Breaking News
Home / ಜಿಲ್ಲೆ / ಹಾಸನ (page 5)

ಹಾಸನ

ಕೊರೊನಾ ಬಂದಿದೆ ಮುಟ್ಟಿ ನೋಡೋಣ ಎಂದು ಮಹಿಳೆಯೊಬ್ಬರು ಹೆದರಿಸುತ್ತಾ ರಸ್ತೆಯಲ್ಲಿ ಓಡಾಡಿ ಕೆಎಸ್‍ಆರ್ ಟಿಸಿ ಬಸ್‍ಗೆ ಅಡ್ಡಲಾಗಿ ಮಲಗಿ ರಂಪಾಟ

ಹಾಸನ: ಮಾನಸಿಕ ಅಸ್ವಸ್ಥೆಯಂತೆ ಕಾಣುತ್ತಿದ್ದ ಮಹಿಳೆಯೊಬ್ಬಳು ಕೆಎಸ್‍ಆರ್ ಟಿಸಿ ಬಸ್‍ಗೆ ಅಡ್ಡಲಾಗಿ ಮಲಗಿ ರಂಪಾಟ ಮಾಡಿದ ಘಟನೆ ಹಾಸನದಲ್ಲಿ ನಡೆದಿದೆ. ನಗರದ ಎಸ್‍ಪಿ ಕಚೇರಿ ಸಮೀಪ ನನಗೆ ಕೊರೊನಾ ಬಂದಿದೆ ಮುಟ್ಟಿ ನೋಡೋಣ ಎಂದು ಮಹಿಳೆಯೊಬ್ಬರು ಹೆದರಿಸುತ್ತಾ ರಸ್ತೆಯಲ್ಲಿ ಓಡಾಡಿದ್ದಾರೆ. ಮಹಿಳೆ ಅಡ್ಡ ಬಂದ ಪರಿಣಾಮ ಕೆಎಸ್‍ಆರ್ ಟಿಸಿ ಬಸ್ ಡ್ರೈವರ್ ಬ್ರೇಕ್ ಹಾಕಿದ್ದಾನೆ. ಈ ವೇಳೆ ಬಸ್ ಕೆಳಗೆ ಅಡ್ಡಲಾಗಿ ಮಲಗಿದ ಮಹಿಳೆ ಬಸ್ ಮುಂದೆ ಹೋಗದಂತೆ ಅಡ್ಡ …

Read More »

ನನಗೆ ಕೊರೊನಾ ವೈರಸ್ ಬಂದಿದೆ ಮುಟ್ಟಿ ನೋಡೋಣ ಎಂದು ಮಹಿಳೆಯೊಬ್ಬರು ಹೆದರಿಸುತ್ತಾ ರಸ್ತೆಯಲ್ಲಿ ಓಡಾಡಿದ್ದಾಳೆ.

ಹಾಸನ : ಮಾನಸಿಕ ಅಸ್ವಸ್ಥೆಯಂತೆ ಕಾಣುತ್ತಿದ್ದ ಮಹಿಳೆಯೊಬ್ಬಳು ಕೆ.ಎಸ್.ಆರ್.ಟಿ.ಸಿ ಬಸ್ ಒಂದಕ್ಕೆ ಅಡ್ಡಲಾಗಿ ಮಲಗಿ ರಂಪಾಟ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ನಗರದ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಮೀಪದಲ್ಲಿ, “”ನನಗೆ ಕೊರೊನಾ ವೈರಸ್ ಬಂದಿದೆ ಮುಟ್ಟಿ ನೋಡೋಣ” ಎಂದು ಮಹಿಳೆಯೊಬ್ಬರು ಹೆದರಿಸುತ್ತಾ ರಸ್ತೆಯಲ್ಲಿ ಓಡಾಡಿದ್ದಾಳೆ. ಮಹಿಳೆ ಅಡ್ಡ ಬಂದ ಪರಿಣಾಮ ಕೆ.ಎಸ್‍.ಆರ್.ಟಿ.ಸಿ ಬಸ್ ಚಾಲಕ ಬ್ರೇಕ್ ಹಾಕಿದ್ದಾನೆ. ಈ ವೇಳೆ ಬಸ್ ಕೆಳಗೆ ಅಡ್ಡಲಾಗಿ ಮಲಗಿದ ಮಹಿಳೆ ಬಸ್ …

Read More »

ಆನ್‍ಲೈನ್ ಅಪ್ಲಿಕೇಶನ್ ಬಳಸಿ ಕ್ರಿಕೆಟ್ ಬೆಟ್ಟಿಂಗ್- ಐವರ ಬಂಧನ

ಹಾಸನ: ಆನ್‍ಲೈನ್ ಅಪ್ಲಿಕೇಶನ್ ಬಳಸಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಐವರು ಆರೋಪಿಗಳನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.ಆಕಾಶ್, ಕುಮಾರಸ್ವಾಮಿ, ಪೂರ್ಣಚಂದ್ರ, ಅವಿನಾಶ, ನಿರಂಜನ್ ಬಂಧಿತ ಆರೋಪಿಗಳು. ಇವರಲ್ಲಿ ಆಕಾಶ್ ಗ್ರಾಮ ಪಂಚಾಯಿತಿಯೊಂದರಲ್ಲಿ ಡಾಟಾ ಎಂಟ್ರಿ ಮಾಡುವ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಬಂಧಿತರಿಂದ 5 ಮೊಬೈಲ್, ನೋಟ್ ಬುಕ್ ವಶಕ್ಕೆ ಪಡೆಯಲಾಗಿದೆ. ಸತ್ಯಮಂಗಲ ಬಡಾವಣೆಯ ಕಾಂಪ್ಲೆಕ್ಸ್ ಒಂದರಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಪೊಲೀಸರು …

Read More »

ಮಳೆಯಿಂದ ರೈತ ಮಹಿಳೆಯ ಮನೆ ಕುಸಿತ – ಎತ್ತುಗಳಿಗೆ ಗಾಯ, 3 ಮೇಕೆ ಸಾವು

ಹಾಸನ: ನಿರಂತರ ಮಳೆಯಿಂದ ರೈತ ಮಹಿಳೆಯ ಮನೆ ಮತ್ತು ಕೊಟ್ಟಿಗೆ ಕುಸಿದು ಬಿದ್ದಿರುವ ಘಟನೆ ಹಾಸನ ಜಿಲ್ಲೆ, ಅರಕಲಗೂಡು ತಾಲೂಕಿನ ಪುಟ್ಟಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಮಳೆಗೆ ಸಂಪೂರ್ಣ ಮನೆ ಕುಸಿದು ಬಿದಿದ್ದು, ಈ ವೇಳೆ ಕೊಟ್ಟಿಗೆಯಲ್ಲಿದ್ದ ಮೂರು ಮೇಕೆ ಸಾವನ್ನಪ್ಪಿವೆ ಜೊತೆಗೆ ಎರಡು ಎತ್ತುಗಳಿಗೆ ಗಾಯವಾಗಿದೆ. ಆದರೆ ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಣಾಪಾಯದಿಂದ ಪಾರಾಗಿದ್ದಾರೆಕಳೆದೊಂದು ವಾರದಿಂದ ನಿರಂತರವಾಗಿ ಮಳೆಯಾಗಿದ್ದ ಪರಿಣಾಮ ಶಿಥಿಲಗೊಂಡಂತಾಗಿದ್ದ, ರೈತ ಮಹಿಳೆ ಜಯಮ್ಮ ಅವರ ಮನೆ ಮತ್ತು ಕೊಟ್ಟಿಗೆ …

Read More »

ಹೆಚ್‍ಡಿ.ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಪ್ರವಾಸದಲ್ಲಿದ್ದು, ಕೆಲಕಾಲ ಹಾಸನದ ಖಾಸಗಿ ರೆಸಾರ್ಟ್‍ನಲ್ಲಿ ವಿಶ್ರಾಂತಿ

ಹಾಸನ: ಮಾಜಿ ಮುಖ್ಯಮಂತ್ರಿ ಹೆಚ್‍ಡಿ.ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಪ್ರವಾಸದಲ್ಲಿದ್ದು, ಕೆಲಕಾಲ ಹಾಸನದ ಖಾಸಗಿ ರೆಸಾರ್ಟ್‍ನಲ್ಲಿ ವಿಶ್ರಾಂತಿ ಪಡೆದಿದ್ದಾರೆ. ಇತ್ತೀಚೆಗಷ್ಟೇ ಕುಟುಂಬ ಸಮೇತ ಮಡಿಕೇರಿಗೆ ಪ್ರವಾಸ ತೆರಳಿದ್ದ ಕುಮಾರಸ್ವಾಮಿಯವರು, ಅಲ್ಲಿ ಒಂದು ರೆಸಾರ್ಟ್‍ನಲ್ಲಿ ವಾಸ್ತವ್ಯ ಹೂಡಿದ್ದರು. ಈಗ ಹಾಸನದ ಬೇಲೂರು, ಹಳೆಬೀಡು, ಗೊರೂರಿಗೆ ಭೇಟಿ ನೀಡುವ ಸಲುವಾಗ ಪತ್ನಿ, ಮಗ, ಸೊಸೆ ಜೊತೆಯಲ್ಲಿ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಕಳೆದ ಎರಡು ದಿನದ ಹಿಂದೆ ಮಾಜಿ ಸಚಿವ ಹೆಚ್‍ಡಿ ರೇವಣ್ಣ ವಿರುದ್ಧ ಅರಕಲಗೂಡು …

Read More »

ಹೆಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ಎಚ್‍ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಹಿರಿಯ ಪುತ್ರ ಸೂರಜ್ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಎಚ್.ಡಿ.ರೇವಣ್ಣ ಹಿರಿಯ ಪುತ್ರ ಡಾ.ಸೂರಜ್ ರೇವಣ್ಣ ಹಾಸನದ ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಇದೀಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಡಾ.ಸೂರಜ್ ರೇವಣ್ಣ ಹೊಳೆನರಸೀಪುರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ …

Read More »

ಖ್ಯಾತ ಮಕ್ಕಳ ತಜ್ಞನನ್ನೇ ಬಲಿ ಪಡೆದ ಕೊರೊನಾ!

ಹಾಸನ: ಕಿಲ್ಲರ್ ಕೊರೊನಾ ಸೋಂಕಿಗೆ ಹಾಸನದ ಮತ್ತೊಬ್ಬ ವೈದ್ಯ ಬಲಿಯಾಗಿದ್ದಾರೆ. ಹಾಸನದ ಖ್ಯಾತ ಮಕ್ಕಳ ತಜ್ಞ ಡಾ. ರಾಜೀವ್ (64) ಇಂದು ಕೊರೊನಾಗೆ ಕೊನೆಯುಸಿರೆಳೆದಿದ್ದಾರೆ. ಎರಡು ವಾರಗಳ ಹಿಂದೆ ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗಿದ್ರು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ನಾಲ್ಕು ದಶಕಗಳಿಂದ‌ ಜಿಲ್ಲೆಯಲ್ಲಿ ಸೇವೆ ಮಾಡುತ್ತಿದ್ದ ಡಾ.ರಾಜೀವ್ ವೈದ್ಯರಾಗಿ ಜಿಲ್ಲೆಯಲ್ಲಿ ಅಪಾರ ಹೆಸರು ಮಾಡಿದ್ದರು. ಮೂಲತಃ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಬಾನುಗೊಂದಿ ಗ್ರಾಮದವರಾಗಿದ್ದರು. …

Read More »

ಕುಮಾರಸ್ವಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿತಪ್ಪೇನು..?ರೇವಣ್ಣ

ಹಾಸನ ,ಸೆ.14- ಪಕ್ಷದ ಶಾಸಕರ ಕ್ಷೇತ್ರಗಳಿಗೆ ಸಹಕಾರ ಕೋರಿ ಮುಖ್ಯಮಂತ್ರಿಗಳನ್ನು ಭೇಟಿಯಾದರೆ ತಪ್ಪೇನು ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ತಮ್ಮ ಶಾಸಕರ ಕ್ಷೇತ್ರಗಳಿಗೆ ಸಹಾಯ ಕೋರಲ ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಲಾಗಿದೆ ಎಂದು ಹೇಳಿದರು. ರಾಜಕೀಯ ಒತ್ತಡದಿಂದ ಕಾನೂನು ಬಾಹಿರ ಕೆಲಸಗಳನ್ನು ಮಾಡಿದರೆ ಅಂತಹ …

Read More »

ಎತ್ತಿನಹೊಳೆ ಯೋಜನೆ ಗೆ ಸಂಬಂಧಿಸಿದಂತೆ ಭೂ ಸ್ವಾಧೀನ ಪ್ರಕ್ರಿಯೆ ಚುರುಕು:ರಮೇಶ್ ಜಾರಕಿಹೊಳಿ‌ 

ಹಾಸನ: ಎತ್ತಿನಹೊಳೆ ಯೋಜನೆ , ಭೂ ಸ್ವಾಧೀನ ಕುರಿತು ರೈತರು ಮತ್ತು ಕಾಫಿ ಬೆಳೆಗಾರರೊಂದಿಗೆ ರಾಜ್ಯದ ಜಲಸಂಪನ್ಮೂಲ ಸಚಿವ  ರಮೇಶ್ ಜಾರಕಿಹೊಳಿ‌  ಇಂದು ಚರ್ಚೆ ನಡೆಸಿದರು. ಇಲ್ಲಿನ ವಿಕಾಸ ಸೌಧದ ಸಮ್ಮೇಳನ ಸಭಾಂಗಣದಲ್ಲಿ ‌ನಡೆದ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಪ್ರಗತಿ ಪರಿಶೀಲನಾ ಸಭೆಗೆ ಹಾಸನ‌ ಜಿಲ್ಲೆಯ ರೈತರು ಮತ್ತು ಕಾಫಿ ಬೆಳೆಗಾರರನ್ನು ಆಹ್ವಾನಿಸಿ, ‌ಅವರೊಂದಿಗೆ ಯೋಜನೆಯ ಭೂ ಸ್ವಾಧೀನ, ಕಾಮಗಾರಿ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಚಿವರು ಚರ್ಚೆ ನಡೆಸಿದರು. …

Read More »

ಹೊಳೆನರಸೀಪುರದ ಒಂಟಿ ಮನೆಯಲ್ಲಿ ಹುಕ್ಕಾಬಾರ್ – ಏಳು ಮಂದಿ ಬಂಧನ

ಹಾಸನ: ಒಂಟಿ ಮನೆಯೊಂದರಲ್ಲಿ ನಡೆಯುತ್ತಿದ್ದ ಹುಕ್ಕಾಬಾರ್ ಪಾರ್ಟಿ ಮೇಲೆ ದಾಳಿ ನಡೆಸಿದ ಹೊಳೆನರಸೀಪುರ ಪೊಲೀಸರು, ಏಳು ಮಂದಿ ಯುವಕರನ್ನು ಬಂಧಿಸಿದ್ದಾರೆ. ಜೊತೆಗೆ ಗಾಂಜಾ ಹಾಗೂ ಹುಕ್ಕಾ ಉಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಅಡಿಕೆರೆ ಗ್ರಾಮದಲ್ಲಿ, ಚನ್ನರಾಯಪಟ್ಟಣ ತಾಲೂಕು ಮೂಲದ ಎಚ್.ವಿ.ಸುಹಾಸ್ ನೇತೃತ್ವದಲ್ಲಿ ಹುಕ್ಕಾಬಾರ್ ನಡೆಯುತ್ತಿತ್ತು. ಸುಹಾಸ್ ಸೇರಿ ಆರು ಜನರ ಬಂಧನವಾಗಿದೆ. ಒಂಟಿ ಮನೆಯನ್ನು ಬಾಡಿಗೆ ಪಡೆದು ಅಲ್ಲಿ ಹುಕ್ಕಾಬಾರ್ ನಡೆಸುತ್ತಿದ್ದ ಸುಹಾಸ್ ತನ್ನದೇ ಗ್ರಾಹಕರನ್ನು …

Read More »