Breaking News
Home / ಜಿಲ್ಲೆ / ಮೈಸೂರ್

ಮೈಸೂರ್

ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಹ ಮೈಸೂರು, ರಾಮನಗರ, ಚಿನ್ನದ‌ ನಾಡು ಕೋಲಾರಕ್ಕೆ ಭೇಟಿ ನೀಡಿ ಚುನಾವಣೆಯ ರಣಕಹಳೆಯನ್ನು ಮೊಳಗಲಿಸಲು ಮುಂದಾಗಿದ್ದಾರೆ.

ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕೋಲಾರ, ಚನ್ನಪಟ್ಟಣ ಬೃಹತ್​​ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಮೈಸೂರಿಗೆ ತೆರಳಿ ಮೆಗಾ ರೋಡ್​​ ಶೋ ನಡೆಸಲಿದ್ದಾರೆ. ಕೋಲಾರ/ಮೈಸೂರು: ರಾಜ್ಯದಲ್ಲಿ ಚುನಾವಣೆಯ ಕಾವು‌ ದಿನೇ ದಿನೇ ಹೆಚ್ಚಾಗುತ್ತಿದ್ದು, ಅಭ್ಯರ್ಥಿಗಳ ಪರ ಮತಯಾಚನೆ‌ ಮಾಡಲು ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಲಗ್ಗೆಯಿಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಹ ಮೈಸೂರು, ರಾಮನಗರ, ಚಿನ್ನದ‌ ನಾಡು ಕೋಲಾರಕ್ಕೆ ಭೇಟಿ ನೀಡಿ ಚುನಾವಣೆಯ ರಣಕಹಳೆಯನ್ನು ಮೊಳಗಲಿಸಲು ಮುಂದಾಗಿದ್ದಾರೆ. …

Read More »

ಕರ್ನಾಟಕ ಸೇರಿದಂತೆ ಇಡೀ ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದರು.

‘ಆಡಳಿತಾರೂಢ ಬಿಜೆಪಿ ಯಾವ ವಿಚಾರ ಇಟ್ಟುಕೊಂಡು ಚುನಾವಣೆ ಎದುರಿಸುತ್ತಿದೆ ಎಂಬುದು ತಿಳಿಯುತ್ತಿಲ್ಲ. ಬರೀ ಭಾವನಾತ್ಮಕ ವಿಚಾರ ಇಟ್ಟುಕೊಂಡು, ಧರ್ಮಾಧಾರಿತ ರಾಜಕಾರಣವನ್ನು ಬಿಜೆಪಿ ಮಾಡುತ್ತಿದ್ದು, ಅಭಿವೃದ್ಧಿ ವಿಚಾರಗಳನ್ನು ಪ್ರಸ್ತಾಪ ಮಾಡುತ್ತಿಲ್ಲ” ಎಂದು ವಿಧಾನ ಪರಿಷತ್ ಎಚ್. ವಿಶ್ವನಾಥ್ ಗರಂ ಆದರು.  ವಿಧಾನ ಪರಿಷತ್ ಎಚ್. ವಿಶ್ವನಾಥ್ ಮಾತನಾಡಿದರು. ಮೈಸೂರು: ”ಪದೇ ಪದೆ ಕರ್ನಾಟಕಕ್ಕೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರೇ, ನೀವು ರಾಜ್ಯಕ್ಕೆ ನೀಡಿರುವ ಕೊಡುಗೆಯಾದರು ಏನು? ಲಜ್ಜೆಗೆಟ್ಟ ಕರ್ನಾಟಕದ ಬಿಜೆಪಿಯನ್ನು ಮೊದಲು ಸರಿಮಾಡಿ. …

Read More »

ಹಲವು ವರ್ಷಗಳಿಂದಲೂ ಭದ್ರಕೋಟೆಯಾಗಿರುವ ಹಳೇ ಮೈಸೂರು ಭಾಗವನ್ನು ಉಳಿಸಿಕೊಳ್ಳುವುದೇ ಜೆಡಿಎಸ್​ಗೆ ದೊಡ್ಡ ಸವಾಲಾಗಿದೆ.

ಹಲವು ವರ್ಷಗಳಿಂದಲೂ ಭದ್ರಕೋಟೆಯಾಗಿರುವ ಹಳೇ ಮೈಸೂರು ಭಾಗವನ್ನು ಉಳಿಸಿಕೊಳ್ಳುವುದೇ ಜೆಡಿಎಸ್​ಗೆ ದೊಡ್ಡ ಸವಾಲಾಗಿದೆ.ಬೆಂಗಳೂರು: ಹಳೇ ಮೈಸೂರು ಭಾಗದಲ್ಲಿ ಕಳೆದ ಬಾರಿ ಜೆಡಿಎಸ್​ ಭರ್ಜರಿ ಗೆಲುವು ಗಳಿಸಿತ್ತು. ಆದರೆ, ಈ ಬಾರಿ ಜೆಡಿಎಸ್​ಗೆ ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಪ್ರಬಲ ಪೈಪೋಟಿ ಎದುರಾಗಿದೆ.ಹಾಗಾಗಿ ಭದ್ರಕೋಟೆ ಉಳಿಸಿಕೊಳ್ಳುವುದು ಜೆಡಿಎಸ್​ಗೆ ಸವಾಲಾಗಿದೆ ಎಂದೇ ಹೇಳಬಹುದು. ಹೆಚ್​ಡಿ ದೇವೇಗೌಡ ಹಾಗೂ ಹೆಚ್​ಡಿ ಕುಮಾರಸ್ವಾಮಿ ಅವರು ಮತದಾರರನ್ನು ಸೆಳೆಯುವ ಪ್ರಮುಖ ನಾಯಕರು. ಆದ್ರೆ ದೇವೇಗೌಡರಿಗೆ ಆರೋಗ್ಯ ಸಮಸ್ಯೆ ಇರುವುದರಿಂದ …

Read More »

ವರುಣಾ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಬಗ್ಗೆ ಪ್ರತಾಪ್ ಸಿಂಹ ನಿಷ್ಪಕ್ಷಪಾತ ಚುನಾವಣೆಗೆ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಬಗ್ಗೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ. ಸಂಸದ ಪ್ರತಾಪ್ ಸಿಂಹ ಪತ್ರಿಕಾಗೋಷ್ಠಿ.. ಮೈಸೂರು: ವರುಣಾದಲ್ಲಿ ಈ ಬಾರಿ ಸಿದ್ದರಾಮಯ್ಯನವರಿಗೆ ಸೋಲಿನ ಭಯ ಕಾಣಿಸಿಕೊಂಡಿದೆ. ಹಾಗಾಗಿ ಅವರ ಕಾರ್ಯಕರ್ತರಿಂದ ಸೋಮಣ್ಣ ಪ್ರಚಾರ ಮಾಡುವ ಕಡೆ ತೊಂದರೆ ಆಗುತ್ತಿದೆ. ಚುನಾವಣಾ ಆಯೋಗ ವರುಣಾದಲ್ಲಿ ನಿಷ್ಪಕ್ಷಪಾತ ಚುನಾವಣೆ ನಡೆಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಪ್ರತಾಪ್ …

Read More »

ಸಿದ್ದರಾಮಯ್ಯ ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್

ಮೈಸೂರು : ಸಿದ್ದರಾಮಯ್ಯ ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರದಲ್ಲಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಸಿದ್ದರಾಮಯ್ಯ ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ, ವರುಣಾ ಕ್ಷೇತ್ರದಲ್ಲಿ ಬಿಜೆಪಿಯವರು ಸರಿಯಾದ ಅಭ್ಯರ್ಥಿ ಹಾಕಿಲ್ಲ, ಜೆಡಿಎಸ್ ಬಿಜೆಪಿ ಒಳ ಒಪ್ಪಂಡ ಮಾಡಿಕೊಂಡಿಲ್ಲ ಕಾಂಗ್ರೆಸ್ ಬಿಜೆಪಿ ಒಳಒಪ್ಪಂದ ಮಾಡಿಕೊಂಡಿದೆ. ಜೆಡಿಎಸ್ 124 ಸ್ಥಾನ ಗೆಲ್ಲಲು ಹೋರಾಟ ನಡೆಸುತ್ತಿದೆ ಎಂದು …

Read More »

ಸರ್ಕಾರಿ ನೌಕರರಿಗೆ ಬಿಜೆಪಿ ನೀಡಿದಷ್ಟು ಸೌಲಭ್ಯವನ್ನು ಬೇರೆ ಯಾರೂ ನೀಡಿಲ್ಲ: ಈಶ್ವರಪ್ಪ

ಮೈಸೂರು: ಯಡಿಯೂರಪ್ಪ- ಬಸವರಾಜ ಬೊಮ್ಮಾಯಿ ಅಣ್ಣ ತಮ್ಮನಂತೆ ಇದ್ದಾರೆ. ಷಡಕ್ಷರಿಯನ್ನು ಯಡಿಯೂರಪ್ಪ ಎತ್ತಿಕಟ್ಟಿದ್ದಾರೆ ಎಂದು ಹೇಳುವುದು ಕುತಂತ್ರ ಎಂದು ಕಾಂಗ್ರೆಸ್ ಟ್ವೀಟ್‌ ಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದರು. ಕಾಂಗ್ರೆಸ್‌ ನಲ್ಲಿ ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಡುವೆ ಕಿತ್ತಾಟವಿದೆ. ಅದೇ ರೀತಿ ಬಿಜೆಪಿಯವರೂ ಕಿತ್ತಾಡಲಿ ಎಂದು ಈ ರೀತಿ ಹೇಳುತ್ತಿದ್ದಾರೆ. ಸರ್ಕಾರಿ ನೌಕರರಿಗೆ ಬಿಜೆಪಿಯವರು ನೀಡಿದಷ್ಟು ಸೌಲಭ್ಯವನ್ನು ಬೇರೆ ಯಾರೂ ನೀಡಲಿಲ್ಲ. ಹೀಗಿದ್ದರೂ ಮುಷ್ಕರ ಮಾಡುತ್ತೇವೆ ಎಂದರೆ …

Read More »

ದಂಡ ಕಟ್ಟಿದ ಮೈಸೂರಿನ ಶಾಸಕ ಎಲ್.ನಾಗೇಂದ್ರ

ಮೈಸೂರು: ರಾಜ್ಯ ಸಾರಿಗೆ ಇಲಾಖೆ, ಬಾಕಿ ಇರುವ ಸಂಚಾರ ನಿಯಮ ಉಲ್ಲಂಘನೆ ದಂಡದ ಮೊತ್ತವನ್ನು ಫೆ.11೧ರ ಒಳಗೆ ಪಾವತಿಸಿದರೆ ಶೇ.50 ವಿನಾಯಿತಿ ನೀಡುವುದಾಗಿ ಗುರುವಾರ ಆದೇಶ ಹೊರಡಿಸಿದೆ. ಬಹುತೇಕ ವಾಹನ ಸವಾರರು ಈ ಆದೇಶ ಸದುಪಯೋಗಪಡಿಸಿಕೊಳ್ಳುತ್ತಿದ್ದು, ಬಾಕಿ ಇರಿಸಿಕೊಂಡಿದ್ದ ದಂಡ ಕಟ್ಟುತ್ತಿದ್ದಾರೆ. ಇದೀಗ ಮೈಸೂರಿನ ಚಾಮರಾಜ ವಿಧಾಸಭಾ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಶೇ.50 ರಿಯಾಯಿತಿಯಲ್ಲಿ ದಂಡ ಕಟ್ಟಿದ್ದಾರೆ. ವೇಗದ ಕಾರು ಚಾಲನೆಗೆ ಶಾಸಕ ಎಲ್.ನಾಗೇಂದ್ರ 7ಸಾವಿರ ರೂ. ದಂಡ ಕಟ್ಟಬೇಕಾಗಿತ್ತು. ಶೇ.50ರಷ್ಟು …

Read More »

ಗಂಗಾ ಕಲ್ಯಾಣ ಯೋಜನೆ : ಕೊಳವೆಬಾವಿ ಕೊರೆಸಲು ಫಲಾನುಭವಿಗಳ ಖಾತೆಗೆ ಹಣ ಜಮಾ

ಮೈಸೂರು : ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಕೊರೆಸಲು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.   ಈ ಕುರಿತು ಮಾಹಿತಿ ನೀಡಿರುವ ಸಚಿವರು, ಕೊಳವೆಬಾವಿ ಕೊರೆಸಲು, ವಿದ್ಯುತ್ ಸಂಪರ್ಕ, ಪಂಪ್ ಸೆಟ್ ಇನ್ನಿತರ ಸೌಲಭ್ಯ ಕಲ್ಪಿಸಲು ಟೆಂಡರ್ ನೀಡಲಾಗುತ್ತಿತ್ತು. ಆದರೆ ಇದೀಗ ಟೆಂಡರ್ ಪದ್ದತಿಯನ್ನು …

Read More »

ಅರಮನೆಯಲ್ಲಿರುವ ಗುಂಬಜ್ ಮಾದರಿ ಗೋಪುರ ಕೆಡವಲು ತಾಕತ್ ಇದೆಯೇ?: ಸಿ.ಎಂ.ಇಬ್ರಾಹಿಂ ಪ್ರಶ್ನೆ

ಮೈಸೂರು: ಟಿಪ್ಪುಸುಲ್ತಾನ್ ಬಗ್ಗೆ ಬ್ರಿಟಿಷರು ಹಾಡಿ ಹೊಗಳಿದ್ದಾರೆ. ರಾಜಮನೆತನದವರು ಟಿಪ್ಪು ಹುತಾತ್ಮರಾದ ಮೇಲೆ ಹೇಳಿರುವ ಮಾತುಗಳು ಇತಿಹಾಸದಲ್ಲಿ ದಾಖಲಾಗಿದ್ದರೂ ಸಂಸದ ಪ್ರತಾಪ್ ಸಿಂಹ ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಡಬೇಕು. ಟಿಪ್ಪು ಬಗ್ಗೆ ಏನು ಅರಿಯದೆ ಸುಳ್ಳು ಹೇಳುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ವಾಗ್ದಾಳಿ ನಡೆಸಿದರು.   ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಟಿಪ್ಪುಸುಲ್ತಾನ್ ಬ್ರಿಟಿಷರ ವಿರುದ್ಧ ಹೋರಾಡಿದ ಮಹಾನ್ ನಾಯಕ. ಅವರ ಕಾಲದಲ್ಲಿ ನಡೆದಿರುವ ಕ್ರಾಂತಿಕಾರಕ ಯೋಜನೆಗಳು, ಅಭಿವೃದ್ಧಿ, ಹೋರಾಡಿದನ್ನು …

Read More »

ದಸರಾ ವೈಭವ ಆರಂಭ: ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಚಾಲನೆ ನೀಡಿದ ರಾಷ್ಟ್ರಪತಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಸಂಭ್ರಮ ಆರಂಭವಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಲನೆ ನೀಡಿದರು. ಇದೇ ಮೊದಲ ಬಾರಿಗೆ ದಸರಾ ಉದ್ಘಾಟನೆಗೆ ರಾಷ್ಟ್ರಪತಿ ಆಗಮಿಸಿದ್ದು, ಬೆಳಿಗ್ಗೆ 9.45 ರಿಂದ‌10.05ರ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕ, ವೈಭವಯುತವಾದ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.   ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದಂತೆಯೇ ಮೊದಲು ತಾಯಿ ಚಾಮುಂಡೇಶ್ವರಿಯ ದರ್ಶನಕ್ಕೆ ತೆರಳಿದ ರಾಷ್ಟ್ರಪತಿಗಳು ತಾಯಿಯ ದರ್ಶನ ಪಡೆದರು. …

Read More »