ಬೆಳಗಾವಿಯಲ್ಲಿನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಡಿಸೆಂಬರ್ 26 ಮತ್ತು 27ರಂದು ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ ಸಮಿತಿ ಸಭೆ ನಡೆಸಲಾಯಿತು. ಸಭೆಯಲ್ಲಿ ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಡಿಸೆಂಬರ್ 26 ಮತ್ತು …
Read More »ಬೆಳಗಾವಿ ಸುವರ್ಣ ವಿಧಾನಸೌಧದ ಪಕ್ಕ ಆಡಳಿತ ಸೌಧ ನಿರ್ಮಾಣ ಮಾಡಲು ಅಧಿವೇಶನದಲ್ಲಿ ಸರಕಾರ ನಿರ್ಣಯವನ್ನು ತೆಗೆದುಕೊಳ್ಳಬೇಕು
ಬೆಳಗಾವಿ ಸುವರ್ಣ ವಿಧಾನಸೌಧದ ಪಕ್ಕ ಆಡಳಿತ ಸೌಧ ನಿರ್ಮಾಣ ಮಾಡಲು ಅಧಿವೇಶನದಲ್ಲಿ ಸರಕಾರ ನಿರ್ಣಯವನ್ನು ತೆಗೆದುಕೊಳ್ಳಬೇಕು ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಅಧ್ಯಕ್ಷ ಬಿ.ಡಿ.ಹಿರೇಮಠ ಹೇಳಿದರು. ಮಂಗಳವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಬೆಳಗಾವಿ ಸುವರ್ಣ ವಿಧಾನ ಸೌಧಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕು ಜೊತೆಗೆ ಬೆಳಗಾವಿಯನ್ನು ಎರಡನೇ ರಾಜ್ಯದ ರಾಜಧಾನಿಯನ್ನಾಗಿ ತೀರ್ಮಾನ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಹೋರಾಟದ ಸ್ವರೂಪ ಬದಲಾವಣೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಉತ್ತರ ಕರ್ನಾಟಕದ ಜನರ ನ್ಯಾಯಯುತವಾದ …
Read More »ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಮಹಿಳೆಯೊಬ್ಬರು ಸಾವಿರಾರು ಮಹಿಳೆಯರಿಗೆ ವಂಚಿಸಿರುವ ಆರೋಪ ಕೇಳಿ ಬಂದಿದೆ.
ಬೆಳಗಾವಿ : ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಮಹಿಳೆಯೊಬ್ಬರು ಸಾವಿರಾರು ಮಹಿಳೆಯರಿಗೆ ವಂಚಿಸಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಮಹಿಳೆ ಯಲ್ಲವ್ವ ಬನ್ನಿಬಾಗ್ ಮನೆಗೆ ನೂರಾರು ಮಹಿಳೆಯರು ಮುತ್ತಿಗೆ ಹಾಕಿದ್ದಾರೆ. ಬೆಳಗಾವಿ ತಾಲೂಕಿನ ಹಾಲಬಾವಿಯ ಮಹಿಳೆ ಯಲ್ಲವ್ವ ಬನ್ನಿಬಾಗ ಕೊಟಿ ಕೋಟಿ ವಂಚಿಸಿರುವುದಾಗಿ ಆರೋಪಿಸಲಾಗಿದ್ದು, ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯರ ಹೆಸರಿನಲ್ಲಿ ತಲಾ 50 ಸಾವಿರ ರೂ. ಸಾಲ ಪಡೆದು ತಾನು ತಲಾ 25 ಸಾವಿರ ರೂ. ಇಟ್ಟುಕೊಳ್ಳುತ್ತಿದ್ದಳು …
Read More »ಶಿರಗುಪ್ಪಿಯಲ್ಲಿ ರಕ್ತದಾನ ಶಿಬಿರ; ಡಾ.ಅಮೋಲ ಸರಡೆ ಅವರ ಕಾರ್ಯ ಶ್ಲಾಘನೀಯ: ರಾಜು ಕಾಗೆ..
ಶಿರಗುಪ್ಪಿಯಲ್ಲಿ ರಕ್ತದಾನ ಶಿಬಿರ; ಡಾ.ಅಮೋಲ ಸರಡೆ ಅವರ ಕಾರ್ಯ ಶ್ಲಾಘನೀಯ: ರಾಜು ಕಾಗೆ.. ! ತಮ್ಮ ಹುಟ್ಟು ಹಬ್ಬವನ್ನು ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳುವ ಮೂಲಕ ಆಚರಿಸುತ್ತಿರುವ ಡಾ. ಅಮೋಲ ಸರಡೆ ಅವರ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದ್ದು, ಅವರ ಸಮಾಜಮುಖಿ ಕಾರ್ಯಗಳು ಇದೇ ರೀತಿ ನಿರಂತರವಾಗಿರಲಿರೆAದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು
Read More »ಗ್ರಾಮ ವಾಸ್ತವ್ಯ ಮಾಡಿ, ಮಹಿಳೆರಲ್ಲಿ ಅಪರಾಧಗಳ ಕುರುತಿ ಜಾಗೃತಿ ಮೂಡಿಸಿದ ಪಿಎಸ್ಐ ಗಂಗಾ ಬಿರಾದರ
ಪಿಎಸ್ಐ ಗಂಗಾ ಬಿರಾದರ ಗ್ರಾಮ ವಾಸ್ತವ್ಯ; ಲೆಡಿ ಸಿಂಗಮ್ ಕಾರ್ಯಕ್ಕೆ ಮೆಚ್ಚುಗೆ.! ಸಾರ್ವಜನಿಕರಿಗೆ ಕಾನೂನು ಅರಿವು..!! ಕಾಗವಾಡ ಪಿಎಸ್ಐ ಗಂಗಾ ಬಿರಾದರ ಅವರು ಕಾಗವಾಡ ಪೋಲಿಸ್ ಠಾಣಾ ವ್ಯಾಪ್ತಿಯ ಮಂಗಸೂಳಿ ಗ್ರಾಮಕ್ಕೆ ಸಂಜೆ ಭೇಟ್ಟಿ, ನೀಡಿ, ಗ್ರಾಮಸ್ಥರಿಗೆ ಕಾನೂನು ಅರಿವು ಮೂಡಿಸುವ ಜೊತೆಗೆ, ಗ್ರಾಮ ವಾಸ್ತವ್ಯ ಮಾಡಿ, ಮಹಿಳೆರಲ್ಲಿ ಅಪರಾಧಗಳ ಕುರುತಿ ಜಾಗೃತಿ ಮೂಡಿಸಿದರು
Read More »ಜಿಲ್ಲಾಮಟ್ಟದ ಸ್ಕೆಟಿಂಗ್ ಸ್ಪರ್ಧೆ ಉತ್ಸಾಹದಲ್ಲಿ ನಡೆಯಿತು.
ಬೆಳಗಾವಿಯ ಜಿಲ್ಲಾ ರೋಲರ್ ಸ್ಕೆಟಿಂಗ್ ಅಸೋಸಿಯೇಷನ ಮತ್ತು ಏಂಜಲ್ ಫೌಂಡೇಶನ ಗ್ರಾಮೀಣ ವಿಕಾಸ್ ಮತ್ತು ಶಿಕ್ಷಣ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ ಸ್ಕೆಟಿಂಗ್ ಸ್ಪರ್ಧೆ ಉತ್ಸಾಹದಲ್ಲಿ ನಡೆಯಿತು. ಏಂಜಲ್ ಫೌಂಡೇಶನ ಗ್ರಾಮೀಣ ವಿಕಾಸ್ ಮತ್ತು ಶಿಕ್ಷಣ ಸಂಸ್ಥೆಯ ಸಂಸ್ಥಾಪಕಿ ಮೀನಾ ಬೆನಕೆ ಅವರು ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು. ಈ ವೇಳೆ ಉಪಾಧ್ಯಕ್ಷ ದೀಪಕ್ ಸುತಾರ್, ತರಬೇತಿದಾರ ಸೂರ್ಯಕಾಂತ್ ಹಿಂಡಲಗೆಕರ, ಏಂಜಲ್ ಬೆನಕೆ, ಅಲಿಷ್ಕ ಬೆನಕೆ, ಇನ್ನುಳಿದವರು ಭಾಜಿಯಾಗಿದ್ದರು. ಅದರಂತೆ ರಾಜ್ಯ …
Read More »ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಲೋಕಾಯುಕ್ತ ಸಂಸ್ಥೆ ಮಾಡುತ್ತಿದೆ – ಡಿಎಸ್ಪಿ ಬಿ ಎಸ್ ಪಾಟೀಲ.
ಹುಕ್ಕೇರಿ : ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಲೋಕಾಯುಕ್ತ ಸಂಸ್ಥೆ ಮಾಡುತ್ತಿದೆ – ಡಿಎಸ್ಪಿ ಬಿ ಎಸ್ ಪಾಟೀಲ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳು ತಾಲೂಕಾ ಮಟ್ಟದಲ್ಲಿ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ಬೆಳಗಾವಿ ಲೋಕಾಯುಕ್ತ ಡಿ ಎಸ್ಪಿ ಬಿ ಎಸ್ ಪಾಟೀಲ ಹೇಳಿದರು. ಅವರು ಇಂದು ಹುಕ್ಕೇರಿ ತಾಲೂಕಿನ ವಿವಿಧ ಇಲಾಖೆಗಳ ತಾಲೂಕಾ ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಹಮ್ಮಿಕೊಂಡ ಸಾರ್ವಜನಿಕ ಜನ ಸ್ಪಂದನಾ ಕಾರ್ಯಕ್ರಮದಲ್ಲಿ …
Read More »ಪಂಚಮಸಾಲಿ2Aಮೀಸಲಾತಿ ಹೋರಾಟದಲ್ಲಿ ಬಿರುಕು ಶುರುವಾಯ್ತಾ?
ಪಂಚಮಸಾಲಿ2Aಮೀಸಲಾತಿ ಹೋರಾಟದಲ್ಲಿ ಬಿರುಕು ಶುರುವಾಯ್ತಾ ಎಂಬ ಪ್ರಶ್ನೆ ಮೂಡ ತೊಡಗಿದೆ. ಇಂದು ಬಾಗಲಕೋಟೆಯಲ್ಲಿ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೊರಗಿಟ್ಟು ಪಂಚಮಸಾಲಿ ಮಹಾಸಭಾ ಕಾರ್ಯಕಾರಿಣಿ ಸಭೆ ನಡೆಸಲಾಗಿದ್ದು, ಪಂಚಮಸಾಲಿ ಸಮಾಜದ 2 ಎ ಮೀಸಲಾತಿ ಹೋರಾಟ ರಾಜಕೀಯ ಪ್ರೇರಿತವಾಗಿದೆ ಎನ್ನುವುದು ಸ್ಪಷ್ಟವಾಗಿ ಒಂದೇ ಪಕ್ಷದ ಪರವಾಗಿ ಹೋರಾಟ ಎನ್ನುವುದು ಪಂಚಮಸಾಲಿ ಸಮಾಜದ ನಾಯಕರೇ ಅಸಮಾಧಾನ ಹೊರಹಾಕುತ್ತಿದ್ದಾರೆ. ಪಂಚಮಸಾಲಿ ಸಮಾಜದ ಕೇವಲ ಒಂದು ಪಕ್ಷದ ಮುಖವಾಣಿಯಾಗಿ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ …
Read More »ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ವಿಶೇಷ ಅನುದಾನದಡಿ ಶಾಸಕ ಆಸೀಫ್ ಸೇಠ್
ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಮುಂದುವರೆದ ಅಭಿವೃದ್ಧಿ ಪರ್ವ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ವಿಶೇಷ ಅನುದಾನದಡಿ ಶಾಸಕ ಆಸೀಫ್ ಸೇಠ್ ಅವರು ಚಾಲನೆಯನ್ನು ನೀಡಿದರು. ಹಲವಾರು ದಿನಗಳಿಂದ ಹದಗೆಟ್ಟ ರಸ್ತೆಯಿಂದಾಗಿ ವಾಹನ ಸವಾರರು ಹಾಗೂ ಸ್ಥಳೀಯರು ಪರಿತಪಿಸುತ್ತಿದ್ದರು. ಇದನ್ನ ನಗರಸೇವಕರು ಶಾಸಕರ ಗಮನಕ್ಕೆ ತರುತ್ತಿದ್ದಂತೆ ಸಚಿವ ಸತೀಶ್ ಜಾರಕಿಹೊಳಿ ಅವರ ವಿಶೇಷ 25 ಲಕ್ಷ ರೂಪಾಯಿ ಅನುದಾನದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಆಸಿಫ್ ಸೇಠ್ …
Read More »ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ.
ಬೆಳಗಾವಿ: ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ. ಕೊಲ್ಲಾಪುರ ಜಿಲ್ಲೆಯ ಕರವೀರ ತಾಲೂಕಿನ ಕುಪಿರೆ ಗ್ರಾಮದ ಆದರ್ಶ ಯುವರಾಜ ಪಾಂಡವ (27) ಈತನು ಫೋರ್ಡ್ ಕಾರ ಅನ್ನು ತೆಗೆದುಕೊಂಡು, ಮಂಗಸೂಳಿ- ಐನಾಪೂರ ರಸ್ತೆಯಲ್ಲಿ ಪ್ರಯಾಣಿಸುವಾಗ ರಸ್ತೆ ತಿರುವಿನಲ್ಲಿ ಕಾರಿನ ನಿಯಂತ್ರಣ ತಪ್ಪಿ ಪಕ್ಕದ …
Read More »
Laxmi News 24×7