ಹಾಸನ; ದಂತ ಚಿಕಿತ್ಸಾಲಯ ತೆರೆಯಬಾರದೆಂಬ ನಿಯಮವಿದ್ದರೂ ಕ್ಲಿನಿಕ್ ತೆರೆದು ವೈದ್ಯನೋರ್ವ ಚಿಕಿತ್ಸೆ ಮಾಡುತ್ತಿದ್ದ ಘಟನೆ ಹಾಸನದಲ್ಲಿ ನಡೆದಿದೆ. ನಗರದ ಹಳೇ ಬಸ್ ನಿಲ್ದಾಣದ ಮುಂಭಾಗವಿರುವ ಹಾಸನ ದಂತ ಚಿಕಿತ್ಸಾಲಯದಲ್ಲಿ ಡಾ.ಖಾನ್ ಕ್ಲಿನಿಕ್ ತೆರೆದು ಬೆಳಿಗ್ಗೆಯಿಂದ ಕೆಲ ರೋಗಿಗಳಿಗೆ ಚಿಕಿತ್ಸೆ ನೀಡಿದ್ದಾರೆ. ಈ ವೇಳೆ ಮಾಧ್ಯಮದವರು ಸ್ಥಳಕ್ಕೆ ತೆರಳಿದಾಗ ಕ್ಯಾಮರಾ ಕಂಡು ತಬ್ಬಿಬ್ಬಾದ ಡಾ.ಖಾನ್ ಕ್ಲಿನಿಕ್ ಬಾಗಿಲು ಮುಚ್ಚಲು ಮುಂದಾದರು. ಘಟನೆ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಅಧ್ಯಕ್ಷ …
Read More »ಕೊರೋನಾ ಕುರಿತು ಮತ್ತೊಂದು ಭವಿಷ್ಯ ನುಡಿದ ಕೋಡಿ ಶ್ರೀಗಳು..!
ಹಾಸನ : ಮೇ ಅಂತ್ಯಕ್ಕೆ ಕೊರೊನಾ ಮಹಾಮಾರಿ ಕೊನೆಯಾಲಿದೆ , ಪ್ರಕೃತಿ ಜೊತೆ ಜನ ಸಹಕರಿಸಿದರೆ ವ್ಯಾಧಿ ಶೀಘ್ರ ದೂರವಾಗಲಿದೆ, ಭಾರತಕ್ಕಿಲ್ಲ ಮಹಾಮಾರಿಯ ಗಂಡಾಂತರ ಎಂದು ಕೋಡಿ ಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀ ಗಳು ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ. ಅರಸೀಕೆರೆ ತಾಲ್ಲೂಕಿನ ಕೋಡಿ ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರು ಬಹಳ ಎಚ್ಚರದಿಂದ ಸರ್ಕಾರದ ಜೊತೆ ಸಹಕರಿಸಬೇಕು ಎಂದು ಶ್ರೀಗಳ ಮನವಿ ಮಾಡಿದ್ದಾರೆ . ‘ಸಿರಿವಂತ ಮಗನುಟ್ಟಿ …
Read More »ಪೆನ್ಷನ್ ಹಣ ಸಿಗದೆ ಸಂಕಷ್ಟದಲ್ಲಿ ವಿಕಲಚೇತನೆ – ಕಣ್ಮುಚ್ಚಿ ಕುಳಿತ ಅಧಿಕಾರಿಗಳು
ಹಾಸನ: ಸರ್ಕಾರ ವಿಕಲಚೇತನರಿಗೆ ನೀಡುತ್ತಿದ್ದ 1400 ರೂಪಾಯಿ ಪೆನ್ಷನ್ ಹಣ 9 ತಿಂಗಳುಗಳಿಂದ ಬಾರದ ಕಾರಣ ಎರಡು ಕಾಲಿನಲ್ಲಿ ಸ್ವಾಧೀನವಿಲ್ಲದ ಮಹಿಳೆಯೊಬ್ಬಳು ಓರ್ವ ಮಗನೊಂದಿಗೆ ಸರಿಯಾಗಿ ಊಟವಿಲ್ಲದೆ ಸಂಕಟ ಪಡುತ್ತಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದ ಮಲ್ಲೇಶ್ವರ ನಗರದಲ್ಲಿ ನಡೆದಿದೆ. ವಿಕಲಚೇತನೆ ಭಾಗ್ಯಲಕ್ಷ್ಮಿ ತನ್ನ ಮಗನೊಂದಿಗೆ ಅರಸೀಕೆರೆ ಪಟ್ಟಣದಲ್ಲಿ ವಾಸವಿದ್ದು ಹೂಕಟ್ಟಿ ಜೀವನ ಸಾಗಿಸುತ್ತಿದ್ದರು. ಕೊರೊನಾ ಲಾಕ್ಡೌನ್ ಆದ ನಂತರ ಹೂ ಕಟ್ಟುವ ಕಾಯಕಕ್ಕೂ ಕುತ್ತು ಬಿದ್ದಿದೆ. ಪರಿಣಾಮ …
Read More »ಸಂಚಾರಿ ನಿಯಮ ಮಾಲಿಸುವ ಕುರಿತು ಅರಿವು ಮೂಡಿಸಬೇಕಾದ ಪೊಲೀಸರೇ ಹೆಲ್ಮೆಟ್ ಹಾಕದಿದ್ದರೆ ಹೇಗೆ?…..
ಹಾಸನ: ಸಂಚಾರಿ ನಿಯಮ ಮಾಲಿಸುವ ಕುರಿತು ಅರಿವು ಮೂಡಿಸಬೇಕಾದ ಪೊಲೀಸರೇ ಹೆಲ್ಮೆಟ್ ಹಾಕದಿದ್ದರೆ ಹೇಗೆ ಅಲ್ಲವೆ, ಹೀಗಾಗಿ ಹಾಸನ ಎಸ್ಪಿ ಶ್ರೀನಿವಾಸ್ಗೌಡ ಅವರು ಎಎಸ್ಐಗೆ ತಕ್ಕ ಪಾಠ ಕಲಿಸಿದ್ದು, ಹೆಲ್ಮೆಟ್ ಧರಿಸದ್ದಕ್ಕೆ ಅವರಿಗೂ ಫೈನ್ ಹಾಕುವಂತೆ ಸೂಚಿಸಿದ್ದಾರೆ. ಹಾಸನದ ಸಂತೆ ಪೇಟೆ ಸರ್ಕಲ್ ಬಳಿ ಅನವಶ್ಯಕವಾಗಿ ಓಡಾಡುತ್ತಿದ್ದ ವಾಹನಗಳನ್ನು ಎಸ್ಪಿ ಶ್ರೀನಿವಾಸಗೌಡ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಎಎಸ್ಐ ಹೆಲ್ಮೆಟ್ ಇಲ್ಲದೆ ಸ್ಕೂಟರ್ನಲ್ಲಿ ಆಗಮಿಸುತ್ತಿದ್ದ ರು. ಇದನ್ನು ಗಮನಿಸಿದ ಎಸ್ಪಿ, …
Read More »ಲಾಕ್ ಡೌನ ಸಂಕಟ ರಕ್ತ ಹೀರುವ ರೀತಿ ವ್ಯಾಪಾರಸ್ಥರು ಬೇಕಾಬಿಟ್ಟಿ ದರದಲ್ಲಿ ಮಾರಾಟ……
ಹಾಸನ; ಕೊರೋನಾ ಹಾಗೂ ಲಾಕ್ ಡೌನ ಸಂಕಟದೊಂದಿಗೆ ಸಾಮಾನ್ಯ ಜನರ ರಕ್ತ ಹೀರುವ ರೀತಿ ವ್ಯಾಪಾರಸ್ಥರು ಆಹಾರ ಹಾಗೂ ದಿನಸಿ ಪದಾರ್ಥಗಳನ್ನು ಬೇಕಾಬಿಟ್ಟಿ ದರದಲ್ಲಿ ಮಾರಾಟಕ್ಕೆ ಇಳಿದಿದ್ದಾರೆ. ಕೊರೋನಾ ಸೋಂಕಿನ ಕಾರಣ ಹೈರಾಣಾಗಿರೊ ಸಾಮಾನ್ಯ ವರ್ಗದ ಜನರಿಗೆ ಲಾಕ್ ಡೌನ್ ನಂತರ… ಇತ್ತ ಕೆಲಸಕ್ಕು ಹೋಗಲಾಗದೆ ದುಡಿದು ಕೂಡಿಟ್ಟ ಅಲ್ಪಸ್ವಲ್ಪ ಹಣವನ್ನೆ ನಂಬಿ ಬದುಕುತ್ತಿದ್ದಾರೆ .ಈ ನಡುವೆ ದಿನಸಿ ಪದಾರ್ಥಗಳನ್ನು ಕೊಳ್ಳಲು ಹೋದರೆ ನಿಗದಿತ ಬಲೆಗಿಂತಲೂ ಹೆಚ್ಚಿನ ದರಕ್ಕೆ ಮಾರಾಟ …
Read More »ಸಕಲೇಶಪುರ:ನಡುರಸ್ತೆಯಲ್ಲಿ ಕಾಡಾನೆಗಳ ಕಿತ್ತಾಟ..!
ಸಕಲೇಶಪುರ: ಕಾಡಾನೆಗಳ ಗುಂಪಿನ ಹಿಡಿತ ಸಾಧಿಸಲು ಎರಡು ಕಾಡಾನೆಗಳು ತೀವ್ರವಾಗಿ ಗುದ್ದಾಟ ನಡೆಸಿದ ಘಟನೆ ನಡೆದಿದೆ. ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇಷ್ಟು ದಿನಗಳು ರೈತರ ಬೆಳೆಗಳು ಹಾಗೂ ಮನುಷ್ಯರ ಮೇಲೆ ಎರಗುತ್ತಿದ್ದ ಕಾಡಾನೆಗಳು, ಇದೀಗ ಕಾಡಾನೆಗಳ ಜಿದ್ದಾಜಿದ್ದಿಗೆ ಬಿದ್ದಿವೆ. ತಾಲೂಕಿನ ಇಬ್ಬಡಿ ಸುಳ್ಳಕ್ಕಿ ಗ್ರಾಮದ ರಸ್ತೆಯಲ್ಲಿ ಎರಡು ಸಲಗಗಳು ಒಂದಕ್ಕೊಂದು ತನ್ನ ಕೋರೆಗಳಿಂದ ತಿವಿದುಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ. ಹಿರಿಯ ಅಧಿಕಾರಿಯೊಬ್ಬರ ಹೇಳಿಕೆ ಪ್ರಕಾರ …
Read More »ಲಾಕ್ ಡೌನ್ ಉಲ್ಲಂಘಿಸಿದವರಿಗೆ ಬಸ್ಕಿ ಶಿಕ್ಷೆ
ಹಾಸನ ; ಲಾಕ್ ಡೌನ್ ಸಂಬಂಧ ಸರಕಾರ ಹಾಗೂ ಪೊಲೀಸ್ ಇಲಾಖೆ ಎಷ್ಟೇ ಕಠಿಣ ಕ್ರಮ ಕೈಗೊಂಡರು ಪುಂಡ ಯುವಕರು ಪ್ರತಿದಿನ ರಸ್ತೆಗಿಳಿಯುವುದು ಸಾಮಾನ್ಯವಾಗಿದೆ. ಇವರಿಗೆ ಇಂದು ವಿಶೇಷ ರೀತಿಯಲ್ಲಿ ಹಾಸನ ನಗರದ ಪೊಲೀಸರು ಶಿಕ್ಷೆ ವಿಧಿಸಿದರು. ನಗರದ ಡೈರಿ ವೃತ್ತದಲ್ಲಿ ಯಾವುದೇ ಪಾಸ್ ಹಾಗೂ ಅನುಮತಿ ಇಲ್ಲದೆ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಯುವ ಸವಾರರಿಗೆ ಬಸ್ಕಿ ಹೊಡೆಸಿದ ಪೊಲೀಸರು ದಂಡ ವಿಧಿಸಿ ವಾಹನ ವಶಕ್ಕೆ ಪಡೆದು ಮನೆಗೆ ಕಳುಹಿಸಿದ್ದಾರೆ. ಹಾಸನ …
Read More »ಹಾಸನ:ದೇವಸ್ಥಾನದ ಬಳಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ಕೆನ್ನೆ ಕೊಯ್ದ ಪುಂಡರು
ಹಾಸನ: ಕೊರೊನಾ ಲಾಕ್ಡೌನ್ ನಡುವೆಯೂ ಹಾಸನದಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದು ಮನೆ ಬಳಿ ಗಲಾಟೆ ಮಾಡುತ್ತಿದ್ದ ಯುವಕರಿಗೆ ಬುದ್ಧಿವಾದ ಹೇಳಿದ್ದಕ್ಕೆ ಚಾಕುವಿನಿಂದ ಕೊಯ್ದು ಪರಾರಿಯಾಗಿದ್ದಾರೆ. ಹಾಸನದ ಬೇಲೂರು ರಸ್ತೆಯ, ಈಶ್ವರ ದೇವಾಲಯ ಬಳಿ ಆಟೋಚಾಲಕ ನವೀನ್ ಮನೆಯಿದ್ದು, ಅಲ್ಲಿ ಮೂವರು ಯುವಕರು ಸಿಗರೇಟ್ ಸೇದುತ್ತಾ ಕೂಗಾಡುತ್ತಿದ್ದರು. ಇದನ್ನು ನೋಡಿದ ಆಟೋ ಚಾಲಕ ನವೀನ್, ಯಾರು ನೀವು, ಯಾಕೆ ಹೀಗೆ ಕೂಗಾಡುತ್ತಿದ್ದೀರಿ. ದೇವಾಲಯದ ಬಳಿ ಸಿಗರೇಟ್ ಸೇದಬಾರದು ಎಂದು ಬುದ್ಧಿವಾದ ಹೇಳಿದ್ದಾರೆ. …
Read More »ಬಾರ್ ಅಂಗಡಿಗೆ ಕನ್ನ ಹಾಕಲು ಬಂದ ಪೆಗ್ ಹಾಕಿ, ನಿದ್ರೆಗೆ ಜಾರುವ ಮೂಲಕ ಪೊಲೀಸರ ಅತಿಥಿ
ಬೆಂಗಳೂರು: ಬಾರ್ ಅಂಗಡಿಗೆ ಕನ್ನ ಹಾಕಲು ಬಂದ ರೌಡಿ ಶೀಟರ್ ನೊಬ್ಬ ಮನಸ್ಸು ತಡೆಯಲಾರದೆ ಪೆಗ್ ಮೇಲೆ ಪೆಗ್ ಹಾಕಿ, ನಿದ್ರೆಗೆ ಜಾರುವ ಮೂಲಕ ಪೊಲೀಸರ ಅತಿಥಿಯಾಗಿದ್ದಾನೆ. ಹಾಸನದ ಸಂತೆಪೇಟೆಯಲ್ಲಿರುವ ಪ್ರಿಯದರ್ಶಿನಿ ಬಾರ್ ಗೆ ಕನ್ನ ಹಾಕಲು ಬಂದ ಇಲ್ಲಿನ ವಲ್ಲಭಾಯಿ ರಸ್ತೆಯ ರೌಡಿ ಶೀಟರ್ ರೋಹಿತ್ ಅಲಿಯಾಸ್ ಕೋಕಿ ಎರಡು ಬಾಕ್ಸ್ ಎಣ್ಣೆ ಪ್ಯಾಕ್ ಮಾಡಿದ್ದಾನೆ. ಬಳಿಕ ಮನಸ್ಸು ತಡೆಯಲಾರದೆ ಬಾರ್ ನಲ್ಲಿಯೇ ಕುಳಿತು ಕುಡಿಯಲು ಆರಂಭಿಸಿದ್ದಾನೆ. ಪೆಗ್ …
Read More »ಹಾಸನ: ನಾನು ಮಾಸ್ಕ್ ಹಾಕದೆ ಹೊರಗೆ ಹೋಗುತ್ತೇನೆ: ರೇವಣ್ಣ
ಹಾಸನ: ನಾನು ಮಾಸ್ಕ್ ಹಾಕದೆ ಹೊರಗೆ ಹೋಗುತ್ತೇನೆ. ಬೇಕಾದರೆ ನನ್ನನ್ನು ಬಂಧಿಸಲಿ. ಜೈಲಿನಲ್ಲಿ ಊಟನಾದರೂ ಸಿಗುತ್ತೆ ಎಂದು ಪ್ರಸ್ತುತ ಸ್ಥಿತಿಯ ಬಗ್ಗೆ ಮಾಜಿ ಸಚಿವ ರೇವಣ್ಣ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ರೇವಣ್ಣ ಆಕ್ರೋಶ ಹೊರಹಾಕಿದ್ರು. ದೇಶದ ಪ್ರಧಾನಿ ಮತ್ತು ಸಿಎಂ ಹೇಳಿದ ಹಾಗೆ ಜನರು ಪಾಲಿಸಿದ್ದಾರೆ. ಅವರು ರಾಷ್ಟ್ರದ ದೊರೆ. ರಾಷ್ಟ್ರದ ದೊರೆ ಹೇಳಿದ ಹಾಗೆ ಕೇಳಿದ್ದೇವೆ. ದೀಪ …
Read More »