Breaking News

ಬೆಳಗಾವಿ

ಖಾನಾಪೂರ ಪೊಲೀಸರು 4 ಕಳ್ಳತನ ಪ್ರಕರಣಗಳ ತನಿಖೆಯಲ್ಲಿ 14.90 ಲಕ್ಷ ಮೌಲ್ಯದ ಬೆಲೆಬಾಳುವ ವಸ್ತುಗಳು ವಶಕ್ಕೆ ಪಡೆದುಕೊಂಡು ಆರೋಪಿಗಳ ಬಂಧನ ಮಾಡಿದ್ದಾರೆ

ಖಾನಾಪೂರ ಪೊಲೀಸರು 4 ಕಳ್ಳತನ ಪ್ರಕರಣಗಳ ತನಿಖೆಯಲ್ಲಿ 14.90 ಲಕ್ಷ ಮೌಲ್ಯದ ಬೆಲೆಬಾಳುವ ವಸ್ತುಗಳು ವಶಕ್ಕೆ ಪಡೆದುಕೊಂಡು ಆರೋಪಿಗಳ ಬಂಧನ ಮಾಡಿದ್ದಾರೆ ಕಳೆದ ಕೆಲವು ತಿಂಗಳುಗಳಲ್ಲಿ ನಡೆದ ವಿವಿಧ ಕಳ್ಳತನ ಪ್ರಕರಣಗಳನ್ನು ಖಾನಾಪೂರ ಪೊಲೀಸರು ಕಳ್ಳರನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಖಾನಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 4 ವಿಭಿನ್ನ ಸ್ಥಳಗಳಲ್ಲಿ ನಡೆದ ಕಳ್ಳತನ ಪ್ರಕರಣಗಳನ್ನು ಖಾನಾಪೂರ ಪೊಲೀಸರು ತನಿಖೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಗಳಿಂದ ರೂ. 14 ಲಕ್ಷ ತೊಂಬತ್ತು ಸಾವಿರ …

Read More »

ಶಹಾಪುರ ವಿಭಾಗದಲ್ಲಿ ಮನೆ-ಮನೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ…

ಶಹಾಪುರ ವಿಭಾಗದಲ್ಲಿ ಮನೆ-ಮನೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ… ಮಾದಕ ವಸ್ತು ಮುಕ್ತ ನಗರವನ್ನಾಗಿಸಲು ಸಹಕರಿಸಿ; ನಗರ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ಬೆಳಗಾವಿಯ ಶಹಾಪುರ ವಿಭಾಗ ವ್ಯಾಪ್ತಿಯಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪೊಲೀಸರು ಜನಸ್ನೇಹಿಯಾಗಿ ಸದಾ ಜನಸೇವೆಯನ್ನು ಮಾಡಲಿದ್ದು, ಬೆಳಗಾವಿಯನ್ನು ಮಾದಕ ವಸ್ತು ಮುಕ್ತ ನಗರವನ್ನಾಗಿಲು ಸಹಕರಿಸಬೇಕೆಂದು ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಭೂಷಣ್ ಬೋರಸೆ ಕರೆ ನೀಡಿದರು. ಬೆಳಗಾವಿ ಶಹಾಪುರ ವಿಭಾಗದಲ್ಲಿ ಶನಿವಾರ ಸಂಜೆ …

Read More »

ನವಿಲುತೀರ್ಥ ಜಲಾಶಯದಿಂದ ಇಂದಿನಿಂದ ಕಾಲುವೆಗಳಿಗೆ ನೀರು: ಸಭೆಯಲ್ಲಿ ತೀರ್ಮಾನ

ಬೆಳಗಾವಿ: ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ಬದಾಮಿ, ನರಗುಂದ, ಸವದತ್ತಿ ಭಾಗದ ರೈತರ ಬೇಡಿಕೆಯಂತೆ ಇಂದಿನಿಂದ ಸವದತ್ತಿ ತಾಲೂಕಿನ ಮುನವಳ್ಳಿಯ ನವಿಲುತೀರ್ಥ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡಲು ತೀರ್ಮಾನಿಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿ ನಗರದಲ್ಲಿರುವ ಮುಖ್ಯ ಇಂಜಿನಿಯರ್, ಉತ್ತರ ವಲಯದ ಕಚೇರಿಯಲ್ಲಿ ಇಂದು ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ಮಲಪ್ರಭಾ ಯೋಜನೆಯ ನೀರಾವರಿ ಸಲಹಾ ಸಮಿತಿಯ ಸಭೆ ನಡೆಯಿತು. ಸಭೆಯಲ್ಲಿ ನರಗುಂದ ಶಾಸಕ …

Read More »

ಬೆಳಗಾವಿಯ ಬಿರಿಯಾನಿ ಪ್ರಿಯರಿಗೆ ಸಿಹಿ ಸುದ್ಧಿ… 17ನೇ ಶಾಖೆ ಆರಂಭಿಸಿದ “ ಮಾವಳ್ಳಿ ಬಿರಿಯಾನಿ ”

ಬೆಳಗಾವಿಯ ಬಿರಿಯಾನಿ ಪ್ರಿಯರಿಗೆ ಸಿಹಿ ಸುದ್ಧಿ… 17ನೇ ಶಾಖೆ ಆರಂಭಿಸಿದ “ ಮಾವಳ್ಳಿ ಬಿರಿಯಾನಿ ” ದಕ್ಷಿಣ ಕರ್ನಾಟಕದ ಸುಮಾರು 70 ಕ್ಕೂ ಅಧಿಕ ವರ್ಷದಿಂದ ಜನಪ್ರಿಯವಾದ ಬಿರಿಯಾನಿ ಈಗ ಬೆಳಗಾವಿಗರಿಗೆ ತನ್ನ ರುಚಿಯನ್ನು ಉಣಬಡಿಸಲು ಲಗ್ಗೆಯಿಟ್ಟಿದೆ. ರಾಜ್ಯದ್ಯಂತ ಈಗಾಗಲೇ 16 ಶಾಖೆಗಳನ್ನು ಹೊಂದಿದ ಮಾವಳ್ಳಿ ಬಿರಿಯಾನಿ ತನ್ನ 17ನೇ ಶಾಖೆಯನ್ನು ಬೆಳಗಾವಿಯಲ್ಲಿ ಆರಂಭಿಸಿದೆ. ಹೌದು, ಬೆಳಗಾವಿಯ ಬಿರಿಯಾನಿ ಪ್ರಿಯರಿಗೆ ಇಲ್ಲಿದೆ ಒಂದು ಸಿಹಿ ಸುದ್ಧಿ. ಇಷ್ಟುದಿನ ವಿವಿಧೆಡೆಯ ಶೈಲಿಯ …

Read More »

ಭೂಮಿಹೀನ ದಲಿತರಿಗೆ ನ್ಯಾಯ ನೀಡಿ…:ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆ

ಭೂಮಿಹೀನ ದಲಿತರಿಗೆ ನ್ಯಾಯ ನೀಡಿ… ಡಿ.ಎಸ್.ಎಸ್. ಅಂಬೇಡ್ಕರ್ ವಾದದಿಂದ ತಹಶೀಲ್ದಾರ ಕಾರ್ಯಾಲಯದೆದುರು ಪ್ರತಿಭಟನೆ ಭೂಮಿಹೀನ ದಲಿತರಿಗೆ ಭೂಮಿಯನ್ನು ಒದಗಿಸಬೇಕು. ಹಲವಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಜಮೀನಿನಲ್ಲಿ ಅವರ ಹೆಸರು ನೊಂದಾಯಿಸಬೇಕೆಂದು ಇಂದು ಬೆಳಗಾವಿಯ ತಹಶೀಲ್ದಾರರ ಕಾರ್ಯಾಲಯದ ಎದುರು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಇಂದು ಬೆಳಗಾವಿಯ ತಹಶೀಲ್ದಾರರ ಕಾರ್ಯಾಲಯದ ಎದುರು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆಯನ್ನು ನಡೆಸಿ, ಭೂಮಿಹೀನ ದಲಿತರಿಗೆ …

Read More »

.34 ಕೋಟಿ ಬಿಲ್ ಬಾಕಿ; ಬೆಳಗಾವಿ ಡಿಸಿ ಕಾರ್ ಸೀಜ್ !!!

Belagavi Dc Car seized 30 ವರ್ಷ ಬಳಿಕ ಹೊರ ಬಿದ್ದ ತೀರ್ಪು… 1.34 ಕೋಟಿ ಬಿಲ್ ಬಾಕಿ; ಬೆಳಗಾವಿ ಡಿಸಿ ಕಾರ್ ಸೀಜ್ !!! 30 ವರ್ಷ ಬಳಿಕ ಹೊರ ಬಿದ್ದ ತೀರ್ಪು… 1.34 ಕೋಟಿ ಬಿಲ್ ಪಾವತಿಸಲು ವಿಫಲ ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ ಸೀಜ್… ನ್ಯಾಯಾಲಯದ ಆದೇಶ ಪಾಲನೆ 30 ವರ್ಷದ ಹಿಂದೆ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ ಬ್ಯಾರೇಜ್ ನಿರ್ಮಿಸಿದ ಗುತ್ತಿಗೆದಾರನಿಗೆ ಬಡ್ಡಿ ಸಮೇತ 1.34 …

Read More »

ಬೈಲಹೊಂಗಲದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯ ಆವರಣದಲ್ಲಿ ಸುಮಾರು 5 ಕೋಟಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಸ್ವಯಂಚಾಲಿತ ಚಲನಾ ಪರೀಕ್ಷಾ ಪಥವನ್ನು ಕರ್ನಾಟಕ ಸರ್ಕಾರದ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ ಅವರ ಜೊತೆಗೂಡಿ ಉದ್ಘಾಟಿಸಲಾಯಿತು.

ಇಂದು ಬೈಲಹೊಂಗಲದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯ ಆವರಣದಲ್ಲಿ ಸುಮಾರು 5 ಕೋಟಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಸ್ವಯಂಚಾಲಿತ ಚಲನಾ ಪರೀಕ್ಷಾ ಪಥವನ್ನು ಕರ್ನಾಟಕ ಸರ್ಕಾರದ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ ಅವರ ಜೊತೆಗೂಡಿ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಬೈಲಹೊಂಗಲ ಪುರಸಭೆಯ ಅಧ್ಯಕ್ಷರು ಮತ್ತು ಚುನಾಯಿತ ಪ್ರತಿನಿಧಿಗಳು, ಸಾರಿಗೆ ಇಲಾಖೆಯ ಎಲ್ಲಾ ಅಧಿಕಾರಿ ವರ್ಗದವರು ಪಟ್ಟಣದ ಗುರು ಹಿರಿಯರು ಉಪಸ್ಥಿತರಿದ್ದರು.

Read More »

ಇಂದು ಬೆಳಗಾವಿ ನಗರಕ್ಕೆ ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ ಶ್ರೀ ನಾರಾಯಣ ಭರಮಣಿ ಅವರನ್ನು ಬೆಳಗಾವಿ ಕರವೇ ಕುಟುಂಬದ ವತಿಯಿಂದ ಸ್ವಾಗತಿಸಲಾಯಿತು.

ಇಂದು ಬೆಳಗಾವಿ ನಗರಕ್ಕೆ ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ ಶ್ರೀ ನಾರಾಯಣ ಭರಮಣಿ ಅವರನ್ನು ಬೆಳಗಾವಿ ಕರವೇ ಕುಟುಂಬದ ವತಿಯಿಂದ ಸ್ವಾಗತಿಸಲಾಯಿತು. ಅವರ ಪಾರದರ್ಶಕ ಕಾರ್ಯಶೈಲಿ ಮತ್ತು ಶಿಸ್ತುಪಾಲನೆಯಿಂದ ಬೆಳಗಾವಿಯಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಾರ್ವಜನಿಕ ಭದ್ರತೆ ಮತ್ತಷ್ಟು ಬಲವಾಗುವುದು. ಈ ಸಂದರ್ಭದಲ್ಲಿ ಬೆಳಗಾವಿ ಕರವೇ ಮುಖಂಡರು ಉಪಸ್ಥಿತರಿದ್ದರು.

Read More »

ನಾರಾಯಣ ಬರಮನಿ ಬೆಳಗಾವಿಯ ನೂತನ ಡಿಸಿಪಿ ಬೆಳಗಾವಿಯಲ್ಲಿ ಸಿಂಗಮ್ 3 ಅಧ್ಯಾಯ ಆರಂಭ…

ನಾರಾಯಣ ಬರಮನಿ ಬೆಳಗಾವಿಯ ನೂತನ ಡಿಸಿಪಿ ಬೆಳಗಾವಿಯಲ್ಲಿ ಸಿಂಗಮ್ 3 ಅಧ್ಯಾಯ ಆರಂಭ… ಬೆಳಗಾವಿಯ ಡಿಸಿಪಿ ರೋಹನ್ ಜಗದೀಶ್ ಅವರ ವರ್ಗಾವಣೆಯ ಬಳಿಕ ನೂತನ ಡಿಸಿಪಿಯಾಗಿ ನಾರಾಯಣ ಬರಮನಿ ಅವರನ್ನು ನೇಮಿಸಲಾಗಿದೆ. ಬೆಳಗಾವಿಯ ಡಿಸಿಪಿ ರೋಹನ್ ಜಗದೀಶ್ ಅವರನ್ನು ಬೇರೆಡೆ ವರ್ಗಾವಣೆ ಮಾಡಲಾಗಿದ್ದು, ಇಂದು ಧಾರವಾಡದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ, ನಾರಾಯಣ ಬರಮನಿ ಅವರನ್ನು ನೂತನ ಡಿಸಿಪಿಯಾಗಿ ಸರ್ಕಾರ ಆದೇಶಿಸಿದೆ. ಕಳೆದ ಬಾರಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ …

Read More »

ಕಿತ್ತೂರು ರಾಣಿ ಚನ್ನಮ್ಮ ಮೃಗಾಲಯದಲ್ಲಿ ಅಭಿವೃದ್ಧಿ ಪರ್ವ

ಬೆಳಗಾವಿ: ಉತ್ತರ ಕರ್ನಾಟಕದ ಮೊದಲ ಟೈಗರ್ ಸಫಾರಿ ಖ್ಯಾತಿಗೆ ಪಾತ್ರವಾಗಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಬರುವ ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಹಾಗಾಗಿ, ಪ್ರವಾಸಿಗರನ್ನು ಮತ್ತಷ್ಟು ಸೆಳೆಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಹಲವು ಆಕರ್ಷಕ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಒಟ್ಟು 6.41 ಕೋಟಿ ವೆಚ್ಚದಲ್ಲಿ ಭರದಿಂದ ಕಾಮಗಾರಿಗಳು ನಡೆಯುತ್ತಿದ್ದು, ಡಿಸೆಂಬರ್ ಅಂತ್ಯಕ್ಕೆ ಮೃಗಾಲಯದ ಚಿತ್ರಣವೇ ಬದಲಾಗಲಿದೆ. ಬೆಳಗಾವಿಯಿಂದ 15 ಕಿ.ಮೀ. ದೂರದಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು …

Read More »