Breaking News

ಬೆಳಗಾವಿ

ಮರಾಠಿ ಸಾಹಿತ್ಯ ಸಮ್ಮೇಳನ ಪುಂಡಾಟಿಕೆಗೆ ಬ್ರೇಕ್ ಹಾಕಲು ಮುಂದಾಗಿರುವಜಿಲ್ಲಾಧಿಕಾರಿ

ಮರಾಠಿ ಸಾಹಿತ್ಯ ಸಮ್ಮೇಳನಗಳನ್ನು ತಡೆ ಬೇಡ ,ಎಂಈಎಸ್ ನಾಯಕರ ಜೊತೆ ಡಿಸಿ ಚರ್ಚೆಗೆ ಸಮಯ ನಿಗದಿ ಬೆಳಗಾವಿ- ಗಡಿಭಾಗದ ಬೆಳಗಾವಿಯಲ್ಲಿ ಎಂಈಎಸ್ ಹಾಗು ಶಿವಸೇನೆಯ ತಂತ್ರಗಾರಿಗೆ ,ಪುಂಡಾಟಿಕೆ ಮುಂದುವರೆದಿದೆ,ಮರಾಠಿ ಸಾಹಿತ್ಯ ಸಮ್ಮೇಳನಗಳನ್ನು ತಡೆಯಬೇಡಿ ಎಂದು ಎಂಈಎಸ್ ನಾಯಕರು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿದ್ದಾರೆ ಮಾಜಿ ಶಾಸಕ ಮನೋಹರ ಕಿಣೇಕರ ದೀಪಕ ದಳವಿ ಸೇರಿದಂತೆ ಹಲವಾರು ಜನ ಎಂಈಎಸ್ ನಾಯಕರು ಜಿಲ್ಲಾಧಿಕಾರಿ ಮೊಮ್ಮನಹಳ್ಳಿ ಅವರನ್ನು ಭೇಟಿಯಾಗಲು ಡಿಸಿ ಕಚೇರಿಗೆ ಬಂದಿದ್ದರು ‌,ಜಿಲ್ಲಾಧಿಕಾರಿಗಳು ನಾನು ಮೀಟೀಂಗ್ …

Read More »

ವಿಮಾನ ನಿಲ್ದಾಣಕ್ಕೆಚೆನ್ನಮ್ಮನ ಹೆಸರನ್ನು ತಿರಸ್ಕರಿಸಿದ್ದೇಕೆ ಎನ್ನುವ ಪ್ರಶ್ನೆ ಎದ್ದಿದೆ.

ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚನ್ನಮ್ಮನ ಹೆಸರನ್ನು ಇಡುವಂತೆ ರಾಜ್ಯ ಸಕಾ೯ರ ಮಾಡಿದ್ದ ಶಿಫಾರಸ್ಸನ್ನು ವಷ೯ದ ಹಿಂದೆಯೇ ತಿರಸ್ಕರಿಸಿರುವ ಕೇಂದ್ರ ಸಕಾ೯ರ, ಈಗ ಹೊಸದಾಗಿ ಐತಿಹಾಸಿಕ ವ್ಯಕ್ತಿಗಳ ಹೆಸರನ್ನು ಸೂಚಿಸುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ. ಕೇಂದ್ರದ ನಿಲುವಿನ ವಿರುದ್ಧ ಜಿಲ್ಲೆಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು, ಕಿತ್ತೂರು ಚನ್ನಮ್ಮ ಐತಿಹಾಸಿಕ ವ್ಯಕ್ತಿ ಅಲ್ಲವೇ ಎಂದು ಚನ್ನಮ್ಮನ ಅನುಯಾಯಿಗಳು ಪ್ರಶ್ನಿಸುತ್ತಿದ್ದಾರೆ. ರಾಜ್ಯದಲ್ಲಿ ಸಿದ್ಧರಾಮಯ್ಯ ಸಕಾ೯ರ ಇದ್ದಾಗ, ವಿಮಾನ ನಿಲ್ದಾಣಕ್ಕೆ …

Read More »

ಈ ದೇಶದ ಯಾವ ಪ್ರಜೆಯನ್ನೂ ಧರ್ಮದ ಆಧಾರದ ಮೇಲೆ ಹೊರಹಾಕುವ ಯಾವುದೆ ಕಾನೂನುಗಳು ಇಲ್ಲ ಎಂದು ನ್ಯಾಯವಾದಿ ಎಮ್.ಬಿ.ಜೀರಲಿ ಹೇಳಿದರು.

ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲಿ ಪ್ರಪಂಚದ ಅಗ್ರಸ್ಥಾನದ ದೇಶ ಭಾರತವಾಗಿದ್ದು ಎಲ್ಲ ಜನಾಂಗಕ್ಕೆ ಶಾಂತಿಯದೋಟವಾಗಿದೆ. ಈ ದೇಶದ ಯಾವ ಪ್ರಜೆಯನ್ನೂ ಧರ್ಮದ ಆಧಾರದ ಮೇಲೆ ಹೊರಹಾಕುವ ಯಾವುದೆ ಕಾನೂನುಗಳು ಇಲ್ಲ ಎಂದು ನ್ಯಾಯವಾದಿ ಎಮ್.ಬಿ.ಜೀರಲಿ ಹೇಳಿದರು. ಪಟ್ಟಣದ ಗಣಾಚಾರಿ ಶಿಕ್ಷಣ ಸಂಸ್ಥೆಯಲ್ಲಿ ಸೋಮವಾರ ಪದವಿ ವಿದ್ಯಾರ್ಥಿಗಳಿಗೆ ಎನ್.ಎಸ್.ಎಸ್.ವತಿಯಿಂದ ಹಮ್ಮಿಕೊಂಡಿದ್ದ ಪೌರತ್ವ ತಿದ್ದುಪಡಿ ಕಾಯ್ದೆ2019ರ ಅಗತ್ಯತೆ ಮತ್ತು ವಾಸ್ತವಿಕತೆಯ ಜಾಗೃತಿ ಸಭೆಯ ಮುಖ್ಯ ಅತಿಥಿಗಳಾಗಿ ಮಾತನಾಡಿ, ಭಾರತ ದೇಶ ಅನೇಕ ಭಾಷೆ, ಸಾವಿರಾರು …

Read More »

‘ಸಂಕ್ರಾಂತಿ’ ಗೆ ತನ್ನದೇ ಆದ ವಿಶೇಷತೆ ಮತ್ತು ಆಧ್ಯಾತ್ಮಿಕ ಹಿನ್ನೆಲೆ ಇದೆ.

ಇಂದಿನ ಜಗತ್ತಿನಲ್ಲಿ ನಿಜವಾದ ಸ್ನೇಹ ಪ್ರೀತಿಯ ಕೊರತೆಯು ಎದ್ದು ಕಾಣುತ್ತಿದೆ. ಸಂಬಂಧಗಳಲ್ಲಿ ಆತ್ಮಿಯತೆ ಮಾಯವಾಗಿದೆ. ಮೊಬೈಲ್‌ಗಳಲ್ಲಿ ಮಾತನಾಡುವವರು ಪಕ್ಕದಲ್ಲಿ ಕುಳಿತವರ ಜೊತೆಗೆ ಮಾತನಾಡುವುದು ಕಡಿಮೆ ಆಗಿದೆ. ಟಿವಿ ಪರದೆಯ ಮೇಲೆ ಬರುವ ನೆಚ್ಚಿನ ಕಾರ್ಯಕ್ರಮಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತದೆಯೇ ಹೊರತು ಅತಿಥಿಗಳ ಸತ್ಕಾರ ಮಾಡಲು ಜನರಿಗೆ ಸಮಯದ ಅಭಾವವಿದೆ. ಈ ದೃಶ್ಯಗಳು ಸಾಮಾನ್ಯವಾಗಿ ಎಲ್ಲರ ಮನೆಗಳಲ್ಲಿ ಕಾಣುತ್ತ್ತಿದೆ. ಈ ಎಲ್ಲಾ ಸಮಸ್ಯೆಗಳನ್ನು ಹೋಗಲಾಡಿಸಲು ನಮ್ಮ ಪೂರ್ವಜರು ಹಬ್ಬಗಳ ಆಚರಣೆಗೆ ಮಹತ್ವ …

Read More »

ಉತ್ತಮ ಸಮಾಜ ಕಟ್ಟುವಲ್ಲಿ “ಲಕ್ಷ್ಮೀ ನ್ಯೂಸ್” ಪ್ರಮುಖ ಪಾತ್ರ ವಹಿಸಲಿ:ಶಾಸಕ ರಮೇಶ ಜಾರಕಿಹೊಳಿ

ಉತ್ತಮ ಸಮಾಜ ಕಟ್ಟುವಲ್ಲಿ “ಲಕ್ಷ್ಮೀ ನ್ಯೂಸ್” ಪ್ರಮುಖ ಪಾತ್ರ ವಹಿಸಲಿ:ಶಾಸಕ ರಮೇಶ ಜಾರಕಿಹೊಳಿ ಸಾಮಾಜಿಕ ಪರಿವರ್ತನೆಯಲ್ಲಿ ಪತ್ರಿಕೆಗಳ ಪಾತ್ರ ಅಪಾರ/ಉತ್ತಮ ಸಮಾಜ ಕಟ್ಟುವ ಕೆಲಸ “ಲಕ್ಷ್ಮೀ ನ್ಯೂಸ್” ಮಾಡಲಿ/ನೂತನವಾಗಿ ಪ್ರಾರಂಭವಾದ “ಲಕ್ಷ್ಮೀ ನ್ಯೂಸ್” ಗೆ ಶುಭ ಹಾರೈಸಿದ ಶಾಸಕರು. ಸಾಮಾಜಿಕ ಪರಿವರ್ತನೆ ಜತೆಗೆ ಪ್ರಜಾಪ್ರಭುತ್ವ ಮೌಲ್ಯಗಳನ್ನು ರಕ್ಷಿಸುವಲ್ಲಿ ಪತ್ರಿಕೆಗಳ ಪಾತ್ರ ಅಪಾರವಾಗಿದೆ.ಆದ್ದರಿಂದ ನೂತನವಾಗಿ ಪ್ರಾರಂಭವಾದ ಲಕ್ಷ್ಮೀ ನ್ಯೂಸ್ ಉತ್ತಮ ಸಮಾಜ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಲಿ ಎಂದು ಗೋಕಾಕ ಕ್ಷೇತ್ರದ …

Read More »

ವಿಷಯ: 2015 ನೇ ಸಾಲಿನ ಕೆಎಎಸ್ ಹುದ್ದೆಗಳ ನೇಮಕಾತಿಯನ್ನು ನ್ಯಾಯಾಂಗ ತನಿಖೆಗೆ ಒತ್ತಾಯ

ಗೆ…. ಶ್ರೀ ಶಂಕರಗೌಡ ಪಾಟೀಲ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಬೆಂಗಳೂರು . ಮುಖ್ಯ ಪರೀಕ್ಷೆಯ ಡಿಜಿಟಲ್ ಮೌಲ್ಯಮಾಪನದ ಅಂಕಗಳನ್ನು ತಿರುಚುವ ಮೂಲಕ 2015 ನೇ ಸಾಲಿನ 428 ಕೆಎಎಸ್ ಹುದ್ದೆಗಳ ಆಯ್ಕೆ ಪಟ್ಟಿಯಲ್ಲಿ ವ್ಯಾಪಕ ಅಕ್ರಮ ಎಸಗಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದರಿಂದ ಇಡೀ ನೇಮಕಾತಿಯನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವುದಲ್ಲದೆ ಮರು ಮೌಲ್ಯಮಾಪನ ನಡೆಸಬೇಕೆಂದು ಆಗ್ರಹಿಸುತ್ತೆವೆ. ಅಸಮಾಧಾನ ಅಂಶಗಳು:- * 30 ಅಭ್ಯರ್ಥಿಗಳು ಪರೀಕ್ಷಾ ನಿಯಮ ಉಲ್ಲಂಘಿಸಿ ಕೆಎಟಿ ಮೆಟ್ಟಿಲೇರಿ …

Read More »

“ಲಕ್ಷ್ಮೀ ನ್ಯೂಸ್” ಸಮಾಜದ ಪ್ರತಿಬಿಂಬವಾಗಲಿ:ಶಾಸಕ ಸತೀಶ ಜಾರಕಿಹೊಳಿ

ಸಮಾಜದ ಸಮಸ್ಯೆ ಸರ್ಕಾರದ ಗಮನಕ್ಕೆ ತರುವಂತಾಗಲಿ/ತನ್ನದೆ ಆದ ಕಾರ್ಯಗಳ ಮೂಲಕ ಎಲ್ಲರ ವಿಶ್ವಾಸ ಗಳಿಸಲಿ/ಲಕ್ಷ್ಮೀ ನ್ಯೂಸ್ ಗೆ ಶುಭ ಹಾರೈಸಿದ ಶಾಸಕ ಸತೀಶ ಜಾರಕಿಹೊಳಿ. ಜನೇವರಿ 1,2020 ರಿಂದ ನೂತನವಾಗಿ ಪ್ರಾರಂಭವಾದ ಲಕ್ಷ್ಮೀ ನ್ಯೂಸ್ ( ವೆಬ್ ಪೇಜ್ ) ಗೆ ಯಮಕನಮರ್ಡಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಶುಭ ಹಾರೈಸಿ ಜನರ ಸಮಸ್ಯೆಗಳ ಬಗ್ಗೆ ಸರ್ಕಾರದ ಕಣ್ತೆರೆಯುವ ಕೆಲಸ ಮಾಡಲಿ ಎಂದರು. ಶನಿವಾರ …

Read More »

. ಚಿದಾನಂದ ಮೂರ್ತಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.

ಗೋಕಾಕ: ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡುವಲ್ಲಿ ಶ್ರಮಿಸಿದ ನಾಡಿನ ಹಿರಿಯ ಸಂಶೋಧಕ, ಇತಿಹಾಸಕಾರ ಮತ್ತು ಕನ್ನಡಪರ ಹೋರಾಟಗಾರರಾಗಿದ್ದ ಡಾ. ಚಿದಾನಂದ ಮೂರ್ತಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ. ಸಂಶೋಧನಾ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿ ಮಹತ್ತರ ಸಾಧನೆ ಮಾಡಿದ ಡಾ.ಚಿದಾನಂದ ಮೂರ್ತಿ ಅವರು ಬಸವಣ್ಣನವರ ಬಗ್ಗೆ ಹಲವು ಕೃತಿಗಳನ್ನು ರಚನೆ ಮಾಡಿದ್ದಾರೆ. ಜೊತೆಗೆ ಕನ್ನಡ ಶಾಸನಗಳ …

Read More »

ಬನದ ಹುಣ್ಣಿಮೆಗೆ ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳಿದ್ದ ಭಕ್ತರಿಬ್ಬರು ಅಪಘಾತಕ್ಕೆ ಬಲಿಯಾಗಿದ್ದಾರೆ.

ಬೆಳಗಾವಿ.. ಬನದ ಹುಣ್ಣಿಮೆಗೆ ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳಿದ್ದ ಭಕ್ತರಿಬ್ಬರು ಅಪಘಾತಕ್ಕೆ ಬಲಿಯಾಗಿದ್ದಾರೆ. ಯಲ್ಲಮ್ಮ ದೇವಿ ಭಕ್ತಾಧಿಗಳ ಮೇಲೆ ರಾಜ್ಯ ಸಾರಿಗೆ ಬಸ್ ಹರಿದು ಇಬ್ಬರು ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಬಸ್ಸಿನ ಬ್ರೇಕ್ ಫೇಲ್ ಆಗಿದ್ದರಿಂದ ನಡೆದುಕೊಂಡು ಹೋಗುತ್ತಿದ್ದ ಇವರ ಮೇಲೆ ಸವದತ್ತಿ ತಾಲೂಕಿನ ಯಲ್ಲಮ್ಮನಗುಡ್ಡ ಜೋಗುಳಭಾವಿ ಬಳಿ ಶುಕ್ರವಾರ ಈ ಘಟನೆ ನಡೆದಿದೆ. ಬೆಳಗಾವಿ ಶಹಾಪುರ ನಿವಾಸಿ ನಿಕಿತಾ ರಮೇಶ್ ಹದಗಲ್(25), ಚಿಂಚಕಂಡಿ ನಿವಾಸಿ ಬಸಪ್ಪ …

Read More »

ಗಡಿವಿವಾದ: ಮುಖ್ಯಮಂತ್ರಿಗಳು ಸುವರ್ಣ ಸೌಧದಲ್ಲೇ ಉನ್ನತ ಮಟ್ಟದ ಸಭೆ ಕರೆಯಲಿ:ಗಡಿ ಸಂರಕ್ಷಣಾ ಆಯೋಗ,ಪ್ರಾಧಿಕಾರ ಬೆಳಗಾವಿಗೆ ಬರಲಿ:ಗಡಿ ಭಾಗದವರೇ ಅಧ್ಯಕ್ಷ ಸ್ಥಾನಗಳಿಗೆ ನಾಮಕರಣ ಆಗಲಿ

ಮಹಾದಾಯಿ:ಕೇಂದ್ರದ ಮೇಲೆ ಒತ್ತಡ ತರಲು ಕೇಂದ್ರದ ಮಂತ್ರಿಗಳು ರಾಜೀನಾಮೆಗೂ ಸಿದ್ಧರಾಗಿ:ಪ್ರಧಾನಿ ಮಧ್ಯಸ್ತಿಕೆಯಲ್ಲಿ ನ್ಯಾಯಾಲಯದ ಹೊರಗೇ ಇತ್ಯರ್ಥವಾಗಲಿ: ಗಡಿವಿವಾದ: ಮುಖ್ಯಮಂತ್ರಿಗಳು ಸುವರ್ಣ ಸೌಧದಲ್ಲೇ ಉನ್ನತ ಮಟ್ಟದ ಸಭೆ ಕರೆಯಲಿ:ಗಡಿ ಸಂರಕ್ಷಣಾ ಆಯೋಗ,ಪ್ರಾಧಿಕಾರ ಬೆಳಗಾವಿಗೆ ಬರಲಿ:ಗಡಿ ಭಾಗದವರೇ ಅಧ್ಯಕ್ಷ ಸ್ಥಾನಗಳಿಗೆ ನಾಮಕರಣ ಆಗಲಿ ಗಡಿವಿವಾದ ಮತ್ತು ಮಹಾದಾಯಿ ವಿವಾದ ಸಂಬಂಧ ಇಂದು ಶುಕ್ರವಾರ ಜನೇವರಿ 10 ರಂದು ಬೆಳಗಾವಿಯ ನಾಗನೂರು ರುದ್ರಾಕ್ಷಿ ಮಠದಲ್ಲಿ ಮಠಾಧೀಶರ ಸಾನಿಧ್ಯದಲ್ಲಿ ನಡೆದ ” ಚಿಂತನ ಸಭೆ” ಯು …

Read More »