Breaking News

ಬೆಳಗಾವಿ

ಬೆಳಗಾವಿ –ಅಬಕಾರಿ ನಾಕಾ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಲಾ 5 ಸೋಲಾರ್ ಲೈಟ್

ಬೆಳಗಾವಿ –  ಗೋವಾ ಮತ್ತು ಕರ್ನಾಟಕದ ಗಡಿ ಖಾನಾಪುರ ತಾಲೂಕಿನ  ಸುರಾಲ್ ಕ್ರಾಸ್ ನ ಅಬಕಾರಿ ನಾಕಾದಲ್ಲಿ ದಿನದ ಇಪ್ಪತ್ನಾಲ್ಕು ಘಂಟೆಯೂ  ಅಬಕಾರಿ ಪೊಲೀಸರು ಮತ್ತು ಕಣಕುಂಬಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾರ್ಯಕರ್ತರು ಗೋವಾದಿಂದ ಕರ್ನಾಟಕಕ್ಕೆ ಆಗಮಿಸುತ್ತಿರುವ ಎಲ್ಲ ಕಾರ್ಮಿಕ ಪಾದಚಾರಿಗಳ ಪ್ರಾಥಮಿಕ ಚಿಕಿತ್ಸೆ ನಡೆಸುತ್ತಿದ್ದಾರೆ. ಎಲ್ಲರ ಮೇಲೆ ಹದ್ದಿನ ಕಣ್ಣಿಟ್ಟು ಕಾಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾತ್ರಿ ವಿದ್ಯುತ್ತಿನ ತೀವ್ರ ಅಭಾವದಿಂದಾಗಿ ದಟ್ಟ ಅರಣ್ಯದ ಈ ಭಾಗದಲ್ಲಿ ಕೆಲಸ ನಿರ್ವಹಣೆ …

Read More »

ಬೆಳಗಾವಿಯಲ್ಲಿ ಒಬ್ಬನಿಂದಲೇ ಮೂವರಿಗೆ ಕೊರೊನಾ ಸೋಂಕು ಹರಡಿದ್ದು, ಇಂದು ಒಟ್ಟು ನಾಲ್ಕು ಪ್ರಕರಣಗಳು ಪತ್ತೆಯಾಗಿವೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇಂದು ಒಂದೇ ದಿನದಲ್ಲಿ 11 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಅವರಲ್ಲಿ ಬೆಳಗಾವಿಯಲ್ಲಿ ಹೆಚ್ಚು ಪ್ರಕರಣ ಪತ್ತೆಯಾಗಿದೆ. ಬೆಳಗಾವಿಯಲ್ಲಿ ಒಬ್ಬನಿಂದಲೇ ಮೂವರಿಗೆ ಕೊರೊನಾ ಸೋಂಕು ಹರಡಿದ್ದು, ಇಂದು ಒಟ್ಟು ನಾಲ್ಕು ಪ್ರಕರಣಗಳು ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆಯ ರಾಯಭಾಗದ ಮೂವರಿಗೆ ಮತ್ತು ಹೀರೇಬಾಗೆವಾಡಿಯ ಒಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ವಿಜಯಪುರದಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಜನತೆಯಲ್ಲಿ ಆತಂಕ ಮನೆ ಮಾಡಿದೆ. …

Read More »

ನೀಲಮಾಣಿಕ ಬಂಡಿಗಣಿ ಮಠದ ರತ್ನ ಶ್ರೀ ಚಕ್ರವರ್ತಿ ದಾನೇಶ್ವರ ಸ್ವಾಮೀಜಿಗಳಿಂದ ಅನ್ನ ದಾಸೋಹ ಮಾಡಲಾಯಿತು

ಗೋಕಾಕ: ಏ12 -ದೇಶದಲ್ಲಿ ದಿನದಿನಕ್ಕೆ ಅಟ್ಟಹಾಸ ಮೇರೆಯುವ ಮಹಾಮಾರಿ ಕೋರೊನಾ ವೈರಸ್ ಹರಡುವಿಕೆಯಿಂದ ದೇಶವ್ಯಾಪ್ತಿ ಲಾಕ್ ಡೌನ್ ಆಗಿದ್ದು ಗೋಕಾಕ ನಗರ ಪ್ರದೇಶದಲ್ಲಿ ಸಿಂದೋಳ್ಳಿಮಠ ದವಾಖಾನೆಯ ಹಿಂದುಗಡೆ ಅಲೆಮಾರಿ ಜನಾಂಗದವರು ಕೂಲಿ ಕಾರ್ಮಿಕರು ಇದ್ದಾರೆ ಅವರಿಗೆಲ್ಲ ಊಟದ ಸಮಸ್ಯೆ ಇತ್ತು ಊಟವಿಲ್ಲದೆ ಇದ್ದ ಸುಮಾರು 60 ರಿಂದ್ 70 ಕುಟುಂಬಗಳು. ಸರಿ ಸುಮಾರು 300 ಮೇಲ್ಪಟ್ಟು ಜನರು ವಾಸವಿದ್ದರು ಅವರಿಗೆ ಬಹಳ ಊಟದ ಕೊರತೆ ಇತ್ತು ಹಂತಹ ಸಂದರ್ಭದಲ್ಲಿ ಅವರಿಗೆ …

Read More »

ಅಗ್ನಿಶಾಮಕ ದಳ ಸಿಬ್ಬಂದಿಗೆ ಲಕ್ಷ್ಮಿ ತಾಯಿ ಫೌಂಡೇಶನ್ ಸನ್ಮಾನ,ಮಾಸ್ಕ್, ಸೆನಿಟೈಸರ್ ವಿತರಣೆ

ಬೆಳಗಾವಿ – ಮಾರಕ ರೋಗ ಕೊರೋನಾ ವೈರಸ್ ತೀವ್ರವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಲಕ್ಷ್ಮಿ ತಾಯಿ ಫೌಂಡೇಶನ್ ನಿರಂತರವಾಗಿ ಹೋರಾಟ ನಡೆಸುತ್ತಿದೆ. ಜನಜಾಗ್ರತಿ ಅಭಿಯಾನ, ದಿನಸಿ ಸಾಮಗ್ರಿಗಳ ವಿತರಣೆ, ಔಷಧಗಳ ಸಿಂಪರಣೆ, ಮಾಸ್ಕ್, ಸೆನಿಟೈಸರ್ ವಿತರಣೆ ಮೊದಲಾದ ಚಟುವಟಿಕೆಗಳನ್ನು ನಡೆಸುತ್ತಿದೆ. ಇದೀಗ ಇದರ ಜೊತೆಗೆ, ಕೊರೋನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ಅಗ್ನಿ ಶಾಮಕದಳದ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.  ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಧಿಕಾರಿಗಳು ತಮ್ಮ ಪ್ರಾಣದ …

Read More »

ಬಚ್ಚಿಟ್ಟ ಯುವಕ ಹಾಗೂ ಆತನಿಗೆ ಸಹಕರಿಸಿದ 6 ಜನರ ವಿರುದ್ಧ ಹಿರೇಬಾಗೆವಾಡಿ ಠಾಣೆಯಲ್ಲಿ ಕಾನೂನು ಕ್ರಮ

ಬೆಳಗಾವಿ – ದೆಹಲಿ ಮರ್ಕಜ ಜಮಾತನಲ್ಲಿ ಭಾಗವಹಿಸಿ, ವೈದ್ಯಕೀಯ ತಪಾಸಣೆಗೂ ಹೋಗದೇ ನೈಜ್ಯತೆಯನ್ನು ಬಚ್ಚಿಟ್ಟ ಯುವಕ ಹಾಗೂ ಆತನಿಗೆ ಸಹಕರಿಸಿದ 6 ಜನರ ವಿರುದ್ಧ ಹಿರೇಬಾಗೆವಾಡಿ ಠಾಣೆಯಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ. ಮಾರ್ಚ್ -೨೦೨೦ ರಲ್ಲಿ ದೆಹಲಿಯ ನಿಜಾಮುದ್ದೀನ್ ಮರ್ಕಟ್ ಮಸೀದಿಯಲ್ಲಿ ಜರುಗಿದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ ಹಿರೇಬಾಗೇವಾಡಿ ಗ್ರಾಮದ ಯುವಕನೊಬ್ಬ ತಾನು ವೈದ್ಯಕೀಯ ತಪಾಸಣೆಗೂ ಒಳಗಾಗದೇ, ದೆಹಲಿಯ ಜಮಾತನಲ್ಲಿ ಭಾಗವಹಿಸಿದ ಸತ್ಯ ಸಂಗತಿಯನ್ನು ಟಾಸ್ಕ್ ಪೋರ್ಸನವರಗೂ ಬಚ್ಚಿಟ್ಟಿದ್ದ. ಇವನೊಂದಿಗೆ …

Read More »

ದ್ರಾಕ್ಷಿ ಹಣ್ಣು ವಿತರಿಸಿ ಕೊರೋನಾ ಜಾಗೃತಿ ಮೂಡಿಸಿದ ಕರುನಾಡು ಸೈನಿಕರು

  ಮೂಡಲಗಿ: ಮಹಾ ಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಟ್ಟಣದ ಸರಕಾರಿ ಆಸ್ಪತ್ರೆಯ ಸೇವಾ ಸಿಬ್ಬಂದಿಗಳಿಗೆ, ಪೋಲಿಸ್ ಠಾಣೆಯ ಸಿಬ್ಬಂದಿಗಳಿಗೆ ಮತ್ತು ಶಿವಾಪೂರ, ಹಳ್ಳೂರ ಗ್ರಾಮದ ಬಡ ಕುಟುಂಬ ಮತ್ತು ಜನತಾ ಪ್ಲಾಟದ ಗುಡಿಸಲು ನಿವಾಸಿಗಳಿಗೆ ಇಲ್ಲಿಯ ಕರುನಾಡು ಸೈನಿಕ ತರಬೇತಿ ಕೇಂದ್ರದ ಸಂಚಾಲಕ ಶಂಕರ ತುಕ್ಕನ್ನವರ ಮತ್ತು ಅದ್ಯಕ್ಷರಾದ ಸವಿತಾ ತುಕ್ಕನ್ನವರ ಅವರು ಮನೆ ಮನೆಗೆ ತೆರಳಿ 4ಕ್ವಿಂಟಲ್ ದ್ರಾಕ್ಷಿ ಹಣ್ಣು ಉಚಿತವಾಗಿ ವಿತರಿಸಿ ಮಾನವೀಯತೆ …

Read More »

ಕೋರೊನಾ ವಿರುದ್ಧ ಹೋರಾಟಕ್ಕೆ ಜೀವದ ಹಂಗು ತೊರೆದ ಪೊಲೀಸರು, ಪತ್ರಕರ್ತರಿಗೂ ವಿಮೆ ಮಾಡಿಸಿ: ಸತೀಶ ಜಾರಕಿಹೊಳಿ

ಗೋಕಾಕ: ಕೇಂದ್ರ ಸರ್ಕಾರ ವೈದ್ಯಕೀಯ ಕ್ಷೇತ್ರ,ಪ್ಯಾರಾಮೆಡಿಕಲ್ ಆಶಾ ಕಾರ್ಯಕರ್ತೆಯರಿಗೆ ಐವತ್ತು ಲಕ್ಷ ರೂ ಗಳ ಜೀವ ವಿಮೆ ಮಾಡಿಸಿದಂತೆ,ಪತ್ರಕರ್ತರಿಗೆ, ಪೋಲೀಸರಿಗೆ ವಿಮೆ ಮಾಡಿಸಬೇಕೆಂದು ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ. ನಗರದ ಹಿಲ್ ಗಾರ್ಡನ್ ನಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಕೊರೋನಾ ಸೊಂಕು ಹರಡದಂತೆ ಪತ್ರಕರ್ತರು ಸಾಮಾಜಿಕವಾಗಿ ಜನಜಾಗೃತಿ ಮೂಡಿಸುತ್ತಿದ್ದು ಪೋಲೀಸರು ಜೀವದ ಹಂಗು ತೊರೆದು,ಅಹೋರಾತ್ರಿ ಶ್ರಮಿಸುತ್ತಿದ್ದು ಈ ಎರಡೂ ಕ್ಷೇತ್ರಗಳನ್ನು ವಿಮೆಗೆ ಒಳಪಡಿಸಬೇಕೆಂದು ಸತೀಶ್ ಜಾರಕಿಹೊಳಿ ಕೇಂದ್ರ …

Read More »

ಪ್ರಾಣಿ ಪಕ್ಷಿಗಳಿಗೆ ಆಹಾರ ಸಿಗುವಂತೆ ನೋಡಿಕೊಳ್ಳಿ: ಸಚಿವ ರಮೇಶ ಜಾರಕಿಹೊಳಿ ಜನತೆಗೆ ಮನವಿ

ಗೋಕಾಕ : ಒಂದೆಡೆ ಮಾರಕ ಕೊರೊನಾ ಸೋಂಕು ಅಟ್ಟಹಾಸ ಮುಂದುವರೆದರೆ ಮತ್ತೊಂದೆಡೆ ಬೇಸಿಗೆಯಿಂದ ಪ್ರಾಣಿ, ಪಕ್ಷಿಗಳು ಆಹಾರ ಸಿಗದೆ ಸಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಾಣಿ ಪಕ್ಷಿಗಳಿಗೆ ಆಹಾರ ಸಿಗುವಂತೆ ನೋಡಿಕೊಳ್ಳಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಮಾರಕ‌ ಕೊರೊನಾ ಸೋಂಕು ಎಲ್ಲೆಡೆ ಭೀತಿ‌ ಹುಟ್ಟಿಸುತ್ತಿದೆ. ಬೇಸಿಗೆಯ ಬಿಸಿಲ ಬೇಗೆ ಮತ್ತು ಲಾಕ್ ಡೌನ್ ಪರಿಣಾಮಗಳಿಂದ ಬೆಕ್ಕುಗಳು, ನಾಯಿಗಳು, ಇತರ ಪಶುಗಳು ಹಾಗೂ ಪಕ್ಷಿಗಳು …

Read More »

ಜೀವದ ಹಂಗು ತೊರೆದು ದುಡಿಯುತ್ತಿರುವವೈದ್ಯರು, ಪೋಲಿಸರು , ಪೌರ ಕಾರ್ಮಿಕರು , ಆಶಾ-ಅಂಗನವಾಡಿ ಕಾರ್ಯಕರ್ತರು,ಹಾಗೂ ಮಾಧ್ಯಮ ಮಿತ್ರರಿಗೆ

ಗೋಕಾಕ್ : ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ ಕೊರೋನಾ ಮಹಾಮಾರಿಗೆ ವಿಶ್ವಾದ್ಯಂತ ಇದುವರೆಗೂ ಲಕ್ಷಕ್ಕೂ ಅಧಿಕ ಮಂದಿ ಪ್ರಾಣ ತೆತ್ತಿದ್ದಾರೆ. ನಮ್ಮ ದೇಶದಲ್ಲಿಯೂ 246 ಮಂದಿ ಜೀವ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದ್ವಿಶತಕ ದಾಟಿದೆ. ಪರಿಸ್ಥಿತಿ ನಿಯಂತ್ರಿಸಲು ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ.  ಈ ಮಧ್ಯೆ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ಸೋಂಕು ನಿವಾರಣೆಗಾಗಿ ಜೀವದ ಹಂಗು ತೊರೆದು ದುಡಿಯುತ್ತಿರುವವರನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಆಶಾ ಕಾರ್ಯಕರ್ತೆಯರಿಗೆ ಐವತ್ತು ಲಕ್ಷ ರೂ ಗಳ ಜೀವ ವಿಮೆ ಮಾಡಿಸಿದಂತೆ,ಪತ್ರಕರ್ತರಿಗೆ, ಪೋಲೀಸರಿಗೆ ವಿಮೆ ಮಾಡಿಸಿ: ಸತೀಶ್ ಜಾರಕಿಹೊಳಿ

ಗೋಕಾಕ: ಕೇಂದ್ರ ಸರ್ಕಾರ ವೈದ್ಯಕೀಯ ಕ್ಷೇತ್ರ,ಪ್ಯಾರಾಮೆಡಿಕಲ್ ಆಶಾ ಕಾರ್ಯಕರ್ತೆಯರಿಗೆ ಐವತ್ತು ಲಕ್ಷ ರೂ ಗಳ ಜೀವ ವಿಮೆ ಮಾಡಿಸಿದಂತೆ,ಪತ್ರಕರ್ತರಿಗೆ, ಪೋಲೀಸರಿಗೆ ವಿಮೆ ಮಾಡಿಸಬೇಕೆಂದು ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ. ನಗರದ ಹಿಲ್ ಗಾರ್ಡನ್ ನಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಕೊರೋನಾ ಸೊಂಕು ಹರಡದಂತೆ ಪತ್ರಕರ್ತರು ಸಾಮಾಜಿಕವಾಗಿ ಜನಜಾಗೃತಿ ಮೂಡಿಸುತ್ತಿದ್ದು ಪೋಲೀಸರು ಜೀವದ ಹಂಗು ತೊರೆದು,ಅಹೋರಾತ್ರಿ ಶ್ರಮಿಸುತ್ತಿದ್ದು ಈ ಎರಡೂ ಕ್ಷೇತ್ರಗಳನ್ನು ವಿಮೆಗೆ ಒಳಪಡಿಸಬೇಕೆಂದು ಸತೀಶ್ ಜಾರಕಿಹೊಳಿ ಕೇಂದ್ರ …

Read More »