ಗುಂಡುಮುಣುಗು ಕರೆ: ಮಣ್ಣು,ಮರಳು ವಷ೯ದಿಂದ ಲೂಟಿ-ಪೊಲೀಸರ ದಾಳಿ ಜೆಸಿಬಿ ವಶಕ್ಕೆಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕು ಗುಂಡುಮುಣುಗು. ಕುರಿಹಟ್ಟಿ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ಬಗೆಯುತ್ತಿದ್ದ ಜೆಸಿಬಿಯನ್ನು ಹಾಗು ಓವ೯ ಆರೋಪಿಯನ್ನು ಬಂಧಿಸಿ. ಹೊಸಹಳ್ಳಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿದ್ದಾರೆಂದು ಖಾನಾಹೊಸಹಳ್ಳಿಯ ಪ್ರತ್ಯಕ್ಷದಶಿ೯ಗಳು ತಿಳಿಸಿದ್ದರೆ.ಕೆರಗಳಲ್ಲಿ ಅಕ್ರಮವಾಗಿ ಹಗಲಿನಲ್ಲಿ ಮಣ್ಣು ರಾತ್ರಿ ಮರಳು ಅಗೆಯಲು ಈ ಜೆಸಿಬಿ ಬಳಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ .ಕಳೆದ ವಷ೯ದಿಂದ ಗುಂಡುಮುಣುಗು.ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸುತ್ತ …
Read More »
Laxmi News 24×7