Breaking News

ಬೆಳಗಾವಿ

ಭೀಮಶಿ ಭರಮನ್ನವರನಿಗೆ ಬಂಧಿಸಲು ಗೋಕಾಕ ಪೊಲೀಸರಿಂದ ಸಾಧ್ಯವಾಗದ ಮಾತು: ಸತೀಶ ಜಾರಕಿಹೊಳಿ ಕಿಡಿ

ಗೋಕಾಕ: ವೈದ್ಯನಿಗೆ ಜೀವ ಬೆದರಿಕೆ ಮತ್ತು  ಹಣ ಸೂಲಿಗೆ ಯತ್ನಿಸಿದ ಭೀಮಶಿ ಭರಮನ್ನವರನಿಗೆ ಬಂಧಿಸಲು ಗೋಕಾಕ ಪೊಲೀಸರಿಂದ ಸಾಧ್ಯವಾಗದ ಮಾತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕಿಡಿಕಾರಿದ್ದಾರೆ. ಈ ಹಿಂದೆ ಕೂಡ ಹಲವು ಪ್ರಕರಣಗಳಲ್ಲಿ ಭೀಮಶಿ ಭರಮನ್ನವರ ಹೆಸರು ಕೇಳಿ ಬಂದಿದೆ. ಆದ್ರೆ ಪ್ರಥಮ ಬಾರಿಗೆ ಡಾ. ಹೊಸಮನಿ ಅವರ ಧೈರ್ಯದಿಂದ ಪ್ರಕರಣ ಪೊಲೀಸ ಠಾಣೆಗೆ ಬಂದಿದೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ.ಆದ್ರೆ ಭರಮಣ್ಣವರನನ್ನು ಗೋಕಾಕ ಪೊಲೀಸರು ಬಂಧಿಸಲು …

Read More »

ಗುಟ್ಕಾ ತಿಂದು ನೆಲಕ್ಕೆ ಉಗಿದವನ್ ಮುಖಕ್ಕೆ ಉಗಿದ ಕೊರೊನಾ ವಾರಿಯರ್

ಚಿಕ್ಕೋಡಿ(ಬೆಳಗಾವಿ): ಗುಡ್ಕಾ ತಿಂದು ರಸ್ತೆಗೆ ಉಗುಳಿದ ವ್ಯಕ್ತಿಗೆ ಕೊರೊನಾ ವಾರಿಯರ್ ಶಿಕ್ಷೆ ನೀಡಿದ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ. ಕೊರೊನಾ ಮಹಾಮಾರಿ ಹರಡುತ್ತಿರುವುದರಿಂದ ಜನ ಭಯಭೀತರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ವ್ಯಕ್ತಿ ಗುಟ್ಕಾ ತಿಂದು ನಿಪ್ಪಾಣಿ ನಗರಸಭೆ ಎದುರು ರಸ್ತೆಗೆ ಉಗುಳಿದ್ದಾನೆ. ಇದನ್ನು ಕೊರೊನಾ ವಾರಿಯರ್ ಒಬ್ಬರು ಗಮನಿಸಿದ್ದಾರೆ. ಅಲ್ಲದೆ ಕೂಡಲೇ ಆತನಿಗೆ ಸ್ಥಳದಲ್ಲಿಯೇ ಶಿಕ್ಷೆ ನೀಡಿದ್ದಾರೆ. ವ್ಯಕ್ತಿ ಉಗಿದ ಕೂಡಲೇ ಸ್ಥಳಕ್ಕೆ ಬಂದ ಪೌರಾಯುಕ್ತ ಮಹಾವೀರ ಬೋರನ್ನವರ …

Read More »

ಮಹಾರಾಷ್ಟ್ರದಿಂದ ಕೃಷ್ಣಾಗೆ ಬರುತ್ತಿರುವ ನೀರಿನ ಹರಿವಿನಲ್ಲಿ ಏರಿಕೆಯಾಗಿದ್ದು, ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ 7 ಬ್ರಿಡ್ಜ್‌ ಕಮ್‌ ಬ್ಯಾರೇಜ್‌ಗಳು ಈಗಲೂ ಜಲಾವೃತವಾಗಿವೆ.

ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ಮಳೆಯ ರಭಸ ತಗ್ಗಿದ್ದು, ಬೆಳಗಾವಿ, ಖಾನಾಪುರದಲ್ಲಿ ಕೆಲಕಾಲ ತುಂತುರು ಮಳೆಯಾಗಿದೆ. ನೆರೆಯ ಮಹಾರಾಷ್ಟ್ರದಿಂದ ಕೃಷ್ಣಾಗೆ ಬರುತ್ತಿರುವ ನೀರಿನ ಹರಿವಿನಲ್ಲಿ ಏರಿಕೆಯಾಗಿದ್ದು, ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ 7 ಬ್ರಿಡ್ಜ್‌ ಕಮ್‌ ಬ್ಯಾರೇಜ್‌ಗಳು ಈಗಲೂ ಜಲಾವೃತವಾಗಿವೆ. ದೂಧ್‌ ಗಂಗಾ ನದಿಯಿಂದ 17,952 ಕ್ಯುಸೆಕ್ ಹಾಗೂ ರಾಜಾಪುರದಿಂದ 53,500 ಕ್ಯುಸೆಕ್‌ ನೀರು ಸೇರಿ ಒಟ್ಟು 71,452 ಕ್ಯುಸೆಕ್‌ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಸೇರುತ್ತಿದೆ. …

Read More »

ರಾಜ್ಯದಲ್ಲಿ ಡೆಡ್ಲಿ ಕೊರೊನಾ ನಡುವೆಯೇ ಮಳೆರಾಯನ ಆರ್ಭಟ ಜೋರಾಗಿ ಇದೆ.

ಬೆಂಗಳೂರು: ರಾಜ್ಯದಲ್ಲಿ ಡೆಡ್ಲಿ ಕೊರೊನಾ ನಡುವೆಯೇ ಮಳೆರಾಯನ ಆರ್ಭಟ ಜೋರಾಗಿ ಇದೆ. ಕಾರವಾರದಲ್ಲಿ ಭಾರೀ ಮಳೆಗೆ ಅಮದಳ್ಳಿ ಗ್ರಾಮ ಸಂಪೂರ್ಣ ಜಲಾವೃತವಾಗಿದ್ದು, ಮನೆಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಯ್ತು. ಜಿಲ್ಲೆಯ ಬೆಳಗಾವಿಯ ಚಿಕ್ಕೋಡಿ ಉಪ ವಿಭಾಗದ ಕೃಷ್ಣಾ ನದಿ ತೀರದಲ್ಲಿ ಈಗ ಪ್ರವಾಹ ಭೀತಿ ಎದುರಾಗಿದೆ. ಮಹಾರಾಷ್ಟ್ರದ ಕೋಂಕಣ ಪ್ರದೇಶಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಪರಿಣಾಮ ಕರ್ನಾಟಕದ ವೇದಗಂಗಾ, ದೂಧಗಂಗಾ, ಕೃಷ್ಣಾ ನದಿಗೆ ಭಾರೀ ಪ್ರಮಾಣದ …

Read More »

ಜೀವ ಕಾಪಾಡೋ ವೈದ್ಯರಿಗೆ ಜೀವ ಬೆದರಿಕೆಜೊತೆಗೆ ಎರಡು ಲಕ್ಷ ಬೇಡಿಕೆ. ಇಟ್ಟ ಭೂಪ.

ಜೀವ ಕಾಪಾಡೋ ವೈದ್ಯರಿಗೆ ಜೀವ ಬೆದರಿಕೆ ಜನ ಕ್ಯಾಕರಿಸಿ ಮುಖಕ್ಕೆ ಉಗಿಹ ಕೆಲಸ ಮಾಡಿದ್ದಾನೆ. B.J.P. ಗೋಕಾಕ ನಗರ ಘಟಕದ ಅಧ್ಯಕ್ಷ ಇಬ್ಬರು ಕಿರಾತಕರ ವಿರುದ್ಧ ದೂರು ದಾಖಲಿಸಿದ್ದಾರೆ .ಹಿರಿಯ ವೈದ್ಯ ಶ್ರೀಶೈಲ ಮಲ್ಲಿಕಾರ್ಜುನ ಹೊಸಮನಿ                 ಜೀವ ಕಾಪಾಡೋ ವೈದ್ಯರಿಗೆ ಜೀವ ಬೆದರಿಕೆಜೊತೆಗೆ ಎರಡು ಲಕ್ಷ ಬೇಡಿಕೆ. ಇಟ್ಟ ಭೂಪ. ಗೋಕಾಕ:  ಗೋಕಾಕ ಎನ್ನೋದು ಕರ್ನಾಟಕ ದಲ್ಲೇ ಎಲ್ಲರಿಗೂ ಗೊತ್ತಿರೋ ಒಂದು ತಾಲೂಕು.. ಪ್ರತಿಯೊಬ್ಬರೂ ಈ ಒಂದು …

Read More »

ಕೊರಾನಾ ಪೊಸಿಟಿವ ನಿರ್ಲಕ್ಷ ತೊರುತ್ತಿರುವ ಅಧಿಕಾರಿಗಳು….?

  ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ಮೃತ ಮಹಿಳೆಗೆ ಕೊರಾನಾ ದೃಡ್ಡಪಟ್ಟ ಹಿನ್ನೆಲೆಯಲ್ಲಿ ಅವರ ಮನೆಯ ಸುತ್ತಮುತ್ತ 100 ಮಿಟರ ಸಂಪೂರ್ಣ ಜಾಗೆಯನ್ನು ಕೊಣ್ಣೂರ ಪುರಸಭೆ ,ಆರೋಗ್ಯ ಇಲಾಖೆ ಹಾಗೂ ಪೋಲಿಸ ಇಲಾಖೆಯವರು ಸೇರಿ ಸಿಲಡೌನ್ ಮಾಡಿದ್ದಾರೆ, ಆದರೆ ಮೃತ ಮಹಿಳೆಯ ಮೃ   ಹೊಂದುವ ಮೊದಲು ಅವರ ಜೊತೆ ಇದ್ದರೆನ್ನಲಾದ ಕೆಲವು ವ್ಯಕ್ತಿಗಳನ್ನು ಅಧಿಕಾರಿಗಳು ತಪಾಸಣೆ ಮಾಡದೆ ಹೊಮ್ ಕ್ವಾರಂಟೈನ್ ಮಾಡಲು ಹಿಂದೇಟು ಹಾಕುತಿದ್ದಾರೆ.ಇದರಿಂದ ಕೇರಿಯಲ್ಲಿರುವ ಜನರು ಭಯಬೀತರಾಗಿ ತಮ್ಮ …

Read More »

ಜುಲೈ 13 ರಂದು ಮೌಢ್ಯ ವಿರುದ್ದ ವಿಭಿನ್ನ ರೀತಿಯ ಹೋರಾಟ:ಸತೀಶ ಜಾರಕಿಹೊಳಿ 

ಬೆಳಗಾವಿ: ಜುಲೈ 13 ರಂದು ಮೌಢ್ಯ ವಿರುದ್ದ ವಿಭಿನ್ನ ರೀತಿಯ ಹೋರಾಟದ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕ  ಸತೀಶ ಜಾರಕಿಹೊಳಿ  ಹೇಳಿದ್ರು.   ಮೌಢ್ಯ ವಿರೋಧ ಕಾರ್ಯಕ್ರಮದ ವಿಚಾರವಾಗಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜು. 13 ರಂದು  ಬೆಳಗ್ಗೆ  11 ಗಂಟೆಗೆ  ಸದಾಶಿವನಗರ ಬುದ್ದ, ಬಸವ, ಅಂಬೇಡ್ಕರ್ ಶಾಂತಿಧಾಮದಲ್ಲಿ ವಿನೂತನ ಕಾರ್ಯಕ್ರಮ ನಡೆಯಲಿದೆ.  ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ  ಈ …

Read More »

ಕುಕ್ಕರ್ ಬಂದ್ ಮಾಡೋದು.. ಚಾಲು ಮಾಡೋದು.. ಎಲ್ಲಾ ನಿಮ್ಮ ಕಡೆನೇ ಇದೆ,ಇಬ್ಬರನ್ನೂ ಕರೆದುಕೊಂಡು ಹೋಗಿ ಹೋಗಿ ಆಣೆ ಮಾಡಿಸಿ,: ಸತೀಶ್ ಜಾರಕಿಹೊಳಿ

ಬೆಳಗಾವಿ- ಶಾಸಕಿ ಹೆಬ್ಬಾಳ್ಕರ್ – ಸಚಿವ ರಮೇಶ ಜಾರಕಿಹೊಳಿ ನಡುವೆ ನಡೆಯುತ್ತಿರುವ ಕುಕ್ಕರ್ ವಾರ್ ವಿಚಾರವಾಗಿ ಪ್ರತಿಕ್ರಿಯೆ ನೀಡಲು ಕೆಪಿಸಿಸಿ ಕಾರ್ಯಾಧ್ಯಕ್ಷ,ಶಾಸಕ ಸತೀಶ್ ಜಾರಕಿಹೊಳಿ ನಿರಾಕರಿಸಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಕುಕ್ಕರ್ ಬಂದ್ ಮಾಡೋದು.. ಚಾಲು ಮಾಡೋದು.. ಎಲ್ಲಾ ನಿಮ್ಮ ಕಡೆನೇ ಇದೆ,ಇಬ್ಬರನ್ನೂ ಕರೆದುಕೊಂಡು ಹೋಗಿ ಹೋಗಿ ಆಣೆ ಮಾಡಿಸಿ, ಸಂವಾದ ಮಾಡ್ಸಿ.. ಯಾರು ಸುಳ್ಳು ಹೇಳ್ತಾರೋ ನೋಡಬೇಕಲ್ಲ, ಎಲ್ಲಿ ಆಣೆ ಪ್ರಮಾಣ ಮಾಡಲು …

Read More »

ನನ್ನ ಕಿಡ್ನಿ ಮಾರಿ ಯಾದ್ರು ಬಂಗಾರ ತಂದು ಕೊಡ್ತೀನಿ ನನ್ನ ಮಗಳನ್ನ ಉಳಿಸಿ.. ಆತ್ಮ ಹತ್ಯೆ ಮಾಡಿಕೊಂಡ ಮಗಳು..

ಗೋಕಾಕ :ನಿನ್ನೆ ತಾನೇ ಕರೋಣ ಪೀಡಿತರ ಸಂಖ್ಯೆ ಗೋಕಾಕ ನಗರದಲ್ಲಿ ಹೆಚ್ಚಾಗಿ ಜನರಲ್ಲಿ ಆತಂಕ ಮೂಡಿಸಿದ ಬೆನ್ನಲ್ಲೇ ಇವತ್ತು ಮತ್ತೊಂದು ಕರಳು ಚುರುಕ್ ಅನ್ನುವ ಘಟನೆ ಒಂದು ಗೋಕಾಕ ನಗರದಲ್ಲಿ ನಡೆದಿದೆ. ಬಹುಶಃ ನಮ್ಮ ಜನ ಇನ್ನೂ ಈ ವರದಕ್ಷಿಣೆ , ಅತ್ತೆ ಮಾವ ಹಾಗೂ ಗಂಡ ಸೊಸೆ ಯಂದ್ರಿಗೆ ಕೊಡುವ ಕಿರುಕುಳ ಇನ್ನೂ ಹೋಗಿಲ್ಲ ಅಂಥ ಒಂದು ಗುಂಗಿನಿಂದ ಹೊರಬಂದಿಲ್ಲ ಅನ್ಸತ್ತೆ ಕೆಲವೊಂದಿಷ್ಟು ಜನ ನಿನ್ನೆ ಗೋಕಾಕ ನಲ್ಲಿ …

Read More »

ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ನಿಯೋಗ ಮಹಾರಾಷ್ಟ್ರಕ್ಕೆ ಭೇಟಿ

ಬೆಳಗಾವಿ, : ಕೃಷ್ಣಾ ನದಿ ನೀರು ಬಳಕೆ, ನೆರೆ ನಿಯಂತ್ರಣಕ್ಕೆ ಸಮನ್ವಯ ಸಮಿತಿ ರಚನೆ ಹಾಗೂ ಬೇಸಿಗೆ ಕಾಲದಲ್ಲಿ ಕುಡಿಯುವ ನೀರು ವಿನಿಮಯಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಇಲಾಖೆಯ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ನಿಯೋಗವು ಇಂದು ಮಹಾರಾಷ್ಟ್ರ ಸರ್ಕಾರದ ಜತೆ ಚರ್ಚೆ ನಡೆಸಿತು. ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ರಾಜ್ಯ ನಿಯೋಗವು ಮಹಾರಾಷ್ಟ್ರದ ಜಲಸಂಪನ್ಮೂಲ ಇಲಾಖೆಯ ಸಚಿವರಾದ ಜಯಂತ್ ಪಾಟೀಲ್ ಅವರೊಂದಿಗೆ ಮುಂಬೈಯಲ್ಲಿ ಸಭೆ ನಡೆಸಿತು. ಆಲಮಟ್ಟಿ ಜಲಾಶಯದ ಎತ್ತರದ …

Read More »