ಹಾಸನ: ಕೊರೊನಾ ಸಂಕಷ್ಟವನ್ನೇ ಬಂಡವಾಳ ಮಾಡಿಕೊಂಡ ಪೂಜಾರಿಗಳ ತಂಡ, ನಿಮಗೆ ಆಗದವರು ನಿಮ್ಮ ಜಮೀನಿನಲ್ಲಿ ಹಂದಿ ತಲೆ ಹೂತಿಟ್ಟು ಮಾಟ ಮಾಡಿಸಿದ್ದಾರೆ. ತಲೆಯನ್ನು ನಾವು ಹೊರ ತೆಗೆದು ಮಾಟದಿಂದ ಮುಕ್ತಿ ಕೊಡಿಸುತ್ತೇವೆ ಎಂದು ವಂಚಿಸುತ್ತಿದೆ. ಜಿಲ್ಲೆಯ ಗಾಣಿಗರ ಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಈ ತಂಡವನ್ನು ಗ್ರಾಮಸ್ಥರು ಪತ್ತೆಹಚ್ಚಿದ್ದಾರೆ. ದೇವರ ವಿಗ್ರಹದೊಂದಿಗೆ ಆಗಮಿಸಿದ ದಿಲೀಪ್, ತಾನೇ ತಂದಿರುವ ಹಂದಿ ತಲೆಯನ್ನು ಮೊದಲೇ ಹೂತಿಟ್ಟು, ನಂತರ ಅದೇ ಜಾಗದಲ್ಲಿ ಗುಂಡಿ ತೆಗೆಸಿ …
Read More »ಮಾಸ್ಕ್ ಧರಿಸದೇ ಎಂಟ್ರಿ – ಪ್ರಶ್ನಿಸಿದ್ದಕ್ಕೆ ಕಂಪ್ಯೂಟರ್ ಎತ್ತಿ, ಪೀಠೋಪಕರಣ ಧ್ವಂಸ
ಹಾಸನ: ಪಾನಮತ್ತ ವ್ಯಕ್ತಿಯೊಬ್ಬ ಮಾಸ್ಕ್ ಧರಿಸದೆ ಗ್ರಾಮ ಪಂಚಾಯಿತಿಗೆ ನುಗ್ಗಿ ಅಲ್ಲಿನ ಪೀಠೋಪಕರಣಗಳನ್ನು ಧ್ವಂಸಗೊಳಿಸಿ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿ ಆತಂಕ ಸೃಷ್ಟಿ ಮಾಡಿದ ಘಟನೆ ಹಾಸನ ಜಿಲ್ಲೆಯ, ಸಕಲೇಶಪುರ ತಾಲೂಕಿನಲ್ಲಿ ನಡೆದಿದ್ದು ವಿಡಿಯೋ ವೈರಲ್ ಆಗಿದೆ. ಗುರುವಾರ ಬ್ಯಾಕರವಳ್ಳಿ ಗ್ರಾಮ ಪಂಚಾಯತಿಗೆ ನುಗ್ಗಿದ ಹರೀಶ್, ನನಗೆ ಹೆಲ್ತ್ ಕಾರ್ಡ್ ಮಾಡಿಕೊಡಬೇಕು ಎಂದು ಸಿಬ್ಬಂದಿಗೆ ಜೋರು ದನಿಯಲ್ಲಿ ಕೇಳಿದ್ದಾನೆ. ಆಗ ಸಿಬ್ಬಂದಿ ಹಿರಿಯ ಅಧಿಕಾರಿಗಳು ಹೊರಗೆ ಹೋಗಿದ್ದಾರೆ ಅವರು ಬಂದ …
Read More »ಕೊರೊನಾ ಅಧಿಕಾರಸ್ತರನ್ನು, ಮಂತ್ರಿಗಳನ್ನು ಬಲಿ ತೆಗೆದುಕೊಳ್ಳಲಿದೆ: ಕೋಡಿಶ್ರೀ ಭವಿಷ್ಯ
ಹಾಸನ: ಕೊರೊನಾದಿಂದಾಗಿ ಜಾಗತಿಕ ಮಟ್ಟದಲ್ಲಿ ರಾಜರಿಗೆ ರಾಜೀಕ ಭೀತಿ ಉಂಟಾಗಲಿದ್ದು, ರಾಜರಿಗೆ ತೊಂದರೆ, ನೋವು ಕಾಯಿಲೆ, ಅಪಮಾನ, ರಾಜಭೀತಿ ಉಂಟಾಗಲಿದೆ ಎಂದು ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ, ಕೋಡಿಮಠದಲ್ಲಿ ಮಾತನಾಡಿದ ಶಿವಯೋಗಿ ರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಜಗತ್ತಿನ ಎಲ್ಲಾ ರಾಷ್ಟ್ರಗಳಿಗೆ ರಾಜಭೀತಿ ಉಂಟಾಗಲಿದೆ. ಬರುವ ದಿನಗಳು ಹೆಚ್ಚು ಅಗೋಚರವಾಗಲಿದೆ ಭೂಮಿ ನಡುಗಲಿದೆ, ವಿಪರೀತ ಮಳೆಯಾಗಲಿದೆ ಎಂದು ಹೇಳಿದ್ದಾರೆ. ಈ ಕೊರೊನಾ ದೊಡ್ಡದೊಡ್ಡ ಜನರನ್ನು ಅಧಿಕಾರಸ್ತರನ್ನು ಮತ್ತು …
Read More »ಹಳ್ಳಿಗಳಲ್ಲಿ ಕೊರೊನಾ ಮರಣ ಮೃದಂಗ ಭಾರಿಸಲಿದೆ: ಕೋಡಿಶ್ರೀ ಭವಿಷ್ಯ
ಹಾಸನ: ಆಸ್ವೀಜ ಮಾಸ, ಕಾರ್ತಿಕ ಮಾಸದಲ್ಲಿ ಕೊರೊನಾ ಹೆಚ್ಚಾಗಲಿದ್ದು ಹಳ್ಳಿಗಳಲ್ಲಿ ಕೊರೊನಾ ಮರಣ ಮೃದಂಗ ಭಾರಿಸಲಿದೆ ಎಂದು ಕೋಡಿ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಕೋಡಿಮಠದಲ್ಲಿ ಮಾತನಾಡಿದ ಶ್ರೀ ಶಿವಾನಂದ ಶಿವಾಚಾರ್ಯ ರಾಜೇಂದ್ರ ಸ್ವಾಮೀಜಿ, ಹಳ್ಳಿಗಳ ಜನರು ಎಚ್ಚರದಿಂದ ಇರಬೇಕು. ಜನರು ಸರ್ಕಾರದ ನಿಯಮ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದರು.ಸ್ವಚ್ಛತೆ, ಸಾಮಾಜಿಕ ಅಂತರದ ಕಡೆ ಗಮನ ಕೊಡಬೇಕು. ಇನ್ನೂ ಕೆಲ ತಿಂಗಳು ಕೊರೊನಾ ಅಟ್ಟಹಾಸ …
Read More »ಹಾಸನ: ಜಿಲ್ಲೆಯಲ್ಲಿ ಇಂದು ಒಂದೇ ದಿನ 96 ಜನರಿಗೆ ಕೊರೊನಾ ಪಾಸಿಟಿವ್………
ಹಾಸನ: ಜಿಲ್ಲೆಯಲ್ಲಿ ಇಂದು ಒಂದೇ ದಿನ 96 ಜನರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಕಳೆದ 24 ಗಂಟೆಯಲ್ಲಿ ನಾಲ್ವರು ಸೋಂಕಿಗೆ ಬಲಿಯಾಗಿದ್ದಾರೆ. ಇಂದಿನ 96 ಪಾಸಿಟಿವ್ ಪ್ರಕರಣಗಳು ಸೇರಿ ಹಾಸನದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ಕೋವಿಡ್ ಸೋಂಕಿನಿಂದ ಮೃತರಾದವರ ಸಂಖ್ಯೆ 33ಕ್ಕೇರಿದೆ. ಇಂದು ಪಾಸಿಟಿವ್ ಬಂದ 96 ಜನರಲ್ಲಿ ಸುಮಾರು 18 ಜನ ಬೆಂಗಳೂರು ಟ್ರಾವೆಲ್ ಹಿಸ್ಟರಿಯನ್ನು ಹೊಂದಿದ್ದಾರೆ. ಹಾಸನದಲ್ಲಿ ಇದುವರೆಗೂ 1,049 …
Read More »ಹಾಸನದಲ್ಲಿ ಮುಂದುವರಿದ ಸಾವಿನ ಸರಣಿ – ಓರ್ವ ಸಾವು, 41 ಜನರಿಗೆ ಕೊರೊನಾ
ಹಾಸನ: ಜಿಲ್ಲೆಯಲ್ಲಿ ಇಂದು ಒಬ್ಬರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ ಹಾಗೂ ಹೊಸದಾಗಿ 41 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 886ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ತಿಳಿಸಿದ್ದಾರೆ. ಇದುವರೆಗೆ 553 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 305 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 28 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 16 ಜನ ತೀವ್ರ …
Read More »ಮುನ್ನೆಚ್ಚರಿಕಾ ಕ್ರಮವಾಗಿ ಅರಸೀಕೆರೆಯಲ್ಲಿ ಗಾರ್ಮೆಂಟ್ಸ್ಗಳಿಗೆ ರಜೆ…..
ಹಾಸನ: ಜಿಲ್ಲೆಯ ಅರಸೀಕೆರೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಕೆಲವೊಂದು ಗಾರ್ಮೆಂಟ್ಸ್ನವರು ಇಂದಿನಿಂದ ತಮ್ಮ ನೌಕರರಿಗೆ ಕೆಲವು ದಿನಗಳ ಕಾಲ ರಜೆ ನೀಡಿ ಮನೆಗೆ ಕಳುಹಿಸಿದ್ದಾರೆ. ಅಷ್ಟೇ ಅಲ್ಲದೇ ಅರಸೀಕೆರೆ ಡಿಪೋದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೆಲವು ಕೆಎಸ್ಆರ್ಟಿಸಿ ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಅರಸೀಕೆರೆ ಡಿಪೋದಿಂದ ಸಂಚರಿಸುತ್ತಿದ್ದ ಬಸ್ಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಈ ಬಗ್ಗೆ ಶುಕ್ರವಾರ ರಾತ್ರಿಯಷ್ಟೇ …
Read More »ಪೌಷ್ಟಿಕಾಂಶಯುಕ್ತ ಆಹಾರ ಕೊಡದಿದ್ರೆ ಹೇಗೆ ಹುಷಾರಾಗ್ತೇವೆ- ಸರ್ಕಾರಕ್ಕೆ ಸೋಂಕಿತರ ಪ್ರಶ್ನೆ
ಹಾಸನ: ಪೌಷ್ಟಿಕಾಂಶಯುಕ್ತ ಆಹಾರ ಕೊಡದಿದ್ದರೆ ನಾವು ಹೇಗೆ ಹುಷಾರಾಗುತ್ತೇವೆ. ಬರೀ ಅನ್ನ ಬಿಟ್ರೆ ನಮಗೆ ಬೇರೆ ಆಹಾರ ಕೊಡುತ್ತಿಲ್ಲ ಎಂದು ಹಾಸನದ ಕೋವಿಡ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ತಮಗೆ ನೀಡುತ್ತಿರುವ ಚಿಕಿತ್ಸಾ ವಿಧಾನದ ಬಗ್ಗೆ ಅಸಮಾಧಾನ ಹೊರಹಾಕಿ ವಿಡಿಯೋ ಮಾಡಿರುವ ಕೊರೊನಾ ಸೋಂಕಿತರು, ನಮಗೆ ಆರಂಭದ ಐದು ದಿನ ಮಾತ್ರ ಮೆಡಿಸಿನ್ ಕೊಟ್ರು. ಈಗ ಮೆಡಿಸಿನ್ ಕೊಡ್ತಿಲ್ಲ. ಬರೀ ಅನ್ನ …
Read More »ಹಾಸನದಲ್ಲಿ ಕೊರೊನಾಗೆ ಇಂದು ಇಬ್ಬರು ಬಲಿ- ಸಾವಿನ ಸಂಖ್ಯೆ 11ಕ್ಕೆ ಏರಿಕೆ
ಹಾಸನ: ಜಿಲ್ಲೆಯಲ್ಲಿ ಕೊರೊನಾ ಮರಣಮೃದಂಗ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಕೂಡ ಇಬ್ಬರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಹಾಸನದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಹೊಳೆನರಸೀಪುರ ಮೂಲದ 88 ವರ್ಷದ ವ್ಯಕ್ತಿ ಮತ್ತು ಅರಸೀಕೆರೆ ಮೂಲದ 47 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಹೊಳೆನರಸೀಪುರ ಮೂಲದ 88 ವರ್ಷದ ವ್ಯಕ್ತಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಜೂನ್ 29ರಂದು ಡಯಾಲಿಸಿಸ್ಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ ನಾಲ್ಕರಂದು ಐಸಿಯುಗೆ …
Read More »ಚನ್ನರಾಯನಪಟ್ಟಣ 14 ದಿನ ಲಾಕ್ಡೌನ್- 3 ದಿನ ಮಾತ್ರ ಅಗತ್ಯವಸ್ತು ಖರೀದಿಗೆ ಅವಕಾಶ
ಹಾಸನ: ಜಿಲ್ಲೆಯಲ್ಲಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಪಥವನ್ನು ವಿಸ್ತರಿಸಿಕೊಳ್ತಿದೆ. ಇದಕ್ಕೆ ಹಾಸನದ ಜನ ಮದ್ದು ಅರೆದಿದ್ದಾರೆ. ಸರ್ಕಾರದ ಆದೇಶ ಇಲ್ಲದಿದ್ದರೂ ಹಾಸನ ಜಿಲ್ಲೆ ಭಾಗಶಃ ಲಾಕ್ಡೌನ್ ಆಗುತ್ತಿದೆ. ಹೌದು. ಜಿಲ್ಲೆಯಲ್ಲಿ ಕೊರೊನಾ ನಾಗಾಲೋಟದಿಂದ ಓಡುತ್ತಿದ್ದು ಕೊರೊನಾ ವಾರಿಯರ್ಸ್ ಸೇರಿದಂತೆ ಜಿಲ್ಲೆಯಲ್ಲಿ ಇದುವರೆಗೂ 541 ಕೊರೊನಾ ಪ್ರಕರಣ ಪತ್ತೆಯಾಗಿದೆ. ಅದರಲ್ಲಿ 255 ಜನ ಗುಣಮುಖರಾಗಿದ್ರೆ 278 ಕೇಸ್ಗಳು ಆಕ್ಟೀವ್ ಆಗಿದ್ದು 8 ಜನ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯಲ್ಲೇ ಅದರಲ್ಲೂ ಚನ್ನರಾಯಪಟ್ಟಣದಲ್ಲಿ …
Read More »
Laxmi News 24×7