ಬೆಳೆ ಪರಿಹಾರ ವಿತರಣೆಯಲ್ಲಿ ಲೋಪ-ಪ್ರಾದೇಶಿಕ ಅಧಿಕಾರಿಗಳ ಮಟ್ಟದಿಂದ ತನಿಖೆಗೆ ಆದೇಶ – ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾವೇರಿ: ಜ.04 (ಕರ್ನಾಟಕ ವಾರ್ತೆ): ಅತಿವೃಷ್ಟಿ ಮತ್ತು ನೆರೆಯಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ ವಿತರಣೆಯಲ್ಲಿ ಗಂಭೀರವಾದ ಲೋಪವಾಗಿದೆ. ಸಮರ್ಪಕವಾಗಿ ರೈತರಿಗೆ ಪರಿಹಾರ ದೊರಕಿಲ್ಲ. ಬೆಳೆ ಪರಿಹಾರದಲ್ಲಿ ಆಗಿರುವ ಲೋಪ ಕುರಿತಂತೆ ಉನ್ನತ ಮಟ್ಟದ ತನಿಖೆ ಅಗತ್ಯವಾಗಿರುವುದರಿಂದ ಬೆಳಗಾವಿ ಪ್ರಾದೇಶಿಕ ಮಟ್ಟದ ಅಧಿಕಾರಿಗಳಿಂದ ಸಮಗ್ರ ತನಿಖೆಗೆ ಒಳಪಡಿಸಲು ಆದೇಶಿಸಲಾಗುವುದು ಎಂದು ಗೃಹ, ಸಹಕಾರ …
Read More »
Laxmi News 24×7