ಗೋಕಾಕ : ಜೀವನದಲ್ಲಿ ಬರುವ ಎಲ್ಲ ಕಷ್ಟಗಳನ್ನು ಸಹಿಸಿಕೊಂಡು ಧೈರ್ಯದಿಂದ ಜೀವನ ಸಾಗಿಸಬೇಕೇ ಹೊರತು ಆತ್ಮಹತ್ಯೆಯಂತಹ ಹೇಯ ಕೃತ್ಯಕ್ಕೆ ರೈತ ಸಮುದಾಯ ಕೈ ಹಾಕಬಾರದು. ಆತ್ಮಹತ್ಯೆಯೊಂದೇ ಪರಿಹಾರವಲ್ಲವೆಂದು ಯಾದವಾಡ ಜಿಪಂ ಸದಸ್ಯ ಗೋವಿಂದ ಕೊಪ್ಪದ ಹೇಳಿದರು. ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಚನ್ನಪ್ಪ ಲಕ್ಷ್ಮಣ ಚಿಕ್ಕೋಡಿ ಕುಟುಂಬಕ್ಕೆ ಕೃಷಿ ಇಲಾಖೆಯ ಪರಿಹಾರ ಧನದ ಪ್ರಮಾಣ ಪತ್ರವನ್ನು ವಿತರಿಸಿ ಅವರು …
Read More »*ಹಾಡಾಹಗಲೇ ಮಂಗಸೂಳಿಯಲ್ಲಿ ಮರಳು ಮಾಫಿಯಾ ದಂಧೆ ಕೇಳೊರಿಲ್ಲಾ ಹೇಳೊರಿಲ್ಲಾ*
*ಹಾಡಾಹಗಲೇ ಮಂಗಸೂಳಿಯಲ್ಲಿ ಮರಳು ಮಾಫಿಯಾ ದಂಧೆ ಕೇಳೊರಿಲ್ಲಾ ಹೇಳೊರಿಲ್ಲಾ* . ಕಾಗವಾಡ ತಾಲ್ಲೂಕಿನ ಮಂಗಸೂಳಿ ಗ್ರಾಮದ ಹೊರವಲಯದ ಅಗ್ರಾಣಿ ಹಳ್ಳವನ್ನು ಅಗೆದು ಹಾಗೂ ಅದರ ಸಮೀಪದ ಫಲವತ್ತಾದ ಕೃಷಿ ಭೂಮಿಯನ್ನು ಅಗೆದು ಮರಳನ್ನು ಸಾಗಿಸುವ ಕೃತ್ಯಕ್ಕೆ ಯಾರೂ ಬ್ರೇಕ್ ಹಾಕದ ಕಾರಣ ಹಾಡಾಹಗಲೇ ಎಗ್ಗಿಲ್ಲದೆ ಮರಳು ದಂಧೆ ನಡೆಯುತ್ತಿದೆ ಇದನ್ನು ಕೇಳೊರಿಲ್ಲ ಹೇಳೋರಿಲ್ಲ ಎಂಬಂತಾಗಿದೆ ಸರ್ವೇ ನಂಬರ್ ೧೪೫ರ ಆಸ್ತಿಯಲ್ಲಿ ಮರಳು ತೆಗೆಯುತ್ತಿದ್ದು ಇದನ್ನ ಕೆಳಲು ಯಾವೋಬ್ಬ ಅಧಿಕಾರಿಯೂ ಇತ್ತ …
Read More »ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಸಭೆ:
ಇವತ್ತು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳ ಸಭೆಯನ್ನು ಕರೆದು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡು… ಜವಳಿ ಮತ್ತು ಅಲ್ಪಸಂಖ್ಯಾತರ ಖಾತೆಯಲ್ಲಿ ಬರುವ ಎಲ್ಲ ಸೌಲಭ್ಯಗಳನ್ನು ಈ ರಾಜ್ಯದ ಜನರಿಗೆ ಹೆಚ್ಚಿನ ಪ್ರಮಾಣದಲ್ಲಿ ಅನುಕೂಲ ಮಾಡಿಕೊಡುವುದುಗೋಸ್ಕರ ಈ ಎರಡು ಖಾತೆಯ ಎಲ್ಲಾ ಅಧಿಕಾರಿಗಳು ಒಳ್ಳೆಯ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕೆಂದು ಸಲಹೆ ನೀಡಲಾಯಿತ್ತು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾಧಿಕಾರಿಗಳಾದ ಶ್ರೀ ಎಸ್ …
Read More »ಮುಂದಿನ ಬೆಳಗಾವಿ ಪಾಲಿಕೆ ಚುನಾವಣೆ ಪಕ್ಷದ ಸಿಂಬಾಲ್ ಮೇಲೆ, ನಳೀನ್ ಕುಮಾರ್ ಕಟೀಲ ಗ್ರೀನ್ ಸಿಗ್ನಲ್
ಬೆಳಗಾವಿ- ಮುಂಬರುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಪಕ್ಷದ ಚಿಹ್ನೆ ಆಧಾರಿತ ಚುನಾವಣೆ ಎದುರಿಸಲಿದೆ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋರ್ ಕಮೀಟಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಹೇಳಿದರು. ಬೆಳಗಾವಿಯ ಮರಾಠಾ ಮಂದಿರದಲ್ಲಿ ನಡೆದ ಬೆಳಗಾವಿ ಜಿಲ್ಲಾ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮುಂದಿನ ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ …
Read More »ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಡಿಕೆಶಿ ಸಹೋದರ ಸುರೇಶ್
ಬೆಳಗಾವಿ- ರಮೇಶ್ ಜಾರಕೊಹೊಳಿ,ಮತ್ತು ಡಿಕೆ ಶಿವಕುಮಾರ್ ಅವರು ರಾಜಕೀಯ ವೈರಿಗಳು ಎಂದು ಯಾರಾದ್ರು ಭಾವಿಸಿದ್ದರೆ,ಅದು ತಪ್ಪು ಏಕೆಂದರೆ ಇಂದು ಡಿಕೆಶಿ ಸಹೋದರ ಸಂಸದ ಡಿಕೆ ಸುರೇಶ್ ಅವರು ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಅಚ್ವರಿ ಮೂಡಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಜಲಸಂಪನ್ಮೂಲ ಇಲಾಖೆಯ ಕಚೇರಿಯಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ. ಸಂಸದ ಡಿಕೆ ಸುರೇಶ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಕುಣಿಗಲ್ ತಾಲ್ಲೂಕಿನ ಕುಡಿಯುವ ನೀರಿನ ಯೋಜನೆಗಳ ಕುರಿತು, ಚರ್ಚಿಸಿದ್ದಾರೆ …
Read More »ಅಥಣಿಯಲ್ಲಿ ಮತ್ತೆ ಕಲಬೆರಕೆ ಹಾಲು ಪತ್ತೆ !
ಬೆಳಗಾವಿ : ಅಥಣಿ ತಾಲೂಕಿನ ಝಂಜರವಾಡ ಗ್ರಾಮದ ಹೊರ ವಲಯದಲ್ಲಿ ಕಲಬೆರಕೆ ಹಾಲು ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿರುವ ಡಿಸಿಐಬಿ ಪೊಲೀರು, ಕಲಬೆರೆಕೆ ಹಾಲು ತಯಾರಿಕೆಗೆ ಬಳಸುತ್ತಿದ್ದ ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವನನ್ನು ಬಂಧಿಸಲಾಗಿದೆ. ಡಿಸಿಐಬಿ ಘಟಕದ ನಿರೀಕ್ಷಕ ನಿಂಗನಗೌಡಾ ಪಾಟೀಲ ನೇತೃತ್ವದ ತಂಡ, ಎಸ್ಪಿ ಅವರ ಮಾರ್ಗದರ್ಶನದಂತೆ ದಾಳಿ ನಡೆಸಿದೆ. ಕಲಬೆರೆಕೆ ಹಾಲು ತಯಾರಿಕೆಯಲ್ಲಿ ತೊಡಗಿದ್ದ ಉಮರಲಿ ಅನಸಾರಿ(೨೩) ಎಂಬುವನನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತನಿಂದ …
Read More »ಹೊಟ್ಟೆನೋವು ತಾಳಲಾರದೆ ವಿಷ ಸೇವಿಸಿದ ಯುವತಿ
ಬೆಳಗಾವಿ-ಹೊಟ್ಟೆನೋವು ತಾಳಲಾರದೆ 24ವರ್ಷದ ಯುವತಿಯೊಬ್ಬಳು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮದ್ಯಾಹ್ನ ನಡೆದಿದೆ. ಮಾರಿಹಾಳ ಪೋಲೀಸ್ ಠಾಣೆ ವ್ಯಾಪ್ತಿಯ ಚಂದೂರ ಗ್ರಾಮದ ನಿವಾಸಿಯಾದ ಸುಧಾರಾಣಿ ಭರಮಪ್ಪ ನಾಯಿಕ ಆತ್ಮ ಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾಳೆ ಇಂದು ಮದ್ಯಾಹ್ನ ಮನೆಯಲ್ಲಿ ಇಲ್ಲದಿರುವಾಗ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಸುಧಾರಾಣೆ ಹಲವಾರು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದಳು ಎಂದು ತಿಳಿದು ಬಂದಿದೆ ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Read More »ಕರ್ನಾಟಕ ರಾಜ್ಯ ಸಹಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ 5 ನೇ ವಾರ್ಷಿಕೋತ್ಸವ ಕಾರ್ಯಕ್ರಮ
ಬೆಳಗಾವಿ ಬೆಳಗಾವಿಯ ಕಾಲೇಜು ರಸ್ತೆಯ ಮಹಾತ್ಮಾ ಗಾಂಧಿ ಭವನದಲ್ಲಿ ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಸಂಘ, ಎನ್.ಜಿ.ಓ ಹಾಗೂ ಕರ್ನಾಟಕ ರಾಜ್ಯ ಸಹಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ 5 ನೇ ವಾರ್ಷಿಕೋತ್ಸವ ಹಾಗೂ ರಾಜ್ಯ ಮಟ್ಟದ ಸಮ್ಮೇಳನವನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಯವರು ಉದ್ಘಾಟಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. …
Read More »ಬುಧವಾರ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಚಂದನ್, ನಿವೇದಿತಾ
ಮೈಸೂರು: ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿವಾಹ ಬುಧವಾರ ಮೈಸೂರಿನಲ್ಲಿ ನಡೆಯಲಿದ್ದು, ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಮೈಸೂರಿನ ದಟ್ಟಗಹಳ್ಳಿಯ ನಿವೇದಿತಾ ಗೌಡ ಮನೆಯಲ್ಲಿ ಮದುವೆ ಕಾರ್ಯಗಳು ಜೋರಾಗಿ ನಡೆದಿದ್ದು, ಫೆ.25 ಮತ್ತು 26ರಂದು ಕನ್ವೆನ್ಶನ್ ಹಾಲ್ನಲ್ಲಿ ನಡೆಯಲಿರುವ ವಿವಾಹಕ್ಕೆ ಗಣ್ಯರ ದಂಡೇ ಹರಿದು ಬರುತ್ತಿದೆ. ಈ ಮದುವೆ ಸಮಾರಂಭಕ್ಕೆ ಸ್ಯಾಂಡಲ್ವುಡ್ನ ಕಲಾವಿದರು, ಗಾಯಕರು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಸೇರಿ ಸುಮಾರು ಐದು ಸಾವಿರಕ್ಕೂ ಅಧಿಕ ಜನ ಸಾಕ್ಷಿ …
Read More »ಸಾಹುಕಾರ್ಗಾಗಿ ನಿಯಮವನ್ನೇ ಗಾಳಿಗೆ ತೂರಿದ ಸಿಎಂ ಬಿಎಸ್ವೈ?
ಬೆಂಗಳೂರು: ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೋಳಿಯವರಿಂದ ಬಿಜೆಪಿ ಸರ್ಕಾರ ಬಂತು ಅನ್ನೋದು ಎಲ್ಲರಿಗೂ ಗೊತ್ತಿರೋ ವಿಚಾರ. ಸರ್ಕಾರ ಬರಲು ಕಾರಣರಾದ 17 ಜನರ ಮೇಲೆ ಸಿಎಂ ಯಡಿಯೂರಪ್ಪ ಅತಿ ಹೆಚ್ಚು ಪ್ರೀತಿ ಇಟ್ಟುಕೊಂಡಿದ್ದಾರೆ. 17 ಜನರು ಏನೇ ಕೇಳಿದರೂ ತಕ್ಷಣ ಗ್ರೀನ್ ಸಿಗ್ನಲ್ ಕೊಟ್ಟು ಕೆಲಸ ಮಾಡಿಕೊಡ್ತಾರೆ. ಹೀಗೆ ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೋಳಿಯ ಒಂದು ಡಿಮ್ಯಾಂಡ್ ಪೂರೈಸಲು ಸಿಎಂ ಯಡಿಯೂರಪ್ಪ ನಿಯಮಗಳನ್ನೇ ಗಾಳಿಗೆ ತೂರಿದ್ದಾರೆ. ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ …
Read More »