ಲೂಕಿನ ಕಲ್ಲೊಳ್ಳಿ,ಮತ್ತು ಗೋಕಾಕ …

Read More »

ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರ ಬದಲಾಗಿ,ರಮೇಶ್ ಜಾರಕಿಹೊಳಿ…..

ಬೆಳಗಾವಿ- ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರ ಬದಲಾಗಿ,ರಮೇಶ್ ಜಾರಕಿಹೊಳಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ರಮೇಶ್ ಜಾರಕಿಹೊಳಿ ಅವರು ಈಗ ಬೆಳಗಾವಿ ಜಿಲ್ಲಾ ಉಸ್ತುವಾರಿ ನೋಡಿಕೊಳ್ಳುತ್ತಾರೆ.ಕೋರೆ,ಕತ್ತಿ ಸಹೋದರರ ಕಿತ್ತಾಟದ ಬಳಿಕ ಜಾರಕಿಹೊಳಿ ಸಾಹುಕಾರ್ ಗೆ ಅದೃಷ್ಠ ಒಲಿದಿದೆ. ಮೈತ್ರಿ ಸರ್ಕಾರದ ಪತನದ ರೂವಾರಿ ರಮೇಶ್ ಜಾರಕಿಹೊಳಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಅಲ್ಲದೇ ಬಿಜೆಪಿ ಸರ್ಕಾರದಲ್ಲಿ …

Read More »

ಧಾರ್ಮಿಕ ಪ್ರಚಾರ ನಡೆಸಿದ ಆರೋಪ ಮೇಲೆ, ಇಂಡೋನೇಷ್ಯಾದ 10, ದೆಹಲಿಯ ಇಬ್ಬರು ಸೇರಿ 12 ಜನರನ್ನು ಪೋಲೀಸರ ವಶಕ್ಕೆ

ಬೆಳಗಾವಿ- ವೀಸಾ ನಿಯಮ ಉಲ್ಲಂಘಿಸಿ ದೆಹಲಿಯಿಂದ ಬೆಳಗಾವಿಗೆ ಆಗಮಿಸಿ, ಧಾರ್ಮಿಕ ಪ್ರಚಾರ ನಡೆಸಿದ ಆರೋಪ ಮೇಲೆ, ಇಂಡೋನೇಷ್ಯಾದ 10, ದೆಹಲಿಯ ಇಬ್ಬರು ಸೇರಿ 12 ಜನರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಐವರು ಮಹಿಳೆಯರು ಸೇರಿ , 12 ಜನರು ಪೊಲೀಸ್ ವಶದಲ್ಲಿದ್ದು ಬೆಳಗಾವಿ ನಗರದ ಮಾಳಮಾರುತಿ ಠಾಣೆ ಪೊಲೀಸರು 12 ಜನರನ್ನು ವಶಕ್ಕೆ ಪಡೆದಿದ್ದಾರೆ. ಈ ಹಿಂದೆಯೇ ಮಾಳಮಾರುತಿ ಪೋಲೀಸರು ಈ ಹನ್ನೆರಡು ಜನರ ವಿರುದ್ಧ ಎಫ ಐ …

Read More »

ಮುಂಬೈ ಇಂದ ಮೂಡಲಗಿ ತಾಲೂಕಿಗು ಹಬ್ಬಿತು ಕರೋನ ಸೋಂಕು………..

ಮುಂಬೈ ನಿಂದ ಮೂಡಲಗಿ ತಾಲೂಕಿನ ಕಲ್ಲೊಳಿ ಗೆ ಆಗಮಿಸಿದ ಮೂರು ಜನರ ಪೈಕಿ ಒಬ್ಬ ವ್ಯಕ್ತಿಗೆ. ಕರೋನ ಸೋಂಕು ತಟ್ಟಿರುವ ಶಂಕೆ ಇಷ್ಟು ದಿನ ಒಂದೇ ಒಂದು ಪ್ರಕರಣ ಕೂಡ ಇಲ್ಲದ ಮೂಡಲಗಿ ತಾಲೂಕಿಗೆ ಇಂದು ಬಿಗ್ ಶಾಕ್ ಸೋಂಕು ತಟ್ಟಿರುವ ವ್ಯಕ್ತಿಗಳ ವಾಸಿಸುವ 100 ಮೀಟರ್ ಪ್ರದೇಶ ಸೀಲ್ ಡೌನ್ ಮುಂಬೈನಿಂದ ಆಗಮಿಸಿದ ಮೂರು ಜನ ಪಟ್ಟಣದಲ್ಲಿ ಸುತ್ತಾಡಿರುವ ಶಂಕೆ ಮುನ್ನೆಚಚರಿಕೆ ಕ್ರಮ ಕೈಗೊಳ್ಳಲು ಮುಂದಾದ ಪೊಲೀಸ್ ಹಾಗೂ …

Read More »