Breaking News

ಬೆಳಗಾವಿ

ಇದೊಂದು ವಿನೂತನ ಕಾರ್ಯಕ್ರಮ ,8000ಕಡೆ ಏಕಕಾಲಕ್ಕೆ ಈ ಒಂದು ಕಾರ್ಯಕ್ರಮ ಮಾಡ್ತಿದಿವಿ

ಗೋಕಾಕ: ಇಂದು ಗೋಕಾಕ ನಗರದಲ್ಲಿ ಪರ್ತ ಕರ್ತರ ಜೊತೆ ಮಾತಾಡಿದ ಕೆ ಪಿ ಸಿ ಸಿ ಕಾರ್ಯ ಧ್ಯಕ್ಷ ಸತೀಶ್ ಜಾರಕಿಹೋಳಿ ನಾವು3 ಜನ ಹಾಗೂ. ಕೆ ಪಿ ಸಿ ಸಿ ಅಧ್ಯ ಕ್ಷರು ಆದಂತಹ  ಡಿ. ಕೆ . ಶಿವ್ ಕುಮಾರ್ ಹೊಸದಾಗಿ ಪದಗ್ರಹಣ ಮಾಡ್ತಿದೇವೆ , ಇದೊಂದು ವಿನೂತನ ಕಾರ್ಯಕ್ರಮ ,8000ಕಡೆ ಏಕಕಾಲಕ್ಕೆ ಈ ಒಂದು ಕಾರ್ಯಕ್ರಮ ಮಾಡ್ತಿದಿವಿ ಅಲ್ಲಿ ಪ್ರತಿಯೊಂದು ಕಡೆ ಸುಮಾರು 50ಜನ ಭಾಗವಹಿಸಲಿದ್ದಾರೆ …

Read More »

ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ತರಲು ಕಾರ್ಯಕರ್ತರು ಸಕ್ರಿಯರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು

ಬೆಳಗಾವಿ: ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ತರಲು ಕಾರ್ಯಕರ್ತರು ಸಕ್ರಿಯರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕೆಪಿಸಿಸಿ  ಕಾರ್ಯಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ  ಅವರು ಹೇಳಿದರು. ಇಲ್ಲಿನ  ನೂತನ ಕಾಂಗ್ರೆಸ್ ಕಚೇರಿಯಲ್ಲಿ  ಕೆಪಿಸಿಸಿ  ಅಧ್ಯಕ್ಷ, ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭದ ಪೂರ್ವಭಾಗಿ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷ ಸಂಘಟನೆಗಾಗಿ ನೂತನ ಕಚೇರಿಯಲ್ಲಿ ಸದಾ ಸಮಾರಂಭಗಳನ್ನು ನಡೆಸುವಂತೆ ಈ ಹಿಂದೆಯೇ ಹೇಳಿರುವೆ,  ಬೆಳಗಾವಿಯಲ್ಲಿ  20 ಘಟಕಗಳಿದ್ದು, ಹೊಸ ಹೊಸ  ವಿಚಾರಗಳನ್ನು ಹಂಚಿಕೊಳ್ಳಬೇಕು. ಪಕ್ಷ …

Read More »

ಶನಿವಾರದ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಮತ್ತೊಂದು ಪಾಸಿಟಿವ್ ಕೇಸ್ ಪತ್ತೆ

ಬೆಳಗಾವಿ- ಬೆಳಗಾವಿಯಲ್ಲಿ ಮುಂಬಯಿ ನಂಜು ಏರುತ್ತಲೇ ಇದೆ.ಬೆಳಗಾವಿ ಜಿಲ್ಲೆಯಲ್ಲಿ ಶನಿವಾರದ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಮತ್ತೊಂದು ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಬೆಳಗಾವಿ ತಾಲ್ಲೂಕಿನ ತುರಮರಿ ಗ್ರಾಮದ 30 ವರ್ಷದ ಮಹಿಳೆಗೆ ಕೊರೋನಾ ಸೊಂಕು ಇರುವದು ದೃಡವಾಗಿದೆ. ರಾಜ್ಯ ಹೆಲ್ತ್ ಬುಲಿಟೀನ್ ಪ್ರಕಾರ ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 147 ಕ್ಕೆ ಏರಿದರೆ ಬೆಳಗಾವಿ ಜಿಲ್ಲಾ ಹೆಲ್ತ್ ಬುಲಿಟೀನ್ ಪ್ರಕಾರ ಸೊಂಕಿತರ ಸಂಖ್ಯೆ 149 ಕ್ಕೆ ಏರಿದಂತಾಗಿದೆ‌. ಬೆಳಗಾವಿ …

Read More »

ಬಿಜೆಪಿ ಸರ್ಕಾರ ಬರಿ ಜನರನ್ನ ಮರಳು ಮಾಡೋ ಕೆಲಸ ಮಾಡುತ್ತೆ ಅವರು ಬರಿ ಘೋಷಣೆ ಮಾತ್ರ ಮಾಡ್ತಾರೆ

ಬಿಜೆಪಿ ಸರ್ಕಾರ ಬರಿ ಜನರನ್ನ ಮರಳು ಮಾಡೋ ಕೆಲಸ ಮಾಡುತ್ತೆ ಅವರು ಬರಿ ಘೋಷಣೆ ಮಾತ್ರ ಮಾಡ್ತಾರೆ , ಕೇಂದ್ರ ಸರ್ಕಾರ ಆಗಿರಬಹುದು ಅಥವಾ ರಾಜ್ಯ ಸರ್ಕಾರ ಆಗಿರಬಹುದು ಬರಿ ಘೋಷಣೆ ಗಳನ್ನೆ ಮಾಡಿಕೊಂಡು ಇದೆ , ಹಾಗೆ ಬಿಜೆಪಿ ಸರ್ಕಾರ ಜನರ ಪರವಾಗಿ ಇರೋ ಅಂಥ ಸರ್ಕಾರ ಅಲ್ಲ ಅವರು ಬರ್ರಿ ತಮ್ಮ ಪಕ್ಷ ಸಂಘಟನೆ ಗಳನ್ನ ಮಾಡಿಕೊಂಡು ಇರೋರು ಜನರ ಸಮಸ್ಯೆ ಗಳ ಬಗ್ಗೆ ಅವರಿಗೆ ಕಾಳಜಿ …

Read More »

ರಾಜ್ಯ ಪ್ರವೇಶಕ್ಕೆ ಇ-ಪಾಸ್ ನೀಡಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತ:ಗೃಹಸಚಿವ ಬಸವರಾಜ ಬೊಮ್ಮಾಯಿ

ಬೆಳಗಾವಿ, ಮೇ 30(ಕರ್ನಾಟಕ ವಾರ್ತೆ): ಮಹಾರಾಷ್ಟ್ರದಿಂದ ಆಗಮಿಸುತ್ತಿರುವ ಜನರಲ್ಲಿ ಅತೀ ಹೆಚ್ಚು ಸೋಂಕು ಕಂಡುಬಂದಿದೆ. ಇದು ಇನ್ನೂ ಹೆಚ್ಚಳವಾಗುತ್ತಿದೆ. ಆದ್ದರಿಂದ ರಾಜ್ಯ ಪ್ರವೇಶಕ್ಕೆ ಇ-ಪಾಸ್ ನೀಡಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಇ-ಪಾಸ್ ಇಲ್ಲದೇ ಬರುತ್ತಿರುವವರನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸರ್ಕಾರದ ಮಾರ್ಗಸೂಚಿ ಪ್ರಕರ ಎಲ್ಲರನ್ನೂ ತಪಾಸಣೆ ನಡೆಸಿ ಅಗತ್ಯವಿದ್ದರೆ ಕ್ವಾರಂಟೈನ್ ಮಾಡಬೇಕು ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಕುಗನೊಳ್ಳಿ …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬೆಳಗಾವಿಯಲ್ಲಿ ಹೊಸ ಬಾಂಬ್……

ಬೆಳಗಾವಿ- ಉತ್ತರ ಕರ್ನಾಟಕದ ಪ್ರವಾಸದ ಬಳಿಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬೆಳಗಾವಿಯಲ್ಲಿ ಹೊಸ ಬಾಂಬ್. ಹಾಕಿದ್ದಾರೆ. ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಹಿರಿಯ ಶಾಸಕ ಉಮೇಶ ಕತ್ತಿ ಔತಣಕೂಟ ವಿಚಾರ. ಇದು ಬಿಜೆಪಿ ಪಕ್ಷದ ಆಂತರಿಕ ವಿಚಾರವಾಗಿದೆ. ವಲಸಿಗರಿಂದ ಮೂಲ ಬಿಜೆಪಿ ಅವ್ಯಾಯವಾಗಿದೆ,ಎಂದು ಸತೀಶ್ ಜಾರಕಿಹೊಳಿ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ‌. ಸಿಎಂ ಬದಲಾವಣೆ ಬಗ್ಗೆ ಬಿಜೆಪಿ ಹೈಕಮಾಂಡ್ ತೀರ್ಮಾನ,ಮಾಡುತ್ತದೆ. ಉತ್ತರ ಕರ್ನಾಟಕ ಭಾಗದ ಶಾಸಕರಿಂದ …

Read More »

ಕೋವಿಡ್-೧೯: 12 ಜನರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

  ಬೆಳಗಾವಿ, ಮೇ 29(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ 12 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಗಲಕೋಟೆ ಜಿಲ್ಲೆಯ ಒಬ್ಬರು ಸೇರಿದಂತೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಸಂಕೇಶ್ವರ, ರಾಯಬಾಗ ಮತ್ತು ಅಥಣಿ ತಾಲ್ಲೂಕಿನ 12 ಜನರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಬಿಡುಗಡೆ ಹೊಂದಿದವರ ವಿವರ: ಪಿ-574 ಪಿ-723 ಪಿ- …

Read More »

ಸರ್ಕಾರಕ್ಕೆ ಕಂಟಕವಾಗುತ್ತಾ ಬೆಳಗಾವಿ ಪಾಲಿಟಿಕ್ಸ್? – ರೆಬೆಲ್ ಹಿಂದಿನ ಇನ್‍ಸೈಡ್ ಸುದ್ದಿ ಇಲ್ಲಿದೆ

ಬೆಂಗಳೂರು: ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ವಿರುದ್ಧ ಮೊದಲು ಬಂಡಾಯ ಕಾಣಿಸಿಕೊಂಡಿದ್ದೇ ಬೆಳಗಾವಿಯಲ್ಲಿ. ಇದೀಗ ಬಿಎಸ್‍ವೈ ಸರ್ಕಾರದ ವಿರುದ್ಧವೂ ಬಂಡಾಯ ಹೊಗೆ ಮೊದಲು ಕಾಣಿಸಿಕೊಂಡಿರೋದು ಬೆಳಗಾವಿಯಲ್ಲಿ ಎನ್ನುವುದು ವಿಶೇಷ. ಅಂದು ರಮೇಶ್ ಜಾರಕಿಹೊಳಿ ಬಂಡಾಯ ಎದ್ದಿದ್ರೆ ಇಂದು ಉಮೇಶ್ ಕತ್ತಿ ಬಂಡೆದ್ದಿದ್ದಾರೆ. ಇವರಿಗೆ ರಮೇಶ್ ಜಾರಕಿಹೊಳಿ ತೆರೆಮರೆಯಲ್ಲಿ ಬೆಂಬಲ ನೀಡ್ತಿದ್ದಾರೆ ಎನ್ನಲಾಗಿದೆ. ಆದ್ರೆ, ಹೊರಗಡೆ ಮಾತ್ರ ರಮೇಶ್ ಜಾರಕಿಹೊಳಿ, ಹೈಕಮಾಂಡ್ ಅವಕಾಶ ಕೊಟ್ರೆ ಮತ್ತೆ ಆಪರೇಷನ್ ಕಮಲ ನಡೆಸುತ್ತೇನೆ. ಕಾಂಗ್ರೆಸ್‍ನ …

Read More »

ಬೆಳಗಾವಿ: ಪಕ್ಷ ಯಾರಿಗೆ ಹೇಳುತ್ತೋ ಅವರಿಗೆ ಬೆಂಬಲಿಸುತ್ತೆವೆ. ಆದ್ರೆ ಯಾರಾದ್ರು ಊಟಕ್ಕೆ ಕರೆದ್ರೆ ಭಿನ್ನಮತ ಎನ್ನಲಾಗುವುದಿಲ್ಲ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದ್ದಾರೆ. ಇಲ್ಲಿ ನಿವಾಸದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಪಕ್ಷದ ಯಾವುದೇ ಶಾಸಕರಲ್ಲಿ ಅಸಮಾಧಾನವಿಲ್ಲ. ಪಕ್ಷದಲ್ಲಿ ಯಾವುದೇ ರೀತಿ ಭಿನ್ನಮತಕ್ಕೆ ಅವಕಾಶ ನೀಡುವುದಿಲ್ಲ. ಹಾಗೇನಾದ್ರು ಸಮಸ್ಯೆಗಳು ಕಂಡು ಬಂದ್ರೆ ಆಂತರಿಕವಾಗಿ ಬಗೆ ಹರಿಸಿಕೊಳ್ಳುತ್ತೆವೆ ಎಂದರು. ರಾಜ್ಯ ಸಿಎಂ ಬಿಎಸ್ ವೈ ಅವರು ಸಹ ಸಮರ್ಥ ನಾಯಕರು. ಎಲ್ಲವನ್ನು ನಿಭಾಯಿಸುವ ಶಕ್ತಿ ಉಳ್ಳವರಾಗಿದ್ದಾರೆ. ಸರ್ಕಾರಕ್ಕೆ ಯಾವುದೇ ರೀತಿ ಸಮಸ್ಯೆಯಿಲ್ಲ. ಇನ್ನೂ ಮೂರು ವರ್ಷ ಗಳ ಕಾಲ ಸುಭದ್ರ: ಸುರೇಶ ಅಂಗಡಿ

ಬೆಳಗಾವಿ: ಪಕ್ಷ ಯಾರಿಗೆ ಹೇಳುತ್ತೋ ಅವರಿಗೆ ಬೆಂಬಲಿಸುತ್ತೆವೆ. ಆದ್ರೆ ಯಾರಾದ್ರು ಊಟಕ್ಕೆ ಕರೆದ್ರೆ ಭಿನ್ನಮತ ಎನ್ನಲಾಗುವುದಿಲ್ಲ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದ್ದಾರೆ. ಇಲ್ಲಿ ನಿವಾಸದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಪಕ್ಷದ ಯಾವುದೇ ಶಾಸಕರಲ್ಲಿ ಅಸಮಾಧಾನವಿಲ್ಲ. ಪಕ್ಷದಲ್ಲಿ ಯಾವುದೇ ರೀತಿ ಭಿನ್ನಮತಕ್ಕೆ ಅವಕಾಶ ನೀಡುವುದಿಲ್ಲ. ಹಾಗೇನಾದ್ರು ಸಮಸ್ಯೆಗಳು ಕಂಡು ಬಂದ್ರೆ ಆಂತರಿಕವಾಗಿ ಬಗೆ ಹರಿಸಿಕೊಳ್ಳುತ್ತೆವೆ ಎಂದರು. ರಾಜ್ಯ ಸಿಎಂ ಬಿಎಸ್ ವೈ ಅವರು …

Read More »

ನಮ್ಮ ಕ್ಷೇತ್ರಕ್ಕೆ ಯಾವುದೇ ಅನ್ಯಾಯ ಆಗಿಲ್ಲ ನಂಬಿ ಬಿಜೆಪಿಗೆ ಬಂದಿದ್ದೇವೆ,  ಸಾಯುವವರೆಗೂ ಬಿಜೆಪಿ ಬಿಡಲ್ಲ

ಬೆಂಗಳೂರು: ಪ್ರಧಾನಿ ಮೋದಿ, ಅಮಿತ್ ಶಾ, ಯಡಿಯೂರಪ್ಪ ಅವರನ್ನು ನಂಬಿ ಬಿಜೆಪಿಗೆ ಬಂದಿದ್ದೇವೆ,  ಸಾಯುವವರೆಗೂ ಬಿಜೆಪಿ ಬಿಡಲ್ಲ ಅಂತಾ ಅಥಣಿ ಶಾಸಕ ಮಹೇಶ ಕುಮಟಳ್ಳಿ ಹೇಳಿದ್ದಾರೆ. ಉಮೇಶ ಕತ್ತಿ ನಿವಾಸದಲ್ಲಿ ಬಿಜೆಪಿ ಶಾಸಕರು ಸಭೆ ನಡೆಸಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಯಾರು ಸಭೆ ಮಾಡಿದ್ದಾರೆ ಎಂಬುದು ನಮಗೆ ಗೊತ್ತಿಲ್ಲ, ನಾವಂತೂ ಸಭೆಗೆ ಹೋಗಿಲ್ಲ. ಯಾರು ಸಭೆಗೆ ಹೋಗಿದ್ದರು ಎಂಬುದು ಗೊತ್ತಿಲ್ಲ. ಈ ಬಗ್ಗೆ ನಾನು ಹೇಳಿಕೆ ಕೊಡೋದು ಸರಿಯಲ್ಲ. …

Read More »