Breaking News

ಬೆಳಗಾವಿ

ಬೆಳಗಾವಿಯ ಕೊರೋನಾ ವೈರಾಣು ಟೆಸ್ಟಿಂಗ್ ಲ್ಯಾಬ್ ಟೆಸ್ಟಿಂಗ್ ಪ್ರಾರಂಭ..

ಬೆಳಗಾವಿ- ಬೆಳಗಾವಿಯ ಕೆ ಎಲ್ ಈ ಆಸ್ಪತ್ರೆ ಎದುರಿನ ಪಾರಂಪರಿಕ ಔಷಧಿ ಸಂಶೋಧನಾ ಕೇಂದ್ರದಲ್ಲಿ ಕೊರೋನಾ ವೈರಾಣು ಟೆಸ್ಟ್ ಮಾಡುವ ಲ್ಯಾಬ್ ಸೆಟಲ್ ಮಾಡುವ ಕೆಲಸ ಅಹೋರಾತ್ರಿ ನಡೆಯುತ್ತಿದೆ. ಬೆಳಗಾವಿಯ ಲ್ಯಾಬ್ ನಲ್ಲಿ ಈಗ ಶಂಕಿತರ ಗಂಟಲು ದ್ರವಗಳನ್ನು ಟೆಸ್ಟ್ ಮಾಡುವ ಟ್ರೈಲ್ ನಡೆಯುತ್ತಿದ್ದು.ಬಹುಶ ನಾಳೆಯಿಂದ ಬೆಳಗಾವಿಯ ಲ್ಯಾಬ್ ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ . ಬೆಳಗಾವಿಯ ಪ್ರಯೋಗಾಲಯ ಪೂರ್ಣ ಪ್ರಮಾಣದಲ್ಲಿ ನಾಳೆಯಿಂದ …

Read More »

ಬುಧವಾರ ಯಾವುದೇ ಪಾಸಿಟಿವ್ ಬೆಳಗಾವಿಯಲ್ಲಿ ಇಲ್ಲ

ಬೆಳಗಾವಿ – ಬುಧವಾರ ಬೆಳಗಿನ ಹಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ,ಬೆಳಗಾವಿಯ ಯಾವುದೇ ಪಾಸಿಟೀವ್ ಕೇಸ್ ಪತ್ತೆ ಆಗಿಲ್ಲ. ಹೀಗಾಗಿ ಬುಧವಾರ ಬೆಳಗಿನ ಬುಲಿಟೀನ್ ಬೆಳಗಾವಿ ಪಾಲಿಗೆ ಲಕ್ಕೀ… ರ್ರೀ ರಾಜ್ಯದ ವಿವಿಧ ಜಿಲ್ಲೆಗಳ 7 ಪಾಸಿಟೀವ್ ಕೇಸ್ ಗಳು ಬೆಳಕಿಗೆ ಬಂದಿವೆ ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಪಾಸಿಟೀವ್ ಪ್ರಕರಣಗಳು ಬೆಳಕಿಗೆ ಬಂದಿಲ್ಲ .ಹೀಗಾಗಿ ಬೆಳಗಾವಿ ಜಿಲ್ಲೆ ದಿನದಿಂದ ದಿನಕ್ಕೆ ಕೊರೊನಾ ಮಹಾಮಾರಿಯಿಂದ ದೂರ ಸರಿಯುತ್ತಿದೆ ಬೆಳಗಾವಿ ಜಿಲ್ಲೆಯಲ್ಲಿ ಈ …

Read More »

ಕರ್ತವ್ಯ ನಿರತ ಪೋಲಿಸರು,ಆಶಾ ಅಂಗನವಾಡಿ ಕಾರ್ಯಕರ್ತೆಯರು,ಕಾರ್ಮಿಕರಿಗೆ ಅಲ್ಪೋಪಹಾರ ವ್ಯವಸ್ಥೆ

ಗೋಕಾಕ ತಾಲೂಕಿನ ಮಲ್ಲಾಪೂರ ಪಿಜಿ ಪಟ್ಟಣದಲ್ಲಿ ಭಾರತೀಯ ಕೃಷಿಕ ಸಮಾಜದ ದೇಶಾದ್ಯಂತ ಕೊರೋನ ಸೋಂಕು ವ್ಯಾಪಕವಾಗಿ ಹರಡಿರುವ ಹಿನ್ನೆಲೆಯಲ್ಲಿ ಹಗಲಿರುಳು ಸೇವೆಯಲ್ಲಿ ತೊಡಗಿರುವ ಪೋಲಿಸರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು,ಮಲ್ಲಾಪೂರ ಪಿಜಿ ಪ.ಪಂ ಪೌರ ಕಾರ್ಮಿಕರಿಗೆ ಮುಂಜಾನೆಯ ಅಲ್ಪೋಪಹಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಭಾರತೀಯ ಕೃಷಿಕ ಸಮಾಜ ರಾಜ್ಯ ಉಪಾಧ್ಯಕ್ಷ ಕೊಟ್ರೇಶ.ಕೆ.ಪಟ್ಟಣಶೆಟ್ಟಿ. ಕಾರ್ಯದರ್ಶಿ ಮಾರುತಿ ಸಿಂಗಾರಿ.ಕರ್ನಾಟಕ ನವ ನಿರ್ಮಾಣ ಸೇನೆಯ ತಾಲೂಕ ಉಪಾಧ್ಯಕ್ಷೆ ಸವಿತಾ ಪಟ್ಟಣಶೆಟ್ಟಿ. ಲಕ್ಷ್ಮೀ ಮಡಿವಾಳ. ಶಾರದಾ …

Read More »

ಶಿವಮೊಗ್ಗ/ಬೆಳಗಾವಿ:ಬಿರುಗಾಳಿ ಸಹಿತ ಭಾರೀ ಮಳೆ – ಶಿವಮೊಗ್ಗದಲ್ಲಿ ಅವಾಂತರ ಸೃಷ್ಟಿ

ಶಿವಮೊಗ್ಗ/ಬೆಳಗಾವಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿದೆ. ಇತ್ತ ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಶಿವಮೊಗ್ಗದಲ್ಲಿ ಇಂದು ಸಂಜೆ ಅರ್ಧ ಗಂಟೆಗಳ ಕಾಲ ಭರ್ಜರಿ ಮಳೆಯಾಗಿದ್ದು, ಮಳೆಗೆ ಹಲವು ಅವಾಂತರ ಸಹ ಸೃಷ್ಟಿಯಾಗಿದೆ. ನಗರದ ಹಲವೆಡೆ ರಸ್ತೆಗೆ ಅಡ್ಡಲಾಗಿ ವಿದ್ಯುತ್ ಕಂಬ ಮರಗಳು ಉರುಳಿ ಬಿದ್ದಿದ್ರೆ, ಕೆಲವು ಮನೆ ಮೇಲೂ ಮರಗಳು ಉರುಳಿ ಬಿದ್ದಿದೆ. ಅಲ್ಲದೇ ಮನೆ ಮುಂದೆ ನಿಲ್ಲಿಸಿದ್ದ …

Read More »

ಪ್ರಾಣದ ಹಂಗು ತೊರೆದು ಕೆಲಸ ಮಾಡುತ್ತಿರುವ ಕೊರೋನಾವಾರಿಯರ್ಸ್ ಗೆ ಪತ್ರ ಬರೆದು ಸನ್ಮಾನಿಸಿದ ಸತೀಶ ಜಾರಕಿಹೊಳಿ

ಬೆಳಗಾವಿ – ಶಾಸಕ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಯಮಕನಮರಡಿ ಕ್ಷೇತ್ರದಲ್ಲಿ ಕೊರೋನಾ ವಿರುದ್ದ ಹೋರಾಟದಲ್ಲಿ ಪ್ರಾಣದ ಹಂಗು ತೊರೆದು ಜನರ ರಕ್ಷಣೆಯಲ್ಲಿ ನಿರತರಾಗಿರುವ ಆರೋಗ್ಯ ಸಿಬ್ಬಂದಿ, ಪಂಚಾಯಿತಿ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ಆಶಾ ಕಾರ್ಯಕರ್ತರಿಗೆ, ಸ್ವಚ್ಚತಾ ಕಾರ್ಮಿಕರಿಗೆ ಮತ್ತು ಜನಪ್ರತಿನಿಧಿಗಳಿಗೆ ಖುದ್ದು ಶಾಸಕರು ಪತ್ರ ಬರೆದು ಅಭಿನಂದನೆಗಳನ್ನು ತಿಳಿಸಿದ್ದಾರೆ. ಜನರ ರಕ್ಷಣೆಗಾಗಿ ಕುಟುಂಬವನ್ನು ಬಿಟ್ಟು ನಿರತರಾಗಿರುವ ನಿಮ್ಮ ಅಮೂಲ್ಯವಾದ ಸೇವೆ ಮತ್ತು ಸಹನೆಗೆ ಬೆಲೆ ಕಟ್ಟಲಾಗದು ನಿಮ್ಮ ಶ್ರಮ ಶ್ಲಾಘನೀಯ. …

Read More »

ಬೆಳಗಾವಿ –ನಗರ ಮಧ್ಯೆಯೇ ಕಂಟೈನ್ಮೆಂಟ್ ಝೋನ್ ವಕ್ಕರಿಸಿದೆ…….

ಬೆಳಗಾವಿ – ಈವರೆಗೆ ಕ್ಯಾಂಪ್ ಪ್ರದೇಶ, ಪೀರನವಾಡಿ ಮತ್ತು ಯಳ್ಳೂರು ಕಂಟೈನ್ಮೆಂಟ್ ಝೋನ್ ಆಗಿದ್ದರೂ ಬೆಳಗಾವಿ ನಗರಕ್ಕೆ ಅದರ ಪರಿಣಾಮ ಅಷ್ಟಾಗಿರಲಿಲ್ಲ. ಇಂದು ಬಂದಿರುವ ವರದಿ ಪ್ರಕಾರ ಆಝಾದ್ ನಗರದ ಯುವತಿಗೆ ಕೊರೋನಾ ಸೋಂಕು ದೃಢಪಟ್ಟಿರುವುದರಿಂದ ನಗರ ಮಧ್ಯೆಯೇ ಕಂಟೈನ್ಮೆಂಟ್ ಝೋನ್ ವಕ್ಕರಿಸಿದೆ. ಪೂರ್ವಕ್ಕೆ ಹಳೆ ಪಿಬಿ ರಸ್ತೆ, ಪಶ್ಚಿಮಕ್ಕೆ ಬಾತಖಾಂಡೆ ಗಲ್ಲಿ, ಉತ್ತರಕ್ಕೆ ಖಡೇಬಜಾರ್, ದಕ್ಷಿಣಕ್ಕೆ ರವಿವಾರ ಪೇಟೆ ಬಸವೇಶ್ವರ ಕೋ ಆಪರೇಟಿವ್ ಬ್ಯಾಂಕ್ ಒಳಗೊಂಡ ಪ್ರದೇಶ ಇಂದು …

Read More »

ನಾಳೆಯಿಂದ ಗೋಕಾಕನಗರದಲ್ಲಿ ಮನೆ ಮನೆಗೆ ಬರಲಿದೆ ಆರೋಗ್ಯ ತಪಾಸಣಾ ತಂಡ

ಗೋಕಾಕ:ಗೋಕಾಕನಗರಕ್ಕೆ ಸಂಬಂಧಿಸಿದಂತೆ ಪ್ರತಿಯೊಂದು ಮನೆಯ ಪ್ರತಿ ವ್ಯಕ್ತಿಯ ವೈದ್ಯಕೀಯ ತಪಾಸಣೆ ಕಾರ್ಯವನ್ನು ನಾಳೆಯಿಂದ ಪ್ರಾರಂಭಿಸಲಾಗುವುದು. ನಿರಂತರ ಆರೋಗ್ಯ ತಪಾಸಣೆಯನ್ನು ನಗರದ ವಾರ್ಡ್ ವಾರು ಕಾರ್ಯಪಡೆಯ ಸದಸ್ಯರು ಪ್ರತಿ ಮನೆಗೆ ಬೇಟಿ ಕೊಟ್ಟು ಎಲ್ಲ ರೀತಿಯ ಅನಾರೋಗ್ಯದ ಬಗ್ಗೆ ತಪಾಸಣೆ ಮಾಡಿ ವಿವರಗಳನ್ನು ದಾಖಲಿಸಿಕೊಳ್ಳಲು ತಿಳಿಸಲಾಗಿದೆ. ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಶಿಕ್ಷಕರನ್ನು ಒಳಗೊಂಡ ತಂಡವು ತಪಾಸಣಾ ಕಾರ್ಯವನ್ನು ಜರುಗಿಸಲಿದ್ದು, 3 ದಿನಗಳ ಒಳಗಾಗಿ ಪೂರ್ಣಗೊಳಿಸಲು ತಿಳಿಸಲಾಗಿದೆ. ಈ ಬಗ್ಗೆ ಇಂದು …

Read More »

20 ವರ್ಷದ ಯುವತಿಯಲ್ಲಿ ಸೊಂಕು ಪತ್ತೆಯಾಗಿದೆಸಂತಸದ ಮದ್ಯೆ ಬೆಳಗಾವಿ ಜಿಲ್ಲೆಯಲ್ಲಿ ಮತ್ತೋರ್ವ ಸೊಂಕಿತ ಪತ್ತೆಯಾಗಿದ್ದಾನೆ

ಬೆಳಗಾವಿ- ಸಂತಸದ ಮದ್ಯೆ ಬೆಳಗಾವಿ ಜಿಲ್ಲೆಯಲ್ಲಿ ಮತ್ತೋರ್ವ ಸೊಂಕಿತ ಪತ್ತೆಯಾಗಿದ್ದಾನೆ ಬೆಳಗಾವಿ ಜಿಲ್ಲೆಯಲ್ಲಿ ಮೂವರು ಗುಣಮುಖರಾಗಿ ಡಿಶ್ಚಾರ್ಜ ಆದ ಬೆನ್ನಲ್ಲಿಯೇ ಮತ್ತೋರ್ವ ಸೊಂಕಿತ ಪತ್ತೆಯಾಗಿದ್ದಾನೆ ಮಂಗಳವಾರ ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ಸಂಕೇಶ್ವರದಲ್ಲಿ ಈ ಹಿಂದೆ ಪತ್ತೆಯಾಗಿದ್ದ ಸೊಂಕಿತನ ಸಂಪರ್ಕಕ್ಕೆ ಬಂದಿದ್ದ ಶಂಕಿತನಿಗೆ ಸೊಂಕು ತಗಲಿದ್ದು ದೃಡವಾಗಿದೆ. ಸಂಕೇಶ್ವರದ 20 ವರ್ಷದ ಯುವತಿಯಲ್ಲಿ ಸೊಂಕು ಪತ್ತೆಯಾಗಿದೆ

Read More »

ಕೋವಿಡ್-೧೯: ಮತ್ತೇ ಇಬ್ಬರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್: .ಎಸ್.ಬಿ.ಬೊಮ್ಮನಹಳ್ಳಿ

ಬೆಳಗಾವಿ, ಏ.೨೧(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಇಬ್ಬರು ವ್ಯಕ್ತಿಗಳು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ ೨೦ ವರ್ಷದ ಯುವಕ(ಪಿ-೧೨೮) ಹಾಗೂ ರಾಯಬಾಗ ತಾಲ್ಲೂಕು ಕುಡಚಿಯ ೪೦ ವರ್ಷದ ವ್ಯಕ್ತಿ (ಪಿ-೧೪೮)ಯನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ. ಈ ಇಬ್ಬರೂ ಏಪ್ರಿಲ್ ೧ ರಂದು ಆಸ್ಪತ್ರೆಗೆ …

Read More »

ಬೆಳಗಾವಿ,:ಕೋವಿಡ್-೧೯: ಮತ್ತೇ ಇಬ್ಬರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಕೋವಿಡ್-೧೯: ಮತ್ತೇ ಇಬ್ಬರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಬೆಳಗಾವಿ, ಏ.೨೧(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಇಬ್ಬರು ವ್ಯಕ್ತಿಗಳು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ ೨೦ ವರ್ಷದ ಯುವಕ(ಪಿ-೧೨೮) ಹಾಗೂ ರಾಯಬಾಗ ತಾಲ್ಲೂಕು ಕುಡಚಿಯ ೪೦ ವರ್ಷದ ವ್ಯಕ್ತಿ (ಪಿ-೧೪೮)ಯನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ. …

Read More »