Breaking News

ಹಾಸನ

ಕೊರೊನಾ ನಿವಾರಣೆಗೆ ಹೊಳೆನರಸೀಪುರದ ಕೋಟೆ ಮಾರಮ್ಮನ ಮೊರೆ ಹೋದ ಭಕ್ತರು

ಹಾಸನ: ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೊನಾ ಸೋಂಕು ನಿವಾರಣೆಗಾಗಿ ದೇವರ ಮೊರೆಹೋಗಿ, ಲಲಿತ ಸಹಸ್ರನಾಮ ಹೋಮವನ್ನು ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹೊಳೆನರಸೀಪುರದ ಕೋಟೆ ಮಾರಮ್ಮ ದೇವಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಕೋಟೆ ಮಾರಮ್ಮ ದೇವಾಲಯಕ್ಕೆ 400 ವರ್ಷಕ್ಕೂ ಹೆಚ್ಚಿನ ಇತಿಹಾಸವಿದೆ. ಈ ಹಿಂದೆ ದಡಾರ, ಪ್ಲೇಗ್ ಸೇರಿದಂತೆ ಹಲವು ಸಾಂಕ್ರಾಮಿಕ ರೋಗ ಹರಡಿದಾಗ ಈ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿತ್ತಂತೆ. ಈ ನಂಬಿಕೆ ನೂರಾರು ವರ್ಷಗಳಿಂದ ನಡೆದು ಬಂದಿದ್ದು, ದೇವರಿಗೆ ಪೂಜೆ ಸಲ್ಲಿಸಿದಾಗಲೆಲ್ಲಾ …

Read More »

ಡ್ಯೂಟಿ ಸಮಯದಲ್ಲೇ ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ಮಹಿಳೆ ಜೊತೆ ಅಸಭ್ಯವಾಗಿ ನಡೆದುಕೊಂಡಿರುವ ಘಟನೆ

ಬೆಂಗಳೂರು: ಡ್ಯೂಟಿ ಸಮಯದಲ್ಲೇ ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ಮಹಿಳೆ ಜೊತೆ ಅಸಭ್ಯವಾಗಿ ನಡೆದುಕೊಂಡಿರುವ ಘಟನೆ ನಡೆದಿದೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಿಂದ ಹಾಸನಕ್ಕೆ ಬರುತ್ತಿದ್ದ ಬಸ್ಸಿನಲ್ಲಿ ಈ ಘಟನೆ ನಡೆದಿದ್ದು, ಕಂಡಕ್ಟರ್ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಹಿಳೆ ಹಾಸನದಿಂದ ಪುತ್ತೂರಿಗೆ ಹೊರಟಿದ್ದರು. ಈ ವೇಳೆ ಟಿಕೆಟ್ ನೀಡುವ ನೆಪದಲ್ಲಿ ಕಂಡಕ್ಟರ್ ಮಹಿಳೆಯ ಪಕ್ಕದಲ್ಲಿ ಬಂತು ಕೂತಿದ್ದನು. ನಂತರ ಪಕ್ಕದಲ್ಲಿ ಕೂತಿದ್ದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸುವುದಕ್ಕೆ ಶುರುಮಾಡಿದ್ದನು. ಮಹಿಳೆ ಎಷ್ಟೇ ವಿರೋಧ …

Read More »