Breaking News

ಬೆಳಗಾವಿ

ಇದುವರೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಎಲ್ಲ ಹತ್ತೂ ವರದಿಗಳು ನೆಗೆಟಿವ್-. ಎಸ್. ಬಿ.ಬೊಮ್ಮನಹಳ್ಳಿ

Share , ಬೆಳಗಾವಿ -: ಕೋವಿಡ್-೧೯ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಇದುವರೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಎಲ್ಲ ಹತ್ತೂ ವರದಿಗಳು ನೆಗೆಟಿವ್ ಬಂದಿರುತ್ತವೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಇದುವರೆಗೆ ಹತ್ತು ಜನರ ಗಂಟಲು ದ್ರವಗಳ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿತ್ತು. ಈಗಾಗಲೇ ಐದು ಮಾದರಿಗಳ ವರದಿಗಳು ನೆಗೆಟಿವ್ ಬಂದಿದ್ದವು. ಹೊಸದಾಗಿ ಕಳಿಸಲಾಗಿದ್ದ ಉಳಿದ ಐದು ಮಾದರಿಗಳ ವರದಿ ಇಂದು ಬುಧವಾರ (ಮಾ.೨೫) ಬಂದಿದ್ದು, …

Read More »

ಜ್ಮಾ ಎಂ.ಪೀರಜಾದೆ ಅವರಿಗೆ 2019-20ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ…

ಬೆಳಗಾವಿ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿ ಪ್ರಸ್ತುತ ಧಾರವಾಡದಲ್ಲಿ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂದಾಖಲೆಗಳ ಉಪ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ನಜ್ಮಾ ಎಂ.ಪೀರಜಾದೆ ಅವರಿಗೆ 2019-20ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ದೊರಕಿದೆ. ಈ ಮುಂಚೆ ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಜ್ಮಾ ಪೀರಜಾದೆ, ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಲಂಬಾಣಿ ತಾಂಡಾ ಹಾಗೂ ಗೊಲ್ಲರಹಟ್ಟಿ ಜನವಸತಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಿ, ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅದೇ ರೀತಿ …

Read More »

ಪೆಟ್ರೋಲ್ ಬಂಕ್ ಬಂದ್ ಆಗಲಿವೆ ಎಂದು ಸುಳ್ಳು ವದಂತಿ ಹಬ್ಬಿಸಿದ ಕಿಡಿಗೇಡಿಗಳು:

ಮೂಡಲಗಿ: ಕೊರೊನಾ ವೈರಸ್ ತಡೆಗೆ ಕೇಂದ್ರ, ರಾಜ್ಯ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದೆ. ಇದರ ನಡುವೆ ಕೆಲವು ಕಿಡಿಗೇಡಿಗಳು  ಪೆಟ್ರೋಲ್ ಬಂಕ್ ಬಂದ್ ಆಗಲಿವೆ ಎಂದು ಸುಳ್ಳು ವದಂತಿ ಹಬ್ಬಿಸುತ್ತಿದ್ದಾರೆ. ಹೌದು ಮೂಡಲಗಿ ತಾಲೂಕಾದ್ಯಂತ ಪೆಟ್ರೋಲ್ ಬಂಕ್ ಗಳು ಬಂದಿದೆ ಎಂದು ಮಂಗಳವಾರ ಸುಳ್ಳು ವದಂತಿ ಹಬ್ಬಿಸಿರುವ ಹಿನ್ನೆಲೆ ಬುಧವಾರ ಗುರ್ಲಾಪುರ ಹಾಗೂ ಮೂಡಲಗಿ ಪೆಟ್ರೋಲ್ ಬಂಕ್ ಗಳಲ್ಲಿ ಜನರು ಪೆಟ್ರೋಲ್, ಡಿಸೈಲ್ ಗಾಗಿ ಕ್ಯಾನ್  ಗಳನ್ನು ತಗೆದುಕಂಡು ಬಂದು …

Read More »

ಮನೆ ಮನೆಗೆ ಅಗತ್ಯವಸ್ತುಗಳ ಪೂರೈಕೆ ತಲುಪಿಸುವ ಯೋಜನೆ ಆರಂಭಿಸಲಾಗುವುದು: ಅಭಯ ಪಾಟೀಲ್

ಬೆಳಗಾವಿ:  ಕೊರೊನಾ ಸೋಂಕು ತಡೆಗಟ್ಟಲು ಸಲುವಾಗಿ ರಾಷ್ಟ್ರವ್ಯಾಪಿ  ಲಾಕ್ ಡೌನ್ ಜಾರಿ ಹಿನ್ನೆಲೆಯಲ್ಲಿ  ನಗರ ಜನತೆಗೆ ಅಗತ್ಯ ಸಾಮಗ್ರಿಗಳನ್ನು ಮನೆ ಮನೆಗೆ ತಲುಪಿಸುವ ಯೋಜನೆ ಆರಂಭಿಸಲಾಗುವುದು  ಎಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ್ ಹೇಳಿದ್ದಾರೆ. ಈ ವಿಚಾರವಾಗಿ  ಮಾತನಾಡಿದ ಅವರು, ಜನರು ಅನಗತ್ಯವಾಗಿ ಹೊರಗೆ ಬರುವುದನ್ನು ತಡೆಯುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ಸಂಬಂಧಪಟ್ಟ ವ್ಯಾಪಾರಿಗಳು ಮತ್ತು ಜಿಲ್ಲಾಧಿಕಾರಿ, ಆಹಾರ ಅಧಿಕಾರಿಗಳು ಹಾಗೂ ಪೊಲೀಸರೊಂದಿಗೆ ಚರ್ಚೆ  ಮಾಡಲಾಗಿದೆ. ಮನೆ …

Read More »

ಲಾಕ್ ಡೌನ್ ಹಿನ್ನೆಲೆ ಅನವಶ್ಯಕವಾಗಿ ಮನೆಯಿಂದ ಯಾರು  ಹೊರಗೆ ಬರಬೇಡಿ ಅಂತಾ ಬೆಳಗಾವಿ ಜನತೆಗೆ ಶಾಸಕ  ಅನಿಲ್ ಬೆನಕೆ ಮನವಿ

ಬೆಳಗಾವಿ: ಲಾಕ್ ಡೌನ್ ಹಿನ್ನೆಲೆ ಅನವಶ್ಯಕವಾಗಿ ಮನೆಯಿಂದ ಯಾರು  ಹೊರಗೆ ಬರಬೇಡಿ ಅಂತಾ ಬೆಳಗಾವಿ ಜನತೆಗೆ ಶಾಸಕ  ಅನಿಲ್ ಬೆನಕೆ ಮನವಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ತಡೆಗಟ್ಟಲು  ಪ್ರತಿಯೊಬ್ಬರು ಸಹಕರಿಸಬೇಕು. ಅಗತ್ಯ ಸಾಮಗ್ರಿಗಳ ಅವಶ್ಯಕತೆ ಇದ್ದಾಗ ಮನೆಯ ಒಬ್ಬ ಸದಸ್ಯರು ಮಾತ್ರ  ಬಂದು ತಗೆದುಕೊಂಡು ಹೋಗಬೇಕು. ಅಗತ್ಯ ಸಾಮಗ್ರಿಗಳ ಪೂರೈಕೆ ವಿಚಾರವಾಗಿ ಜಿಲ್ಲಾಧಿಕಾರಿಗಳ ಜತೆ ಚರ್ಚೆ ಮಾಡಿದ್ದೇನೆ. ಪ್ರತಿಯೊಬ್ಬರು ಲಾಕ್ ಡೌನ್ ಗೆ ಸ್ಪಂದಿಸಬೇಕು …

Read More »

ವಿಶ್ವಾದಾದ್ಯಂತ ಕೊರೊನಾ ವೈರಸ್ ವ್ಯಾಪಿಸಿದೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು.: ಎಸ್ಪಿ ಲಕ್ಷ್ಮಣ ನಿಂಬರಗಿ

ಬೆಳಗಾವಿ: ವಿಶ್ವಾದಾದ್ಯಂತ ಕೊರೊನಾ ವೈರಸ್ ವ್ಯಾಪಿಸಿದೆ. ಜನರು ಸಹ ಸೋಂಕು ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಸರ್ಕಾರದ ನಿಯಮಾನುಸಾರವಾಗಿ ನಡೆದರೆ ಹರಡುವಿಕೆಯನ್ನು ತಡೆಯಬಹುದು ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ಇಂದು ಕಚೇರಿಯಲ್ಲಿ ವಿಡಿಯೋದರಲ್ಲಿ ಮಾತನಾಡಿದ ಅವರು, ಎಲ್ಲ ದೇಶಗಳಲ್ಲಿ ಕೊರೊನಾ ವ್ಯಾಪಿಸಿಕೊಂಡಿದೆ. ಗುಂಪು ಗುಂಪು ತಿರುಗಾಡುವುದು, ರೈಲು ಸಂಚಾರ ತಿರುಗಾಡುವುದರಿಂದ ಹರಡುವಿಕೆಯನ್ನು ತಡೆಯಬಹುದು. ಸರ್ಕಾರದ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿದ್ದೆ ಆದಲ್ಲಿ ಹತೋಟೆಗೆ ತರಬಹುದಾಗಿದೆ ಎಂದರು. ಸರ್ಕಾರ, ಪೊಲೀಸ್ …

Read More »

ನಗರ ಮತ್ತು ಜಿಲ್ಲೆಯ ವಿವಿಧೆಡೆ ದಿನಸಿ ಅಂಗಡಿ ಎದುರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಂದ ನಿರ್ದಿಷ್ಟ ಅಂತರದ ಗುರುತು(ಮಾರ್ಕ್)  ಮಾಡಲಾಗುತ್ತಿದೆ.

ಬೆಳಗಾವಿ:  ನಗರ ಮತ್ತು ಜಿಲ್ಲೆಯ ವಿವಿಧೆಡೆ ದಿನಸಿ ಅಂಗಡಿ ಎದುರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಂದ ನಿರ್ದಿಷ್ಟ ಅಂತರದ ಗುರುತು(ಮಾರ್ಕ್)  ಮಾಡಲಾಗುತ್ತಿದೆ. ಸಾಮಗ್ರಿಗಳನ್ನು ಖರೀದಿಸಲು ಆಗಮಿಸುವ ಗ್ರಾಹಕರು ಪರಸ್ಪರ ಅಂತರ ಕಾಯ್ದುಕೊಳ್ಳಲು ಇದರಿಂದ ಅನುಕೂಲವಾಗಲಿದೆ.  ಪಾಲಿಕೆ ಆಯುಕ್ತರಾದ ಜಗದೀಶ್ ಕೆ.ಎಚ್.‌ಅವರ ನೇತ್ರತ್ವದಲ್ಲಿ ಮಾರ್ಕಿಂಗ್ ಕೆಲಸ ನಡೆದಿದೆ. ಕೃಷ್ಣದೇವರಾಯ ಸರ್ಕಲ್ ಬಳಿ ಇರುವ ಮೋರ್, ರಾಮದೇವ ಹೊಟೇಲ್ ಬಳಿ ಇರುವ ರಿಲಾಯನ್ಸ್ ಮಾಲ್ ಸೇರಿದಂತೆ …

Read More »

ಕ್ವಾರಂಟೈನ್ ಇರುವ ವ್ಯಕ್ತಿಗಳು ಸಾರ್ವಜನಿಕ ಸ್ಥಳದಲ್ಲಿ ಕಂಡು ಬಂದರೆ ತಕ್ಷಣ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು

ಬೆಳಗಾವಿ: ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟುವ ಹಿನ್ನೆಲೆಯಲ್ಲಿ ಕ್ವಾರಂಟೈನ್ ಇರುವ ವ್ಯಕ್ತಿಗಳು ಸಾರ್ವಜನಿಕ ಸ್ಥಳದಲ್ಲಿ ಕಂಡು ಬಂದರೆ ತಕ್ಷಣ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಜಿಲ್ಲೆಯ ಎಲ್ಲ ತಾಲ್ಲೂಕಗಳ ಅಧಿಕಾರಿಗಳ ಜತೆ ನಡೆದ ವಿಡಿಯೋ ಸಂವಾದದಲ್ಲಿ ಮಾತನಾಡಿದರು. ಕ್ವಾರಂಟೈನ್ ಒಳಪಟ್ಟಿರುವ ವ್ಯಕ್ತಿಗಳು ಸಾರ್ವಜನಿಕ ಪ್ರದೇಶಗಳಲ್ಲಿ ಸಂಚರಿಸುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಅದೇ ರೀತಿ ಸ್ಟ್ಯಾಂಪಿಂಗ್ ಎಲ್ಲರಿಗೂ ಆಗಿಲ್ಲ …

Read More »

ಸಾಮಾಜಿಕ ಅಂತರ ಕಾಯ್ದುಕೊಳ್ಳೋಣ, ನವ ಭಾರತ ಕಟ್ಟೋಣ” ಸೌ. ಶಶಿಕಲಾ ಜೊಲ್ಲೆ

ಚಿಕ್ಕೋಡಿ “ಸಾಮಾಜಿಕ ಅಂತರ ಕಾಯ್ದುಕೊಳ್ಳೋಣ, ನವ ಭಾರತ ಕಟ್ಟೋಣ”ಬೆಂಗಳೂರಿನಲ್ಲಿ ನಡೆದ ವಿಧಾನ ಸಭೆಯ ಅಧಿವೇಶನ ಮುಗಿಸಿ ಬಂದ ತಕ್ಷಣ, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕೊರೋನಾ ವೈರಾಣು ಹರಡುವುದನ್ನು ತಪ್ಪಿಸುವ ಸಲುವಾಗಿ, ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಕೊಂಡು, ಒಬ್ಬರಿಗೊಬ್ಬರು ಅಂತರ ಕಾಯ್ದುಕೊಂಡು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ …

Read More »

ಕೊರೋನಾಗೆ ಸವಾಲ್ ಹಾಕಿದ ಜನರು

ಶಿಂದಿಕುರಬೇಟ :ಶಿಂದಿಕುರಬೇಟ್ ಗ್ರಾಮದಲ್ಲಿ ಕಿರಾಣಿ ಅಂಗಡಿ ಮುಂಭಾಗದಲ್ಲಿ ಗುಂಪಿನಲ್ಲಿ ಬಂದರೆ ಕೊರೋನಾ ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಬರುತ್ತೆ ಅಂತ ಪೊಲೀಸ್ ಸಹಾಯದಿಂದ ಸರದಿ ಸಾಲಿನಲ್ಲಿ ನಿಂತು ಸಾಮಗ್ರಿಗಳನ್ನು ತಗೆದುಕೊಂಡು ಹೋಗುತ್ತಿದ್ದಾರೆ ಕೊರೋನಾ ವೈರಸ್ಗೆ ನಮ್ಮ ಜನ ಸವಾಲ್ ಹಾಕಿದ್ದಾರೆ

Read More »