ಬೆಳಗಾವಿ: ಜಿಲ್ಲೆಯಲ್ಲಿ ವ್ಯಾಪಕವಾಗಿ ಕೊರೋನಾ ಸೋಂಕು ಹರಡುತ್ತಿರುವುದರಿಂದ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅನುಮತಿ ನೀಡುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಕೊರೊನಾ ನಿಯಂತ್ರಣ ಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಬೆಳಗಾವಿ ನಗರದ ಪ್ರವಾಸಿಮಂದಿರದಲ್ಲಿ ಶನಿವಾರ (ಏ.೧೮) ಜಿಲ್ಲೆಯ ಉನ್ನತ ಅಧಿಕಾರಿಗಳ ಜೊತೆಗೆ ನಡೆದ ಸಭೆ ಯಲ್ಲಿ ಮಾತನಾಡಿದರು. ಸದ್ಯಕ್ಕೆ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿರುವುದರಿಂದ ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ. ಆದ್ದರಿಂದ ಕೊರೋನಾ ಸಂಪೂರ್ಣ ನಿಯಂತ್ರಣಕ್ಕೆ …
Read More »ಅಪಘಾತದಲ್ಲಿ ಮೃತಪಟ್ಟ ಪಿಎಸ್ಐ ಗಣಾಚಾರಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ
ಅಪಘಾತದಲ್ಲಿ ಮೃತಪಟ್ಟ ಪಿಎಸ್ಐ ಗಣಾಚಾರಿ ಪಾರ್ಥಿವ ಶರೀರಕ್ಕೆ ಸಚಿವ ಜಗದೀಶ್ ಶೆಟ್ಟರ್ ಅವರಿಂದ ಅಂತಿಮ ನಮನ ಬೆಳಗಾವಿ, ಕೊರೋನಾ ಸೊಂಕು ಹಿನ್ನೆಲೆಯಲ್ಲಿ ಲಾಕ್ ಡೌನ್ ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದ್ದ ಸಂದರ್ಭದಲ್ಲಿ ಅಪಘಾತದಲ್ಲಿ ಮೃತಪಟ್ಟಿರುವ ಬೆಳಗಾವಿ ಖಡೇಬಜಾರ್ ಪೊಲೀಸ್ ಠಾಣೆಯ ಪಿಎಸ್ಐ ಮನೋಹರ ಗಣಾಚಾರಿ ಅವರ ಪಾರ್ಥಿವ ಶರೀರದ ದರ್ಶನ ಪಡೆದುಕೊಂಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಹಾಗೂ ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಶ್ರದ್ಧಾಂಜಲಿ …
Read More »ಕೋವಿಡ್-೧೯ ಸೋಂಕಿತ ವ್ಯಕ್ತಿ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್,ಚಪ್ಪಾಳೆ ತಟ್ಟಿ ಬೀಳ್ಕೊಟ್ಟ ವೈದ್ಯರು:
ಕೋವಿಡ್-೧೯ ಸೋಂಕಿತ ವ್ಯಕ್ತಿ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಬೆಳಗಾವಿ, ಏ.೧೮(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ವ್ಯಕ್ತಿಯೊಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಬೆಳಗುಂದಿ ಗ್ರಾಮದ ೭೦ ವರ್ಷದ ವ್ಯಕ್ತಿ(ಪಿ-೧೨೬)ಯನ್ನು ಶನಿವಾರ (ಏ.೧೮) ಸಂಜೆ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ. ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 42 ಜನರಲ್ಲಿ ಸೋಂಕು ಪತ್ತೆಯಾಗಿದೆ. …
Read More »ಕೋವಿಡ್ – 19 ಪರೀಕ್ಷಾ ಪ್ರಯೋಗಾಲಯ ಆರಂಭಕ್ಕೆ ಈಗಾಗಲೇ ಅನುಮತಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಯವರು ಭೇಟಿ
ಬೆಳಗಾವಿ: ಬೆಳಗಾವಿ ಜಿಲ್ಲೆಗೆ ಹೊಸದಾಗಿ ಕೋವಿಡ್ – 19 ಲ್ಯಾಬ್ ಮಂಜೂರುಯಾಗಿದ್ದು, ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸುವ ಪ್ರಯೋಗಾಲಯ ಆವರಣಕ್ಕೆ ಜಲಸಂಪನ್ಮೂಲ ಸಚಿವ ರ ಭೇಟಿ, ಪರಿಶೀಲನೆ ನಡೆಸಿದರು. ಬೆಳಗಾವಿಯ ನೆಹರೂ ನಗರದ ಕೆ.ಎಲ್.ಇ. ಆಸ್ಪತ್ರೆ ಎದುರಿಗೆ ಇರುವ ಭಾರತ ಸರ್ಕಾರದ ಆರೋಗ್ಯ ಸಂಶೋಧನಾ & ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ “ಐಸಿಎಂಆರ್-ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ”ಯ ಆವರಣದಲ್ಲಿ ಕೋವಿಡ್ – 19 ಪರೀಕ್ಷಾ ಪ್ರಯೋಗಾಲಯ ಆರಂಭಕ್ಕೆ …
Read More »ಬೆಳಗಾವಿ:ಬೆಳಗುಂದಿಯ 70 ವರ್ಷದ ವೃದ್ಧೆ ಗುಣಮುಖನಾಗಿದ್ದಾನೆ. ವೃದ್ಧನ ಮರು ಪರೀಕ್ಷೆ ವರದಿ ನೆಗೆಟಿವ್
ಬೆಳಗಾವಿ: ಜಿಲ್ಲೆಯಲ್ಲಿ ಪ್ರಾರಂಭದಲ್ಲಿ ಮೂವರು ಕೊರೊನಾ ಸೋಂಕಿತರಲ್ಲಿ 70 ವರ್ಷದ ವೃದ್ಧ ಸಂಪೂರ್ಣ ಗುಣಮುಖನಾಗಿದ್ದಾನೆ. ಶೀಘ್ರದಲ್ಲಿ ಬಿಡುಗಡೆಗೊಳಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಇಂದು ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿ ತಿಳಿಸಿದರು. ಬೆಳಗಾವಿಯಲ್ಲಿ ಮೊದಲು ಮೂರು ಕೊರೊನಾ ಸೋಂಕಿತರಲ್ಲಿ ಬೆಳಗುಂದಿಯ 70 ವರ್ಷದ ವೃದ್ಧೆ ಗುಣಮುಖನಾಗಿದ್ದಾನೆ. ವೃದ್ಧನ ಮರು ಪರೀಕ್ಷೆ ವರದಿ ನೆಗೆಟಿವ್ ಬಂದಿದೆ. ಶೀಘ್ರವೇ ಡಿಶ್ಚಾರ್ಜ್ ಮಾಡಲಾಗುತ್ತದೆ ಎಂದು ತಿಳಿಸಿದರು. ಸೋಂಕಿತರ …
Read More »ಬೆಳ್ಳಂ ಬೆಳಿಗ್ಗೆ ಅಪಘಾತದಲ್ಲಿ ಪಿಎಸ್ ಐ ಸಾವನ್ನಪ್ಪಿದ ಬೆನ್ನಲ್ಲೆ ಕರ್ತವ್ಯನಿರತ ಮತ್ತೊಬ್ಬ ಪೇದೆಯೊಬ್ಬರು ನಿಧನ
ಬೆಳಗಾವಿ: ಬೆಳ್ಳಂ ಬೆಳಿಗ್ಗೆ ಅಪಘಾತದಲ್ಲಿ ಪಿಎಸ್ ಐ ಸಾವನ್ನಪ್ಪಿದ ಬೆನ್ನಲ್ಲೆ ಕರ್ತವ್ಯನಿರತ ಮತ್ತೊಬ್ಬ ಪೇದೆಯೊಬ್ಬರು ನಿಧನರಾಗಿದ್ದಾರೆ. ಬೆಳಗಾವಿ ನಗರದ ಕ್ಯಾಂಪ್ ಠಾಣೆಯ ಮುಖ್ಯ ಪೇದೆ ಕೆ ಕಲ್ಲಪ್ಪ (40) ಅವರು ಅನಾರೋಗ್ಯದಿಂದ ಸಿವಿಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ ಬೆಳಗಾವಿಯಲ್ಲಿ ಪಿಎಸ್ಐ ಒಬ್ಬರು ನಿಧನರಾಗಿದ್ದರು, ಈಗ ಅದೇ ಇಲಾಖೆಯ ಕಲ್ಲಪ್ಪ ಅವರು ನಿಧನರಾಗಿದ್ದಾರೆ.
Read More »ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮಿತಿ ವತಿಯಿಂದ ಅಲೆಮಾರಿ ಜನಾಂಗದವರಿಗೆ ಮತ್ತು ಬಡ ಕುಟುಂಬದವರಿಗೆ ದಿನಸಿ ಸಾಮಾನುಗಳು ವಿತರಣೆ
ಘಟಪ್ರಭಾ:ಸ್ಥಳೀಯ ಮಲ್ಲಾಪೂರ ಪಿಜಿ ಪಟ್ಟಣದಲ್ಲಿ ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮಿತಿ ವತಿಯಿಂದ ಅಲೆಮಾರಿ ಜನಾಂಗದವರಿಗೆ ಮತ್ತು ಬಡ. ಕುಟುಂಬದವರಿಗೆ ದಿನಸಿ ಸಾಮಾನುಗಳು ವಿತರಣೆ ಅಖಿಲ ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮಿತಿ ರಿಜಿಸ್ಟರ್ ಕರ್ನಾಟಕ ರಾಜ್ಯ ನಮ್ಮ ಸಮಿತಿಯ ರಾಜ್ಯಾಧ್ಯಕ್ಷರಾದ ಶ್ರೀ ಮತಿ ಗಾಯತ್ರಿ ಚಂದ್ರಶೇಖರ ವಿಶ್ವ ಕರ್ಮ ಅವರ ಮಾರ್ಗದರ್ಶನದಂತೆ ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಮಲ್ಲಾಪೂರ ಪಿಜಿ ಪಟ್ಟಣದಲ್ಲಿ ಸಮಿತಿಯ ರಾಜ್ಯ ಪ್ರದಾನ ಕಾರ್ಯದರ್ಶಿಗಳಾದ ಸುರೇಶ …
Read More »ಬಂಡಿಗಣಿಯ ಶ್ರೀ ಬಸವಗೋಪಾಲ ನೀಲಮಾಣಿಕ ಮಠದ ನಂಬಿದ ಭಕ್ತರನ್ನು ಕಾಯುವ ವಿಶ್ವ ಚೇತನ ದಾಸೋಹ ರತ್ನ ಚಕ್ರವರ್ತಿ ಶ್ರೀ ದಾನೇಶ್ವರರಿಂದ ಅನ್ನ ದಾಸೋಹ ಮಾಡಿದರು
ಗೋಕಾಕ್: ದೇಶದಲ್ಲಿ ದಿನದಿನಕ್ಕೆ ಅಟ್ಟಹಾಸ ಮೇರೆಯುವ ಮಹಾಮಾರಿ ಕೋರೊನಾ ವೈರಸ್ ಹರಡುವಿಕೆಯಿಂದ ದೇಶವ್ಯಾಪ್ತಿ ಲಾಕ್ ಡೌನ್ ಆಗಿದ್ದು ಗೋಕಾಕ್ ನಗರ್ ಪ್ರದೇಶ ದಲ್ಲಿ ಸಿಂಧೂಳ್ಳಿ ಮಠ ದವಾಖಾನೆಯ ಹಿಂದುಗಡೆ ಅಲೆಮಾರಿ ಜನಾಂಗದವರು ಕೂಲಿ ಕಾರ್ಮಿಕರು ವ್ಯಾಪಾರವಿಲ್ಲದೆ ಮತ್ತು ಊಟವಿಲ್ಲದೆ ಪರದಾಡುತ್ತಿದ್ದರು. ಅವರಿಗೆ ಶ್ರೀ ಬಸವಗೋಪಾಲ ನೀಲಮಾಣಿಕ ಬಂಡಿಗಣಿ ಮಠದ ದಾಸೋಹ ರತ್ನ ಶ್ರೀ ಚಕ್ರವರ್ತಿ ದಾನೇಶ್ವರ ಅಪ್ಪಾಜಿ ಅವರಿಂದ ಅನ್ನದಾಸೋಹ ಮಾಡಲಾಯಿತು ಬಾಗಲಕೋಟ ಜಿಲ್ಲೆಯ ರಬಕವಿ- ಬನಹಟ್ಟಿ ತಾಲೂಕಿನ ಬಂಡಿಗಣಿಯ …
Read More »ಘಟಪ್ರಭಾ:ಪೊಲೀಸ್ ರಿಂದ ಸುರಕ್ಷತೆ ಜಾಥಾ
ಘಟಪ್ರಭಾದಲ್ಲಿ ಪೋಲೀಸರಿಂದ ಫಥ ಸಂಚಲನ ಮಧ್ಯಾನ್ಹ 12 ಗಂಟಗೆ ನಗರದ ಪೋಲೀಸಠಾಣೆಯಿಂದ ಪ್ರಾರಂಭವಾದ ಸುರಕ್ಷತೆ ಜಾಥಾ ಮಲ್ಲಾಪೂರ ಪಿಜಿ ಗ್ರಾಮದ ವರೆಗೆ ಹೋಗಿ ಮರಳಿ ಮೃತ್ಯುಂಜಯ ಸರ್ಕಲ್ ದಲ್ಲಿ ಮುಕ್ತಾಯವಾಯಿತು. ದಾರಿ ಮಧ್ಯದಲ್ಲಿ ಸ್ಥಳೀಯ ಹೊಸಮಠದ ಪೂಜ್ಯ ವಿರುಪಾಕ್ಷದೇವರು ಹಾಗೂ ಶ್ರೀ ಕುಮಾರೇಶ್ವರ ದಿಗ್ಗಜರು ಬಳಗದವರ ಪುಷ್ಪವೃಷ್ಠಿ ಮಾಡಿದರು ಹಾಗೂ ರ್ಯಾಲಿಯಲ್ಲಿ ಭಾಗೀಯಾದ ಪಿ ಎಸ್ ಐ ಹಾಲಪ್ಪ ಬಾಲದಂಡಿ ಮತ್ತು ಸಿಬ್ಬಂದಿಗಳಿಗೆ ತಂಪು …
Read More », ಬೆಳಗಾವಿಯಲ್ಲಿ ಒಬ್ಬರಿಗೆ ಸೋಂಕು ಪತ್ತೆ,ಇಂದು ಹೊಸದಾಗಿ 12,ಕೊರೋನಾ ಸೋಂಕು ಪತ್ತೆ>
ಬೆಂಗಳೂರು – ರಾಜ್ಯದಲ್ಲಿ ಇಂದು ಹೊಸದಾಗಿ 12 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ ಬೆಳಗಾವಿಯಲ್ಲಿ ಒಬ್ಬರಿಗೆ ಸೋಂಕು ಪತ್ತೆಯಾಗಿದ್ದು, 42ಕ್ಕೇರಿದೆ. ಮೈಸೂರು 3, ಮಂಡ್ಯದಲ್ಲಿ 2, ಬಾಗಲಕೋಟೆ 2, ಕಲಬುರ್ಗಿ 2, ಬೆಳಗಾವಿ, ಧಾರವಾಡ, ವಿಜಯಪುರದಲ್ಲಿ ತಲಾ ಒಬ್ಬರಿಗೆ ಸೋಂಕು ಪತ್ತೆಯಾಗಿದೆ. ಕಲಬುರ್ಗಿಯಲ್ಲಿ 16 ವರ್ಷದ ಬಾಲಕನಿಗೆ ಸೋಂಕು ಪತ್ತೆಯಾಗಿದೆ. ನಂಜನಗೂಡು, ಬಾಗಲಕೋಟೆ, ಧಾರವಾಡ ಮತ್ತು ಗದಗದಲ್ಲಿ ಪತ್ತೆಯಾಗಿರುವುದು ಸೆಕೆಂಡರಿ ಕಾಂಟಾಕ್ಟ್ ಎನ್ನುವುದು ಖಚಿತವಾಗಿದೆ. ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ಇಂದು ೊಂದು …
Read More »