ಬೆಳಗಾವಿ: ಕಿತ್ತೂರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಸತೀಶಣ್ಣಾ ಜಾರಕಿಹೊಳಿ ಅಭಿಮಾನಿ ಬಳಗದಿಂದ ಹಬೀಬ್ ಶೀಲ್ಲೆದಾರ ನೇತೃತ್ವದಲ್ಲಿ ಸೋಮವಾರ ಸುಮಾರು 600 ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಿಸಿದರು. ದೇವರಶೀಗಿಹಳ್ಳಿ, ಮಾಗ೯ನಕೊಪ್ಪ , ದಾಸ್ತಿಕೊಪ್ಪ , ಹೊಸಕಾದರವಳ್ಳಿ , ತುರಮರಿ , ಕಲಬಾಂವಿ, ಹಿರೇನಂದಿಹಳ್ಳಿ ,ಚಿಕ್ಕನಂದಿಹಳ್ಳಿ , ಎತ್ತಿನಕೇರಿ , ಮಲ್ಲಾಪೂರ , ಅವರಾದಿ , ನಿಚ್ಚಣಕಿ , ಡೊಂಬರಕೊಪ್ಪ, ಗ್ರಾಮಗಳಲ್ಲಿನ ಬಡಕುಟುಂಬಗಳಿಗೆ ಆಹಾರ ಕಿಟ್ ನೀಡಿದರು. ಆಹಾರ ಕಿಟ್ ನಲ್ಲಿ …
Read More »ಕೊರೊನಾ ಎಫೆಕ್ಟ್: ಆನ್ಲೈನ್ ಮೂಲಕ SSLC, PUC ವಿದ್ಯಾರ್ಥಿಗಳಿಗೆ ಪಾಠ ಹೇಳುತ್ತಿರುವ ಉಪನ್ಯಾಸಕ
ನಾಳೆಯಿಂದ SSLC ವಿದ್ಯಾರ್ಥಿ ಗಳಿಗೆ ಆನ್ಲೈನ್ ತರಗತಿಗಳು ಆರಂಭವಾಗಲಿವೆ 10:30.AM ರಿಂದ ಮದ್ಯಾನ12 ಮತ್ತು ಸಂಜೆ 4.30 TO 6.00 PM ಮೊದಲಿಗೆ play store ಗೆ ಹೋಗಿ ಮತ್ತು Onbimba app ಡೌನ್ಲೋಡ್ ಮಾಡಿ installe ಮಾಡಿಕೊಳ್ಳಿ ನಂತರ app open ಮಾಡಿ ಮತ್ತು ನಿಮ್ಮ ವಿವರಗಳನ್ನು ಈ ಕೆಳಗಿನ ರೀತಿಯಲ್ಲಿ ನಮೂದಿಸಿ Name Mobile number Email id ನಂತರ ಅ್ಯಪ್ ಓಪನ್ ಮಾಡಿ go to …
Read More »ದ್ರಾವಣ ಸಿಂಪಡಣಾ ಸುರಂಗ ಮಾರ್ಗಕ್ಕೆ ಸಚಿವ ರಮೇಶ
ಗೋಕಾಕ್ : ನಗರದ ಸಾರ್ವಜನಿಕರ ಆಸ್ಪತ್ರೆಯಲ್ಲಿ ಕೊರೊನಾ ನಿಯಂತ್ರಣಗೊಳಿಸುವ ನಿಟ್ಟಿನಲ್ಲಿ ಸೋಂಕು ತೊಡೆದು ಹಾಕುವ ದ್ರಾವಣ ಸಿಂಪಡಣಾ ಸುರಂಗ ಮಾರ್ಗ ವನ್ನು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಇಂದು ಉದ್ಘಾಟಿಸಿದರು. ಕೊರೊನಾ ಸೋಂಕು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಕ್ಷೇತ್ರದ ಜನರ ಆರೋಗ್ಯ ದೃಷ್ಟಿಯಿಂದ ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಈ ವಿನೂತನ ಪ್ರಯೋಗ ಮಾಡಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಿ. ಸಾರ್ವಜನಿಕರು ಸಹ ವೈದ್ಯರು, ಪೊಲೀಸರಿಗೆ ಸಹಕರಿಸಬೇಕು. ಲಾಕ್ ಡೌನ್ …
Read More »ಕೊರೊನಾ ವೈರಸ್ ನಿರ್ಮೂಲನೆಗಾಗಿ ಇಷ್ಠಲಿಂಗ ಪೂಜೆ ಮಾಡಿದ ಲಿಂಗಾಯತ ಸಂಘಟನೆ
ಗೋಕಾಕ ತಾಲೂಕಿನ ಘಟಪ್ರಭಾದಲ್ಲಿ ಅಖಿಲ ಭಾರತ ವೀರಶೈವ ಮಹಾಸಭೆ ವೀರಶೈವ ಲಿಂಗಾಯತ ಸಂಘಟನೆಯ ಕರೆಯ ಮೇರೆಗೆ ಕೊರೊನಾ ವೈರಸ್ ನಿರ್ಮೂಲನೆಗಾಗಿ ಇಷ್ಠಲಿಂಗ ಪೂಜೆ ಕಾರ್ಯಕ್ರಮ ಘಟಪ್ರಭಾದ ಶ್ರೀ ಕುಮಾರೇಶ್ವರ ಹೊಸಮಠದಲ್ಲಿ ಪೂಜ್ಯ ವಿರುಪಾಕ್ಷ ದೇವರ ಸಾನ್ನಿಧ್ಯ ದಲ್ಲಿ ನೆರವೇರಿಸಲಾಯಿತು. ವೆ.ಮೂ.ಗುರುಬಸಯ್ಯ ಕರ್ಪೂರಮಠ ಬಂಧುಗಳು ಭಾಗಿಯಾಗಿ ಲಿಂಗಯ್ಯನಲ್ಲಿ ಪ್ರಾರ್ಥಿಸಿದರು
Read More »ಕೊರೋನಾ ಹಿನ್ನೆಲೆಯಲ್ಲಿ ಸೋಮವಾರ ದೂರವಾಣಿ ಮೂಲಕ ಕ್ಷೇತ್ರದ ಅಧಿಕಾರಿಗಳ ಸಭೆ ನಡೆಸಿದರು. ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಕಳೆದ ಜನೆವರಿಯಿಂದ ಬೆಂಗಳೂರಿನಲ್ಲಿರುವ ಕೆಎಂಎಫ್ ಚೇರಮನ್ ಬಾಲಚಂದ್ರ ಜಾರಕಿಹೊಳಿ, ಕೊರೋನಾ ಹಿನ್ನೆಲೆಯಲ್ಲಿ ಸೋಮವಾರ ದೂರವಾಣಿ ಮೂಲಕ ಕ್ಷೇತ್ರದ ಅಧಿಕಾರಿಗಳ ಸಭೆ ನಡೆಸಿದರು. ಮೂಡಲಗಿಯ ಈರಣ್ಣ ದೇವಸ್ಥಾನದ ಆವರಣದಲ್ಲಿ ಸೋಮವಾರ ದೂರವಾಣಿ ಮೂಲಕ ಮೂಡಲಗಿ ತಾಲೂಕ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಲಾಕ್ ಡೌನ್ ಸಂಪೂರ್ಣವಾಗಿ ಯಶಸ್ವಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಪ್ರಸ್ತುತ ವಿಶ್ವದಾದ್ಯಂತ ಕಾಡುತ್ತಿರುವ ಪ್ರಬಲ ಕೊರೋನಾ ವೈರಸ್ ತಡೆಯಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ …
Read More »ನಿಗದಿತ ಸಮಯದಲ್ಲಿ ಕಿರಾಣಿ ,ದಿನಸಿ ವಸ್ತುಗಳನ್ನು ವಿತರಿಸಿ : ಪ್ರಕಾಶ ಹೋಳೆಪ್ಪಗೋಳ ವಾರ್ನಿಂಗ್
ಗೋಕಾಕ: ನಿಗದಿತ ಸಮಯದಲ್ಲಿ ಕಿರಾಣಿ ,ದಿನಸಿ ವಸ್ತುಗಳನ್ನು ವಿತರಿಸಿ : ಪ್ರಕಾಶ ಹೋಳೆಪ್ಪಗೋಳ ವಾರ್ನಿಂಗ್ ಲಾಕಡೌನ ಸಂದರ್ಭದಲ್ಲಿ ನಿಗದಿತ ಸಮಯದಲ್ಲಿ ಕಿರಾಣಿ ,ದಿನಸಿ ವಸ್ತುಗಳನ್ನು ವಿತರಿಸಿ ಗ್ರಾಹಕರಿಗೆ ಸಾಮಾಜಿಕ ಅಂತರ ಕಾಯ್ದುಕೋಳುವಂತೆ ಅಂಗಡಿಕಾರರು ನಿಗಾ ವಹಿಸಬೇಕು ಎಂದು ತಹಶೀಲ್ದಾರ್ ಪ್ರಕಾಶ ಹೋಳೆಪ್ಪಗೋಳ ಹೇಳಿದರು ಸೋಮವಾರದಂದು ಇಲ್ಲಿನ ಮಿನಿ ವಿಧಾನಸೌಧದಲ್ಲಿ ಕರೆದಿದ್ದ ಕಿರಾಣಿ ಮತ್ತು ಕಾಯಿಪಲ್ಲೆ ವ್ಯಾಪಾರಸ್ಥರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು ಕೆಳೆದ 21 ದಿನಗಳಿಂದ ನಗರದ ಸಾರ್ವಜನಿಕರಿಗೆ ಯಾವುದೆ …
Read More »ಜಮಾತ್ ನಂಜಿಗೆ ಬೆಚ್ಚಿಬಿದ್ದ ಕುಡಚಿ – ಒಂದೇ ಊರಲ್ಲಿ 10ಕ್ಕೆ ಏರಿದ ಸೋಂಕಿತರ ಸಂಖ್ಯೆ
ಬೆಳಗಾವಿ(ಚಿಕ್ಕೋಡಿ): ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್ ಕರ್ನಾಟಕದಲ್ಲಿಯು ತನ್ನ ಅಟ್ಟಹಾಸ ಮುಂದುವರೆಸಿದೆ. ಹೆಚ್ವು ಸೋಂಕಿತರು ಇರುವ ಪಟ್ಟಿಗೆ ಈಗ ಬೆಳಗಾವಿ ಜಿಲ್ಲೆಯು ಸೇರ್ಪಡೆಯಾಗಿದೆ. ಜಿಲ್ಲೆಯಲ್ಲಿ ಭಾನುವಾರ 14 ಇದ್ದ ಸೊಂಕಿತರ ಸಂಖ್ಯೆ ಸೋಮವಾರಕ್ಕೆ 17ಕ್ಕೆ ಏರಿಕೆಯಾಗಿದೆ. ಬೆಳಗಾವಿ ಜಿಲ್ಲೆಯ ಕುಡಚಿ ಪಟ್ಟಣದಲ್ಲಿ ಮತ್ತೆ ಮೂವರಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದ್ದು, ಈ ಮೂಲಕ ಬೆಳಗಾವಿ ಜಿಲ್ಲೆ ಡೋಂಜರ್ ಝೋನ್ನತ್ತ ಹೆಜ್ಜೆ ಇಟ್ಟಿದೆ. ಸೋಮವಾರ ಮಧ್ಯಾಹ್ನ ಹೆಲ್ತ್ ಬುಲಿಟಿನ್ ಬಿಡುಗಡೆಯಾಗಿದ್ದು, ಅದರಲ್ಲಿ ಬೆಳಗಾವಿ …
Read More »ಎಂಎಸ್ಐಎಲ್ ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು,:ರಮೇಶ ಜಾರಕಿಹೊಳಿ
ಬೆಳಗಾವಿ: ಎಂಎಸ್ಐಎಲ್ ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು, ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು. ಕೋವಿಡ್-19 ನಿಯಂತ್ರಣ ಕುರಿತು ನಗರದ ಪ್ರವಾಸಿಮಂದಿರದಲ್ಲಿ ಸೋಮವಾರ ನಡೆದ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ದೆಹಲಿಯ ತಬ್ಲಿಘಿ ಧಾರ್ಮಿಕ ಸಭೆಗೆ ಹೋಗಿಬಂದಿರುವವರು ತಮ್ಮ ಸಂಬಂಧಿಕರನ್ನು ಭೇಟಿ ಮಾಡಲು ಹೋಗುವುದು ರೂಢಿ. …
Read More »ಜಿಲ್ಲೆಯಲ್ಲಿ ಮತ್ತೇ ಮೂರು ಕೊರೊನಾ ಪ್ರಕರಣಗಳು,ಬಿಗಿ ಕ್ರಮ ತೆಗೆದುಕೊಂಡು ಸಂಪೂರ್ಣ ಬಂದ್ ಮಾಡಬೇಕು.
ಬೆಳಗಾವಿ: ಜಿಲ್ಲೆಯಲ್ಲಿ ಮತ್ತೇ ಮೂರು ಕೊರೊನಾ ಪ್ರಕರಣಗಳು ದೃಢಪಟ್ಟಿರುವುದರಿಂದ ರಾಯಬಾಗ ತಾಲೂಕಿನ ಕುಡಚಿ ಸೇರಿದಂತೆ ಎಲ್ಲ ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಇನ್ನಷ್ಟು ಬಿಗಿ ಕ್ರಮ ತೆಗೆದುಕೊಂಡು ಸಂಪೂರ್ಣ ಬಂದ್ ಮಾಡಬೇಕು. ಕುಡಚಿಯ ಪ್ರತಿಯೊಬ್ಬರನ್ನು ವೈಯಕ್ತಿಕವಾಗಿ ವೈದ್ಯಕೀಯ ತಪಾಸಣೆ ನಡೆಸಬೇಕು. ತಬ್ಲಿಘಿ ಜತೆ ಸಂಪರ್ಕ ಹೊಂದಿರುವವರನ್ನು ತಕ್ಷಣವೇ ಗುರುತಿಸುವ ಕೆಲಸವಾಗಬೇಕು. ಒಂದು ವೇಳೆ ಸ್ವಯಂಪ್ರೇರಣೆಯಿಂದ ಅವರು ಮುಂದೆ ಬರದಿದ್ದರೆ ಕಾನೂನು ಪ್ರಕಾರ ಬಲಪ್ರಯೋಗಿಸಿ ಅವರನ್ನು ತಕ್ಷಣವೇ ಕ್ವಾರಂಟೈನ್ ನಲ್ಲಿ ಇರಿಸುವ ಕೆಲಸವಾಗಬೇಕು ಎಂದು …
Read More »ಪಿ-೨೨೪)ಯ ಜತೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ೮೦ ವರ್ಷದ ವೃದ್ಧೆಯೊಬ್ಬರು ಇಂದು ಬೆಳಿಗ್ಗೆ ೧೦.೩೦ ಗಂಟೆಗೆ ಮೃತಪಟ್ಟಿರುತ್ತಾರೆ.
ಬೆಳಗಾವಿ : ಹಿರೇಬಾಗೇವಾಡಿಯ ಕೊರೊನಾ ಸೋಂಕಿತ ವ್ಯಕ್ತಿ (ಪಿ-೨೨೪)ಯ ಜತೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ೮೦ ವರ್ಷದ ವೃದ್ಧೆಯೊಬ್ಬರು ಇಂದು ಬೆಳಿಗ್ಗೆ ೧೦.೩೦ ಗಂಟೆಗೆ ಮೃತಪಟ್ಟಿರುತ್ತಾರೆ. ಇವರ ಗಂಟಲು ದ್ರವದ ಮಾದರಿಯನ್ನು ತೆಗೆದು ಪ್ರಯೋಗಾಲಯಕ್ಕೆ ಕಳಿಸಲಾಗುತ್ತಿದ್ದು, ವರದಿ ಬಂದ ನಂತರವೇ ಮರಣದ ನಿರ್ದಿಷ್ಟ ಕಾರಣ ತಿಳಿದುಬರಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಹಿರೇಬಾಗೇವಾಡಿಯ ಪಿ-೨೨೪ ವ್ಯಕ್ತಿಗೆ ಪಾಸಿಟಿವ್ ಇರುವುದು ನಿನ್ನೆ ಸಂಜೆ ದೃಢಪಟ್ಟಿರುತ್ತದೆ. …
Read More »
Laxmi News 24×7