ಲಕ್ಷಾಂತರ ಕೋಟಿ ಸಾಲದ ಭಾರ ಹಾಗೂ ಸಾವಿರಾರು ಸುಳ್ಳಿನ ಭರವಸೆಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಯಾವುದೇ ಸ್ಪಷ್ಟ ದಿಕ್ಕು-ದಿಶೆ ಇಲ್ಲದೆ, ಜನಸಾಮಾನ್ಯರ ಆಶಾ-ಆಕಾಂಕ್ಷೆಗಳಿಗೆ ಭಂಗ ತರುವಂತಹ ಬಜೆಟ್ ಇದಾಗಿದೆ.
Read More »ಸವುಳು- ಜವಳಿಗೆ: ಪ್ಯಾಕೇಜ್ ನೀಡಿ
ಅಥಣಿ: ಒಂದು ಕಾಲದಲ್ಲಿ ಫಲವತ್ತಾದ ಭೂಮಿಯಾಗಿದ್ದ ಅಥಣಿ ತಾಲ್ಲೂಕು ಈಗ ಸವುಳು- ಜವಳ ಮಣ್ಣಾಗಿದೆ. ಕೆಲವೆಡೆ ದ್ರಾಕ್ಷಿಯ ಹೊರತಾಗಿ ಮತ್ಯಾವ ಬೆಳೆಯನ್ನೂ ಬೆಳೆಯಲು ಈ ಮಣ್ಣು ಯೋಗ್ಯವಾಗಿಲ್ಲ. ಇಂಥ ಮಣ್ಣಿಗೆ ಮತ್ತೆ ಮರುಜೀವ ನೀಡುವ ಯೋಜನೆ ರಾಜ್ಯ ಸರ್ಕಾರದಲ್ಲಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದ ಕಾರಣ ಕಾರ್ಯಗತವಾಗಿಲ್ಲ. ಅಥಣಿ ತಾಲ್ಲೂಕನ್ನು ಈ ಬಾರಿಯ ಬಜೆಟ್ನಲ್ಲಿ ವಿಶೇಷವಾಗಿ ಪರಿಗಣಿಸಬೇಕು ಎಂಬುದು ಜನರ ಆಗ್ರಹ. ಸವುಳು-ಜವುಳು ಜಮೀನಿಗೆ ಹಿಪ್ಪರಗಿ ಅಣೆಕಟ್ಟೆ ಕಾರಣವೆಂದು ಕೆಲ ರೈತರು ಹೇಳುತ್ತಾರೆ. …
Read More »ಕಾಗವಾಡ ತಾಲ್ಲೂಕಿಗೆ ಬೇಕಿದೆ ವಿಶೇಷ ಅನುದಾನ
ಕಾಗವಾಡ: ಕಾಗವಾಡ ಹೊಸ ತಾಲ್ಲೂಕೆಂದು ಘೋಷಣೆಯಾಗಿ ಎಂಟು ವರ್ಷ ಕಳೆದಿದೆ ಆದರೆ ಈವರೆಗೂ ಎಲ್ಲ ಇಲಾಖೆಗಳ ಕಚೇರಿ ಬಂದಿಲ್ಲ. ಇನ್ನೂ ಕೆಲವೇ ಕಚೇರಿಗಳೂ ಬಾಡಿಗೆ ಕಟ್ಟಡಗಳಲ್ಲಿ ಇಕ್ಕಟ್ಟಾದ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಹಾಗಾಗಿ ವಿವಿಧ ಕೆಲಸಗಳ ಅಂಗವಾಗಿ ಅಲ್ಲಿಗೆ ಬರುವವರು ತೊಂದರೆ ಅನುಭವಿಸುವಂತಾಗಿದೆ. ಈ ಬಜೆಟ್ನಲ್ಲಿ ತಾಲ್ಲೂಕಿಗೆ ಅನುದಾನ ಸಿಗುವ ನಿರೀಕ್ಷೆಯಲ್ಲಿ ಜನರಿದ್ದಾರೆ. ಇಲ್ಲಿ ತಹಶೀಲ್ದಾರ್ ಕಚೇರಿಯೂ ಆರಂಭಗೊಂಡಿದೆ. ಆದರೆ ಈ ಕಚೇರಿಗೆ ಸಂಬಂಧಿಸಿದ ಹಲವು ಶಾಖೆಗಳು ಅಥಣಿಯಲ್ಲೇ ಕಾರ್ಯನಿರ್ವಹಿಸುತ್ತಿವೆ. ಜನ …
Read More »ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಮೋಟಾರುಗಳ ಪರಿಶೀಲನೆ
ಅಥಣಿ ಮತಕ್ಷೇತ್ರದ ಪೂರ್ವ ಭಾಗದ ರೈತರ ಬಹುಕಾಲದ ಕನಸಾದ ‘ಕೊಟ್ಟಲಗಿ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ’ಯ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ್ದು, ಯೋಜನೆಗೆ ಬೇಕಾದ ಬೃಹತ್ ಸಾಮರ್ಥ್ಯದ ಮೋಟಾರ್ಗಳು ಸಿದ್ಧಗೊಂಡಿವೆ. ಹೊಸೂರಿನ ಹೆಸರಾಂತ WEG ಮೋಟಾರ್ ತಯಾರಿಕಾ ಕಂಪನಿಯಲ್ಲಿ ಸಿದ್ಧವಾಗಿರುವ ಈ ಮೋಟಾರ್ಗಳನ್ನು ಇಂದು ನಾನು ಮತ್ತು ಇಂಜಿನಿಯರ್ಗಳ ತಂಡದೊಂದಿಗೆ ಭೇಟಿ ನೀಡಿ ಅಂತಿಮ ಹಂತದ ಪರಿಶೀಲನೆ ನಡೆಸಿದೆವು, ಈ ಏತ ನೀರಾವರಿ ಯೋಜನೆಯಲ್ಲಿ ನೀರನ್ನು ಮೇಲೆತ್ತಲು ಅತ್ಯಾಧುನಿಕ ತಂತ್ರಜ್ಞಾನದ …
Read More »ವಿವಿಧ ಬೇಡಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ
ಬೆಳಗಾವಿ: ಒಳ ಮೀಸಲಾತಿಯಲ್ಲಿ ಸೃಷ್ಟಿಯಾಗಿರುವ ರೋಸ್ಟರ್ ಬಿಂದು ಗೊಂದಲ ಸರಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬುಧವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ನಾಗರೀಕ ಹಕ್ಕುಗಳ ರಕ್ಷಣೆ ಕಾಯ್ದೆ ಮತ್ತು ದೌರ್ಜನ್ಯ ತಡೆಕಾಯ್ದೆಗಳ ಅನುಷ್ಠಾನ ಸಮರ್ಪಕವಾಗಿ ಆಗುತ್ತಿಲ್ಲ, ಅಪರಾಧಗಳ ಪತ್ತೆ ಮತ್ತು ವಿಚಾರಣೆ ಸರಿಯಾಗಿ ನಡೆದು ರಕ್ಷಣೆಯಾಗುವ ಪ್ರಮಾಣ ಸರಿಯಾಗಿ ಆಗುವಂತೆ ನಿಗಾವಹಿಸಲು ಪ್ರತ್ಯೇಕ ಸಮಿತಿಯನ್ನು ಸ್ಥಾಪಿಸಬೇಕು ಹಾಗೂ …
Read More »ಶಾಲಾ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ: ನ್ಯಾಯಾಧೀಶ ಮಂಜುನಾಥ ನಾಯಕ
ಬೆಳಗಾವಿ: ಮಕ್ಕಳ ರಕ್ಷಣಾ ಹಕ್ಕು ಮತ್ತು ಕಾನೂನುಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಮಾ. 7ರಂದು ಜಿಲ್ಲೆಯ 1200 ಪ್ರೌಢಶಾಲೆಗಳಲ್ಲಿ ಒಂದೇ ಸಮಯಕ್ಕೆ ಏಕಕಾಲಕ್ಕೆ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ ಅವರು ತಿಳಿಸಿದರು. ಜಿಲ್ಲಾ ನ್ಯಾಯಲಯದ ಸಭಾಂಗಣದಲ್ಲಿ ಜರುಗಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದರು. ಪೋಕ್ಸೊ ಕಾನೂನು, ಬಾಲ ಕಾರ್ಮಿಕ ಪದ್ಧತಿ, ಬಾಲ್ಯವಿವಾಹದ, ಬಗ್ಗೆ ಜಾಗೃತಿ ಮೂಡಿಸಲು ರಾಜ್ಯದಲ್ಲಿ ಏಕಕಾಲಕ್ಕೆ ಕಾರ್ಯಕ್ರಮಗಳನ್ನು …
Read More »ಬೆಳಗಾವಿಗೆ ಆಗಮಿಸಿದ ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್
ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಯಡೂರಿನಲ್ಲಿ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಉಪ ರಾಷ್ಟ್ರಪತಿಗಳಾದ ಸಿ.ಪಿ.ರಾಧಾಕೃಷ್ಣನ್ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಗುರುವಾರ ಆಗಮಿಸಿದರು. ಈ ವೇಳೆ ಕರ್ನಾಟಕದ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ಮೇಯರ್ ಮಂಗೇಶ್ ಪವಾರ್, ಪ್ರಾದೇಶಿಕ ಆಯುಕ್ತರಾದ ಜಾನಕಿ ಕೆ.ಎಂ., ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಉಪ ರಾಷ್ಟ್ರಪತಿ …
Read More »ಬೆಳಗಾವಿ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ರೆಡ್ ಜೋನ್ ಘೋಷಣೆ
ಬೆಳಗಾವಿ: ಬೆಳಗಾವಿ ನಗರದ ಸಾಂಬ್ರಾ ವಿಮಾನ ನಿಲ್ದಾಣದ 8 ಕಿಲೋಮೀಟರ್ ವ್ಯಾಪ್ತಿಯನ್ನು ರೆಡ್ ಜೋನ್ (Red Zone) ಎಂದು ಘೋಷಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬೂಷಣ ಬೋರಸೆ ಅವರು ತಿಳಿಸಿದ್ದಾರೆ. ನಾಗರಿಕ ವಿಮಾನಯಾನ ಮಹಾ ನಿರ್ದೇಶಕರು (DGCA) ಈಗಾಗಲೇ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯನ್ನು ರೆಡ್ ಜೋನ್ (Red Zone) ಎಂದು ಘೋಷಿಸಿದ್ದಾರೆ. ವಿಮಾನ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯಲ್ಲಿ (Red Zone/ Yellow Zone) …
Read More »ಬೆಳಗಾವಿ ಅಬಕಾರಿ ಪೊಲೀಸರ ಕಾರ್ಯಾಚರಣೆ: ಗೋವಾ ಮದ್ಯ ವಶ
ಬೆಳಗಾವಿ: ಹೋಳಿ ಹಬ್ಬದ ಹಿನ್ನೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇದ ಮಾಡಲಾಗಿತ್ತು. ಇದರಲ ಲಾಭ ಮಾಡೆಯಲು ಗೋವಾ ರಾಜ್ಯದ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಅಬಕಾರಿ ಇಲಾಖೆಯ ಪೊಲೀಸ್ ರು ಬಂಧಿಸಿದ್ದಾರೆ. ಅಬಕಾರಿ ಪೊಲೀಸರು ದಾಳಿ ಮಾಡಿ ತಾಲೂಕಿನ ಮುತ್ನಾಳ ಗ್ರಾಮದ ಅರುಣ ರಾಜು ವಾಘಮೋರೆ (21) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಹಬ್ಬದಲ್ಲಿ ಭರ್ಜರಿ ವ್ಯಾಪಾರ ಮಾಡಬೇಕೆಂಬ ಉದ್ದೇಶದಿಂದ ಮುತ್ನಾಳ ಗ್ರಾಮದ ಹೊರವಲಯದ ಶೆಡ್ ನಲ್ಲಿ ಗೋವಾ …
Read More »ಲೋಳಸೂರ ಸೇತುವೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ
ಗೋಕಾಕ: ಗೋಕಾಕ ನಗರದ ಸಮೀಪದ ಲೋಳಸೂರ ಗ್ರಾಮದಲ್ಲಿ ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ 30.21 ಕೋಟಿ ರೂ. ವೆಚ್ಚದ ಲೋಳಸೂರ ಸೇತುವೆ ನಿರ್ಮಾಣ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಪರಿಶೀಲಿಸಿದರು. ನೂತನ ಸೇತುವೆ ನಿರ್ಮಾಣದಿಂದ ಸಾರ್ವಜನಿಕರ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಬಹಳಷ್ಟು ಅನುಕೂಲವಾಗಲಿದೆ. ಮಳೆಗಾಲ, ಪ್ರವಾಹದಂತಹ ಸಂದರ್ಭಗಳಲ್ಲಿಯೂ ಸಹ ಅದನ್ನು ಎದುರಿಸಲಿಕ್ಕೆ ಇನ್ನು ಮುಂದೆ ಸರಳವಾಗಲಿದೆ. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾಗಿದ್ದ ಕಿರಿದಾದ ಸೇತುವೆ …
Read More »
Laxmi News 24×7