Breaking News

ಹಾವೇರಿ

ಜನರಿಂದ ಹಗಲು ದರೋಡೆಗೆ ನಿಂತಿದೆವಾಯುವ್ಯ ಸಾರಿಗೆ ಇಲಾಖೆ

ಹಾವೇರಿ: ವಾಯುವ್ಯ ಸಾರಿಗೆ ಇಲಾಖೆಯಲ್ಲಿ ಆಗಾಗ ಒಂದಿಲ್ಲೊಂದು ಅವಾಂತರಗಳು ನಡೆಯುವಂತೆ, ಈಗ ಟಿಕೆಟ್ ದರದ ಮತ್ತೊಂದು ಅವಾಂತರ ಬೆಳಕಿಗೆ ಬಂದಿದೆ. ಒಂದು ಊರಿನಿಂದ ಮತ್ತೊಂದು ಊರಿಗೆ ಹೋದ್ರೆ ಒಂದು ದರವಿದ್ದರೇ, ಹೋದ ಊರಿನಿಂದ ಮರಳಿ ಬಂದರೆ ಹೆಚ್ಚಿನ ದರವನ್ನು ಪ್ರಯಾಣಿಕರಿಂದ ವಸೂಲಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಆ. 10 ರಂದು ಪ್ರಯಾಣಿಕನೋರ್ವ ಮಧ್ಯಾಹ್ನ 2.22 ಗಂಟೆಗೆ ಕಾಗಿನೆಲ್ಲಿಯಿಂದ ಹತ್ತಿರದ ಮುತ್ತೂರಿಗೆ ತೆರಳುವ ಸಮಯದಲ್ಲಿ ಹಾವೇರಿ ಘಟಕಕ್ಕೆ ಸೇರಿದ …

Read More »

ಶಿವಮೊಗ್ಗ – ಗದಗ ರಾಜ್ಯ ಹೆದ್ದಾರಿಯಲ್ಲಿ ಭತ್ತದ ನಾಟಿ

ಹಾವೇರಿ: ಹಾವೇರಿಯಲ್ಲಿ ರಟ್ಟಿಹಳ್ಳಿ ತಾಲ್ಲೂಕಿನ ಹಳ್ಳೂರು ಗ್ರಾಮದಲ್ಲಿ ಹಾದು ಹೋಗಿರುವ ಶಿವಮೊಗ್ಗ – ಗದಗ ರಾಜ್ಯ ಹೆದ್ದಾರಿಯಲ್ಲಿ ಜನರು ಭತ್ತದ ನಾಟಿ ಮಾಡುವ ಮೂಲಕ ವಿನೂತನವಾಗಿ ಆಡಳಿತದ ಗಮನ ಸೇಳೆದರು. ಸೋಮವಾರ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ಹಳ್ಳೂರು ಗ್ರಾಮದಲ್ಲಿ ಹಾದು ಹೋಗಿರುವ ರಾಜ್ಯ ಹೆದ್ದಾರಿ 26 ರಲ್ಲಿ ಕಳೆದ ಮೂವತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ರಸ್ತೆ ಕೇಸರು ಗದ್ದೆಯಾಗಿ ನಿರ್ಮಾಣವಾಗಿದೆ. ಆದರೆ ಜಿಲ್ಲಾಡಳಿತ, ತಾಲ್ಲೂಕಾಡಳಿತ ಮಾತ್ರ ಇತ್ತ ಗಮನ ಹರಿಸುತ್ತಿಲ್ಲ …

Read More »

ತುಂಬಿ ಹರಿಯೋ ನದಿ ನೀರಲ್ಲಿ ಜಿಗಿದು ಈಜಾಡುವ ಮೂಲಕ ಯುವಕರು ಹುಚ್ಚಾಟ

ಹಾವೇರಿ: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಜಿಲ್ಲೆಯಲ್ಲಿ ಮಳೆರಾಯ ಎರಡು ದಿನಗಳಿಂದ ಕೊಂಚ ವಿಶ್ರಾಂತಿ ನೀಡಿದ್ದಾನೆ. ಆದರೆ ನದಿಗೆ ಹರಿದು ಬರುತ್ತಿರುವ ನೀರು ಮಾತ್ರ ಕಡಿಮೆಯಾಗಿಲ್ಲ. ಸೇತುವೆ ಮೇಲಿಂದ ತುಂಬಿ ಹರಿಯೋ ನದಿ ನೀರಲ್ಲಿ ಜಿಗಿದು ಈಜಾಡುವ ಮೂಲಕ ಯುವಕರು ಹುಚ್ಚಾಟ ಪ್ರದರ್ಶಿಸಿದ್ದಾರೆ.ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದ ವರದಾ ನದಿಯಲ್ಲಿ ಘಟನೆ ನಡೆದಿದ್ದು, ಕಳೆದ ಒಂದು ವಾರದಿಂದ ವರದಾ ನದಿ ಭರಪೂರ ತುಂಬಿ ಹರಿಯುತ್ತಿದೆ. ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. …

Read More »

ಹಾವೇರಿಯಲ್ಲಿ ಚಿಕಿತ್ಸೆ ಸಿಗದೆ ರಾತ್ರಿಯಿಡಿ ರೋಗಿಯ ಪರದಾಟ

ಹಾವೇರಿ: ಹಾವೇರಿಯಲ್ಲಿ ಚಿಕಿತ್ಸೆ ಸಿಗದೆ ರಾತ್ರಿಯಿಡಿ ರೋಗಿಯ ಪರದಾಟ ನಡೆಸಿದ ಘಟನೆ ಜಿಲ್ಲಾಸ್ಪತ್ರೆ ಬಳಿ ಇರೋ ಕೋವಿಡ್ 19 ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಶಿವಬಸವ ನಗರದ ನಿವಾಸಿ 38 ವರ್ಷದ ವ್ಯಕ್ತಿ ಜ್ವರ, ಕೆಮ್ಮು ಮತ್ತು ನೆಗಡಿಯಿಂದ ಬಳಲ್ತಿದ್ದ ವ್ಯಕ್ತಿಗೆ ಚಿಕಿತ್ಸೆ ಪರದಾಡಿದ್ದಾನೆ. ಸೋಮವಾರ ಖಾಸಗಿ ಆಸ್ಪತ್ರೆ ವೈದ್ಯರ ಸಲಹೆ ಮೇರೆಗೆ ಜಿಲ್ಲಾಸ್ಪತ್ರೆಗೆ ಹೆಸ್ಕಾಂ ಸಮುದಾಯ ಭವನದಲ್ಲಿನ ಕೋವಿಡ್ 19 ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಸ್ಪತ್ರೆ ಸಿಬ್ಬಂದಿ ಕಳಿಸಿದ್ದರು. ರಾತ್ರಿ ಹತ್ತು …

Read More »

ಮೃತ ದೇಹದಿಂದ ಕೊರೋನಾ ವೈರಸ್ ಹರಡುತ್ತದೆಯೇ?;

  ಹಾವೇರಿ: ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯಿಂದ ಅಥವಾ ಮೃತದೇಹದಿಂದ ಕೊರೋನಾ ವೈರಸ್​ ಹರಡುತ್ತಿದೆಯಾ? ಎಂಬ ಪ್ರಶ್ನೆ ಹಲವರಲ್ಲಿ ಮೂಡಿರುವುದು ಸಹಜ. ಈ ಅನುಮಾನ ಅಥವಾ ಗೊಂದಲಕ್ಕೆ ಇಲ್ಲಿದೆ ಉತ್ತರ.   ಕೊರೋನಾ ಸೋಂಕಿನಿಂದ ಮೃತರಾದ ವ್ಯಕ್ತಿಯ ದೇಹದಲ್ಲಿ ಜೀವಹೋದ ನಾಲ್ಕು ತಾಸಿನವರೆಗೆ ಕೊರೋನಾ ವೈರಸ್ ಜೀವಂತವಾಗಿರುತ್ತದೆ. ನಂತರ ವೈರಸ್ ನಾಶವಾಗುತ್ತದೆ. ಕೊರೋನಾ ವೈರಸ್ ಪರಾವಲಂಬಿ ಜೀವಿಯಾಗಿರುವುದರಿಂದ ಸ್ವಂತವಾಗಿ ಬೆಳೆಯಲು ಅಥವಾ ಜೀವಿಸಲು ಸಾಧ್ಯವಿಲ್ಲ. ಈ ಕಾರಣಕ್ಕಾಗಿ ಸೋಂಕಿನಿಂದ ಸತ್ತ ವ್ಯಕ್ತಿಯ ಶವವನ್ನು …

Read More »

ಶ್ರೀಗಳೊಬ್ಬರು ಭಕ್ತರು, ಮಠ ದೂರ ಉಳಿದು ಹೊಲಗದ್ದೆಯಲ್ಲಿ ಕುರಿ ಕಾಯತೊಡಗಿದ್ದಾರೆ‌.

ಹಾವೇರಿ : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಭಕ್ತರ ಹಾಗೂ ತಮ್ಮ ಆರೋಗ್ಯದ ಸುರಕ್ಷತೆಗಾಗಿ ಶ್ರೀಗಳೊಬ್ಬರು ಭಕ್ತರು, ಮಠ ದೂರ ಉಳಿದು ಹೊಲಗದ್ದೆಯಲ್ಲಿ ಕುರಿ ಕಾಯತೊಡಗಿದ್ದಾರೆ‌. ಹೌದು. ಹಾವೇರಿ ಜಿಲ್ಲೆಯ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಅವರು ಕಳೆದ ಕೆಲ ದಿನಗಳಿಂದ ಮಠ ತೊರೆದು ಕುರಿಗಳನ್ನ ಕಾಯುತ್ತಿದ್ದಾರೆ. ಕೊರೊನಾ ಸಂಕಷ್ಟದಲ್ಲಿ ಕಾಗಿನೆಲೆ ಕನಕ ಗುರುಪೀಠ, ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿ ಮತ್ತು ಬಳ್ಳಾರಿ ಜಿಲ್ಲೆಯ …

Read More »

ಜುಲೈ 16ರಂದು ಪರೀಕ್ಷೆ, ವರದಿ ಬಂದಿದ್ದು ಜುಲೈ 25- ಸೋಂಕು ದೃಢವಾದ್ರೂ ಬಾರದ ಅಂಬುಲೆನ್ಸ್

ಹಾವೇರಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿವೆ. ಐವತ್ತು ವರ್ಷದ ಕೊರೊನಾ ಸೋಂಕಿತನನ್ನ ಆಸ್ಪತ್ರೆಗೆ ಶಿಫ್ಟ್ ಮಾಡದೆ ನಿರ್ಲಕ್ಷ್ಯ ಮಾಡಿದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹಿರೇಮುಗದೂರು ಗ್ರಾಮದಲ್ಲಿ ನಡೆದಿದೆ. ಜುಲೈ 16 ರಂದು ಸೋಂಕಿತರ ವ್ಯಕ್ತಿ ಜಿಲ್ಲಾಸ್ಪತ್ರೆಗೆ ತೆರಳಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. 9 ದಿನದ ಬಳಿಕ ಜುಲೈ 25ರಂದು ವರದಿ ಬಂದಿದ್ದು, ಸೋಂಕು ತಗುಲಿರೋದು ದೃಢವಾಗಿದೆ. ಗಂಟಲು ದ್ರವದ ಮಾದರಿ ನೀಡಿದ್ದಾಗಿನಿಂದ ಸೋಂಕಿತ ಮನೆಯಲ್ಲಿಯೇ …

Read More »

ಹಾವೇರಿಯಲ್ಲಿ ಪಿಡಿಒ ಸೇರಿ ಆರು ಜನರಿಗೆ ಕೊರೊನಾ- ಓರ್ವ ಸೋಂಕಿತ ಸಾವು

ಹಾವೇರಿ: ಜಿಲ್ಲೆಯಲ್ಲಿ ಇಂದು ಒರ್ವ ಕೋವಿಡ್-19 ನಿಂದ ಮೃತಪಟಿದ್ದು, ಪಿಡಿಒ ಸೇರಿ ಒಟ್ಟು ಆರು ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸವಣೂರಿನ ಮಾಸೂರ ನಗರದ 45 ವರ್ಷದ ವ್ಯಕ್ತಿ ತೀವ್ರ ಜ್ವರ ಮತ್ತು ಉಸಿರಾಟದ ತೊಂದರೆಯಿಂದ ಜುಲೈ 9ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಮರುದಿನ ಜುಲೈ 10ರಂದು ಮೃತಪಟ್ಟಿದ್ದಾರೆ. ಆ ದಿನವೇ ಇವರ ಗಂಟಲು ದ್ರವವನ್ನು ಸಂಗ್ರಹಿಸಿ ಲ್ಯಾಬ್‍ಗೆ ಕಳುಹಿಸಲಾಗಿತ್ತು. ಜುಲೈ 12ರಂದು ಪಾಸಿಟಿವ್ ಎಂದು ದೃಢಪಟ್ಟಿತ್ತು. ಹಾವೇರಿ ತಾಲೂಕು …

Read More »

ರಾಣೇಬೆನ್ನೂರು ತಾಲೂಕಿನಲ್ಲಿ ಬುಧವಾರದಿಂದ ಐದು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಣೆ

ಹಾವೇರಿ: ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನಲ್ಲಿ ಬುಧವಾರದಿಂದ ಐದು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಅಧಿಕಾರಿಗಳು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರ ಸಲಹೆ ಮೇರೆಗೆ ರಾಣೇಬೆನ್ನೂರು ಶಾಸಕ ಅರುಣ್ ಕುಮಾರ್ ಗುತ್ತೂರ ಇಂದು ಈ ನಿರ್ಧಾರ ಪ್ರಕಟಿಸಿದ್ದಾರೆ. ಲಾಕ್‍ಡೌನ್ ವೇಳೆ ಹಾಲು, ದಿನಪತ್ರಿಕೆ ಮತ್ತು ವೈದ್ಯಕೀಯ ಸೇವೆಗಳಿಗೆ ಮಾತ್ರ ಅವಕಾಶವಿದ್ದು, ಉಳಿದಂತೆ ಎಲ್ಲವೂ ಲಾಕ್‍ಡೌನ್ ಆಗಲಿದೆ. ಯಾರೂ ಮನೆಯಿಂದ ಹೊರಬರದೆ …

Read More »

ಕೊರೊನಾ ಬಂದ ವ್ಯಕ್ತಿಗಳನ್ನ ಕೀಳಾಗಿ ಕಾಣಬೇಡಿ- ಪುಟ್ಟ ಬಾಲಕಿ ಮನವಿ

ಹಾವೇರಿ: ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೋಂಕಿತರನ್ನ ನೋಡುವ ದೃಷ್ಟಿಕೋನ ಬೇರೆಯಾಗಿದೆ. ಆದರೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕು ಅಕ್ಕಿಆಲೂರಿನ ಪುಟ್ಟ ಬಾಲಕಿಯೊಬ್ಬಳು ಮಹಾಮಾರಿ ಕೊರೊನಾ ಸೋಂಕಿನ ಬಗ್ಗೆ ಮನಮುಟ್ಟುವ ಸಂದೇಶವನ್ನು ನೀಡಿದ್ದಾಳೆ. ಅಕ್ಕಿಆಲೂರು ಗ್ರಾಮದ ಬಾಲಕಿ ವಚನಾ ಚಿಲ್ಲೂರಮಠ ಜೈನ್ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಕೊರೊನಾ ಕುರಿತು ಮಾನವೀಯ ಸಂದೇಶವನ್ನು ಸಾರಿದ್ದಾಳೆ.ಗ್ರಾಮದ ಕೊರೊನಾ ವ್ಯಕ್ತಿಗಳನ್ನು ಸಮಾಜದಲ್ಲಿ ನೋಡುವ ದೃಷ್ಟಿ ಬದಲಾಗಿದೆ. ಕೊರೊನಾ ಬಂದ …

Read More »