ಬೆಂಗಳೂರು: ಕೊರೊನಾ ಕಂಟೈನ್ಮೆಂಟ್ ಜೋನ್ಗಳಲ್ಲಿ ಮಾತ್ರ ಲಾಕ್ಡೌನ್ ಸಡಿಲಿಕೆ ನಿಯಮ ಅನ್ವಯ ಆಗಲ್ಲ. ಬೆಂಗಳೂರು ಸೇರಿದಂತೆ ರಾಜ್ಯದ ಕೊರೋನಾ ಪೀಡಿತ ಜಿಲ್ಲೆಗಳ 359 ಪ್ರದೇಶಗಳನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ರಾಜ್ಯದ ಕಂಟೈನ್ಮೆಂಟ್ ಜೋನ್ಗಳು * ಬೆಂಗಳೂರು – 19 * ಮೈಸೂರು – 12 * ನಂಜನಗೂಡು ಪಟ್ಟಣ ಮತ್ತು ಐದು ಗ್ರಾಮ * ಕಲಬುರಗಿ – 17 * ಚಿತ್ತಾಪುರ, ಶಹಬಾದ್, ವಾಡಿ, ಆಳಂದ * ಬಾಗಲಕೋಟೆ …
Read More »: ಕೊರೊನಾ ಸೋಂಕು ಹರಡದಂತೆ ಎಲ್ಲರೂ ಒಟ್ಟಾಗಿ ಹೋರಾಡಬೇಕು: ಶಾಸಕ ಸತೀಶ್ ಜಾರಕಿಹೊಳಿ
ಮೂಡಲಗಿ: ಕೊರೊನಾ ಸೋಂಕು ಹರಡದಂತೆ ಎಲ್ಲರೂ ಒಟ್ಟಾಗಿ ಹೋರಾಡಬೇಕು. ಜನರು ಅನಗತ್ಯವಾಗಿ ಮನೆಯಿಂದ ಹೊರಗೆ ಬರುವುದು, ಅಂತರ ಕಾಯ್ದುಕೊಳ್ಳುವುದರಿಂದ ಮಾತ್ರ ಕೊರೊನಾ ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಮೂಡಲಗಿಯಲ್ಲಿ ಬುಧವಾರ ತಾಲ್ಲೂಕು ಅಧಿಕಾರಿಗಳೊಂದಿಗೆ ಕೊರೊನಾ ನಿಯಂತ್ರಣ ಬಗ್ಗೆ ಚರ್ಚಿಸಿದ ಬಳಿಕ ಮಾತನಾಡಿದರು. ಮೂಡಲಗಿ ತಾಲ್ಲೂಕಿನಲ್ಲಿ ಕೊರೊನಾ ನಿಯಂತ್ರಣ ಮಾಡುವಲ್ಲಿ ಆಶಾ ಕಾರ್ಯಕರ್ತರ ಕಾರ್ಯವು ಹೆಮ್ಮೆ ವಿಷಯವಾಗಿದೆ. ಲಾಕ್ಡೌನ್ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಯುವುದು, ಪಡಿತರ ವಿತರಣೆ, …
Read More »ಜನರ ಸಮಸ್ಯೆ ಕೇಳಬೇಕಾದ ಶಾಸಕ ಮಹೇಶ್ ಕುಮಟಳ್ಳಿ ಎಲ್ಲಿಯೂ ಕಾಣುತ್ತಿಲ್ಲ.: ಮುಖಂಡ ಗಜಾಕಾಂಗ್ರೆಸ್ ನನ ಮಂಗಸೂಳಿ
ಅಥಣಿ: ಲಾಕ್ ಡೌನ್ ದಿಂದ ಅಥಣಿ ತಾಲ್ಲೂಕಿನ ಬಡಕುಟುಂಬದವರು ತೊಂದರೆ ಅನುಭವಿಸುತ್ತಿದ್ದಾರೆ. ಕ್ಷೇತ್ರದ ಜನರ ಸಮಸ್ಯೆ ಕೇಳಬೇಕಾದ ಶಾಸಕ ಮಹೇಶ್ ಕುಮಟಳ್ಳಿ ಎಲ್ಲಿಯೂ ಕಾಣುತ್ತಿಲ್ಲ. ಕಾಣೆಯಾಗಿದ್ದಾರೆ ಎಂಬ ಅನುಮಾನ ಮೂಡುತ್ತಿದೆ ಎಂದು ಮುಖಂಡ ಗಜಾಕಾಂಗ್ರೆಸ್ ನನ ಮಂಗಸೂಳಿ ಹೇಳಿದ್ದಾರೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ, ಬಡಕುಟುಂಬಗಳಿಗೆ ಆಹಾರ ಪದಾರ್ಥಗಳನ್ನು ನೀಡುತ್ತಿರುವ ಜನತೆಗೆ, ಶಾಸಕ ಮಹೇಶ್ ಕುಮಟಳ್ಳಿ ಮಾತಿನ ಭರದಲ್ಲಿ ಬಡಕುಟುಂಬಗಳಿಗೆ ನೀಡುತ್ತಿರುವ ಜೀವನಾವಶ್ಯಕ ಸಾಮಗ್ರಿಗಳು ಫೋಟೋ …
Read More »ಶ್ರೀಶಿವಭೋದರಂಗ ಸ್ವಾಮೀಜಿಯ ಕುಟುಂಬದವರಿಗೆ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ಸಂತಾಪ ಸಲ್ಲಿಸಿದರು.
ಮೂಡಲಗಿ: ಭಾನುವಾರ ದೇಹ ತ್ಯಾಗ ಮಾಡಿರುವ ಇಲ್ಲಿಯ ಶ್ರೀಪಾದಬೋಧ ಪೀಠದ ಪೀಠಾಧಿಪತಿ ಶ್ರೀಶಿವಭೋದರಂಗ ಸ್ವಾಮೀಜಿಯ ಕುಟುಂಬದವರಿಗೆ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ಸಂತಾಪ ಸಲ್ಲಿಸಿದರು. ಬುಧವಾರ ಶಿವಬೋಧರಂಗ ಮಠಕ್ಕೆ ಭೇಟಿ ನೀಡಿ ಅಮೃತಬೋಧ ಸ್ವಾಮೀಜಿ ಮತ್ತು ಶ್ರೀಧರ ಸ್ವಾಮೀಜಿಗಳಿಗೆ ಸಾಂತ್ವನ ತಿಳಿಸಿ ಮಾತನಾಡಿದ ಅವರು ‘ಪೂಜ್ಯರು ಮೂಡಲಗಿ ಭಾಗದ ಆಧ್ಯಾತ್ಮಿಕ ಶಕ್ತಿಯಾಗಿದ್ದರು. ಪೂಜ್ಯರ ಅಗಲಿಕೆಯಿಂದ ನಾಡಿನ ಭಕ್ತರಿಗೆ ಅಪಾರ ನಷ್ಟವಾಗಿದೆ’ ಎಂದರು. ಆರ್.ಪಿ. ಸೋನವಾಲಕರ, ಮಲ್ಲಿಕಾರ್ಜುನ ಕಬ್ಬೂರ, ಪ್ರಕಾಶ …
Read More »ಪ್ಲಾಸ್ಟಿಕ್ಸ್ ಫಾರ್ ಚೇಂಜ್ ಫೌಂಡೇಶನಿಂದ50 ಕುಟುಂಬಗಳಿಗೆದಿನಸಿ ಸಾಮಗ್ರಿಗಳ ಕಿಟ್ ವಿತರಿಸಿದರು.
ಬೆಳಗಾವಿ: ಕೊರೊನಾದಿಂದ ಸರ್ಕಾರ ಲಾಕ್ ಡೌನ್ ಜಾರಿ ಮಾಡಿರುವುದರಿಂದ ಬಡ ಕುಟುಂಬಗಳ ಆಹಾರಕ್ಕೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ಸ್ ಫಾರ್ ಚೇಂಜ್ ಫೌಂಡೇಶನಿಂದ ಇಲ್ಲಿನ ಕಣಬರಗಿಯಲ್ಲಿ ವಾಸವಾಗಿರುವ ಪ್ಲಾಸ್ಟಿಕ್, ಬಾಟಲ್ ಆಯ್ದು ಜೀವನ ಸಾಗಿಸುತ್ತಿರುವ ಸುಮಾರು 50 ಕುಟುಂಬಗಳಿಗೆ ಮಹಿಳಾ ಕಲ್ಯಾಣ ಸಂಸ್ಥೆಯ ಸಹಯೋಗದಲ್ಲಿ ದಿನಸಿ ಸಾಮಗ್ರಿಗಳ ಕಿಟ್ ವಿತರಿಸಿದರು. ಅಕ್ಕಿ, ಬೇಳೆ, ರವಾ, ಗೋಧಿಹಿಟ್ಟು, ಎಣ್ಣೆ ಇತ್ಯಾದಿ ವಸ್ತುಗಳನ್ನು ಒಳಗೊಂಡಿರುವ ಕಿಟ್ ನೀಡಿದರು. ಮಹಿಳಾ ಕಲ್ಯಾಣ …
Read More »ರಾಯಬಾಗ:೩೦೦ಕ್ಕೂ ಹೆಚ್ಚು ಸಿಬ್ಬಂದಿಗೆ ಹೂ, ತೆಂಗಿನಕಾಯಿ, ತಾಂಬೂಲ, ಬಟ್ಟೆ, ಮಾಸ್ಕ್ ಹಾಗೂ ಸಹಾಯಧನ ನೀಡಿ ವಿನೂತನ ರೀತಿಯಲ್ಲಿ ಅಭಿನಂದಿಸಲಾಗಿದೆ
ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲ್ಲೂಕಿನ ಬಾವನಸೌದತ್ತಿ ಗ್ರಾಮದಲ್ಲಿ ೩೦೦ಕ್ಕೂ ಹೆಚ್ಚು ಸಿಬ್ಬಂದಿಗೆ ಹೂ, ತೆಂಗಿನಕಾಯಿ, ತಾಂಬೂಲ, ಬಟ್ಟೆ, ಮಾಸ್ಕ್ ಹಾಗೂ ಸಹಾಯಧನ ನೀಡಿ ವಿನೂತನ ರೀತಿಯಲ್ಲಿ ಅಭಿನಂದಿಸಲಾಗಿದೆ. ದೇಶದಲ್ಲಿ ಕೊರೊನಾ ವಾರಿಯರ್ಸ್ ಅವರಿಗೆ ವಿವಿಧ ರೀತಿಯಲ್ಲಿ ಗೌರವಿಸುತ್ತಿದ್ದಾರೆ. ಅದೇ ರೀಲ್ಲಿ ಬಾವನಸೌದತ್ತಿ ಗ್ರಾಮದಲ್ಲಿ ವಿನೂತನ ರೀತಿಯಲ್ಲಿ ಸನ್ಮಾನ ಮಾಡಲಾಗಿದೆ. ಆಶಾ ಕಾರ್ಯಕರ್ತಯರು, ಅಂಗನವಾಡಿ ಕಾರ್ಯಕರ್ತ, ಆರೋಗ್ಯ ಇಲಾಖೆ, ಪೊಲೀಸರು ಸೇರಿ ೩೦೦ಕ್ಕೂ ಹೆಚ್ಚು ಸಿಬ್ಬಂದಿಗೆ ವಿಶೇಷವಾಗಿ ಸನ್ಮಾನಿಸಲಾಗಿದೆ. ದೇಶದ ರಕ್ಷಣೆಗಾಗಿ …
Read More »ಬಡವರಿಗೆ ಉಚಿತವಾಗಿ 67 ಟನ್ ಆಹಾರ ಸಾಮಗ್ರಿ ವಿತರಿಸಿದ ಉಮೇಶ್ ಕತ್ತಿ
ಬೆಳಗಾವಿ(ಚಿಕ್ಕೋಡಿ): ಲಾಕ್ಡೌನ್ ಹಿನ್ನೆಲೆ ದುಡಿಮೆ ಇಲ್ಲದೆ ಮನೆಯಲ್ಲಿ ಕಷ್ಟದಲ್ಲಿ ಇರುವ ಬಡವರಿಗೆ ಹುಕ್ಕೇರಿ ಕ್ಷೇತ್ರದ ಶಾಸಕ ಉಮೇಶ್ ಕತ್ತಿ ಸಹಾಯ ಹಸ್ತ ಚಾಚಿದ್ದಾರೆ. ಉಮೇಶ್ ಕತ್ತಿ ಅವರು ತಮ್ಮ ತಂದೆ ವಿಶ್ವನಾಶ್ ಕತ್ತಿ ಹಾಗೂ ತಾಯಿ ರಾಜೇಶ್ವರಿ ಅವರ ಸ್ಮರಣಾರ್ಥ ಹುಕ್ಕೇರಿ ತಾಲೂಕಿನ 5,500 ಬಡ ಕುಟುಂಬಗಳಿಗೆ ಉಚಿತವಾಗಿ ದಿನಸಿ ವಸ್ತುಗಳನ್ನ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ವಿಶ್ವರಾಜ ಭವನದಲ್ಲಿ ಸಾಂಕೇತಿಕವಾಗಿ ಬಡವರಿಗೆ ದಿನಸಿ ಸಾಮಗ್ರಿಗಳನ್ನ ವಿತರಿಸಲಾಯಿತು. ಹುಕ್ಕೇರಿ …
Read More »ಪಾಂಡವಪುರ ಪುರಸಭೆಯಿಂದ ಕರೊನಾ ಶವಯಾತ್ರೆ
ಮಂಡ್ಯ ಜಿಲ್ಲೆ ಪಾಂಡವಪುರ: ಮಹಾಮಾರಿ ಕರೊನಾ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಇಲ್ಲಿನ ಪುರಸಭೆ ಅಧಿಕಾರಿಗಳು ಬುಧವಾರ ಕರೊನಾ ಶವಯಾತ್ರೆ ನಡೆಸಿ ಸಾರ್ವಜನಿಕ ರಲ್ಲಿನ ಭಯ ಹೋಗಲಾಡಿಸುವ ಪ್ರಯತ್ನ ನಡೆಸಿದರು. ಪುರಸಭೆ ಕಚೇರಿ ಆವರಣದಿಂದ ಬೆಳಿಗ್ಗೆ 12 ಗಂಟೆಗೆ ಪ್ರಾರಂಭವಾದ ಶವಯಾತ್ರೆ ಪಟ್ಟಣದ ವಿವಿಧ ಬೀದಿಗಳಲ್ಲಿ ಸಂಚರಿಸಿತು. ಕರೊನಾ ಸೋಂಕು ತಡೆಗಟ್ಟಲು ಯಾರೂ ಮನೆಯಿಂದ ಹೊರಗೆ ಬರಬಾರದು. ಬಂದರೆ ಸೋಂಕು ತಗಲುವ ಸಾಧ್ಯತೆ ಗಳಿವೆ …
Read More »ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ವಲಸೆ ಬಂದ ರೈಲ್ವೆ ಕಾರ್ಮಿಕರಿಗೆ ದಿನಸಿ ವಸ್ತುಗಳನ್ನು ವಿತರಿಸಲಾಯಿತು.
ಘಟಪ್ರಭಾ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ವಲಸೆ ಬಂದ ರೈಲ್ವೆ ಕಾರ್ಮಿಕರಿಗೆ ದಿನಸಿ ವಸ್ತುಗಳನ್ನು ವಿತರಿಸಲಾಯಿತು. ಬಿಹಾರ, ಛತ್ತಿಸಘಡ್ ಮತ್ತು ಉತ್ತರ ಪ್ರದೇಶದಿಂದ ರೈಲ್ವೆ ಇಲಾಖೆಯ ಕಾಮಗಾರಿಗಳಿಗೆ ಘಟಪ್ರಭಾದಲ್ಲಿ ವಲಸೆ ಬಂದ ಕಾರ್ಮಿಕರು ದಿಕ್ಕು ತೋಚದೆ ಸಂಕಷ್ಟದಲ್ಲಿದ್ದರು. ಅವರ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕರು ಕಾರ್ಯಕರ್ತರ ಮೂಲಕ ದಿನಸುವಸ್ತುಗಳನ್ನು ವಿತರಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಕಾಶ ಡಾಂಗೆ, ಮಹೇಶ ಚಿಕ್ಕೋಡಿ, ರೀಯಾಜ ಚೌಗಲಾ …
Read More »ತಮ್ಮ ಸ್ವಂತಹೊಲದಲ್ಲಿ ಬೆಳೆದ ತರಕಾರಿಗಳನ್ನು ಕಡುಬಡವರಿಗೆ ವಿತರಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮುಂದಾಗಿದ್ದಾರೆ.
ಗೋಕಾಕ: ತಮ್ಮ ಸ್ವಂತ ಹೊಲದಲ್ಲಿ ಬೆಳೆದ ತರಕಾರಿಗಳನ್ನು ಕೊರೋನಾದಿಂದ ಸಂಕಷ್ಟಕ್ಕೆ ಸಿಲುಕುಕೊಂಡಿರುವ ಗೋಕಾಕ ಸುತ್ತಮುತ್ತಲಿನ ಪ್ರದೇಶದ ಕಡುಬಡವರಿಗೆ ವಿತರಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮುಂದಾಗಿದ್ದಾರೆ. ಇಲ್ಲಿನ ಬ್ಯಾಳಿ ಬಸ್ಸಾಪುರದಲ್ಲಿ 3 ಎಕರೆ ಜಮೀನಿನಲ್ಲಿ ಬೆಳೆದುನಿಂತ ಟೊಮೆಟೊ, ಮೆಣಸಿನಕಾಯಿ ಮತ್ತು ಇತರೆ ತರಕಾರಿಗಳನ್ನು ಪರಿಶೀಲಿಸಿದ ಬಳಿಕ ಗೋಕಾಕ ತಾಲೂಕಿನ ಕಡುಬಡವರಿಗೆ ಮತ್ತು ನಿರ್ಗತಿಕರಿಗೆ ವಿತರಿಸಲು ಅವರು ತಮ್ಮ ಕಾರ್ಯಕರ್ತರಿಗೆ ತಿಳಿಸಿದರು. ಈಗಾಗಲೇ ರೈತರ ಬೆನ್ನೆಲುಬಾಗಿ ನಿಂತಿರುವ ಶಾಸಕರು ರೈತರು ಬೆಳೆದ …
Read More »
Laxmi News 24×7