Breaking News

ಬೆಳಗಾವಿ

ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಬಡ ಬಗ್ಗರಿಗೆ, ಅವಶ್ಯಕತೆ ಇರುವವರಿಗೆ ಸಹಾಯ ಮಾಡಲು ಮನವಿ”

ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಬಡ ಬಗ್ಗರಿಗೆ, ಅವಶ್ಯಕತೆ ಇರುವವರಿಗೆ ಸಹಾಯ ಮಾಡಲು ಮನವಿ” ಕೊರೋನಾ ವೈರಸ್ ಲಾಕ್ಡೌನ್ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಿಪ್ಪಾಣಿಯ ಅಕ್ಕೋಳ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮದ ಮುಖಂಡರು, ಅಧಿಕಾರಗಳು ಹಾಗೂ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಸಭೆ ನಡೆಸಿ, ಕೋವಿಡ್ …

Read More »

ಲಾಕಡೌನ್ನಲ್ಲಿ ಔಷಧಿ ಪೂರೈಸುವ ‘ಸಹಾಯ’ ವಾರಿಯರ್ಸ..

ಅಥಣಿ : ಮಹಾಮಾರಿ ಕೋರೋನ ವ್ಯಾಪಿಸಿರುವುದರಿಂದ ನಿತ್ಯ ಜನತೆ ಹತ್ತು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಜೊತೆಗೆ ಸರ್ಕಾರಿ ಅಧಿಕಾರಿಗಳು ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ,ಪುರಸಭೆ, ಹೀಗೆ ಸರಕಾರವೇ ಜನತೆಯ ಆರೋಗ್ಯ ರಕ್ಷಣೆಯ ಜೊತೆಗೆ ಸಹಾಯಕ್ಕಾಗಿ ನಿಂತಿದೆ  ಜೊತೆಗೆ ಅನೇಕ ಸಂಘ-ಸಂಸ್ಥೆಗಳು  ಸರಕಾರದ ಜೊತೆ ಕೈಜೋಡಿಸಿ ಜನತೆಯ ಸಂಕಷ್ಟ ನಿವಾರಿಸುವಲ್ಲಿ ಸಹಕಾರಿಯಾಗಿವೆ. ಕೊರೋನಾ ಸಂದರ್ಭದಲ್ಲಿ ಜನತೆಯ ಮೂಲಭೂತ ಅವಶ್ಯಕತೆಗಳ ಪೂರೈಕೆಗೆ ಸರಕಾರ ಹಲವಾರು ಕ್ರಮಗಳ ಮೂಲಕ ಹರಸಾಹಸ ಪಡುತ್ತಿರುವಾಗ ಅಥಣಿಯಲ್ಲೊಂದು ಸಹಾಯ …

Read More »

ಖ್ಯಾತ ಕಾದಂಬರಿಕಾರ ಚಂದ್ರಕಾಂತ ಕುಸನೂರ ಇಂದು ರಾತ್ರಿ 10.15ಕ್ಕೆ ಬೆಳಗಾವಿಯಲ್ಲಿ ನಿಧನರಾದರು

ಬೆಳಗಾವಿ – ಖ್ಯಾತ ಕಾದಂಬರಿಕಾರ ಚಂದ್ರಕಾಂತ ಕುಸನೂರ ಇಂದು ರಾತ್ರಿ 10.15ಕ್ಕೆ ಬೆಳಗಾವಿಯಲ್ಲಿ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಪತ್ನಿ, ನಾಲ್ವರು ಗಂಡುಮಕ್ಕಳು ಹಾಗೂ ಒಬ್ಬ ಮಗಳನ್ನು ಅಗಲಿದ್ದಾರೆ. ಕನ್ನಡ ಸಾಹಿತ್ಯದಲ್ಲಿ ಅಸಂಗತ ನಾಟಕ ಮತ್ತು ಜಪಾನಿ ಮಾದರಿಯ ಹೈಕುಗಳನ್ನು ಪರಿಚಯಿಸಿದ್ದರು. ಹೈಕು ಮಾದರಿಯ ಕವಿತೆಗಳನ್ನು ಸಹ ಕನ್ನಡಕ್ಕೆ ಪರಿಚಯಿಸಿದ್ದರು. ಗುಲಬರ್ಗಾದಲ್ಲಿ ಜನಿಸಿದ್ದ ಅವರು ಹಿಂದಿ ಉಪನ್ಯಾಸಕರಾಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. …

Read More »

ಬೆಚ್ಚಿ ಬಿದ್ದ ಬೆಳಗಾವಿ ಜಿಲ್ಲೆಗೆ ಖುಷಿ ಸುದ್ದಿ: ಪಾಸಿಟಿವ್ ವ್ಯಕ್ತಿ ಗುಣಮುಖ

  ಬೆಳಗಾವಿ: ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಬೆಳಗಾವಿಯಲ್ಲಿ ಶನಿವಾರ ಕೊಂಚ ನಿಟ್ಟುಸಿರು ಬಿಡುವ ವಿಚಾರ ಹೊರ ಬಿದ್ದಿದ್ದು, ಸೋಂಕಿತ ವ್ಯಕ್ತಿಯೋರ್ವ ಗುಣಮುಖನಾಗಿ ಡಿಸ್ಚಾರ್ಜ್ ಅಗುತ್ತಿರುವುದ ಜಿಲ್ಲೆಗೆ ಖುಷಿಯ ವಿಷಯವಾಗಿದೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ವ್ಯಕ್ತಿಗೆ ಏ. 3ರಂದು ಸೋಂಕು ತಗುಲಿರುವುದು ಖಚಿತವಾಗಿತ್ತು. ಜಿಲ್ಲೆಯಲ್ಲಿ ಬಂದ ಮೊದಲ ಪಾಸಿಟಿವ್ ವರದಿಯಲ್ಲಿ ಈ ವ್ಯಕ್ತಿಯೂ ಸೇರಿದ್ದನು. 14 ದಿನಗಳ ಬಳಿಕ ವ್ಯಕ್ತಿಯ ಗಮಟಲು ದ್ರವ ಮದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದಾಗ ನೆಗೆಟಿವ್ …

Read More »

ಕುಡಿತ ಬಿಟ್ಟು ಇತರರಿಗೂ ಕುಡಿಯಬೇಡಿ ಎನ್ನುತ್ತಿದ್ದಾರಂತೆ ಯಾರು ಗೊತ್ತಾ .ಇವರು..

ಚಿಕ್ಕೋಡಿ: ಮಾಜಿ ಸಿಎಂ ಸಿದ್ದರಾಮಯ್ಯನವರ ಭಾಷಣದ ವೇಳೆ ಕಂಠಪೂರ್ತಿ ಕುಡಿದು ಹೌದೋ ಹುಲಿಯಾ ಎಂದು ಕೂಗಿ ಖ್ಯಾತಿ ಗಳಿಸಿದ್ದ ಪೀರಪ್ಪ ಕಟ್ಟಿಮನಿ ಇದೀಗ ಲಾಕ್‌ಡೌನ್ ಹಿನ್ನೆಲೆ ತಾನೂ ಕುಡಿತ ಬಿಟ್ಟು ಇತರರಿಗೂ ಕುಡಿಯಬೇಡಿ ಎನ್ನುತ್ತಿದ್ದಾರಂತೆ. ಕುಡಿದು ಬಂದ್ರೆ ಕುಟುಂಬದಲ್ಲಿ ಜಗಳವಾಗುತ್ತೆ, ಬಡತನ ಬರುತ್ತೆ, ನಾನು ಬಿಟ್ಟಿದ್ದೀನಿ.. ನೀವೂ ಬಿಡಿ ಅಂತ ಪೀರಪ್ಪ ಹೇಳುತ್ತಿದ್ದಾರಂತೆ. ಅಲ್ಲದೇ, ಸೆಲ್ಫಿ ತೆಗೆದುಕೊಳ್ಳುವವರು ನನಗೆ ಹಣ ನೀಡುತ್ತಿದ್ದರು, ಅದಕ್ಕೆ ನಾನು ಕುಡಿಯುತ್ತಿದ್ದೆ ಅಂತ ಬೆಳಗಾವಿ ಜಿಲ್ಲೆ …

Read More »

ಶಿವಪೂರ ಹ ಗ್ರಾಮದ ಒಂದು ಕುಟುಂಬದ ವ್ಯಕ್ತಿಗೆ ಕೊರೊನಾ ಸೋಂಕು ಬಂದಿದೆ ಎಂಬ ಸುಳ್ಳು ಸುದ್ದಿ

ಮೂಡಲಗಿ ನಗರ ಸಮೀಪದ ಶಿವಪೂರ ಹ ಗ್ರಾಮದ ಒಂದು ಕುಟುಂಬದ ವ್ಯಕ್ತಿಗೆ ಕೊರೊನಾ ಸೋಂಕು ಬಂದಿದೆ ಎಂಬ ಸುಳ್ಳು ಸುದ್ದಿ ಹರಡಿದ ನಿಮಿತ್ಯ ಗ್ರಾಮದಲ್ಲಿ ಆತಂಕ ಮನೆ ಮಾಡಿದ್ದು ಗ್ರಾಮದ ಹಿರಿಯರು ಹಾಗೂ ಗ್ರಾಮ ಪಂಚಾಯಿತಿಯ ಸದಸ್ಯರು ಗ್ರಾಮಸ್ಥರಿಗೆ ಧೈರ್ಯ ತುಂಬುವುದರ ಮುಖಾಂತರ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಹಿರಿಯರನ್ನು ಹಾಗೂ ಮಕ್ಕಳನ್ನು ಹೊರ ಬರದಂತೆ ನೋಡಿಕೊಳ್ಳಬೇಕು. ಹಾಗೂ ಗ್ರಾಮದಲ್ಲಿ ಅನಾವಶ್ಯಕವಾಗಿ ಯಾರು ಹೊರಗಡೆ ತಿರುಗಾಡುವುದು ನಮ್ಮೆಲ್ಲರಿಗೂ ಕಂಟಕವಾಗುತ್ತೆ ಗ್ರಾಮ ಮತ್ತು …

Read More »

ಟೈರ್ ಟ್ಯೂಬ್‍ನಲ್ಲಿ ಸಾಗಿಸುತ್ತಿದ್ದ 300 ಲೀಟರ್ ಕಳ್ಳಭಟ್ಟಿ ವಶ…..

ಚಿಕ್ಕೋಡಿ (ಬೆಳಗಾವಿ): ಟೈರ್ ಟ್ಯೂಬ್‍ನಲ್ಲಿ ಸಾಗಿಸುತ್ತಿದ್ದ 300 ಲೀಟರ್ ಕಳ್ಳಭಟ್ಟಿಯನ್ನು ಹುಕ್ಕೇರಿ ತಾಲೂಕಿನ ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೊರೊನಾ ವೈರಸ್ ಹರಡದಂತೆ ತಡೆದಲು ಕೇಂದ್ರ ಸರ್ಕಾರವು ದೇಶಾದ್ಯಂತ ಮೇ 3ರವರೆಗೂ ಲಾಕ್‍ಡೌನ್ ಘೋಷಿಸಿದೆ. ಇದರಿಂದಾಗಿ ಮದ್ಯ ಮಾರಾಟ ಬಂದ್ ಆಗಿದ್ದು, ಎಣ್ಣೆ ಪ್ರಿಯರು ಪರದಾಡುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ಕಳ್ಳಭಟ್ಟಿ ದಂಧೆಕೋರರು ಮತ್ತೆ ಹೆಡೆ ಬಿಚ್ಚುತ್ತಿದ್ದು, ದಿನದಿಂದ ದಿನಕ್ಕೆ ಕಳ್ಳಭಟ್ಟಿ ತಯಾರಿಕೆ ಹೆಚ್ಚುತ್ತಲೇ ಇದೆ. ಇದರಿಂದಾಗಿ ಹುಕ್ಕೇರಿ ತಾಲೂಕಿನ ಅಬಕಾರಿ …

Read More »

ದೇಹದ ಉಷ್ಣತೆಯ ಚೆಕ್ಕಿಂಗ್ ಸ್ಕ್ರೀನಿಂಗ್ ಮಷಿನ್ಕೈಕೊಟ್ಟಿದೆ.ಅಧಿಕಾರಿಗಳ ವಿರುದ್ಧ ಗ್ರಾಮಸ್ಥರೂ ಆಕ್ರೋಶ

ಅಥಣಿ: ಕೊರೊನಾ ವೈರಸ್ ಮೊದಲನೇ ಹಂತದ ಮಾನವನ ದೇಹದ ಉಷ್ಣತೆಯ ಚೆಕ್ಕಿಂಗ್ ಸ್ಕ್ರೀನಿಂಗ್ ಮಷಿನ್ ಕೈಕೊಟ್ಟಿರುವ ಘಟನೆ ಅಥಣಿ ತಾಲೂಕಿನಲ್ಲಿ ನಡೆದಿದೆ. ಕೊರೊನಾ ಭೀತಿಯಿಂದ ಬೆಳಗಾವಿ ಜಿಲ್ಲೆಯು ತತ್ತರಿಸಿದೆ. ಈ ಮಧ್ಯೆ ಜಿಲ್ಲೆಯ ಅಥಣಿ ತಾಲೂಕಿನ ಗಡಿ ಹೊಂದಿರುವ ಗ್ರಾಮಗಳಿಗೆ ಮಹಾರಾಷ್ಟ್ರದಿಂದ, ಜನರು ಒಳ ರಸ್ತೆಯಿಂದ ನುಸುಳುತ್ತಿದ್ದಾರೆ. ಇದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಆತಂಕ ಸೃಷ್ಟಿಸಿದೆ. ಮಹಾರಾಷ್ಟ್ರ ಮೂಲದ ಇಬ್ಬರು ತಾಲೂಕಿನ ಕಕಮರಿ ಗ್ರಾಮದ ಸಂಬಂಧಿಕರ ಮನೆಗೆ ಬಂದಾಗ ಗ್ರಾಮಸ್ಥರು …

Read More »

ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅನುಮತಿ ನೀಡುವುದಿಲ್ಲ:ರಮೇಶ್ ಜಾರಕಿಹೊಳಿ

ಬೆಳಗಾವಿ: ಜಿಲ್ಲೆಯಲ್ಲಿ ವ್ಯಾಪಕವಾಗಿ ಕೊರೋನಾ ಸೋಂಕು ಹರಡುತ್ತಿರುವುದರಿಂದ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅನುಮತಿ ನೀಡುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಕೊರೊನಾ ನಿಯಂತ್ರಣ ಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಬೆಳಗಾವಿ ನಗರದ ಪ್ರವಾಸಿಮಂದಿರದಲ್ಲಿ ಶನಿವಾರ (ಏ.೧೮) ಜಿಲ್ಲೆಯ ಉನ್ನತ ಅಧಿಕಾರಿಗಳ ಜೊತೆಗೆ ನಡೆದ ಸಭೆ ಯಲ್ಲಿ ಮಾತನಾಡಿದರು. ಸದ್ಯಕ್ಕೆ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿರುವುದರಿಂದ ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ. ಆದ್ದರಿಂದ ಕೊರೋನಾ ಸಂಪೂರ್ಣ ನಿಯಂತ್ರಣಕ್ಕೆ …

Read More »

ಅಪಘಾತದಲ್ಲಿ ಮೃತಪಟ್ಟ ಪಿಎಸ್ಐ ಗಣಾಚಾರಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ

ಅಪಘಾತದಲ್ಲಿ ಮೃತಪಟ್ಟ ಪಿಎಸ್ಐ ಗಣಾಚಾರಿ ಪಾರ್ಥಿವ ಶರೀರಕ್ಕೆ ಸಚಿವ ಜಗದೀಶ್ ಶೆಟ್ಟರ್ ಅವರಿಂದ ಅಂತಿಮ ನಮನ ಬೆಳಗಾವಿ, ಕೊರೋನಾ ಸೊಂಕು ಹಿನ್ನೆಲೆಯಲ್ಲಿ ಲಾಕ್ ಡೌನ್ ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದ್ದ ಸಂದರ್ಭದಲ್ಲಿ ಅಪಘಾತದಲ್ಲಿ ಮೃತಪಟ್ಟಿರುವ ಬೆಳಗಾವಿ ಖಡೇಬಜಾರ್ ಪೊಲೀಸ್ ಠಾಣೆಯ ಪಿ‌ಎಸ್ಐ ಮನೋಹರ ಗಣಾಚಾರಿ ಅವರ ಪಾರ್ಥಿವ ಶರೀರದ ದರ್ಶನ ಪಡೆದುಕೊಂಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಹಾಗೂ ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಶ್ರದ್ಧಾಂಜಲಿ …

Read More »