Breaking News

ಹಬ್ಬಳ್ಳಿ

ಎಂಟು ವರ್ಷದ ಊರು ಬಿಟ್ಟು ಹುಬ್ಬಳ್ಳಿಗೆ ಹಾರಿಬಂದ ಒಂದೇ ಬಡಾವಣೆಯ ಜೋಡಿ ಹಕ್ಕಿ

ಹುಬ್ಬಳ್ಳಿ: ಅವರಿಬ್ಬರು ಒಂದೇ ಬಡಾವಣೆಯವರು. ಹೀಗಾಗಿ ಇಬ್ಬರು ಕಳೆದ ಎಂಟು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರ ಜಾತಿ ಬೇರೆ ಬೇರೆಯಾಗಿದ್ದರು, ಅವರ ಪ್ರೀತಿಗೆ ಜಾತಿ ಅಡ್ಡಿಯಾಗಿರಲಿಲ್ಲ. ಮದುವೆಯಾಗಿ ಸುಂದರ ಸಂಸಾರ ಕಟ್ಟಿಕೊಳ್ಳುವ ಕನಸು ಕಂಡಿದ್ದರು. ಆದರೆ ಅಂತರ್ಜಾತಿ ವಿವಾಹಕ್ಕೆ  ಯುವತಿ ಹೆತ್ತವರು ವಿರೋಧ ವ್ಯಕ್ತಪಡಿಸಿದ್ದು, ಹೀಗಾಗಿ ತಮಗೆ ರಕ್ಷಣೆಬೇಕು ಅಂತ ಪ್ರೇಮಿಗಳು ಕೊಪ್ಪಳದಿಂದ ಹುಬ್ಬಳ್ಳಿಗೆ ಓಡಿ ಬಂದಿದ್ದಾರೆ. ನಾಗರಾಜ್ ಮತ್ತು ಶೈಲಜಾ ಕೊಪ್ಪಳ ನಗರದ ಮಿಟ್ಟಿಗೇರಿ ಬಡಾವಣೆ ನಿವಾಸಿಗಳು. ಕಳೆದ ರಾತ್ರಿ ಬಸ್ ಹತ್ತಿಕೊಂಡು …

Read More »

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್‌ – ಹಿಂದೂ ಯುವತಿ ಮೇಲೆ ಅತ್ಯಾಚಾರ ಆರೋಪ

ಹುಬ್ಬಳ್ಳಿ:‌ ಜಿಮ್‌ ಟ್ರೈನರ್‌ ಸಮೀರ್ ಮುಲ್ಲಾ ಲವ್‌ ಜಿಹಾದ್‌ ಪ್ರಕರಣ  ರಾಜ್ಯಾದ್ಯಂತ ಸದ್ದು ಮಾಡುತ್ತಿರುವಾಗಲೇ ಅಂತಹದ್ದೇ ಮತ್ತೊಂದು ಪ್ರಕರಣ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಮೀರ್‌ ಪ್ರಕರಣದ ಬಳಿಕ ಧೈರ್ಯದಿಂದ ಹೊರ ಬಂದ ಸಂತ್ರಸ್ತ ಯುವತಿ ಹಿಂದೂಪರ ಸಂಘಟನೆಗಳ ನೆರವಿನಿಂದ ಕೇಶ್ವಾಪುರ ಠಾಣೆಯಲ್ಲಿ ದಾಖಲಿಸಿದ್ದಾರೆ. ಯುವತಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿ …

Read More »

ತಿರುವು ಪಡೆದ ಲವ್ ಜಿಹಾದ್ ಕೇಸ್ : ಸಮೀರನ ಅತ್ಯಾಚಾರ, ಬ್ಲ್ಯಾಕ್‌ಮೇಲ್ ತಂತ್ರ ಬಿಚ್ಚಿಟ್ಟ ಸಂತ್ರಸ್ತ ಯುವತಿ.!

ಹುಬ್ಬಳ್ಳಿ,:-, ಜಿಮ್ ಟ್ರೈನರ್ ಸಮೀರ್ ಮುಲ್ಲಾ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾ*ಚಾರ ಎಸಗಿ, ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡಿರುವ ಆರೋಪ ಕೇಳಿಬಂದಿದೆ. ಸಂತ್ರಸ್ತ ಯುವತಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಈ ಪ್ರಕರಣವನ್ನು ಹಿಂದೂ ಸಂಘಟನೆಗಳು ‘ಲವ್ ಜಿಹಾದ್’ ಎಂದು ಆಕ್ರೋಶ ಹೊರಹಾಕಿವೆ. ಧಾರವಾಡ/ಹುಬ್ಬಳ್ಳಿ (ಏ.03): ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನಿಂಗ್ ಮಾಡುವ ನೆಪದಲ್ಲಿ ಹಿಂದೂ ಹುಡುಗಿಯರನ್ನು ಪ್ರೀತಿ ಮಾಡುವುದಾಗಿ ನಂಬಿಸಿ ಅತ್ಯಾ*ಚಾರ ಮಾಡಿ, ಅದರ ವಿಡಿಯೋ …

Read More »

ಹುಬ್ಬಳ್ಳಿ – ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿ: ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಸಿ ಹುಬ್ಬಳ್ಳಿಯಲ್ಲಿ ಕರ್ಮಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ ಭರತ್ ಹೆಗ್ಗಡೆ, ಕರ್ಮಷಿಯಲ್ ಟ್ಯಾಕ್ಸ್ ಡಿಸಿ. ಆರು ಲಕ್ಷ ಲಂಚಪಡೆಯುವಾಗ ಲೋಕಾಯುಕ್ತ ಬಲೆಗೆ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಟ್ರಾಪ್ ದೂರುದಾರರಿಗೆ ಅರವತ್ತು ಲಕ್ಷ ಹಣ ಕಟ್ಟುವಂತೆ ನೋಟಿಸ್ ನೀಡಿದ್ದ ಡಿಸಿ ಹಣವನ್ನು ಕಡಿಮೆ ಮಾಡಬೇಕು ಹಣ ಕಟ್ಟದ ಹಾಗೆ ಮಾಡಬೇಕು ಎಂದರೆ ಹತ್ತು ಲಕ್ಷ ಲಂಚಕ್ಕೆ ಬೇಡಿಗೆ ಲಾರಿ …

Read More »

ಪವಿತ್ರ ರಂಜಾನ್ ಹಬ್ಬದಂದು ಭಾವೈಕ್ಯತೆ ಮೆರೆದ ಮುಸ್ಲಿಂ ಬಾಂಧವರು – 3 ಸಾವಿರ ಮಠಕ್ಕೆ ತೆರಳಿ ನಮನ

ಹುಬ್ಬಳ್ಳಿ: ಪವಿತ್ರ ರಂಜಾನ್ ಹಬ್ಬವನ್ನು ವಾಣಿಜ್ಯ ನಗರದಲ್ಲಿ ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ವಿವಾದಿತ ಈದ್ಗಾ ಮೈದಾನದಲ್ಲಿ ಲಕ್ಷಾಂತರ ಮುಸ್ಲಿಮರು ಏಕಕಾಲದಲ್ಲಿ ರಂಜಾನ್ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಹುಬ್ಬಳ್ಳಿಯ ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಅಂಬೇಡ್ಕರ್, ಹೊಸೂರು, ಕಮರಿಪೇಟೆ ಸೇರಿದಂತೆ ಪ್ರಮುಖ ವೃತ್ತಿಗಳಲ್ಲಿ ಸಂಚಾರ ಬಂದ್ ಮಾಡಿ, ಪ್ರಾರ್ಥನೆಗೆ ಅನುವು ಮಾಡಿಕೊಡಲಾಗಿತ್ತು. ಪ್ರಾರ್ಥನೆ ಬಳಿಕ ಅಂಜುಮನ್ ಇಸ್ಲಾಮಿಕ್ ಸಂಸ್ಥೆಯ ಮುಖಂಡರು ಹಾಗೂ ಮುಸ್ಲಿಂ ಮುಖಂಡರು 3 ಸಾವಿರ ಮಠಕ್ಕೆ ತೆರಳಿ, …

Read More »

ಕನ್ನಡಕ್ಕಾಗಿ ಕರವೇ ಪ್ರತಿಭಟನೆ – ರೈಲ್ವೇ ಪರೀಕ್ಷೆ ಮುಂದೂಡಿಕೆ

ಹುಬ್ಬಳ್ಳಿ: ರೈಲ್ವೆ ಇಲಾಖೆ ಪರೀಕ್ಷೆಗಳಲ್ಲಿ  ಕನ್ನಡ ಭಾಷೆಗೆ  ಅವಕಾಶ ನೀಡದಿರುವ ಕುರಿತು ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು ಇಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ಗೂಡ್ಸ್ ರೈಲ್ವೆ ಮ್ಯಾನೇಜರ್ ಹಾಗೂ ಎಲ್‌ಡಿಸಿಇ ಹುದ್ದೆಗಳಿಗೆ ನಡೆಯುವ ಮುಂಬಡ್ತಿ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶವಿಲ್ಲದ ಕಾರಣ ಕನ್ನಡಿಗರಿಗೆ  ಅನ್ಯಾಯವಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. ಮೆಜೆಸ್ಟಿಕ್‌ನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಪ್ರತಿಭಟನೆ ಕನ್ನಡ …

Read More »

ಹುಬ್ಬಳ್ಳಿ | ಫ್ಲೈವುಡ್‌ ಕೆಲಸದ ವೇಳೆ ಕೆಮಿಕಲ್ ರಿಯಾಕ್ಷನ್ – ನಾಲ್ವರು ಕಾರ್ಮಿಕರು ಅಸ್ವಸ್ಥ

ಹುಬ್ಬಳ್ಳಿ: ಬಿಲ್ಡಿಂಗ್‌ ಒಂದರ ಫ್ಲೈವುಡ್‌ ಕೆಲಸದ ವೇಳೆ ಕೆಮಿಕಲ್ ರಿಯಾಕ್ಷನ್ ಆಗಿ ನಾಲ್ವರು ಕಾರ್ಮಿಕರು ಅಸ್ವಸ್ಥರಾದ ಘಟನೆ ಹುಬ್ಬಳ್ಳಿ  ದೇಶಪಾಂಡೆ ನಗರದಲ್ಲಿ ನಡೆದಿದೆ. ಅಸ್ವಸ್ಥಗೊಂಡ ಕಾರ್ಮಿಕರನ್ನು ಬೆಂಗಳೂರು ಮೂಲದ ಜಾಫರ್, ಅಹ್ಮದ್, ಜಬಿ ಮತ್ತು ಹೈದರ್ ಎಂದು ಗುರುತಿಸಲಾಗಿದೆ. ಬಿಲ್ಡಿಂಗ್ ಒಂದರಲ್ಲಿ ಫ್ಲೈ ವುಡ್ ಕೆಲಸ ನಡೆಯುತ್ತಿತ್ತು. ಅಲ್ಲಿ ಸಾಕಷ್ಟು ಕೆಮಿಕಲ್ ಬಳಕೆ ಮಾಡಲಾಗಿತ್ತು. ಕೆಲಸ ಮುಗಿದ ಬಳಿಕ ಸುಸ್ತಾಗಿದ್ದ ಕಾರ್ಮಿಕರು, ತಡರಾತ್ರಿ ಸಂಪೂರ್ಣ ಬಾಗಿಲು, ಕಿಟಕಿ ಬಂದ್ ಮಾಡಿ …

Read More »

ಸಿಎಂ, ಡಿಸಿಎಂ ಹಾಲು ಜೇನಲ್ಲ, ಅಲ್ಕೋಹಾಲ್ ಜೇನು: ಸಚಿವ ಜೋಶಿ

ಹುಬ್ಬಳ್ಳಿ: ನಾನು ಮತ್ತು ಡಿ.ಕೆ. ಶಿವಕುಮಾರ್‌ ಇಬ್ಬರೂ ಹಾಲು ಜೇನು ಇದ್ದಂತೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಆದರೆ ಇವರದ್ದು ಹಾಲು ಜೇನಲ್ಲ, ಅಲ್ಕೋಹಾಲ್ ಮತ್ತು ಲಿಂಬೆಹಣ್ಣಿನ ಸಂಬಂಧ. ಇವರಿಬ್ಬರ ನಡುವೆ ಅಧಿಕಾರಕ್ಕಾಗಿ ನಡೆದಿರುವ ಆಂತರಿಕ ಕಚ್ಚಾಟದಿಂದ ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲ್ ರಾಜ್ಯಕ್ಕೆ ಬರುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೇವಡಿ ಮಾಡಿದರು. ಸುದ್ದಿಗಾರರ ಜತೆ ಮಾತನಾಡಿ, ಬಿಜೆಪಿ ಪ್ರಜಾಪ್ರಭುತ್ವ ವಿರೋಧಿ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಆದರೆ, ಇವರಿಗೆ ರಾಹುಲ್ …

Read More »

ಹುಬ್ಬಳ್ಳಿಯಲ್ಲಿ ಮಾಜಿ ಕ್ರಿಕೆಟಿಗ ಸುನಿಲ್ ಜೋಶಿ ಅವರಿಗೆ ಗೌರವ ಸನ್ಮಾನ

ಹುಬ್ಬಳ್ಳಿ ನಗರದ ಶತಮಾನೋತ್ಸವದ ಸ್ಮರಣಾರ್ಥ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮದಲ್ಲಿ ಭಾರತ ತಂಡದ ಮಾಜಿ ಕ್ರಿಕೆಟಿಗ ಸುನಿಲ್ ಜೋಶಿ ಅವರಿಗೆ ‘ಶತಮಾನೋತ್ಸವದ ನೆನಪಿನ ನೀಡಿ ಅತ್ಯಂತ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸುನಿಲ್ ಜೋಶಿ ಅವರು ಭಾರತೀಯ ಕ್ರಿಕೆಟ್‌ಗೆ ನೀಡಿದ ಅಮೂಲ್ಯ ಕೊಡುಗೆಯನ್ನು ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಮುಖರಾದ ಅವಿನಾಶ್ ವೈದ್ಯ, ವೀರಣ್ಣ ಸವಡಿ, ಅಲ್ತಾಫ್ ಕಿತ್ತೂರು, ದಯಾನಂದ ಶೆಟ್ಟಿ ಹಾಗೂ ವಸಂತ ಮುರ್ಡೇಶ್ವರ ಉಪಸ್ಥಿತರಿದ್ದು, ಜೋಶಿ ಅವರ ಸಾಧನೆಯನ್ನು ಶ್ಲಾಘಿಸಿದರು. ಸ್ಥಳೀಯ …

Read More »

ಹುಬ್ಬಳ್ಳಿ ನೇಹಾ ಹಿರೇಮಠ ಹತ್ಯೆ ಕೇಸ್​: ಹಂತಕ ಫಯಾಜ್​​ಗೆ ಮತ್ತೆ ಜೈಲೇ ಗತಿ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ, ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ದೇಶಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. ಸದ್ಯ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು 3ನೇ ಬಾರಿಗೆ ಧಾರವಾಡ ಹೈಕೋರ್ಟ್​ ಪೀಠ  ತಿರಸ್ಕರಿಸಿ ಇಂದು ಆದೇಶ ಹೊರಡಿಸಿದೆ. ಆ ಮೂಲಕ ಫಯಾಕ್​​ಗೆ ಮತ್ತೆ ಜೈಲೇ ಗತಿ ಆಗಿದೆ. 2024 ಏಪ್ರಿಲ್ 18ರಂದು ಹುಬ್ಬಳ್ಳಿ ನಗರದ ಬಿವಿಬಿ ಕಾಲೇಜು ಕ್ಯಾಂಪಸ್​ನಲ್ಲಿ‌ ವಿದ್ಯಾರ್ಥಿನಿ ನೇಹಾ ಹಿರೇಮಠ …

Read More »