Breaking News

ಬೆಳಗಾವಿ

ಬೆಳಗಾವಿಯಲ್ಲಿ ಡೆತ್ ನೋಟ್ ಬರೆದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಓರ್ವನ ಸ್ಥಿತಿ ಚಿಂತಾಜನಕ

ಬೆಳಗಾವಿ: ಒಂದೇ ಕುಟುಂಬದ ಮೂವರು ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ಬೆಳಗಾವಿಯಲ್ಲಿ ಖಾಸಭಾಗದಲ್ಲಿ ಇಂದು ಬೆಳಗ್ಗೆ ನಡೆದಿದೆ. ಖಾಸಬಾಗದ ಜೋಶಿ ಮಾಳದ‌ ಮನೆಯಲ್ಲಿ ತಾಯಿ ಮತ್ತು ಮೂವರು ಮಕ್ಕಳು ಕೂಡಿಕೊಂಡು ಬೆಳಿಗ್ಗೆ 9ಗಂಟೆ ಸುಮಾರಿಗೆ ವಿಷ ಸೇವಿಸಿರುವ ಮಾಹಿತಿ ಲಭ್ಯವಾಗಿದ್ದು, ಇದರಲ್ಲಿ ಮೂವರು ಮೃತಪಟ್ಟರೆ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮಂಗಳಾ ಕುರಡೇಕರ್ (70) ಇವರ ಪುತ್ರ ಸಂತೋಷ ಕುರಡೇಕರ್ (44), ಪುತ್ರಿ ಸುವರ್ಣ ಕುರಡೇಕರ್(42) ಮೃತ ದುರ್ದೈವಿಗಳು. …

Read More »

ಬೆಳಗಾವಿ ಜಿಲ್ಲಾ ವಿದ್ಯಾರ್ಥಿಗಳಿಗೆ ಧಾರವಾಡ ಐಐಟಿ ಪ್ರವಾಸ

ಬೆಳಗಾವಿ: ಐಐಟಿಯ ಆಧುನಿಕ ತಂತ್ರಜ್ಞಾನ ಸಂಶೋಧನೆಗಳು, ಹೊಸ ಕಲಿಕೆಯ ಅವಕಾಶ, ಅನ್ವೇಷಣೆಗಳು, ಅಲ್ಲಿನ ಪರಿಸರದಿಂದ ವಿದ್ಯಾರ್ಥಿಗಳಲ್ಲಿ ಹೊಸ ದೃಷ್ಟಿ ಮೂಡಬೇಕು. ಐಐಟಿ ಸೇರಬೇಕೆಂಬ ಹಾಗು ಹೊಸ ನಾವೀನ್ಯತೆಗೆ ಮುಂದಾಗಲು ಪ್ರೇರೇಪಿಸುವ ಉದ್ದೇಶದಿಂದ ಜಿಲ್ಲೆಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳನ್ನು ಒಂದು ದಿನದ ಶೈಕ್ಷಣಿಕ ಪ್ರವಾಸಕ್ಕಾಗಿ ಧಾರವಾಡ ಐಐಟಿಗೆ ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ ಕಳುಹಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್​ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಜಿಲ್ಲೆಯ …

Read More »

ಮಹಾನಗರ ಪಾಲಿಕೆ ವಿರುದ್ಧ ಆಮ್ ಆದ್ಮಿ ಅಸಮಾಧಾನ

ಮಹಾನಗರ ಪಾಲಿಕೆ ವಿರುದ್ಧ ಆಮ್ ಆದ್ಮಿ ಅಸಮಾಧಾನ ಬೆಳಗಾವಿ ಮಹಾನಗರ ಪಾಲಿಕೆಯ ವತಿಯಿಂದ ಸಂಬಂಧವಿರದ ದಾಖಲಾತಿಗಳ ಬೇಡಿಕೆಗಳನ್ನ ಇಡದೇ, ಕಡಿಮೆ ದಾಖಲಾತಿಗಳನ್ನು ಪಡೆದು ಇ-ಆಸ್ತಿ ನೋಂದಣಿ ಮಾಡಿಕೊಳ್ಳಬೇಕೆಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ವಿಜಯ್ ಪಾಟೀಲ್ ಹೇಳಿದರು. ಬೆಳಗಾವಿ ನಗರದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಇ-ಆಸ್ತಿ ಮಹತ್ವದ ಪ್ರಕ್ರಿಯೆಯಾಗಿದೆ. ಬೆಂಗಳೂರಿನಲ್ಲಿ ಕೇವಲ 4 ದಾಖಲೆಗಳನ್ನು ಕೇಳುತ್ತಿರುವಾಗ ಬೆಳಗಾವಿಯಲ್ಲಿ ಹತ್ತಾರು ದಾಖಲೆಗಳನ್ನು ಕೇಳುತ್ತಿದ್ದಾರೆ. ಇದರಿಂದ ಜನ ಸಾಮಾನ್ಯರಿಗೆ ಕಿರಿಕಿರಿಯಾಗುತ್ತಿದೆ. ಸಿಟಿಎಸ್ …

Read More »

ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿ ಒಕ್ಕೂಟ, 2024-25ನೇ ಸಾಲಿನ ವಿದ್ಯಾರ್ಥಿ ಒಕ್ಕೂಟದ ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭ ನಡೆಯಿತು.

ಶಿಕ್ಷಣ ಮತ್ತು ಸಮಯದ ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ; ಡಾ. ಅನುಪಮಾ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 2024-25ನೇ ಸಾಲಿನ ವಿದ್ಯಾರ್ಥಿ ಒಕ್ಕೂಟದ ಸಮಾರೋಪ ನಾವು ಸರಿಯಾದ ಸಮಯದಲ್ಲಿ ನಮ್ಮ ಭವಿಷ್ಯದ ನಿರ್ಣಯ ಸ್ವತಃ ತೆಗೆದುಕೊಳ್ಳದಿದ್ದರೇ, ಬೇರೆಯವರು ನಮ್ಮ ಬಗ್ಗೆ ನಿರ್ಣಯ ತೆಗೆದುಕೊಳ್ಳುತ್ತಾರೆ. ಒಂದು ವಿಷಯದ ಕೊನೆ ಹೊಸ ಅಧ್ಯಾಯದ ಆರಂಭವಾಗಿದ್ದು, ವಿದ್ಯಾರ್ಥಿಗಳು ಶಿಕ್ಷಣ ಮತ್ತು ಸಮಯದ ಯೋಜನಾಬದ್ಧ ನಿರ್ಣಯವನ್ನು ಕೈಗೊಂಡು ಸಾರ್ಥಕ ಜೀವನವನ್ನು ನಡೆಸಬೇಕೆಂದು ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ …

Read More »

ಮಗಳು ಬರ್ಬೇಡ ಅಂತಾಳೆ,ಮಗ-ಸೊಸೆ‌ ಹಿಂಸೆ‌ ನೀಡ್ತಾರೆ,ಕೃಷ್ಣಾ ನದಿಗೆ ಹಾರಲು ಯತ್ನಿಸಿದ್ದ ವೃಧ್ದನ ಕಣ್ಣೀರ ಕಥೆ

ಮಗಳು ಬರ್ಬೇಡ ಅಂತಾಳೆ,ಮಗ-ಸೊಸೆ‌ ಹಿಂಸೆ‌ ನೀಡ್ತಾರೆ,ಕೃಷ್ಣಾ ನದಿಗೆ ಹಾರಲು ಯತ್ನಿಸಿದ್ದ ವೃಧ್ದನ ಕಣ್ಣೀರ ಕಥೆ ಚಿಕ್ಕೋಡಿ:ಕೃಷ್ಣಾ ನದಿಗೆ ಹಾರಿ ಜೀವ ತೆಗೆದುಕೊಳ್ಳಲು ಯತ್ನಿಸುತ್ತಿದ್ದ ವೃದ್ಧನನ್ನು ಸ್ಥಳೀಯರು ಕಾಪಾಡಿದಾರೆ. ನಂತರ ಕಷ್ಟ, ಸುಖ ವಿಚಾರಿಸಿದಾಗ ಮಗ ಮಗಳಿಂದಲೇ ದೂರಾವಾದ ಕರುಣಾಜನಕ ಕತೆಯನ್ನು ಹೇಳಿದ್ದಾನೆ. ಅಂದ್ದಾಗೆ ಈ ಘಟನೆಯು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ನಡೆದಿದೆ. ಕೃಷ್ಣಪ್ಪ ಗೋಪಾಲಪ್ಪ ಹತ್ತಿಮರದ (77) ನದಿಗೆ ಹಾರಲು ಯತ್ನಿಸಿದ ವೃದ್ಧ. ಇವರು ಮೂಲತಃ …

Read More »

ಉದ್ಯಮಭಾಗ ಮುಖ್ಯರಸ್ತೆಯ ಅಪಾಯಕಾರಿ ಗುಂಡಿಗಳನ್ನು ಮುಚ್ಚಿದ ಯಂಗ್ ಬೆಳಗಾವಿ ಫೌಂಡೇಶನ್

ಉದ್ಯಮಭಾಗ ಮುಖ್ಯರಸ್ತೆಯ ಅಪಾಯಕಾರಿ ಗುಂಡಿಗಳನ್ನು ಮುಚ್ಚಿದ ಯಂಗ್ ಬೆಳಗಾವಿ ಫೌಂಡೇಶನ್ ಬೆಳಗಾವಿ ಉದ್ಯಮಭಾಗ ಪುರೋಹಿತ್ ಸ್ವೀಟ್ ಮಾರ್ಟ್ ಎದುರಿನ ಮುಖ್ಯರಸ್ತೆಯಲ್ಲಿ ಅಪಾಯಕಾರಿ ಗುಂಡಿಗಳನ್ನು ಮುಚ್ಚುವ ಮೂಲಕ ಯಂಗ್ ಬೆಳಗಾವಿ ಫೌಂಡೇಶನ್ ಸಾರ್ವಜನಿಕ ಸುರಕ್ಷತೆಯತ್ತ ಒಂದು ದೊಡ್ಡ ಹೆಜ್ಜೆ ಇಟ್ಟು ಸಾಮಾಜಿಕ ಕಳಕಳಿ ಮೆರೆದಿದೆ ಕಳೆದ ಕೆಲವು ದಿನಗಳಿಂದ, ಈ ರಸ್ತೆ ತುಂಬಾ ಅಪಾಯಕಾರಿಯಾಗಿತ್ತು, ದೊಡ್ಡ ಗುಂಡಿಗಳಿಂದಾಗಿ ಅನೇಕ ಜನರು ಬಿದ್ದು ಗಾಯಗೊಂಡಿದ್ದರು. ಹಲವಾರು ದೂರುಗಳ ನಂತರವೂ ಯಾರೂ ಅದನ್ನು ದುರಸ್ತಿ …

Read More »

ಕಣಬುರ್ಗಿಯಲ್ಲಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಶಾಸಕ ಆಸೀಫ್ ಸೇಠ್ ಅವರು ನೂತನ ಕೊಠಡಿಗಳನ್ನು ಉದ್ಘಾಟನೆ ಮಾಡಿದರು

ಕಣಬರ್ಗಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಶಾಸಕ ಆಸೀಫ ಸೇಠ್ ಕಣಬುರ್ಗಿಯಲ್ಲಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಶಾಸಕ ಆಸೀಫ್ ಸೇಠ್ ಅವರು ನೂತನ ಕೊಠಡಿಗಳನ್ನು ಉದ್ಘಾಟನೆ ಮಾಡಿದರು ಸಾರ್ವಜನಿಕ ಶಿಕ್ಷಣವನ್ನು ಸುಧಾರಿಸುವ ನಿರಂತರ ಪ್ರಯತ್ನಗಳ ಭಾಗವಾಗಿ, ಬೆಳಗಾವಿ ಉತ್ತರ ಶಾಸಕ ಆಸಿಫ್ ಸೇಠ್ ಕಣಬರ್ಗಿ ಸರ್ಕಾರಿ ಶಾಲೆಗೆಭೇಟಿ ನೀಡಿ ಅಲ್ಲಿ ಅವರು ಹೊಸದಾಗಿ ನಿರ್ಮಿಸಲಾದ ತರಗತಿ ಕೊಠಡಿಯನ್ನು ಉದ್ಘಾಟಿಸಿದರು ಮತ್ತು ವಿದ್ಯಾರ್ಥಿಗಳಿಗೆ ಕಲಿಕಾ ವಾತಾವರಣವನ್ನು ಹೆಚ್ಚಿಸಲು ಹೊಸ ಡೆಸ್ಕ್‌ಗಳನ್ನು …

Read More »

ಗೋಕಾಕ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಮೇಲೆ ಪಲ್ಟಿಯಾದ ಲಾರಿ: ಓರ್ವ ಗಂಭೀರ

ಗೋಕಾಕ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಮೇಲೆ ಪಲ್ಟಿಯಾದ ಲಾರಿ: ಓರ್ವ ಗಂಭೀರ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಮೇಲೆ ಪಲ್ಟಿಯಾದ ಲಾರಿ ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಹೊರವಲಯದ ಪಾಲ್ಸ್ ರಸ್ತೆಯಲ್ಲಿರುವ ಗಾಂಧೀ ಪುತ್ಥಳಿಯ ಬಳಿ ಘಟನೆ ನಡೆದಿದ್ದು ಒಂದೇ ಬೈಕ್ ನಲ್ಲಿ ಮೂವರು ಸವಾರರು ಪ್ರಯಾಣಿಸುತ್ತಿದ್ದರು ಎನ್ನುವ ಮಾಹಿತಿ ದೊರೆತಿದ್ದು ಆ ಪೈಕಿ ಓರ್ವನ ಕಾಲು ಕಟ್ಟಾಗಿದೆ ಎನ್ನಲಾಗುತ್ತಿದೆ. ಗಾಯಾಳುಗಳನ್ನು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು …

Read More »

ಕಣ್ಮನ ಸೆಳೆದ ಗೋಕಾಕ್​​ ಭಂಡಾರ ಜಾತ್ರೆ 10 ಲಕ್ಷಕ್ಕೂ ಅಧಿಕ ಭಕ್ತರು ಸಾಕ್ಷಿ

ಬೆಳಗಾವಿ: ಗ್ರಾಮದೇವಿಗೆ ಜಾತ್ರೆಯ ಸಂಭ್ರಮ.. ಎಲ್ಲಿ ನೋಡಿದರೂ ಜನಸಾಗರ.. ಕಣ್ಮನ ಸೆಳೆವ ಅದ್ಧೂರಿ ಜೋಡು ರಥೋತ್ಸವ.. ಅಲಂಕಾರಗೊಂಡು ಕಂಗೊಳಿಸುತ್ತಿರುವ ನೂತನ ಲಕ್ಷ್ಮೀ ದೇವಿ ದೇವಸ್ಥಾನ.. ಮುಗಿಲೆತ್ತರಕ್ಕೆ ಚಿಮ್ಮಿದ ಭಕ್ತಿಯ ಭಂಡಾರದಲ್ಲಿ ಮಿಂದೆದ್ದ ಭಕ್ತ ಸಮೂಹ. ಹೌದು, ಇಂತಹ ಅದ್ಭುತ ದೃಶ್ಯಗಳಿಗೆ ಸಾಕ್ಷಿ ಆಗಿದ್ದು, ಕರದಂಟು ನಾಡು ಗೋಕಾಕದ ಗ್ರಾಮದೇವತೆ ಲಕ್ಷ್ಮೀದೇವಿ ಜಾತ್ರೆ. ಕಳೆದ ಜೂ.30 ರಿಂದ ಆರಂಭವಾಗಿರುವ ಈ ಜಾತ್ರಾ ಮಹೋತ್ಸವದಲ್ಲಿ ಭಕ್ತಿಯ ಪರಾಕಾಷ್ಠೆ ಮುಗಿಲು ಮುಟ್ಟಿದೆ. ಹೀಗಾಗಿ, ಗೋಕಾಕದ ಮನೆ …

Read More »

ಯತ್ನಾಳ್​ಗೆ ಜನಬೆಂಬಲವಿದೆ, ವಾಪಸ್ಸು ಕರೆಸಿಕೊಳ್ಳದಿದ್ದರೆ ಪಕ್ಷದ ಮೇಲೆ ದೊಡ್ಡ ಪ್ರಭಾವ ಬೀರಲಿದೆ: ಮಹೇಶ್ ಕುಮಟಳ್ಳಿ

ಬೆಳಗಾವಿ, ಜುಲೈ 7: ರಾಜ್ಯ ಬಿಜೆಪಿ ಘಟಕದಲ್ಲಿ ಯಾವ ಸಮಸ್ಯೆಗಳೂ ಇಲ್ಲ, ಎಲ್ಲರೂ ಒಗ್ಗಟ್ಟಿನಿಂದ ಇದ್ದಾರೆ, ಸಂಘಟಿತ ಮತ್ತು ಸಾಮೂಹಿಕ ಹೋರಾಟದ ಮೂಲಕ 2028 ರಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬರೋದು ನಿಶ್ಚಿತ ಎಂದು ಬಿಜೆಪಿ ಮಾಜಿ ಶಾಸಕ ಮಹೇಶ್ ಕುಮಟಳ್ಳಿ (Mahesh Kumatalli) ಹೇಳಿದರು.  ಬಸನಗೌಡ ಪಾಟೀಲ್ ಯತ್ನಾಳ್ ಭಾರೀ ಜನಬೆಂಬಲ ಇರುವ ನಾಯಕ; ಬೆಳಗಾವಿ, ವಿಜಯಪುರ ಮತ್ತು ಕಲಬುರಗಿಯವರೆಗೆ ಅವರಿಗೆ ಜನಬೆಂಬಲ ಇದೆ, ತಮ್ಮ ಕ್ಷೇತ್ರದಲ್ಲೂ ತನ್ನ ಜೊತೆ ಇರುವ ಜನ ಯತ್ನಾಳ್​ರನ್ನು …

Read More »