ರಾಯಚೂರು: ಮಹಾಮಾರಿ ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನೋಟುಗಳು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. 500 ರೂಪಾಯಿ ಮುಖಬೆಲೆಯ ನೋಟುಗಳು ಬೀದಿಯಲ್ಲಿ ಬಿದ್ದಿದ್ದಕ್ಕೆ ಜನ ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರಾಯಚೂರಿನ ನೇತಾಜಿ ನಗರದಲ್ಲಿ 500 ರೂಪಾಯಿ ಮುಖಬೆಲೆಯ 5 ನೋಟುಗಳು ರಸ್ತೆಯಲ್ಲಿ ಬಿದ್ದಿದ್ದವು. ಇದನ್ನು ನೋಡಿದ ಸ್ಥಳೀಯರು ಆತಂಕಗೊಂಡಿದ್ದಾರೆ. ಅಲ್ಲದೇ ರಸ್ತೆಯಲ್ಲಿ ಹಣ ಬಿದ್ದಿದ್ದರು ಮುಟ್ಟದ ಸಾರ್ವಜನಿಕರು ಪೊಲೀಸರ ಗಮನಕ್ಕೆ ತಂದಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ …
Read More »ರಾಯಚೂರು: ಕೊರೊನಾ ಲಾಕ್ಡೌನ್ ರೈತರನ್ನು ಸಂಕಷ್ಟಕ್ಕೀಡುಮಾಡಿದೆ.
ರಾಯಚೂರು: ಕೊರೊನಾ ಲಾಕ್ಡೌನ್ ರೈತರನ್ನು ಸಂಕಷ್ಟಕ್ಕೀಡುಮಾಡಿದೆ. ರೈತರು ಕಷ್ಟ ಪಟ್ಟು ಬೆಳೆದ ಬೆಳೆಯನ್ನು ಮಾರಾಟ ಮಾಡಲು ಆಗುತ್ತಿಲ್ಲ. ಮತ್ತೊಂದೆಡೆ ಮಾರುಕಟ್ಟೆಯಲ್ಲಿ ದರ ಇಳಿಕೆಯಾಗಿದೆ. ರಾಯಚೂರು ತಾಲೂಕಿನ ಎಲೆಬಿಚ್ಚಾಲಿಯಲ್ಲಿ ಸಂಪ್ರಾದಾಯಿಕ ಬೆಳೆಯಾಗಿ ವಿಳ್ಯದೆಲೆ ಬೆಳೆಯುತ್ತಿದ್ದ ರೈತರು ಮಾರುಕಟ್ಟೆಯಿಲ್ಲದೆ ನಷ್ಟದಲ್ಲಿದ್ದಾರೆ. ಜಿಲ್ಲೆಯ ತುಂಗಭದ್ರಾ ನದಿಯ ಪಕ್ಕದಲ್ಲಿರುವ ಎಲೆಬಿಚ್ಚಾಲಿ ಗ್ರಾಮ ಈ ಹಿಂದೆ ವಿಳ್ಯೆದೆಲೆಯನ್ನು ಬೆಳೆಯುವುದರಲ್ಲಿ ತುಂಬಾ ಪ್ರಸಿದ್ಧಿ ಹೊಂದಿತ್ತು. ಎಲೆ ಬೆಳೆಯುವ ಹಿನ್ನೆಲೆ ಈ ಗ್ರಾಮಕ್ಕೆ ಎಲೆಬಿಚ್ಚಾಲಿ ಎನ್ನುವ ಹೆಸರು ಬಂದಿದೆ. ಆದರೆ …
Read More »ಪೊಲೀಸ್ ಪಥಸಂಚಲನ – ಆರತಿ ಬೆಳಗಿ ಶುಭಕೋರಿದ ಜನ
ರಾಯಚೂರು: ಕೊರೊನಾ ಸೋಂಕು ತಡೆಗಾಗಿ ಜಾಗೃತಿ ಮೂಡಿಸಲು ನಗರದಲ್ಲಿ ಜಿಲ್ಲಾ ಪೊಲೀಸರು ಪಥ ಸಂಚಲನ ನಡೆಸಿದರು. ನಗರದ ಪಟೇಲ್ ವೃತ್ತದಿಂದ ವಿವಿಧ ರಸ್ತೆಗಳಲ್ಲಿ ಜಾಗೃತಿ ಪಥ ಸಂಚಲನ ನಡೆಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ ವೇದಮೂರ್ತಿ ಪಥಸಂಚಲನಕ್ಕೆ ಚಾಲನೆ ನೀಡಿದರು. ಈ ವೇಳೆ ಕೊರೊನಾ ತಡೆಗಾಗಿ ಮುತುವರ್ಜಿ ವಹಿಸುತ್ತಿರುವ ಪೊಲೀಸರಿಗೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಆರತಿ ಬೆಳಗಿ ಹೂವಿನ ಹಾರ ಹಾಕುವ ಮೂಲಕ ಇಲಾಖೆಗೆ ಶುಭ …
Read More »ರೀನ್ ಝೋನ್ ನಲ್ಲಿದ್ದರೂ ಗಡಿ ರಾಜ್ಯಗಳಾದ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಿಂದ ಗಡಿದಾಟಿ ಬರುವ ಜನರದ್ದೇ ಆತಂಕವಾಗಿದೆ.
ರಾಯಚೂರು: ಜಿಲ್ಲೆ ಗ್ರೀನ್ ಝೋನ್ ನಲ್ಲಿದ್ದರೂ ಗಡಿ ರಾಜ್ಯಗಳಾದ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಿಂದ ಗಡಿದಾಟಿ ಬರುವ ಜನರದ್ದೇ ಆತಂಕವಾಗಿದೆ. ಹೀಗಾಗಿ ಅಡ್ಡದಾರಿಗಳಲ್ಲಿ ಬರುವ ಜನರನ್ನು ಪೊಲೀಸರು ಹಾಗೂ ಗ್ರಾಮಸ್ಥರು ವಾಪಸ್ ಕಳುಹಿಸುತ್ತಿದ್ದಾರೆ. ತೆಲಂಗಾಣ ಗಡಿಯಿಂದ ರಾಯಚೂರಿನ ಸಿಂಗನೊಡಿ ಗ್ರಾಮಕ್ಕೆ ಬರುತ್ತಿದ್ದ ಬೈಕ್ ಸವಾರರನ್ನು ಪೊಲೀಸ್ ಅಧಿಕಾರಿಯೊಬ್ಬರು ಸಿನಿಮಾ ಶೈಲಿಯಲ್ಲಿ ಚೇಸಿಂಗ್ ಮಾಡಿ ಹಿಡಿದು, ತೆಲಂಗಾಣಕ್ಕೆ ವಾಪಸ್ ಕಳುಹಿಸಿದ್ದಾರೆ. ಅಕ್ರಮ ಮಾರ್ಗದ ಮೂಲಕ ರಾಯಚೂರು ಪ್ರವೇಶ ಮಾಡುತ್ತಿರುವ ಆಂಧ್ರ ಪ್ರದೇಶ …
Read More »ಗ್ರೀನ್ ಝೋನ್ನಲ್ಲಿದ್ದರೂ ರಾಯಚೂರಿನ ಬಡಾವಣೆಗಳೆಲ್ಲ ಸೀಲ್ಡೌನ್
ರಾಯಚೂರು: ಕೊರೊನಾ ವೈರಸ್ ಸೋಂಕು ತಡೆಗಟ್ಟುವ ಹಿನ್ನೆಲೆ ರಾಯಚೂರು ಜಿಲ್ಲೆಯಾದ್ಯಂತ ಲಾಕ್ಡೌನ್ ಬಿಗಿಗೊಳಿಸಲಾಗಿದೆ. ಒಂದು ಬಡಾವಣೆಯಿಂದ ಇನ್ನೊಂದು ಬಡಾವಣೆಗೆ ಹೋಗದಂತೆ ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳಲ್ಲಿ ಒಟ್ಟು 4000 ಕಡೆ ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದೆ. ಈ ಮೂಲಕ ಅನಾವಶ್ಯಕವಾಗಿ ಜನ ಒಂದೆಡೆಯಿಂದ ಇನ್ನೊಂದೆಡೆಗೆ ತಿರುಗಾಡದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಆಸ್ಪತ್ರೆಗಳಿಗೆ ಮತ್ತು ಸರ್ಕಾರಿ ಕೆಲಸಕ್ಕೆ ಹೋಗುವವರು ಪಾಸ್ ತೋರಿಸಿದಲ್ಲಿ ಮಾತ್ರ ಬಿಡಲಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನು …
Read More »ಲಾಕ್ಡೌನ್ ಎಫೆಕ್ಟ್- ನುಗ್ಗೆಕಾಯಿ ಬೆಳೆದ ರೈತರು ಕಂಗಾಲು
ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ನುಗ್ಗೆಕಾಯಿ ಬೆಳೆದ ರೈತರು ಕೊರೊನಾ ಲಾಕ್ಡೌನ್ ಎಫೆಕ್ಟ್ ನಿಂದ ಈ ವರ್ಷ ಭಾರೀ ನಷ್ಟಕ್ಕೆ ಒಳಗಾಗಿದ್ದಾರೆ. ಎಲ್ಲ ರೈತರಿಗೆ ಸರಿಯಾದ ಮಾರುಕಟ್ಟೆ ಸಿಗುತ್ತಿಲ್ಲ. ಅಲ್ಲದೆ ನುಗ್ಗೆಕಾಯಿ ಬೆಲೆ ಕೂಡ ಇಳಿಕೆಯಾಗಿರುವುದರಿಂದ ರೈತರು ಕಂಗಾಲಾಗಿದ್ದಾರೆ. ಒಬ್ಬೊಬ್ಬ ರೈತರು ಎರಡು ಮೂರು ಎಕರೆ ಪ್ರದೇಶದಲ್ಲಿ ಸಾವಿರಾರು ರೂಪಾಯಿಗಳನ್ನು ಖರ್ಚುಮಾಡಿ ನುಗ್ಗೆಕಾಯಿ ಬೆಳೆದಿದ್ದಾರೆ. ಈ ಬಾರಿ ನುಗ್ಗೆಕಾಯಿ ಬೆಳೆಕೂಡ ಉತ್ತಮವಾಗೇ ಬಂದಿದೆ. ಆದರೆ ಕೊಳ್ಳುವವರೇ ಇಲ್ಲವಾಗಿದೆ. ಹೀಗಾಗಿ ರೈತನ …
Read More »ಕೊರೋನಾ ಗ್ರೀನ್ ಝೋನ್ ನಲ್ಲಿ ರಾಯಚೂರು – ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮ
ರಾಯಚೂರು(ಏ.17): ಮಹಾಮಾರಿ ಕೊರೋನಾ ರಾಜ್ಯ ಸೇರಿದಂತೆ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದೆ. ಈ ಮಧ್ಯೆ ರಾಜ್ಯದ ಹಲವು ಜಿಲ್ಲೆಗಳು ಸದ್ಯ ಕೊರೋನಾ ಸೋಂಕಿನಿಂದ ದೂರ ಇವೆ. ರಾಯಚೂರು ಜಿಲ್ಲೆಯೂ ಗ್ರೀನ್ ಝೋನ್ ನಲ್ಲಿದ್ದು ಸೋಂಕು ಹರಡದಂತೆ ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಈಗಾಗಲೇ ಮೊದಲು ಹಂತದ ಲಾಕ್ ಡೌನ್ ಮುಗಿದು ಎರಡನೆಯ ಹಂತದ ಲಾಕ್ ಡೌನ್ ಆರಂಭವಾಗಿದೆ. ಲಾಕ್ ಡೌನ್ ಮಾಡಿದ್ದರೂ ಜನ ಅನಗತ್ಯವಾಗಿ ಓಡಾಡುತ್ತಿದ್ದಾರೆ, ಬಹುತೇಕ ಜನರು ಆಸ್ಪತ್ರೆ, ಗ್ಯಾಸ್ ಖರೀದಿ, …
Read More »ಕಳ್ಳಭಟ್ಟಿ, ಅಕ್ರಮ ಸೇಂಧಿ ಮಾರುವವರ ವಿರುದ್ಧ ಕಠಿಣ : ಡಿಸಿಎಂ ಸವದಿ ಎಚ್ಚರಿಕೆ
ರಾಯಚೂರು, – ಜಿಲ್ಲೆಯಲ್ಲಿ ಅಕ್ರಮವಾಗಿ ಕಳ್ಳಭಟ್ಟಿ, ಸಿಎಚ್ ಪೌಡರ್ ಮಿಶ್ರಿತ ಸೆಂಧಿ ಮಾರಾಟ ಮಾಡುವವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯದ ಉಪ ಮುಖ್ಯಮಂತ್ರಿಗಳು, ಸಾರಿಗೆ ಸಚಿವರು ಹಾಗೂ ನೂತನವಾಗಿ ನೇಮಕಗೊಂಡಿರುವ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ ಅವರು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ಏ.13ರ ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಕೈಗೊಂಡಿರುವ ಕ್ರಮಗಳ …
Read More »ಹಿಂಬಾಗಿಲಿನಿಂದ ಮದ್ಯ ಮಾರಾಟಕ್ಕೆ ಮುಂದಾದ ಮಾಲೀಕ ಅರೆಸ್ಟ್
ರಾಯಚೂರು: ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯುವ ಹಿನ್ನೆಲೆ ಇಡೀ ದೇಶಾದ್ಯಂತ ಬಾರ್ ಅಂಡ್ ರೆಸ್ಟೋರೆಂಟ್ ಬಂದ್ ಮಾಡಲಾಗಿದೆ. ಲಾಕ್ಡೌನ್ ಹಿನ್ನೆಲೆ ಬಾರ್ ಗಳ ಬೀಗಕ್ಕೆ ಸೀಲ್ ಮಾಡಲಾಗಿದೆ. ಹೀಗಾಗಿ ಜಿಲ್ಲೆಯ ಲಿಂಗಸುಗೂರಿನ ಹಟ್ಟಿಯಲ್ಲಿ ಬಾರ್ ಮಾಲೀಕನೋರ್ವ ತನ್ನ ಅಂಗಡಿಯಲ್ಲಿನ ಮದ್ಯವನ್ನು ಹಿಂಬಾಗಿಲಿನಿಂದ ತಾನೇ ಕದ್ದು ಮಾರಾಟ ಮಾಡಲು ಮುಂದಾದ ವೇಳೆ ಸಿಕ್ಕಿಬಿದ್ದಿದ್ದಾನೆ ಇಲ್ಲಿನ ಕೋಹಿನೂರ್ ಬಾರ್ ಅಂಡ ರೆಸ್ಟೋರೆಂಟ್ ನಲ್ಲಿ ಮದ್ಯ ಹಾಗೂ ನಗದು ಹಣವನ್ನು ತೆಗೆಯುತ್ತಿದ್ದ ವೇಳೆ …
Read More »ರಾಯಚೂರು: ಕೊರೊನಾ ಭೀತಿಗೆ ತಾಯಿಯನ್ನ ಕಳೆದುಕೊಂಡು ತಬ್ಬಲಿಗಳಾದ ಮಕ್ಕಳು
ರಾಯಚೂರು: ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಜಿಲ್ಲೆಯ ಸಿಂಧನೂರಿಗೆ ಪ್ರಯಾಣಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ ಕೂಲಿಕಾರ್ಮಿಕ ಮಹಿಳೆ ಗಂಗಮ್ಮಳ ಇಬ್ಬರು ಮಕ್ಕಳು ಈಗ ದಿಕ್ಕುಕಾಣದ ತಬ್ಬಲಿಗಳಾಗಿದ್ದಾರೆ. ಮಕ್ಕಳಾದ ಮಂಜುನಾಥ್ ಹಾಗೂ ಪ್ರೀತಿಗೆ ಅನಾಥ ಪ್ರಜ್ಞೆ ಕಾಡುತ್ತಿದೆ. ಬೆಂಗಳೂರಿನಿಂದ ಬರುವಾಗ ಬಳ್ಳಾರಿಯಲ್ಲಿ ಅನಾರೋಗ್ಯದಿಂದ ವಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಗಂಗಮ್ಮ ಇಡೀ ಕುಟುಂಬಕ್ಕೆ ಆಸರೆಯಾಗಿದ್ದಳು. ಬೆಂಗಳೂರಿನ ಕೆಂಗೇರಿಯ ಗ್ಲೋಬಲ್ ವಿಲೇಜ್ ಅಪಾರ್ಟ್ಮೆಂಟ್ನಲ್ಲಿ ಕೆಲಸ ಮಾಡುತ್ತಿದ್ದ ಗಂಗಮ್ಮಳಿಗೆ ಅಪಾರ್ಟ್ ಮೆಂಟ್ ಮಾಲೀಕರು ಯಾವುದೇ ಸಹಾಯ ಮಾಡಿಲ್ಲ. …
Read More »
Laxmi News 24×7