ಹಾಸನ: ಹಾಸನ ಸುತ್ತಲಿನ ಜಿಲ್ಲೆಯಲ್ಲಿ ಪಾಸಿಟಿವ್ ಕೇಸ್ ಇರುವುದರಿಂದ, ಹಾಸನದ ಸುತ್ತ ಎಲ್ಲ ಕಡೆ ಸಂಪರ್ಕ ಕಡಿತ ಮಾಡಲು ಕಟ್ಟುನಿಟ್ಟಾಗಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹಾಸನದಲ್ಲಿ ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಇಂದು ನಗರದಲ್ಲಿ ಮಾತನಾಡಿದ ಅವರು, ಜನ ಎಷ್ಟು ಹೇಳಿದರೂ ರಸ್ತೆಯಲ್ಲಿ ಓಡಾಡುತ್ತಿದ್ದಾರೆ. ಹೀಗಾಗಿ ಮಧ್ಯಾಹ್ನ ಎರಡು ಗಂಟೆಯವರೆಗೆ ಮಾತ್ರ ಶಾಪ್ಗಳನ್ನು ಓಪನ್ ನಂತರ ಕ್ಲೋಸ್ ಮಾಡಿಸಲಾಗುವುದು. ಮೆಡಿಕಲ್ ಸ್ಟೋರ್ ಮತ್ತು ಅಗತ್ಯ ವಸ್ತು ಬಿಟ್ಟು ಎಲ್ಲವನ್ನೂ ಕಡ್ಡಾಯವಾಗಿ ಕ್ಲೋಸ್ …
Read More »ಹಾಸನದಲ್ಲಿ ಹೆಚ್ಚಿದ ಕೊರೋನಾ ಭೀತಿ; ಇಡೀ ಊರಿಗೆ ಊರೇ ಹೋಮ್ ಐಸೋಲೇಷನ್ನಲ್ಲಿ!
ಹಾಸನ (ಮಾ. 25): ಹಾಸನದಲ್ಲಿ ಮತ್ತೆ ಕೊರೋನಾ ಭೀತಿ ಹೆಚ್ಚಾಗಿದ್ದು, ಇಲ್ಲಿನ ಒಂದು ಊರಿಗೆ ಊರೇ ಹೋಂ ಐಸೋಲೇಷನ್ನಲ್ಲಿ ಇರುವಂತೆ ಸೂಚನೆ ನೀಡಲಾಗಿದೆ. ಹಾಸನದ ಅರಕಲಗೂಡು ತಾಲೂಕಿನ ರಾಂಪುರ ಗ್ರಾಮದ 75 ಜನರಿಗೆ ಹೋಮ್ ಐಸೋಲೇಷನ್ನಲ್ಲಿರುವಂತೆ ಸೂಚನೆ ನೀಡಲಾಗಿದೆ. ಈ ಊರಿನ ಯಾರೂ ಮನೆಯಿಂದ ಹೊರಗೆ ಹೋಗದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಇಲ್ಲಿನ ಗ್ರಾಮಸ್ಥರ ಕೈಗೆ ಸೀಲ್ ಹಾಕಿದ್ದಾರೆ. ಮಸ್ಕತ್, ದುಬೈ, ಮಂಗಳೂರಿನಿಂದ ಬಂದಿರುವ 75 ಮಂದಿ ಈ ಗ್ರಾಮದಲ್ಲಿದ್ದಾರೆ. …
Read More »ಕೊರೊನಾ ನಿವಾರಣೆಗೆ ಹೊಳೆನರಸೀಪುರದ ಕೋಟೆ ಮಾರಮ್ಮನ ಮೊರೆ ಹೋದ ಭಕ್ತರು
ಹಾಸನ: ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೊನಾ ಸೋಂಕು ನಿವಾರಣೆಗಾಗಿ ದೇವರ ಮೊರೆಹೋಗಿ, ಲಲಿತ ಸಹಸ್ರನಾಮ ಹೋಮವನ್ನು ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹೊಳೆನರಸೀಪುರದ ಕೋಟೆ ಮಾರಮ್ಮ ದೇವಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಕೋಟೆ ಮಾರಮ್ಮ ದೇವಾಲಯಕ್ಕೆ 400 ವರ್ಷಕ್ಕೂ ಹೆಚ್ಚಿನ ಇತಿಹಾಸವಿದೆ. ಈ ಹಿಂದೆ ದಡಾರ, ಪ್ಲೇಗ್ ಸೇರಿದಂತೆ ಹಲವು ಸಾಂಕ್ರಾಮಿಕ ರೋಗ ಹರಡಿದಾಗ ಈ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿತ್ತಂತೆ. ಈ ನಂಬಿಕೆ ನೂರಾರು ವರ್ಷಗಳಿಂದ ನಡೆದು ಬಂದಿದ್ದು, ದೇವರಿಗೆ ಪೂಜೆ ಸಲ್ಲಿಸಿದಾಗಲೆಲ್ಲಾ …
Read More »ಡ್ಯೂಟಿ ಸಮಯದಲ್ಲೇ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮಹಿಳೆ ಜೊತೆ ಅಸಭ್ಯವಾಗಿ ನಡೆದುಕೊಂಡಿರುವ ಘಟನೆ
ಬೆಂಗಳೂರು: ಡ್ಯೂಟಿ ಸಮಯದಲ್ಲೇ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮಹಿಳೆ ಜೊತೆ ಅಸಭ್ಯವಾಗಿ ನಡೆದುಕೊಂಡಿರುವ ಘಟನೆ ನಡೆದಿದೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಿಂದ ಹಾಸನಕ್ಕೆ ಬರುತ್ತಿದ್ದ ಬಸ್ಸಿನಲ್ಲಿ ಈ ಘಟನೆ ನಡೆದಿದ್ದು, ಕಂಡಕ್ಟರ್ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಹಿಳೆ ಹಾಸನದಿಂದ ಪುತ್ತೂರಿಗೆ ಹೊರಟಿದ್ದರು. ಈ ವೇಳೆ ಟಿಕೆಟ್ ನೀಡುವ ನೆಪದಲ್ಲಿ ಕಂಡಕ್ಟರ್ ಮಹಿಳೆಯ ಪಕ್ಕದಲ್ಲಿ ಬಂತು ಕೂತಿದ್ದನು. ನಂತರ ಪಕ್ಕದಲ್ಲಿ ಕೂತಿದ್ದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸುವುದಕ್ಕೆ ಶುರುಮಾಡಿದ್ದನು. ಮಹಿಳೆ ಎಷ್ಟೇ ವಿರೋಧ …
Read More »
Laxmi News 24×7