ಹುಬ್ಬಳ್ಳಿ: ನಗರದ ಹಳೇ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯೊಬ್ಬಳು ಕೈ ಸನ್ನೆ ಮಾಡಿ ಯುವಕನೊಬ್ಬನನ್ನು ಆಟೋದಲ್ಲಿ ಬಂಜಾರ ಕಾಲನಿ ಬಳಿ ಕರೆದುಕೊಂಡು ಹೋಗಿ ಸಹಚರರಿಂದ ಹಲ್ಲೆ ಮಾಡಿ ಮೊಬೈಲ್ ಹಾಗೂ ನಗದು ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ. ಹುಬ್ಬಳ್ಳಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಯಚೂರು ಮೂಲದ ಶಿರಡಿ ನಗರ ಹಾಸ್ಟೆಲ್ನಲ್ಲಿ ವಾಸವಿರುವ ಕುಮಾರ ಚವ್ಹಾಣ್ ಹಲ್ಲೆಗೀಡಾದ ಯುವಕ, ಬಟ್ಟೆ ಖರೀದಿಸಲು ಮಾರುಕಟ್ಟೆಗೆ ಬಂದಿದ್ದ ಕುಮಾರ ಚವ್ಹಾಣ್, ಬಟ್ಟೆ ಖರೀದಿಸಿ ಹಾಸ್ಟೆಲ್ಗೆ …
Read More »ಪ್ರತಿ ತಿಂಗಳು 20 ಸಾವಿರ ಲೀಟರ್ ಪ್ರತಿ ಮನೆಗೆ ಕುಡಿಯವ ನೀರು ಸೇರಿದಂತೆ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಪ್ ಚುನಾವಣೆಯ ಪ್ರಣಾಳಿಕೆಯಾಗಿ ಘೋಷಣೆ ಮಾಡಿದೆ.
ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನಗರ ಪಾಲಿಕೆ ಚುನಾವಣೆಯು ಸಪ್ಟೆಂಬರ್ 3 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದಿಂದ (AAP) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಉತ್ತಮ ದರ್ಜೆಯ ಶಾಲೆ, ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ , ಎಲ್ಲಾ ಮನೆಗಳಿಗೆ ಪ್ರತೀ ತಿಂಗಳು 20 ಸಾವಿರ ಲೀಟರ್ ನೀರು ನೀಡುವ ಭರವಸೆಯನ್ನು ಆಮ್ ಆದ್ಮಿ ಪಕ್ಷ ನೀಡಿದೆ. ಆಮ್ ಆದ್ಮಿ ಪಕ್ಷ ಆಶ್ವಾಸನೆ ನೀಡುತ್ತಿಲ್ಲ, ಖಾತ್ರಿ ಪಡಿಸಲಿದೆ …
Read More »ಜಿಲ್ಲೆಯಲ್ಲಿ ಹಿಂದಿನ ಮೂರು ವರ್ಷಗಳ ಅವಧಿಯಲ್ಲಿ ಸುರಿದ ಮಳೆಯಿಂದಾಗಿ 506 ಶಾಲೆಗಳ 1,373 ಕೊಠಡಿಗಳು ಹಾಳಾಗಿವೆ.
ಹುಬ್ಬಳ್ಳಿ: ಜಿಲ್ಲೆಯಲ್ಲಿ ಹಿಂದಿನ ಮೂರು ವರ್ಷಗಳ ಅವಧಿಯಲ್ಲಿ ಸುರಿದ ಮಳೆಯಿಂದಾಗಿ 506 ಶಾಲೆಗಳ 1,373 ಕೊಠಡಿಗಳು ಹಾಳಾಗಿವೆ. ನವಲಗುಂದ ತಾಲ್ಲೂಕಿನಲ್ಲಿ ಹಾನಿ ಪ್ರಮಾಣ ಹೆಚ್ಚಿದೆ. 2019ರಲ್ಲಿ ಜಿಲ್ಲೆಯಲ್ಲಿ ವಿಪರೀತ ಮಳೆಯಾಗಿತ್ತು. ಮನೆ ಹಾಗೂ ಕೆಲ ತಾಲ್ಲೂಕುಗಳಲ್ಲಿ ಶಾಲೆಗಳಿಗೆ ನೀರು ನುಗ್ಗಿತು. ಮೇಲಿಂದ ಮೇಲೆ ಸುರಿದ ಮಳೆಯಿಂದಾಗಿ ಹಳೇ ಶಾಲೆಗಳ ಕೊಠಡಿಗಳು ಬಿರುಕು ಬಿಟ್ಟು ಬಿದ್ದಿದ್ದವು. ಆ ವರ್ಷ 199 ಶಾಲೆಗಳ 444 ಕೊಠಡಿಗಳಿಗೆ ಹಾನಿಯಾಗಿತ್ತು. ದುರಸ್ತಿಗೆ ಕಾದಿದ್ದ ಎಲ್ಲ 444 …
Read More »ಮಾಜಿ ಮುಖ್ಯ ಮಂತ್ರಿ ಅವರ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ
ಹುಬ್ಬಳ್ಳಿ: ನಗರದ ಕೇಶ್ವಾಪುರದ ಬಾದಾಮಿ ನಗರದಲ್ಲಿನ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನಿವಾಸಕ್ಕೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶನಿವಾರ ಸಂಜೆ ಭೇಟಿ ನೀಡಿಗುಪ್ತ ಗುಪ್ತ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಿಂದ ದೂರ ಉಳಿಯುವ ಮೂಲಕ ಮಾಜಿ ಮುಖ್ಯಮಂತ್ರಿಗಳು ಶಾಸಕರಾದ ಜಗದೀಶ್ ಶೆಟ್ಟರ್ ತಮ್ಮ ಅಸಮಾಧಾನವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸಿದ್ದರು. ನಂತರದ ದಿನಗಳಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆ ನಡೆಯುತಿದ್ದು ಒಂದು …
Read More »ಸಿಎಂ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು!
ಹುಬ್ಬಳ್ಳಿ: ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಅಪಘಾತಕ್ಕೀಡಾಗಿದೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದ ಮುಂಭಾಗ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾರಿಗೂ ಗಂಭೀರ ಸ್ವರೂಪದ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಘಟನೆ ನಡೆಯುವಾಗ ಮುಖ್ಯಮಂತ್ರಿಯವರ ಕಾರಿನಲ್ಲಿದ್ದರು ಎಂದು ವರದಿಯಾಗಿದೆ. ಘಟನೆಯ ವಿವರ: ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಶಿವರಾಮ್ ಹೆಬ್ಬಾರ್ ಇದ್ದರು. ವಿಮಾನ ನಿಲ್ದಾಣದಿಂದ …
Read More »ಆಕೆ’ಗೆ ತಾಳಿ- ‘ಈಕೆ’ಗೆ ತಾಳಿ ಭರವಸೆ: ಶ್ರೀಮಂತನ ಠಾಣೆಗೆ ಬಂದಳು ಪ್ರಿಯತಮೆ…!
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಠಾಣೆಗಳಲ್ಲಿ ಪೊಲೀಸರ ಪ್ರೇಮ ಪ್ರಕರಣಗಳು ಅವರದ್ದೆ ಠಾಣೆಯ ಮೆಟ್ಟಿಲೇರನ್ನೇರುತ್ತಿರುವುದು ಕಂಡು ಬರುತ್ತಿದೆ. ಶಂಭೋ ಶಂಭೋ ಪೊಲೀಸಪ್ಪನ ಪ್ರಿಯತಮೆ ಠಾಣೆಗೆ ಬಂದು ಹೋಗಿದ್ದು, ಇನ್ನೂ ಹಸಿರಿರುವಾಗಲೇ ಮತ್ತೊಂದು ಠಾಣೆಯಲ್ಲಿ ಇಂತಹದ್ದೆ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ. ತನ್ನ ಹೆಸರಿನಲ್ಲೇ ‘ಶ್ರೀಮಂತ’ ಎಂದು ಕೊಳ್ಳುವ ಆಸಾಮಿಯೇ ಹುಬ್ಬಳ್ಳಿಯ ಎಪಿಎಂಸಿಯಲ್ಲಿ ಆಗಾಗ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾಗಲೇ, ಆಕೆಯೊಂದಿಗೆ ಎಲ್ಲವನ್ನೂ ಮುಗಿಸಿ, ಈಗ ಕೈ ತೊಳೆದುಕೊಳ್ಳಲು ಮುಂದಾಗಿದ್ದಾನಂತೆ. ಈ ವಿಷಯ ಗೊತ್ತಾದ …
Read More »ಕ್ರಿಕೆಟ್ ಆಡಬೇಡಿ, ಮಾಸ್ಕ್ ಹಾಕ್ಕೊಳ್ಳಿ ಎಂದಿದ್ದಕ್ಕೆ ಪಿಡಿಒ ಮೇಲೆ ಯುವಕನಿಂದ ಹಲ್ಲೆ
ಹುಬ್ಬಳ್ಳಿ: ಕ್ರಿಕೆಟ್ ಆಡಬೇಡಿ, ಮಾಸ್ಕ್ ಹಾಕಿಕೊಳ್ಳಿ ಎಂದು ತಿಳಿ ಹೇಳಿದ್ದಕ್ಕೆ ಗ್ರಾಮ ಪಂಚಾಯತಿ ಪಿಡಿಒ ಮೇಲೆ ಯುವಕನೊಬ್ಬ ಹಲ್ಲೆ ಮಾಡಿದ ಘಟನೆ ಧಾರವಾಡ ಜಿಲ್ಲೆಯ ಹಳ್ಳಿಗೇರಿ ಗ್ರಾಮದಲ್ಲಿ ನಡೆದಿದೆ. ಹಳ್ಳಿಗೇರಿ ಗ್ರಾಮ ಪಂಚಾಯತಿ ಪಿಡಿಒ ಮೃತ್ಯುಂಜಯ ಮೆಣಸಿನಕಾಯಿ ಅವರೇ ಹಲ್ಲೆಗೊಳಗಾದ ವ್ಯಕ್ತಿ. ಪಿಡಿಒ ಬುದ್ಧಿವಾದ ಹೇಳಿದ್ದಕ್ಕೆ ಪುಂಡ ಯುವಕನೊಬ್ಬ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ಗ್ರಾಮದ ಮೈದಾನದಲ್ಲಿ ಕೆಲ ಯುವಕರು ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಲಾಕ್ಡೌನ್ ಇದೆ, ಕ್ರಿಕೆಟ್ …
Read More »ಒಳಿತು ಮಾಡು ಮನುಷ್ಯಾ.. ನೀ ಇರೋದು ಮೂರು ದಿವಸಾ: ಹಿಂಗೆ ನಡೆದುಕೊಳ್ಳುತ್ತಿದ್ದಾರೆ ಹುಬ್ಬಳ್ಳಿ ಪೊಲೀಸರು…!
ಹುಬ್ಬಳ್ಳಿ: ಕೊರೋನಾ ಎಂಬ ಮಹಾಮಾರಿ ಪ್ರತಿಯೊಬ್ಬರ ನೆಮ್ಮದಿಯನ್ನ ಹಾಳು ಮಾಡುವುದಲ್ಲದೇ, ಬದುಕನ್ನ ನಿರ್ಜೀವಿಯನ್ನಾಗಿ ಮಾಡುತ್ತಿರುವುದು ಎಲ್ಲರಿಗೂ ಗೊತ್ತೆಯಿದೆ. ತಾನೂ ಇರುವುದೆಷ್ಟು ದಿನ ಎಂಬುದು ಗೊತ್ತೆಯಿಲ್ಲದಿದ್ದರೂ, ಮನುಷ್ಯ ಮಾತ್ರ ಮಾನವೀಯ ಇನ್ನೂ ಮೈಗೂಡಿಸಿಕೊಳ್ಳುತ್ತಿಲ್ಲ. ಆದರೆ, ಸದಾಕಾಲ ಸಾರ್ವಜನಿಕರಿಂದ ವಿನಾಕಾರಣ ಬೈಸಿಕೊಳ್ಳುವ ಪೊಲೀಸರು ಮಾತ್ರ, ತಾವೂ ಎಷ್ಟು ಮಾನವೀಯತೆ ಹೊಂದಿದ್ದೇವ ಎಂಬುದನ್ನ ಸದ್ದಿಲ್ಲದೇ ತೋರಿಸಿಕೊಂಡು ಹೋಗುತ್ತಿದ್ದಾರೆ.. ಹುಬ್ಬಳ್ಳಿ ಪೊಲೀಸ್ ಕಮೀಷನರ್ ಲಾಬುರಾಮ್ ಅವರು ಬಂದ ನಂತರ ಪೊಲೀಸ್ ವ್ಯವಸ್ಥೆಯಲ್ಲಿ ಸಾಕಷ್ಟು ಉತ್ತಮ ಬೆಳವಣಿಗೆಗಳು …
Read More »ಇಂಜಿನಿಯರ್ ಖಜಾನೆ ಬಗೆದಷ್ಟು ಬಯಲು: ಕಂತೆ ಕಂತೆ ಹಣ ಕಂದು ದಂಗಾದ ಅಧಿಕಾರಿಗಳು!
ಹುಬ್ಬಳ್ಳಿ: ಸಣ್ಣ ನೀರಾವರಿ ಇಲಾಖೆಯ ಇಇ ದೇವರಾಜ ಕೆ. ಶಿಗ್ಗಾಂವಿ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳೇ ಒಂದು ದಂಗಾಗಿದ್ದಾರೆ. ಅಧಿಕಾರಿಯ ಖಜಾನೆ ಬಗೆದಷ್ಟು ಬಯಲಾಗಯತ್ತಿದ್ದು, ಬ್ಯಾಂಕ್ ಲಾಕರ್ನಲ್ಲಿ ಲಕ್ಷಾಂತರ ಮೌಲ್ಯದ ಗರಿ ಗರಿ ನೋಟುಗಳು ಪತ್ತೆಯಾಗಿವೆ. ಎಇಇ ದೇವರಾಜ ಕೆ. ಶಿಗ್ಗಾಂವಿ ಮನೆ ಮತ್ತು ತಾಯಿ ಹಾಗೂ ಮಾವನ ಮನೆಗಳ ಮೇಲೂ ಎಸಿಬಿ ದಾಳಿ ಮಾಡಿದೆ. ಈ ವೇಳೆ 27 ಎಕರೆ ಆಸ್ತಿ ಖರೀದಿ ಮಾಡಿದ ದಾಖಲೆ ಪತ್ತೆಯಾಗಿದೆ. …
Read More »ಲಕ್ಷ್ಮೀ ಹೆಬಾಳ್ಕರ್ ದರ್ಬಾರ್, ಅಂಗ ರಕ್ಷಕನ ಕೈಯಲ್ಲಿ ವೆನಿಟಿ ಬ್ಯಾಗ್.
ಹುಬ್ಬಳ್ಳಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬಾಳ್ಕರ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಪೊಲೀಸ್ ಇಲಾಖೆಯಿಂದ ನಿಯೋಜನೆಗೊಂಡ ಅಂಗ ರಕ್ಷಕನನ್ನು ಮನೆಗೆಲಸದವರಂತೆ ಬಳಕೆ ಮಾಡಿಕೊಳ್ಳುತ್ತಿರುವದು ಬಹಿರಂಗಗೊಂಡಿದೆ. ಹೌದು. ನಗರದಲ್ಲಿ ಖಾಸಗಿ ಹೋಟೆಲ್ ನಲ್ಲಿ ನಡೆದ ಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಿದ್ದ ಶಾಸಕಿ ಗನ್ ಮ್ಯಾನ್ ಕೈಯಲ್ಲಿ ವ್ಯಾನಿಟಿ ಬ್ಯಾಗ್ ನೀಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಾಸಕಿಯೊಬ್ಬರು ಪೊಲೀಸ್ ಇಲಾಖೆಗೆ ಸೇರಿದ ಗನ್ ಮ್ಯಾನ್ ಕೈಯಲ್ಲಿ ಮಹಿಳೆಯಾಗಿ …
Read More »
Laxmi News 24×7