Breaking News

ಬೆಳಗಾವಿ

ತಾಯಿಯೊಂದಿಗೆ ಚಿನ್ನದ ಹುಡುಗ ಕಾರ್ತಿಕ್

ಬೆಳಗಾವಿ: ತಾಯಿ ಟೈಲರಿಂಗ್ ಕೆಲಸ ಮಾಡುತ್ತಾರೆ. ತಂದೆ ಇಲ್ಲ. ತಾಯಿಗೆ-ಮಗ, ಮಗನಿಗೆ-ತಾಯಿನೇ ಎಲ್ಲಾ. ಮನೆಯಲ್ಲಿ ಬಡತನ ಹಾಸು ಹೊಕ್ಕಾಗಿತ್ತು. ಆದರೆ, ತಾಯಿಗೆ ಮಗನ ಸಾಧನೆ ಬಗ್ಗೆ ಬೆಟ್ಟದಷ್ಟು ಕನಸು. ಮಗ ಎಂಜಿನಿಯರಿಂಗ್ ಮೆಕ್ಯಾನಿಕಲ್ ವಿಭಾಗದಲ್ಲಿ 7 ಚಿನ್ನದ ಪದಕ ಗೆದ್ದು ತಾಯಿ ಹೆಮ್ಮೆ ಪಡುವಂತ ಸಾಧನೆಗೈದಿದ್ದಾರೆ. ಬೆಳಗಾವಿಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ‌ ವಿಶ್ವವಿದ್ಯಾಲಯದ 25ನೇ ಘಟಿಕೋತ್ಸವ ನಡೆಯಿತು. ಈ ವೇಳೆ ಬೆಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೆಕ್ಯಾನಿಕಲ್ ವಿಭಾಗದ ಕಾರ್ತಿಕ್ ಎಲ್. ರಾಜ್ಯಪಾಲ …

Read More »

ಕಾರ್ ಹಾಗೂ ಕೆ ಎಸ್ ಆರ್ ಟಿ ಸಿ. ಬಸ್ ಮಧ್ಯ ಭೀಕರ ಅಪಘಾತ

ಅಥಣಿ ಹೊರವಲಯದಲ್ಲಿ ಬಸ್- ಕಾರ ಮಧ್ಯೆ ಭೀಕರ ಅಪಘಾತ ಕಾರ್ ಹಾಗೂ ಕೆ ಎಸ್ ಆರ್ ಟಿ ಸಿ. ಬಸ್ ಮಧ್ಯ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಮುರಗುಂಡಿ ಹೊರವಲಯದಲ್ಲಿ ನಡೆದಿದೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಗ್ರಾಮದ ಹೊರವಲಯದಲ್ಲಿ ಅಪಘಾತ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮಂಡಳಿಯ ವಿಜಯಪುರ ಬಸ್‌ ಡಿಪೋಗೆ ಸೇರಿದ ಬಸ್ ಹಾಗೂ ಕಾರ್ ಮದ್ಯ ಮುಖ ಮುಖಿ ಡಿಕ್ಕಿ. ಮುಖಾಮುಖಿ ಡಿಕ್ಕಿಯಾದ …

Read More »

ಬೆಳಗಾವಿಯಲ್ಲಿ ಆಷಾಢ ಏಕಾದಶಿ ಸಂಭ್ರಮ… ವಿಠ್ಠಲನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

ಬೆಳಗಾವಿಯಲ್ಲಿ ಆಷಾಢ ಏಕಾದಶಿ ಸಂಭ್ರಮ… ವಿಠ್ಠಲನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಇಂದು ದೇವಶಯನಿ ಆಷಾಢ ಏಕಾದಶಿ ಈ ಹಿನ್ನೆಲೆ ಬೆಳಗಾವಿಯ ಪಾಂಡುರಂಗನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ಇಂದು ಆಷಾಢ ಏಕಾದಶಿ ಪಾಂಡುರಂಗನ ಭಕ್ತರಿಗೆ ಇದು ವಿಶೇಷ ದಿನ. ಬೆಳಗಾವಿಯ ಬಾಪಟ್ ಗಲ್ಲಿಯ ಕಾರ್ ಪಾರ್ಕೀಂಗ್’ನಲ್ಲಿರುವ ಶ್ರೀ ವಿಠ್ಠಲ-ರಕುಮಾಯಿಯ ಮಂದಿರದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ಬೆಳಿಗ್ಗೆಯೇ ಶ್ರೀ ವಿಠ್ಠಲ-ರುಕ್ಮೀಣಿಯ ಮೂರ್ತಿಗೆ ಅಭಿಷೇಕ ನೆರವೇರಿಸಲಾಯಿತು. ನಂತರ ಅಲಂಕಾರ, ಮಹಾ …

Read More »

ಗಡಿ ವಿವಾದದಿಂದಾಗಿ ಮತ್ತೆ ಮಹಾರಾಷ್ಟ್ರ ಅಲರ್ಟ್

ಬೆಳಗಾವಿ : ಗಡಿ ಸಚಿವರಾಗಿ ಹೆಚ್. ಕೆ. ಪಾಟೀಲ್ ಅವರನ್ನು ಕರ್ನಾಟಕ ಸರ್ಕಾರ ನೇಮಿಸುತ್ತಿದ್ದಂತೆ ಮಹಾರಾಷ್ಟ್ರ ಸರ್ಕಾರ ಮತ್ತೆ ಅಲರ್ಟ್ ಆಗಿದೆ. ಗಡಿ ತಜ್ಞರ ಸಮಿತಿ ರಚಿಸಿ ಆದೇಶ ಹೊರಡಿಸಿದ್ದು, ಆ ಸಮಿತಿಯಲ್ಲಿ ಬೆಳಗಾವಿಯ ಮೂವರು ಎಂಇಎಸ್ ಮುಖಂಡರಿಗೆ ಸ್ಥಾನ ಕೊಟ್ಟಿರುವ ವಿಚಾರ ಕನ್ನಡಿಗರನ್ನು ಕೆರಳಿಸಿದೆ. ಮಹಾರಾಷ್ಟ್ರ ಸರ್ಕಾರ ಗಡಿ ತಜ್ಞರ ಸಮಿತಿ ರಚನೆ ಮಾಡಿದ್ದು, ಆ ಸಮಿತಿಗೆ ಕೊಲ್ಹಾಪುರ ಸಂಸದ ಧೈರ್ಯಶೀಲ್ ಮಾನೆ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದೆ. ಬೆಳಗಾವಿಯ ಮಹೇಶ …

Read More »

ಡಿಸೆಂಬರ 31 ಒಳಗಾಗಿ ಬೆಳಗಾವಿ ಜಿಲ್ಲೆ ವಿಭಜಿಸಿ,.

ಡಿಸೆಂಬರ 31 ಒಳಗಾಗಿ ಬೆಳಗಾವಿ ಜಿಲ್ಲೆ ವಿಭಜಿಸಿ,. ಚಿಕ್ಕೋಡಿ: ಆಡಳಿತಾತ್ಮಕ ಮತ್ತು ಅಭಿವೃದ್ಧಿ ದೃಷ್ಟಿಯಿಂದ ಡಿಸೆಂಬ‌ರ್ 31 ರೊಳಗೆ ಬೆಳಗಾವಿ ಜಿಲ್ಲೆಯ ವಿಭಜನೆ ಮಾಡಿ ಹೊಸ ಜಿಲ್ಲೆಗಳ ಘೋಷಣೆ ಮಾಡಬೇಕು ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಸಂಜು ಬಡಿಗೇರ ಒತ್ತಾಯ ಮಾಡಿದ್ದಾರೆ. ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು ಮುಂದಿನ ವರ್ಷ ಏಪ್ರಿಲ್ ದಿಂದ ಜನಗಣತಿ ಪ್ರಕ್ರಿಯೆ ಆರಂಭವಾಗಲಿದೆ. ಮೊದಲ ಹಂತದಲ್ಲಿ ಮನೆಗಳ ಮತ್ತು …

Read More »

ಅನಮೋಡ ಘಾಟ್ ರಸ್ತೆಯಲ್ಲಿ ಭೂಕುಸಿತ!!!

ಅನಮೋಡ ಘಾಟ್ ರಸ್ತೆಯಲ್ಲಿ ಭೂಕುಸಿತ!!! ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಖಾನಾಪೂರ ತಾಲೂಕಿನ ಅನಮೋಡ್ ಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಖಾನಾಪೂರ ತಾಲೂಕಿನ ಅನಮೋಡ್ ಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಮುಂಜಾಗೃತಾ ಕ್ರಮವಾಗಿ ತಾಲೂಕಾಡಳಿತದಿಂದ ಬ್ಯಾರಿಕೇಡ್ಸ್’ಗಳನ್ನು ಹಾಕಿ ಜನರಿಗೆ ಸೂಚನೆ ನೀಡಲಾಗಿದೆ. ಅನಮೋಡ ಘಾಟ ಬಳಸಿ ಗೋವಾಗೆ ಪ್ರಯಾಣಿಸುವ ಜನರಿಗೆ ಅನಾಹುತ ಎದುರಾಗಿದ್ದು, ಜಾಗೃತೆಯಿಂದ ಸಂಚರಿಸಲು ಮನವಿ ಮಾಡಲಾಗಿದೆ.

Read More »

ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ

ಹುಕ್ಕೇರಿ : ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ ಹುಕ್ಕೇರಿ ನಗರ ಅಭಿವೃದ್ಧಿಗೆ ಉತ್ತೆಜನ ನೀಡಿ ಕಾರ್ಯ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೋಳಿ ಹೇಳಿದರು. ಶನಿವಾರ ಹುಕ್ಕೇರಿ ಪುರಸಭೆ ಸಭಾ ಭವನದಲ್ಲಿ ಜರುಗಿದ ಪ್ರಗತಿ ಪರಶೀಲನೆ ಸಭೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿ ನಗರದ ಅನಧಿಕೃತ ಬಡಾವಣೆಗಳ ಕುರಿತು ಚರ್ಚಿಸಿದರು, ಪ್ರಮುಖವಾಗಿ ಸರ್ವೆ ನಂಬರ 116 …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ದುಂಡನಕೊಪ್ಪ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …

Read More »

ನಿವೃತ್ತ ಶಿಕ್ಷಕನಿಂದ 80 ಸಾವಿರ ರೂಪಾಯಿ ಮೌಲ್ಯದ ಕಲಿಕಾ ಸಾಮಗ್ರಿ ದೇಣಿಗೆ

ಹುಕ್ಕೇರಿ : ನಿವೃತ್ತ ಶಿಕ್ಷಕನಿಂದ 80 ಸಾವಿರ ರೂಪಾಯಿ ಮೌಲ್ಯದ ಕಲಿಕಾ ಸಾಮಗ್ರಿ ದೇಣಿಗೆ ಹುಕ್ಕೇರಿ ತಾಲೂಕಿನ ಕೋಟಬಾಗಿ ಸರಕಾರಿ ಪ್ರೌಢ ಶಾಲೆ ಶಿಕ್ಷಕ ಎಸ್ ಎನ್ ಉರಂಜಿಗೋಳ ತನ್ನ ನಿವೃತ್ತ ದಿನ ಶಾಲೆಗೆ ಸುಮಾರು 80 ಸಾವಿರ ರೂಪಾಯಿ ಮೌಲ್ಯದ ಇನಟ್ಯ್ರಾಕ್ಟಿವ್ ಪೇನಲ್ ಬೋರ್ಡ್ ದೇಣಿಗೆ ನೀಡುವ ಮೂಲಕ ಮಾದರಿ ಯಾಗಿದ್ದಾರೆ. ಕಳೆದ ಜೂನ್ 30 ರಂದು ಕೋಟಬಾಗಿ ಸರಕಾರಿ ಶಾಲೆಯ ಶಿಕ್ಷಕ ಎಸ್ ಎನ್ ಉರಂಜಿಗೋಳ ಸೇವಾ …

Read More »

ಇಂಡಿಯನ್ ಬ್ಯಾಂಕ್ ದರೋಡೆ: ಆರೋಪಿ ಬಂಧನ, ₹14 ಲಕ್ಷ ಮೌಲ್ಯದ ಆಭರಣ ವಶ

ಬೆಳಗಾವಿ ಇಂಡಿಯನ್ ಬ್ಯಾಂಕ್ ದರೋಡೆ: ಆರೋಪಿ ಬಂಧನ, ₹14 ಲಕ್ಷ ಮೌಲ್ಯದ ಆಭರಣ ವಶ ಬೆಳಗಾವಿ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಭಾಗ್ಯನಗರದ 2ನೇ ಕ್ರಾಸ್‌ನಲ್ಲಿ ರುವ ಇಂಡಿಯನ್ ಬ್ಯಾಂಕ್ ಲಾಕರ್‌ ದರೋಡೆ ಮಾಡಿದ್ದ ಆರೋಪಿಯನ್ನು ಬಂಧಿಸಿ ಲಕ್ಷಾಂತರ ರೂ ಮೌಲ್ಯದ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಟಿಳಕವಾಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ …

Read More »