ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆ.10ರಿಂದ 16ರವರೆಗೆ ಶ್ರೀರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ನಿಮಿತ್ತ ಸಪ್ತರಾತ್ರೋತ್ಸವವು ಜರುಗಲಿದೆ. ಶ್ರೀಮಠದ ಪೀಠಾಧಿ ಪತಿ ಶ್ರೀ ಸುಬುಧೇಂದ್ರ ತೀರ್ಥರ ಸಾನ್ನಿಧ್ಯದಲ್ಲಿ ಕಾರ್ಯಕ್ರಮಗಳು ಜರುಗಲಿವೆ. ಈ ವರ್ಷ ಮಂತ್ರಾಲಯದ ವಿದ್ವಾನ್ ಅರ್ಚಕ ಕೃಷ್ಣಾಚಾರ್, ಆಂಧ್ರಪ್ರದೇಶದ ನಿವೃತ್ತ ಡಿಜಿಪಿ ಆರ್.ಪ್ರಭಾಕರರಾವ್, ತಿರುವನಂತಪುರದ ವಿದ್ವಾನ್ ಆರ್.ಕೃಷ್ಣಮೂರ್ತಿ ಶಾಸ್ತ್ರಿ, ಬೆಂಗಳೂರಿನ ವಿದ್ವಾನ್ ಮಾಳಗಿ ರಾಮಾಚಾರ, ಮೈಸೂರಿನ ವಿದ್ವಾನ್ ಸಿ.ಎಚ್. ಶ್ರೀನಿವಾಸಮೂರ್ತಿ, ಆಂಧ್ರಪ್ರದೇಶದ ಧಾರ್ಮಿಕ ದತ್ತಿ ಇಲಾಖೆ ನಿವೃತ್ತ ಜಂಟಿ …
Read More »ಅವೈಜ್ಞಾನಿಕ ಕಾಮಗಾರಿ : ರಸ್ತೆ ಮೇಲೆ ನಿಲ್ಲುತ್ತಿದೆ ಕೊಳಚೆ ನೀರು,
ಕುಷ್ಟಗಿ : ಅವೈಜ್ಞಾನಿಕ ರಸ್ತೆ ನಿರ್ಮಾಣದ ಹಿನ್ನೆಲೆಯಲ್ಲಿ ಸಿಸಿ ರಸ್ತೆಯ ಮೇಲೆ ನೀರು ನಿಲ್ಲುತ್ತಿರುವುದು ನಿತ್ಯ ತೊಂದರೆ ಅನುಭವಿಸುವಂತಾಗಿದೆ. ದಿನ ಬೆಳಗಾದರೆ ಈ ಗಲೀಜು ದಾಟಿಕೊಂಡು ಮನೆ ಸೇರಬೇಕಿದೆ. ಇದು ಕುಷ್ಟಗಿ ಪಟ್ಟಣದ 2ನೇ ವಾರ್ಡಿನ ಬುತ್ತಿಬಸವೇಶ್ವರ ನಗರದ ರಥ ಬೀದಿಗೆ ಹೊಂದಿಕೊಂಡಿರುವ ಎನ್.ಜೆ.ಕಿಡ್ಸ್ ಶಾಲೆಯ ದುಸ್ಥಿತಿ ಇದು. ಇದು ಕುಷ್ಟಗಿ ಪಟ್ಟಣದ 2ನೇ ವಾರ್ಡಿನ ಬುತ್ತಿಬಸವೇಶ್ವರ ನಗರದ ರಥ ಬೀದಿಗೆ ಹೊಂದಿಕೊಂಡಿರುವ ಎನ್.ಜೆ.ಕಿಡ್ಸ್ ಶಾಲೆಯ ದುಸ್ಥಿತಿ ಇದು. ಈ …
Read More »ಭ್ರಷ್ಟಾಚಾರ ಸಾಭೀತಾದ ಹಿನ್ನೆಲೆ: ಗ್ರಾ. ಪಂ ಸೇವೆಯಿಂದ ಪಿಡಿಓ ವಜಾ
ರಾಯಚೂರು: ಭ್ರಷ್ಟಾಚಾರ ಸಾಬೀತಾದ ಹಿನ್ನೆಲೆಯಲ್ಲಿ ಜಿಲ್ಲೆಯ ದೇವದುರ್ಗ ತಾಲೂಕಿನ ರಾಮದುರ್ಗ ಗ್ರಾಮ ಪಂಚಾಯಿತಿ ಪಿಡಿಓ ಶರಣಪ್ಪ ಸರ್ಕಾರಿ ಸೇವೆಯಿಂದ ವಜಾಗೊಂಡಿದ್ದಾರೆ. 2010-11 ರ ಅವಧಿಯಲ್ಲಿ ಮಾನ್ವಿ ತಾಲೂಕಿನ ಕಪಗಲ್ ಗ್ರಾಪಂ ಪಿಡಿಓ ಆಗಿದ್ದಾಗ ನಡೆದ ಭ್ರಷ್ಟಾಚಾರ ಹಿನ್ನೆಲೆಯಲ್ಲಿ ಇದೀಗ ಕ್ರಮ ಕೈಗೊಂಡಿದ್ದು ಪಿಡಿಓ ಶರಣಪ್ಪ ಅವರನ್ನು ಸೇವೆಯಿಂದ ವಜಾ ಮಾಡಲಾಗಿದೆ. ನಿಯಮ ಉಲ್ಲಂಘಿಸಿ ಸರ್ಕಾರಕ್ಕೆ 34,77,999 ರೂ. ನಷ್ಟ ಉಂಟು ಮಾಡಿದ ಆರೋಪ ಪ್ರಕರಣದಲ್ಲಿ ಭ್ರಷ್ಟಾಚಾರ ತನಿಖೆಯಲ್ಲಿ ಧೃಡಪಟ್ಟ ಹಿನ್ನೆಲೆ …
Read More »ಸರ್ಕಾರಿ ಶಾಲೆಯ ಶಿಕ್ಷಕನ ಕಾಮ ಪುರಾಣ: ಮಹಿಳೆಯರ ಜತೆ ಬೆತ್ತಲೆಯ ರಾಸಲೀಲೆ – ವಿಡಿಯೋ ವೈರಲ್
ರಾಯಚೂರು : ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸಿಂಗಾಪುರ ಗ್ರಾಮದ ಸರ್ಕಾರಿ ಶಿಕ್ಷಕ ಅಜರುದ್ದಿನ್ ಕಾಮ ಪುರಾಣ ಬಯಲಾಗಿದ್ದು, ಈತನ ವಿಡಿಯೋಗಳು ವೈರಲ್ ಆಗಿವೆ. ಇದರ ಬೆನ್ನಲ್ಲೇ ಇದೀಗ ಕಾಮುಕ ಶಿಕ್ಷಕನ ಮತ್ತೊಂದು ಅಸಲಿ ಮುಖವನ್ನು ಗ್ರಾಮಸ್ಥರು ಬಿಚ್ಚಿಟ್ಟಿದ್ದಾರೆ. ಕೆಲ ದಿನಗಳ ಕಾಲ ಸಿಂಗಾಪುರ ಗ್ರಾಮದಲ್ಲಿ ವಾಸವಿದ್ದ ಕಾಮುಕ ಅಜರುದ್ದಿನ್ ಪತ್ನಿಗೆ ಪ್ರತಿನಿತ್ಯ ಕಿರುಕುಳ ಕೊಡುತ್ತಿದ್ದನು. ಪತಿಯ ಕಿರುಕುಳ ತಾಳಲಾರದೆ ಪತ್ನಿ ಮನೆ ಬಿಟ್ಟು ಹೋಗಿದ್ದಳು ಎಂದು ಹೇಳಿದ್ದಾರೆ. ಪತ್ನಿ ಮನೆಬಿಟ್ಟು ಹೋಗಿದ್ದರಿಂದ ಪೊರೆಬಿಟ್ಟ …
Read More »ರಾಯಚೂರು, ಮಂಡ್ಯ ಸೇರಿ 14 ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ ಇಳಿಕೆ
ಕೇಂದ್ರವು ಇಂಧನದ ಮೇಲಿನ ಅಬಕಾರಿ ಸುಂಕ ಕೈಬಿಟ್ಟಾಗಿನಿಂದ ದೇಶದ ಎಲ್ಲೆಡೆ ಇಂಧನ ಬೆಲೆಗಳು ಸಾಕಷ್ಟು ಪ್ರಮಾಣದಲ್ಲಿ ಕೆಳಗಿಳಿದಿದ್ದು ಒಂದು ರೀತಿಯ ಸ್ಥಿರವಾದ ಗತಿಯಲ್ಲಿ ಸಾಗುತ್ತಿರುವುದನ್ನು ಕಾಣಬಹುದು. ಆದಾಗ್ಯೂ, ಚಿಕ್ಕಪುಟ್ಟ ವ್ಯತ್ಯಾಸಗಳು ಸಾಮಾನ್ಯವಾಗಿದ್ದು ನಿತ್ಯವು ಒಂದಿಷ್ಟು ಪೈಸೆಗಳಷ್ಟು ಏರಿಳಿತ ಇದ್ದೆ ಇರುತ್ತದೆ. ಹಲವು ದಿನಗಳಿಂದ ಸ್ಥಿರವಾಗಿ ಬೆಲೆ ಕಾಯ್ದುಕೊಂಡು ಬಂದಿದ್ದ ಬೆಂಗಳೂರಿನಲ್ಲಿ (Bengaluru) ಇಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಲ್ಲಿ (Petrol Diesel Price) ಕೆಲ ಪೈಸೆಗಳಷ್ಟು ಏರಿಕೆಯಾಗಿದೆ. ಅತ್ತ ಅಂತಾರಾಷ್ಟ್ರೀಯ …
Read More »ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು, ಅಂಗಾಂಗಗಳು ಛಿದ್ರ
ರಾಯಚೂರು: ಬೈಕ್ ಗೆ ನೀರಿನ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ ನಗರದ ಹೊರವಲಯದ ಮರ್ಚೇಡ್ ಕ್ರಾಸ್ ಬಳಿ ಘಟನೆ ನಡೆದಿದೆ. ಮೃತರನ್ನು ರಾಯಚೂರು ತಾಲೂಕಿನ ತಿಮ್ಮಾಪುರ ಗ್ರಾಮದ ತಿಪ್ಪಣ್ಣ(18) ಹಾಗೂ ಲಿಂಗಪ್ಪ(18) ಎಂದು ಗುರುತಿಸಲಾಗಿದೆ. ಉದಯ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ಯಾಂಕರ್ ಢಿಕ್ಕಿ ಹೊಡೆದ ರಭಸಕ್ಕೆ ಇಬ್ಬರ ದೇಹಗಳು ಛಿದ್ರಗೊಂಡಿದ್ದು ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ …
Read More »ರಾಯಚೂರಿನಲ್ಲಿ ಭಾರೀ ಮಳೆ; ಜನ-ಜಾನುವಾರುಗಳ ರಕ್ಷಣೆಗೆ ಎನ್ಡಿಆರ್ಎಫ್ ತಂಡ ಆಗಮನ
ರಾಯಚೂರು, ಜೂ. 18: ಶುಕ್ರವಾರ ರಾತ್ರಿ ಇಡೀ ಸುರಿದ ಮಳೆಯಿಂದಾಗಿ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಜನ ಪರದಾಡುವಂತಾಗಿದೆ. ನಗರದ ಪ್ರಮುಖ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ. ನಸುಕಿನ ಜಾವದವರೆಗೆ ಗುಡುಗು-ಸಿಡಿಲು, ಮಿಂಚು ಸಹಿತ ಧಾರಾಕಾರ ಮಳೆಗೆ ಹಲವೆಡೆ ಅವಾಂತರಗಳು ಸಂಭವಿಸಿದೆ. ದೇವಸೂಗೂರು ಹೋಬಳಿ ವ್ಯಾಪ್ತಿಯಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿದಿದ್ದು, ಹಲವು ಪ್ರದೇಶಗಳಲ್ಲಿ ಅದರಲ್ಲೂ ವಿಶೇಷವಾಗಿ ಕಾಡ್ಲೂರು, ಜೇಗರಕಲ್, ದೇವಸೂಗೂರು ಸೇರಿದಂತೆ ಹಲವು ಗ್ರಾಮಗಳಲ್ಲಿ …
Read More »ರಾಯಚೂರು ಅಬಕಾರಿ ಪೊಲೀಸರ ದಾಳಿ – 2.77 ಲಕ್ಷ ಮೌಲ್ಯದ ಮದ್ಯ ಜಪ್ತಿ
ರಾಯಚೂರು: ಅಕ್ರಮವಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ಸಾಗಣೆ ಮಾಡುತ್ತಿದ್ದ ಆರೋಪಿಯನ್ನ ಅಬಕಾರಿ ಪೊಲೀಸರು ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ. ರಾಯಚೂರು ತಾಲೂಕಿನ ಚಿಕ್ಕಮಂಚಾಲಿ ಬಳಿ ಮದ್ಯ ಸಾಗಾಟ ಮಾಡುತ್ತಿದ್ದ ಆಟೋ ಜಪ್ತಿ ಮಾಡಿದ್ದಾರೆ. ತಲಮಾರಿ ಗ್ರಾಮದ ಖಾಜಾ ಹುಸೇನ್ ಎಂಬಾತ ಅಕ್ರಮವಾಗಿ ಮದ್ಯ ಸಾಗಾಣೆ ಮಾಡುತ್ತಿದ್ದ. ದಾಳಿ ವೇಳೆ ಅಬಕಾರಿ ಪೊಲೀಸರು 2,41,920 ಲೀಟರ್ ಮದ್ಯ ಮತ್ತು 78 ಸಾವಿರ ಲೀಟರ್ ಬಿಯರ್ ಜಪ್ತಿಮಾಡಿದ್ದಾರೆ. ಸುಮಾರು 2,77,996 ರೂ.ಮೌಲ್ಯದ ಮದ್ಯ ಜಪ್ತಿಯಾಗಿದೆ. …
Read More »ಅಕ್ಕನ ಮದುವೆಗೆ ಬರುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ರೈಲಿನಡಿ ಸಿಲುಕಿ ಸಾವು
ರಾಯಚೂರು: ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಯುವಕನೋರ್ವ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ನಗರದ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ. ನಗರದ ಜಹೀರಾಬಾದ್ ನಿವಾಸಿ ವೆಂಕಟೇಶ್ ಮೃತ ಯುವಕನಾಗಿದ್ದಾನೆ. ಬೆಂಗಳೂರಿನಲ್ಲಿ ಎಂಬಿಬಿಎಸ್ ವಿದ್ಯಾಬ್ಯಾಸ ಮಾಡುತ್ತಿದ್ದ ವೆಂಕಟೇಶ್, ಆಹಾರ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿರಸ್ತೆದಾರ್ ಸಂಪತ್ಕುಮಾರ್ ಎಂಬುವರ ಮಗನಾಗಿದ್ದ. ಅಕ್ಕನ ಮದುವೆಗೆಂದು ಗುರುವಾರ ರಾತ್ರಿ ಬೆಂಗಳೂರಿನಿಂದ ರೈಲಿನ ಮೂಲಕ ರಾಯಚೂರಿಗೆ ಬರುತ್ತಿದ್ದ. ರೈಲು ಬೆಳಗಿನ ಜಾವ 3ರಿಂದ 4 ಗಂಟೆಯ …
Read More »ಶಾಸಕ ರಾಜೂಗೌಡ ಹೆಸರೇಳಿ ಜನರನ್ನು ವಂಚಿಸಿದ್ದ ನಯವಂಚಕಿ ರೇಖಾ ಎಂಬಾಕೆಯ ಬಂಧನ
ರಾಯಚೂರು: ಶಾಸಕ ರಾಜೂಗೌಡ ಹೆಸರೇಳಿ ಜನರನ್ನು ವಂಚಿಸಿದ್ದ ನಯವಂಚಕಿ ರೇಖಾ ಎಂಬಾಕೆಯ ಬಂಧನವಾಗಿದೆ. ರೇಖಾ ವಂಚನೆಯ ಬಗ್ಗೆ ಇದೇ ಮೇ 10 ರಂದು ದಿಗ್ವಿಜಯ ನ್ಯೂಸ್ ವಿಸ್ತೃತ ವರದಿ ಬಿತ್ತರಿಸಿತ್ತು. ಇದರ ಪರಿಣಾಮವಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎನ್ಜಿಓ ಮೂಲಕ ಬ್ಯಾಂಕ್ ಓಪನ್ ಮಾಡಿ ಬ್ಯಾಂಕಿನಲ್ಲಿ ನೌಕರಿ ಕೊಡಿಸುವುದಾಗಿ ಜನರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ರೇಖಾ ಮೋಸ ಮಾಡಿದ್ದಾಳೆ. ತನ್ನ ಕೃತ್ಯಕ್ಕೆ ಶಾಸಕ ರಾಜೂಗೌಡ ಹೆಸರನ್ನು ಬಳಸಿಕೊಂಡಿದ್ದಳು. ಈ …
Read More »
Laxmi News 24×7