ಹಾವೇರಿ

ಹರಿಹರದ ಹರಿಹರೇಶ್ವರ ದೇವಸ್ಥಾನಕ್ಕೆ ಶಶಿಕಲಾ ಜೊಲ್ಲೆ ಜಿ ಯವರು ಭೇಟಿ

ಹರಿಹರ ಹರಿಹರದ ಹರಿಹರೇಶ್ವರ ದೇವಸ್ಥಾನಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ.ಶಶಿಕಲಾ ಜೊಲ್ಲೆ ಜಿ ಯವರು ಭೇಟಿ ನೀಡಿ, ದೇವರ ದರುಶನ ಪಡೆದು, ಅಕ್ಕಮಹಾದೇವಿ ವಚನ ವಿಜಯೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಿ, ಮಹಾದೇವಿ ಅಕ್ಕನ ವಚನ ಕಟ್ಟುಗಳನ್ನು ಆನೆ ಅಂಬಾರಿಯಲ್ಲಿರಿಸಿ, ವಚನ ಗ್ರಂಥಗಳನ್ನು ತಲೆಮೇಲಿಟ್ಟುಕೊಂಡು ಅಕ್ಕನ ವಚನಗಳನ್ನು ಸಾಮೂಹಿಕ ಪಠಣದೊಂದಿಗೆ ಧಾರ್ಮಿಕ, ಸಾಮಾಜಿಕ, …

Read More »

ಬೆಳೆ ಪರಿಹಾರ ವಿತರಣೆಯಲ್ಲಿ ಲೋಪ-ಪ್ರಾದೇಶಿಕ ಅಧಿಕಾರಿಗಳ ಮಟ್ಟದಿಂದ ತನಿಖೆಗೆ ಆದೇಶ – ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಳೆ ಪರಿಹಾರ ವಿತರಣೆಯಲ್ಲಿ ಲೋಪ-ಪ್ರಾದೇಶಿಕ ಅಧಿಕಾರಿಗಳ ಮಟ್ಟದಿಂದ ತನಿಖೆಗೆ ಆದೇಶ – ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾವೇರಿ: ಜ.04 (ಕರ್ನಾಟಕ ವಾರ್ತೆ): ಅತಿವೃಷ್ಟಿ ಮತ್ತು ನೆರೆಯಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ ವಿತರಣೆಯಲ್ಲಿ ಗಂಭೀರವಾದ ಲೋಪವಾಗಿದೆ. ಸಮರ್ಪಕವಾಗಿ ರೈತರಿಗೆ ಪರಿಹಾರ ದೊರಕಿಲ್ಲ. ಬೆಳೆ ಪರಿಹಾರದಲ್ಲಿ ಆಗಿರುವ ಲೋಪ ಕುರಿತಂತೆ ಉನ್ನತ ಮಟ್ಟದ ತನಿಖೆ ಅಗತ್ಯವಾಗಿರುವುದರಿಂದ ಬೆಳಗಾವಿ ಪ್ರಾದೇಶಿಕ ಮಟ್ಟದ ಅಧಿಕಾರಿಗಳಿಂದ ಸಮಗ್ರ ತನಿಖೆಗೆ ಒಳಪಡಿಸಲು ಆದೇಶಿಸಲಾಗುವುದು ಎಂದು ಗೃಹ, ಸಹಕಾರ …

Read More »