Breaking News

ಬೆಳಗಾವಿ

ಮದುವೆಯಾಗದ ಸಿಬ್ಬಂದಿಗೆ ಬೇಗ ಮದುವೆ ಮಾಡಿಸಿ ಎಂದು ಅಲೋಕ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸುವ ಮೂಲಕ ಹಾಸ್ಯ ಚಟಾಕಿ ಹಾರಿಸಿದ್ದಾರೆ.

ಬೆಳಗಾವಿ: ಮದುವೆಯಾಗದ ಸಿಬ್ಬಂದಿಗೆ ಬೇಗ ಮದುವೆ ಮಾಡಿಸಿ ಎಂದು ಅಲೋಕ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸುವ ಮೂಲಕ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಕೊರೊನಾ ಡ್ಯೂಟಿಯನ್ನು ನಿರಂತರವಾಗಿ ಮಾಡುತ್ತಿರುವ ಕೆಎಸ್‍ಆರ್‍ಪಿ ಸಿಬ್ಬಂದಿಗೆ ಧೈರ್ಯ ತುಂಬುವ ಕೆಲಸವನ್ನ ಇಂದು ಕೆಎಸ್‍ಆರ್‍ಪಿ ಎಡಿಜಿಪಿ ಅಲೋಕ್ ಕುಮಾರ್ ಮಾಡಿದ್ದಾರೆ. ಬೆಳಗಾವಿ ನಗರಕ್ಕೆ ಆಗಮಿಸಿದ್ದ ಅಲೋಕ್ ಕುಮಾರ್ ಕೆಎಸ್‍ಆರ್‍ಪಿ ತುಕಡಿಗಳು ಕೆಲಸ ನಿರ್ವಹಿಸುತ್ತಿದ್ದ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಅವರ ಆರೋಗ್ಯ ವಿಚಾರಣೆ ಮಾಡಿದರು. ಪ್ರತಿಯೊಬ್ಬ ಪೇದೆಗಳ …

Read More »

ಬೆಳಗಾವಿ:ಯೋಧ ಸಚಿನ್ ಸಾವಂತ್‍ಗೆ ಬೇಲ್……..

ಬೆಳಗಾವಿ: ಭಾರೀ ಚರ್ಚೆಗೆ ಗ್ರಾಸವಾಗಿದ್ದ ಸಿಆರ್‌ಪಿಎಫ್ ಯೋಧ ಸಚಿನ್ ಸಾವಂತ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ನ್ಯಾಯಾಲಯ ಜಾಮೀನು ನೀಡಿದೆ. ಸಚಿನ್ ಸಾವಂತ್ ಅವರಿಗೆ ಜಾಮೀನು ಸಿಕ್ಕಿರುವ ಹಿನ್ನೆಲೆ ನ್ಯಾಯಾಲಯದ ಆದೇಶ ಪ್ರತಿ ಜೊತೆಗೆ ಸಿಆರ್‌ಪಿಎಫ್ ಅಧಿಕಾರಿಗಳು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಬಂದಿದ್ದರು. ಜೈಲು ಅಧಿಕಾರಿಗಳು ನ್ಯಾಯಾಲಯ ಆದೇಶ ಪ್ರತಿ ಪರಿಶೀಲನೆ ನಡೆಸಿ ಸಚಿನ್ ಸಾವಂತ್ ಅವರನ್ನು ಬಿಡುಗಡೆ ಮಾಡಿದ್ದಾರೆ. ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಮಾಸ್ಕ್ …

Read More »

ಮಕ್ಕಳಗೇರಿಗ್ರಾಮ ಪಂಚಾಯತಿ ಕಾರ್ಯಾಲಯದ ವತಿಯಿಂದ ಗ್ರಾಮದಲ್ಲಿ ಪ್ರತಿಯೊಂದು ಮನೆ ಮತ್ತು ವ್ಯಕ್ತಿಗೆ ಕರೋನ ಸೋಂಕು ತಡೆಗಟ್ಟುವ ಮತ್ತು ಕರೋನ ಜಾಗೃತಿ ಆದೋಲನ ಮಾಡಲಾಯಿತು.

ಗೋಕಾಕ: ಮಕ್ಕಳಗೇರಿಗ್ರಾಮ ಪಂಚಾಯತಿ ಕಾರ್ಯಾಲಯದ ವತಿಯಿಂದ ಗ್ರಾಮದಲ್ಲಿ ಪ್ರತಿಯೊಂದು ಮನೆ ಮತ್ತು ವ್ಯಕ್ತಿಗೆ ಕರೋನ ಸೋಂಕು ತಡೆಗಟ್ಟುವ ಮತ್ತು ಕರೋನ ಜಾಗೃತಿ ಆದೋಲನ ಮಾಡಲಾಯಿತು. ಪ್ರತಿಯೊಂದು ಮನೆಗೆ ಹೋಗಿ ಪ್ರತಿಯೊಬ್ಬರನ್ನು ಮಹಿಳೆಯರು ಮತ್ತು ಪುರುಷರು ಹಾಗೂ ವ್ಯಕ್ತಿಯನ್ನು ಹಾಗೂ ಮಕ್ಕಳನ್ನು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಪಿ.ಡಿ.ಓ.ಇವರ ಜಂಟಿಯಾಗಿ ಮಾಸ್ಕ ವಿತರಣೆ ಮಾಡಿದರು. ಸಾರ್ವಜನಿಕರಿಗೆ ಈ ಮುಖದ ರಕ್ಷಕಗಳು ಸಹಾಯಕವಾಗುವುದು. ಅಲ್ಲದೇ ನರ್ಸ್, …

Read More »

ವಿದ್ಯಾರ್ಥಿನಿ ಕುಮಾರಿ ಕರುಣಾ ರಾಘವೇಂದ್ರ ಪತ್ತಾರ್ ಇವಳು ಜವಾಹರ್ ನವೋದಯ ವಿದ್ಯಾಲಯ ಕೊತಲಿ ಕುಪ್ಪನವಾಡಿ ಎಸ್ಪಿ ಸಿ ಬ್ಯಾಚ್ 2019 2020 ನೇ ಸಾಲಿನಲ್ಲಿ

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾ ನಗರದ ವಿದ್ಯಾರ್ಥಿನಿ ಕುಮಾರಿ ಕರುಣಾ ರಾಘವೇಂದ್ರ ಪತ್ತಾರ್ ಇವಳು ಜವಾಹರ್ ನವೋದಯ ವಿದ್ಯಾಲಯ ಕೊತಲಿ ಕುಪ್ಪನವಾಡಿ ಎಸ್ಪಿ ಸಿ ಬ್ಯಾಚ್ 2019 2020 ನೇ ಸಾಲಿನಲ್ಲಿ lಎಂಟನೇ ತರಗತಿ ವಿದ್ಯಾರ್ಥಿನಿಯಾದ ಕರುಣಾ ಇವಳು ಭಾರತ ದೇಶಾದ್ಯಂತ ಕೋರೋಣ ವೈರಸ ನಿಂದ ಸಂಕಷ್ಟಕ್ಕೊಳಗಾದ ಭಾರತ ದೇಶ ಮಹಾಮಾರಿ ಕೋರೋಣ ವೈರಸ್ಸನ್ನು ಹೊಡೆದೋಡಿಸಲು ವೈದ್ಯರು ಪೊಲೀಸರು ಹರಸಾಹಸ ಮಾಡುತ್ತಿದ್ದಾರೆ.ಈ ನಿಟ್ಟಿನಲ್ಲಿ ಅವರನ್ನು ಎಷ್ಟು ಹೊಗಳಿದರೂ ಕಡಿಮೆ. …

Read More »

ಲಾಕ್ ಡೌನ್: ಅಬಕಾರಿ ದಾಳಿ-ಕಳ್ಳಬಟ್ಟಿ, 2- ದ್ವಿಚಕ್ರ ವಾಹನ ಸೇರಿದಂತೆ ಒಟ್ಟು 78800 ಸಾವಿರ ಮೌಲ್ಯದ ವಸ್ತು ಜಪ್ತಿ

    ಬೈಲ್ ಹೊಂಗಲ್:  ಲಾಕ್ ಡೌನ್: ಅಬಕಾರಿ ದಾಳಿ-ಕಳ್ಳಬಟ್ಟಿ, 2- ದ್ವಿಚಕ್ರ ವಾಹನ ಸೇರಿದಂತೆ ಒಟ್ಟು 78800 ಸಾವಿರ ಮೌಲ್ಯದ ವಸ್ತು ಜಪ್ತಿ. ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿರುವುದರಿಂದ ಜಿಲ್ಲೆಯಾದ್ಯಂತ ಕಳ್ಳಭಟ್ಟಿ ಸಾರಾಯಿ ತಯಾರಿಕೆ ಹಾಗೂ ಮಾರಾಟ ಹೆಚ್ಚಾಗುವ ಸಂಭವ ಇರುವುದರಿಂದ ಅಕ್ರಮ ಚಟುವಟಿಕೆಗಳನ್ನು ತಡೆಯಲು ಜಿಲ್ಲಾ ಅಬಕಾರಿ ಇಲಾಖೆಯು ತಂಡಗಳನ್ನು ರಚಿಸಿದ್ದು. ಈ ಸಂದರ್ಭದಲ್ಲಿ ಬೈಲಹೊಂಗಲ ತಾಲೂಕಿನಲ್ಲಿರುವ …

Read More »

ಸಿ ಆ ಪಿ ಎಫ್ ಯೋಧನಿಗೆ ಜಾಮೀನು,ಆದೇಶದೊಂದಿಗೆ ವಕೀಲರು ಚಿಕ್ಕೋಡಿಯಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಪ್ರಯಾಣ..

ಬೆಳಗಾವಿ- ಇತ್ತೀಚಿಗೆ ಯಕ್ಸಂಬಾದಲ್ಲಿ ಇಬ್ಬರು ಪೋಲೀಸ್ ಪೇದೆಗಳ ಜೊತೆ ನಡೆದ ಗಲಾಟೆಗೆ ಸಮಂಧಿಸಿದಂತೆ ಹಲ್ಲೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಸಿ ಆ ಪಿ ಎಫ್ ಯೋಧನಿಗೆ ಜಾಮೀನು ಸಿಕ್ಕಿದೆ. *ಚಿಕ್ಕೋಡಿ 1ನೇ ಜೆಎಂಎಫ್‌ಸಿ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿಯ 1ನೇ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ನೀಡಿದೆ. ಮಾಸ್ಕ್ ಹಾಕದ ವಿಚಾರಕ್ಕೆ ಪೇದೆ – ಸಿಆರ್‌ಪಿಎಫ್ ಯೋಧನ ಮಧ್ಯೆ ಗಲಾಟೆ ನಡೆದಿತ್ತು ಕರ್ತವ್ಯನಿರತ ಪೇದೆ ಮೇಲೆ ಹಲ್ಲೆ …

Read More »

ಕುಡಚಿ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಚಿಕ್ಕೊಡಿಗು ಕೋರೋನ್ ಟೆಸ್ಟಿಂಗ್ ಲ್ಯಾಬ್ ಬೇಕು – ಗಣೇಶ್ ಹುಕ್ಕೇರಿ

ಚಿಕ್ಕೋಡಿ – ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಚಿಕ್ಕೋಡಿಯಲ್ಲೂ ಕೊರೋನಾ ಟೆಸ್ಟಿಂಗ್ ಲ್ಯಾಬ್ ಅಗತ್ಯವಾಗಿದ್ದು, ತಕ್ಷಣ ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಬೇಕೆಂದು ಶಾಸಕ ಗಣೇಶ ಹುಕ್ಕೇರಿ ಆಗ್ರಹಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಬಿ.ಶ್ರೀರಾಮುಲು ಜೊತೆ ಮಾತನಾಡಿದ್ದೇನೆ. ಇಬ್ಬರೂ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಆದಷ್ಟು ಬೇಗ ಲ್ಯಾಬ್ ಆರಂಭಿಸಬೇಕು ಎಂದರು. ಚಿಕ್ಕೋಡಿ ವ್ಯಾಪ್ತಿಯ ಕುಡಚಿಯಲ್ಲಿ ಅತ್ಯಂತ ಹೆಚ್ಚು ಕೊರೋನಾ ಸೋಂಕು ಕಂಡು ಬಂದಿದೆ. ಅಲ್ಲಿಯ ಜನರನ್ನು ಅಥವಾ ಬೇರೆ ಭಾಗದ …

Read More »

ರಾಜ್ಯದಲ್ಲಿ ಇಂದು ಹೊಸದಾಗಿ 8 ಹೊಸ ಪ್ರಕರಣ ಬೆಳಗಾವಿ ಜಿಲ್ಲೆ ಒಂದು ಇಲ್ಲ

ರಾಜ್ಯದಲ್ಲಿ ಇಂದು ಹೊಸದಾಗಿ 8 ಹೊಸ ಪ್ರಕರಣ ಪತ್ತೆಯಾಗಿದ್ದು, ಒಟ್ಟೂ ಸೋಂಕಿತರ ಸಂಖ್ಯೆ 520ಕ್ಕೇರಿದೆ. ಕಲಬುರ್ಗಿಯಲ್ಲಿ ಇಂದು 6 ಪ್ರಕರಣ ಪತ್ತೆಯಾಗಿದ್ದು, ಬೆಂಗಳೂರು ಹಾಗೂ ಗದಗದಲ್ಲಿ ತಲಾ ಒಂದು ಪ್ರಕರಣ ದೃಢಪಟ್ಟಿದೆ. ಬೆಳಗಾವಿ ಸೇರಿದಂತೆ ರಾಜ್ಯದ ಬೇರೆ ಯಾವುದೇ ಭಾಗಗಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿಲ್ಲ. ಕಲಬುರ್ಗಿಯಲ್ಲಿ ಪತ್ತೆಯಾಗಿರುವ 6 ಪ್ರಕರಣಗಳಲ್ಲಿ ನಾಲ್ವರು ಮಹಿಳೆಯರು. 22 ಹಾಗೂ 28 ವರ್ಷದ ಯುವತಿಯರಿಗೂ ಸೋಂಕು ತಗುಲಿದೆ.

Read More »

ಒಟ್ಟಾರೆಯಾಗಿ ಬೆಳಗಾವಿ ಜಿಲ್ಲಾದ್ಯಂತ ಇಲ್ಲಿಯವರೆಗೆ ಒಟ್ಟು 794 ದಾಳಿ…….

ಬೆಳಗಾವಿ: ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕನ್ನು ತಡೆಗಟ್ಟುವ ಮತ್ತು ಹರಡುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಹೊರಡಿಸಿರುವುದರಿಂದ ಜಿಲ್ಲೆಯಾದ್ಯಂತ ಕಳ್ಳಭಟ್ಟ ಸಾರಾಯಿ ತಯಾರಿಕೆ ಹಾಗೂ ಮಾರಾಟ ಹೆಚ್ಚಾಗುವ ಸಂಭವ ಇರುವುದರಿಂದ ಅಕ್ರಮ ಚಟುವಟಿಕೆಗಳು ನಡೆಯದಂತೆ ಅಬಕಾರಿ ತಂಡಗಳನ್ನು ರಚಿಸಿರುತ್ತದೆ.  ದಿನಾಂಕ 24-03-2020 ರಿಂದ ಇಲ್ಲಿಯವರೆಗೆ ಅಕ್ರಮ ಕೇಂದ್ರಗಳಲ್ಲಿ ನಿರಂತರವಾಗಿ ಅಬಕಾರಿ ದಾಳಿ, ಹಗಲು- ರಾತ್ರಿ ಗಸ್ತು, ರಸ್ತೆಗಾವಲು ನಡೆಸಿ,ವಾಹನಗಳನ್ನು ತಪಾಸಣೆ ನಡೆಸಿ, ಕ್ರಮ ಕೈಗೊಳ್ಳಲಾಗಿರುತ್ತದೆ.  ಒಟ್ಟಾರೆಯಾಗಿ ಬೆಳಗಾವಿ ಜಿಲ್ಲಾದ್ಯಂತ ಇಲ್ಲಿಯವರೆಗೆ ಒಟ್ಟು …

Read More »

ಯೋಧನನ್ನು ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ ಬಂಧಿಸಿರುವುದು ಖಂಡನೀಯ:ಸಚಿವರ ಕಿಡಿ

ಬೆಳಗಾವಿ: ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ತನ್ನ ಮನೆ ಮುಂದೆ ವಾಹನ ತೊಳೆಯುತ್ತಿದ್ದ ಯೋಧನನ್ನು ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ ಬಂಧಿಸಿರುವುದು ಖಂಡನೀಯ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಯೋಧನೊಂದಿಗೆ ಪೊಲೀಸರು ಅನುಚಿತವಾಗಿ ವರ್ತಿಸಿದ್ದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಒಬ್ಬ ಯೋಧ ಎನ್ನುವುದನ್ನೂ ಗಮನಿಸದೇ ಸಾರ್ವಜನಿಕವಾಗಿ ಹಿಂಸಿಸಿ, ಒಬ್ಬ ಕೈದಿಯಂತೆ ಕೈಗೆ ಕೋಳ ತೊಡಿಸಿ ಬಂಧಿಸಿರುವುದನ್ನು ಯಾವುದೇ ಕಾರಣಕ್ಕೂ ಸಮರ್ಥನೆ ಮಾಡಲು ಸಾಧ್ಯವಿಲ್ಲ ಎಂದು ಸಚಿವರು ಕಿಡಿ ಕಾರಿದ್ರು. …

Read More »