ಗೋಕಾಕ್: ಡಿಕೆಶಿ ವಿರೋಧ ಮಾಡದಿದ್ದರೆ ನಾನು ದೊಡ್ಡ ಲೀಡರ್ ಆಗುತ್ತಿರಲಿಲ್ಲ ಎಂದು ನೂತನ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ನಗರದಲ್ಲಿ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಹಮ್ಮಿಕೊಂಡ ಸನ್ಮಾನ ಕಾರ್ಯಕ್ರಮದಲ್ಲಿ ಅಭಿಮಾನಿಗಳ ಅಭಿಮಾನದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಡಿಕೆ ಶಿವಕುಮಾರ್ ಅವರಿಗೆ ಧನ್ಯವಾದ ಹೇಳುತ್ತೇನೆ. ಅವರು ವಿರೋಧ ಮಾಡದಿದ್ರೆ ಈಷ್ಟೇಲ್ಲಾ ಬೆಳವಣಿಗೆ ನಡೆಯಲು ಸಾದ್ಯವಾಗುತ್ತಿರಲಿಲ್ಲ, ದೇವರ ದಯೆ, ಕ್ಷೇತ್ರದ ಜನರ ಆಶಿರ್ವಾದದಿಂದ ಯಶಸ್ಸು ಸಿಕ್ಕಿದೆ ಎಂದರು. ಅದಕ್ಕಾಗಿ …
Read More »ಗೋಕಾಕ: ಸತೀಶ ಜಾರಕಿಹೊಳಿ ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಗೋಕಾಕ: ಸತೀಶ ಜಾರಕಿಹೊಳಿ ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಸಚಿವರಾದ ಹಿನ್ನಲೆ ಅವರ ಅಭಿಮಾನಿಗಳು ನಗರದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಮಾನತಾಡಿದ ಅವರು,ಇದು ರಾಜಕೀಯ ಭಾಷಣವಲ್ಲ. ಹೃದಯಪೂರ್ವಕ ಭಾಷಣವಾಗಿದೆ. ಸತೀಶ ಜಾರಕಿಹೊಳಿ ಅವರಿಗೂ ಒಳ್ಳೆಯದನ್ನು ಮಾಡಲಿ ಎಂದು ಹಾರೈರಿಸಿದರು. ದೊಡ್ಡ ಗುರಿಯಿಟ್ಟುಕೊಂಡು ಸತೀಶ ರಾಜಕೀಯಕ್ಕೆ ಬಂದವರು ನಾನು ಯಾವುದೇ ಗುರಿ ಇಲ್ಲದೇ ಪೂರ್ವಯೋಜನೆ ಇಲ್ಲದೇ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದೇನೆ. ಸತೀಶ ಜಾರಕಿಹೊಳಿ …
Read More »ರಮೇಶ್ ಜಾರಕಿಹೊಳಿ, ಸಂಜಯ ಪಾಟೀಲಗೆ ಕ್ಷಮೆಯಾಚಿಸಿದ್ದು ಯಾಕೆ ಗೊತ್ತಾ…?
ರಮೇಶ್ ಜಾರಕಿಹೊಳಿ, ಸಂಜಯ ಪಾಟೀಲಗೆ ಕ್ಷಮೆಯಾಚಿಸಿದ್ದು ಯಾಕೆ ಗೊತ್ತಾ…? ಬೆಳಗಾವಿ- ಗೋಕಾಕಿನಲ್ಲಿ ನಡೆದ ಸಚಿವ ರಮೇಶ್ ಜಾರಕಿಹೊಳಿ ಅವರ ಅಭಿನಂದನಾ ಸಮಾವೇಶ ಅನೇಕ ಪ್ರಸಂಗಗಳಿಗೆ ಸಾಕ್ಷಿಯಾಯಿತು ಪರಸ್ಪರ ಕ್ಷಮೆ ಕೋರುವ ವೇದಿಕೆಯೂ ಇದಾಗಿತ್ತು ಆರಂಭದಲ್ಲಿ ಮಾಜಿ ಶಾಸಕ ಸಂಜಯ ವಯ ಪಾಟೀಲ ಮಾತನಾಡಿ ,ನಾನು ಮಾಜಿ ಆಗಲು ರಮೇಶ್ ಜಾರಕಿಹೊಳಿ ಅವರೇ ಕಾರಣ , ಅವರು ಬಿಜೆಪಿಗೆ ದ ನಂತರ ನನಗೆ ಗೊತ್ತಾಯಿತು ಅವರ ಮನಸ್ಸಿನಲ್ಲಿ ಕಪಟ ಇಲ್ಲಾ ಅನ್ನೋದು,ಅವರು …
Read More »19 ನೇ ಸತೀಶ ಶುಗರ್ಸ್ ಅವಾರ್ಡ್ಸ್ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ
ಗೋಕಾಕ : ಇಂದಿನ ತಂತ್ರಜ್ಞಾನ ಯುಗದಲ್ಲಿ ನಶಿಸಿ ಹೋಗುತ್ತಿರುವ ನಮ್ಮ ಜಾನಪದ ಕಲೆಯನ್ನು ಉಳಿಸಿ ಬೆಳೆಸುವ ದಿಶೆಯಲ್ಲಿ ಸತೀಶ ಜಾರಕಿಹೊಳಿ ಪೌಂಡೇಶನ್ ಪ್ರಾಯೋಜಕತ್ವದಲ್ಲಿ ಸತೀಶ ಶುಗರ್ಸ್ ಅವಾಡ್ರ್ಸ ವೇದಿಕೆಯ ಪ್ರೇರಣೆಯ ಹಿನ್ನೆಲೆಯಲ್ಲಿ ಜಾನಪದ ಕಲೆಯ ಸೊಬಗನ್ನು ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವುದರ ಮೂಲಕ ಜೀವಂತವಾಗಿ ಇಟ್ಟು ಶಾಸಕ ಸತೀಶ ಜಾರಕಿಹೊಳಿ ಅವರ ದೂರದೃಷ್ಟಿ ನಾಯಕತ್ವ ವಿದ್ಯಾರ್ಥಿಗಳ ಪಾಲಿಗೆ ವರದಾನ ವಾಗಿದೆ. ಕೇವಲ ಅಧ್ಯಯನದಿಂದ ವ್ಯಕ್ತಿತ್ವ ವಿಕಸನ ಆಗುವುದಿಲ್ಲ. ಅಧ್ಯಯನದ ಜೊತೆಗೆ …
Read More »ಕುಟುಂಬಕ್ಕೆ ಪುಟ್ಟ ಕಂದಮ್ಮನ ಆಗಮನದಿಂದ ಸಂತೋಷ ಜಾರಕಿಹೊಳಿ ದಂಪತಿಗಳ ವತಿಯಿಂದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ…!!
ಕುಟುಂಬಕ್ಕೆ ಪುಟ್ಟ ಕಂದಮ್ಮನ ಆಗಮನದಿಂದ ಸಂತೋಷ ಜಾರಕಿಹೊಳಿ ದಂಪತಿಗಳ ವತಿಯಿಂದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ…!! ನೂತನ ಸಚಿವರು ಹಾಗೂ ಗೋಕಾಕ ಮತಕ್ಷೇತ್ರದ ಶಾಸಕರು ಆದ ರಮೇಶ ಜಾರಕಿಹೊಳಿ ಅವರ ಹಿರಿಯ ಸುಪುತ್ರ ಯುವಕರ ಕಣ್ಮಣಿ ಸಂತೋಷ ಜಾರಕಿಹೊಳಿ ಅವರು ಇತ್ತೀಚಿಗೆ ಗಂಡು ಮಗುವಿಗೆ ತಂದೆ ಆಗಿದ್ದರು.ತಮ್ಮ ಕುಟುಂಬಕ್ಕೆ ಪುಟ್ಟ ಕಂದಮ್ಮನ ಆಗಮನದಿಂದ ಅವರ ಮನೆಯಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿತ್ತು.ಗಂಡು ಮಗುವಿಗೆ ಜನ್ಮ ನೀಡಿದ ಸಂತೋಷ ಜಾರಕಿಹೊಳಿ ಅವರ ಪತ್ನಿ ಅಂಭಿಕಾ …
Read More »ಇಟಗಿ ಮತ್ತು ಬೋಗೂರ ಗ್ರಾಮದ ಮಧ್ಯದ ಸೇತುವೆ ಬಳಿ ಈ ಭೀಕರ ಅಪಘಾತ
ಬೆಳಗಾವಿ: ಸೇತುವೆ ಮೇಲಿಂದ ಟ್ರ್ಯಾಕ್ಟರ್ ಬಿದ್ದು ಏಳು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಇಟಗಿ ಗ್ರಾಮದಲ್ಲಿ ನಡೆದಿದೆ. ಶೇಖಪ್ಪಾ ಕೆದಾರಿ (38), ಗುಲಾಬೀ ಹುಣಸಿಕಟ್ಟಿ (35), ಶಾಂತವ್ವಾ ಅಳಗೋಡಿ (65), ಶಾಂತವ್ವಾ (63), ನೀಲವ್ವಾ ಮುತ್ನಾಳ್, ಅಶೋಕ್ ಕೇದಾರಿ ಮತ್ತು ತಂಗೆವ್ವ ಹುಣಸಿಕಟ್ಟಿ ಮೃತ ದುರ್ದೈವಿಗಳು. ಮೃತರೆಲ್ಲರೂ ಬೋಗೂರ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಇಟಗಿ ಮತ್ತು ಬೋಗೂರ ಗ್ರಾಮದ ಮಧ್ಯದ ಸೇತುವೆ ಬಳಿ ಈ ಭೀಕರ …
Read More »ಸೋಮವಾರ ಖಾತೆಗಳನ್ನು ಹಂಚಿಕೆ ಇಂದಿಲ್ಲಿ :BSY
ಬೆಂಗಳೂರು,ಫೆ.8- ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿರುವ ನೂತನ 10 ಮಂದಿ ಶಾಸಕರಿಗೆ ಸೋಮವಾರ ಖಾತೆಗಳನ್ನು ಹಂಚಿಕೆ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಘೋಷಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಸಚಿವರಿಗೆ ಯಾವ ಖಾತೆಗಳನ್ನು ನೀಡಬೇಕೆಂಬ ಪಟ್ಟಿ ಸಿದ್ದವಾಗಿದೆ. ಸೋಮವಾರ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡುವುದಾಗಿ ಹೇಳಿದರು. ಇಂದು ಶನಿವಾರ ರಜಾದಿನವಾಗಿದ್ದರಿಂದ ಪಟ್ಟಿಯನ್ನು ಪ್ರಕಟಿಸಲು ಸಾಧ್ಯವಾಗಿಲ್ಲ. ಸೋಮವಾರ ಖಾತೆಗಳ ಹಂಚಿಕೆಯಾಗಲಿದೆ. ಈ ಬಗ್ಗೆ ಯಾವುದೇ ರೀತಿಯ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು. ಇಂದೇ …
Read More »ರವಿವಾರದಂದು ಮುಂಜಾನೆ 10.30ಕ್ಕೆ ಹೆಲಿಕಾಪ್ಟರ್ ಮುಖಾಂತರ ಬೆಂಗಳೂರಿನಿಂದ ಗೋಕಾಕ ನಗಕ್ಕೆ ಆಗಮಿಸುವ ಸಚಿವ ರಮೇಶ ಜಾರಕಿಹೊಳಿ
ಗೋಕಾಕ: ಕರ್ನಾಟಕ ಸರಕಾರದ ನೂತನ ಸಚಿವ ಸಂಪುಟದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಗುರುವಾರದಂದು ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವ ರಮೇಶ ಜಾರಕಿಹೊಳಿ ಅವರು ರವಿವಾರದಂದು ಗೋಕಾಕ ನಗರಕ್ಕೆ ಆಗಮಿಸಲಿದ್ದಾರೆ. ರವಿವಾರದಂದು ಮುಂಜಾನೆ 10.30ಕ್ಕೆ ಹೆಲಿಕಾಪ್ಟರ್ ಮುಖಾಂತರ ಬೆಂಗಳೂರಿನಿಂದ ಗೋಕಾಕ ನಗಕ್ಕೆ ಆಗಮಿಸುವ ಸಚಿವ ರಮೇಶ ಜಾರಕಿಹೊಳಿ ಅವರು, ಹ್ಯಾಲಲಿಪ್ಯಾಡ್ನಿಂದ ನಗರದ ಶ್ರೀ ಲಕ್ಷ್ಮೀ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿ, ಕ್ಷೇತ್ರದ ಮತದಾರರು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹಮ್ಮಿಕೊಂಡಿರುವ ಸತ್ಕಾರ ಸಮಾರಂಭಕ್ಕೆ …
Read More »ನಗರದಲ್ಲಿ ಸಾಂಸ್ಕೃತಿಕ ಹಬ್ಬದ ಕಳೆ ಕಟ್ಟಿದೆ
ಗೋಕಾಕ: ನಗರದಲ್ಲಿ ಸಾಂಸ್ಕೃತಿಕ ಹಬ್ಬದ ಕಳೆ ಕಟ್ಟಿದೆ. ಬೆಂಗಳೂರು ಅರಮನೆ ತಲೆ ಎತ್ತಿ ನಿಂತಿದ್ದು, ಸಾಂಸ್ಕೃತಿಕ ಅಭಿಮಾನಿಗಳಿಗೆ ಕೈ ಬೀಸಿ ಕರೆಯುತ್ತಿದೆ. ಇಲ್ಲಿನ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಫೆ. 8 ಮತ್ತು 9 ರಂದು ಸತೀಶ ಜಾರಕಿಹೊಳಿ ಪೌಂಡೇಶನ್ ಪ್ರಾಯೋಜಕತ್ವದಲ್ಲಿ 19 ನೇ ಸತೀಶ ಶುಗರ್ಸ್ ಅವಾರ್ಡ್ಸ್ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಸ್ಪರ್ಧಾರ್ಥಿಗಳಿಗಾಗಿ ಬೆಂಗಳೂರು ಅರಮನೆ ಮಾದರಿ ವೇದಿಕೆ ಕಂಗೊಳಿಸುತ್ತಿದ್ದೆ. ಪ್ರತಿ ವರ್ಷ ಹೊಸತನದಿಂದ ವೇದಿಕೆ ಸಿದ್ದಗೊಳಿಸುವ ಸತೀಶ ಶುಗರ್ಸ್ …
Read More »10 ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಸಲಹೆ ಖಾತೆಗಳ ಬಗ್ಗೆ ಮಾಧ್ಯಮಗಳ ಮುಂದೆ ಬೇಡಿಕೆ ಇಡಬೇಡಿ. ಹೈಕಮಾಂಡ್ ಜೊತೆ ಚರ್ಚಿಸಿ ಖಾತೆಗಳನ್ನು ಅಂತಿಮ
ಬೆಂಗಳೂರು: ಪ್ರಮಾಣ ವಚನ ಸ್ವೀಕರಿಸಿದ ನೂತನ 10 ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಸಲಹೆಗಳನ್ನು ನೀಡಿದ್ದಾರೆ. ನೂತನ ಸಚಿವರ ಜೊತೆ ಸಂಪುಟ ಕೊಠಡಿಯಲ್ಲಿ ಸಭೆ ನಡೆಸಿದ ಯಡಿಯೂರಪ್ಪ ಆರಂಭದಲ್ಲಿ ಅಭಿನಂದನೆ ತಿಳಿಸಿ ಸರ್ಕಾರ ಮತ್ತು ಪಕ್ಷದಲ್ಲಿ ಯಾವ ರೀತಿ ಇರಬೇಕೆಂಬ ಬಗ್ಗೆ ಸಿಎಂ ಪಾಠ ಮಾಡಿದ್ದಾರೆ. ನಿಮ್ಮನ್ನು ಮಂತ್ರಿ ಮಾಡುತ್ತೇನೆ ಎಂದು ಹೇಳಿದ ಭರವಸೆಯನ್ನು ಈಡೇರಿಸಿದ್ದೇನೆ. ಆದರೆ ಖಾತೆಗಾಗಿ ನೀವು ಸ್ವಲ್ಪ ಕಾಯಬೇಕು. ಖಾತೆಗಳ ಬಗ್ಗೆ ಮಾಧ್ಯಮಗಳ ಮುಂದೆ ಬೇಡಿಕೆ ಇಡಬೇಡಿ. …
Read More »
Laxmi News 24×7