ಮೈಸೂರು : ಮೈಸೂರು ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗುವವರಿಗೆ ಕೊರೊನಾ ಪರೀಕ್ಷೆ ಕಡ್ಡಾಯ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಈ ಬಾರಿ ವಿಜೃಂಬಣೆ ದಸತಾ ನಡೆಯೋಲ್ಲ, ಆದರೆ ಸಂಪ್ರದಾಯಿಕ ದಸರಾಗೆ ಧಕ್ಕೆ ಆಗಲ್ಲ, ಕೇವಲ ನೂರು ಮಂದಿಗಷ್ಟೇ ಅರಮನೆಯೊಳಗೆ ಪ್ರವೇಶಿಸಲು ಕ್ರಮ ಕೈಗೊಳ್ಳಲಾಗಿದೆ, ದಸರಾದಲ್ಲಿ ಭಾಗಿಯಾಗುವ ಎಲ್ಲರಿಗೂ ಕೊರೊನಾ ಪರೀಕ್ಷೆ ಕಡ್ಡಾಯವಾಗಿದೆ ಎಂದರು. ದಸರಾ ಆಚರಣೆಯನ್ನು ಬಹಳ ಎಚ್ಚರಿಕೆಯಿಂದ ಸುರಕ್ಷಿತವಾಗಿ …
Read More »50 ಜನರಿಗಿಂತ ಹೆಚ್ಚು ಜನರು ಮದುವೆಗೆ ಸೇರುವಂತಿಲ್ಲ
ಬೆಂಗಳೂರು : ಇದುವರೆಗೆ ಕೊರೋನಾ ಸೋಂಕಿನ ಭೀತಿಯ ನಡುವೆಯೂ ಮದುವೆಗೆ ಅವಕಾಶ ನೀಡಲಾಗಿತ್ತು. 50 ಜನರಿಗೆ ಮಾತ್ರವೇ ಸೀಮಿತಗೊಳಿಸಲಾಗಿತ್ತು. ಆದ್ರೇ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಕಾರಣ, 50 ಜನರಿಗಿಂತ ಹೆಚ್ಚು ಜನರು ಮದುವೆಗೆ ಸೇರುವಂತಿಲ್ಲ. ಒಂದು ವೇಳೆ ಅದಕ್ಕಿಂತಲೂ ಹೆಚ್ಚಿನ ಜನರು ಸೇರಿದ್ದೇ ಆದಲ್ಲಿ, ಮದುವೆ ನಡೆಸುತ್ತಿರುವವರಿಗೆ ದಂಡ ವಿಧಿಸಲಾಗುತ್ತದೆ ಎಂಬುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ …
Read More »ರೌಡಿಶೀಟರ್ವೊಬ್ಬ, ಬೋಂಡಾ ತಿಂದ ಹಣ ಕೇಳಿದ್ದಕ್ಕೆ ಮಹಿಳೆ ಮೇಲೆ ಕುದಿಯುವ ಎಣ್ಣೆ ಎರಚಿ ಪರಾರಿಯಾದ ಘಟನೆ
ಬೆಂಗಳೂರು: ರೌಡಿಶೀಟರ್ವೊಬ್ಬ, ಬೋಂಡಾ ತಿಂದ ಹಣ ಕೇಳಿದ್ದಕ್ಕೆ ಮಹಿಳೆ ಮೇಲೆ ಕುದಿಯುವ ಎಣ್ಣೆ ಎರಚಿ ಪರಾರಿಯಾದ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೇಘಲಾ ಅನ್ನೋರು ಸಂಪಿಗೆಹಳ್ಳಿ ಬಳಿ ಪಕೋಡ ಸ್ಟಾಲ್ ನಡೆಸುತ್ತಾರೆ. ನಿನ್ನೆ ಸಂಜೆ 7:30ರ ಸುಮಾರಿಗೆ ಆರೋಪಿ ಹನೀಫ್, ಮೇಘಲಾರ ಅಂಗಡಿಯಲ್ಲಿ ಬೋಂಡಾ ತಿಂದು ಸಿಗರೇಟ್ ಸೇದಿದ್ದಾನೆ. ನಂತರ ಹಣ ಕೇಳಿದ್ದಕ್ಕೆ ಬೋಂಡಾ ಕರಿಯುತ್ತಿದ್ದ ಕುದಿಯುವ ಎಣ್ಣೆಯನ್ನ ಮೇಘಲಾ ಅವರ ಮೇಲೆ ಎರಚಿದ್ದಾನೆ. ಇದರಿಂದ ಮೇಘಲಾ …
Read More »ಕೊರೋನಾ ವಾರಿಯರ್ ಸ್ಟಾಫ್ ನರ್ಸ್ ಕೊರೋನಾ ವೈರಸ್ಗೆ ಬಲಿಯಾಗಿದ್ದಾರೆ.
ಯಾದಗಿರಿ: ಜೀವದ ಹಂಗು ತೊರೆದು ಕೋವಿಡ್ 19 ವಿರುದ್ಧ ಹೋರಾಟ ನಡೆಸುತ್ತಿರುವ ಕೊರೋನಾ ವಾರಿಯರ್ ಸ್ಟಾಫ್ ನರ್ಸ್ ಕೊರೋನಾ ವೈರಸ್ಗೆ ಬಲಿಯಾಗಿದ್ದಾರೆ. ಯಾದಗಿರಿ ತಾಲೂಕಿನ ಕೌಳುರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 12 ವರ್ಷದಿಂದ ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ಗೀತಾ ಎಂಬುವವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೋವಿಡ್ 19 ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ತಿಂಗಳ 19 ರಂದು ಕೋವಿಡ್ ಟೆಸ್ಟ್ ಮಾಡಿಸಿದಾಗ ಕೊರೋನಾ ದೃಢವಾಗಿತ್ತು. ನಂತರ ಕೋವಿಡ್ …
Read More »ಬಾಲಕಿ ಕುಟುಂಬಕ್ಕೆ ₹1.5 ಲಕ್ಷ ಪರಿಹಾರ
ಹುಬ್ಬಳ್ಳಿ:ನಗರದ ಇಂದಿರಾ ಗಾಜಿನಮನೆ ಉದ್ಯಾನದಲ್ಲಿರುವ ಮಳೆ ನೀರು ಇಂಗು ಗುಂಡಿಗೆ ಇತ್ತೀಚೆಗೆ ಬಿದ್ದು ಮೃತಪಟ್ಟ ಬಾಲಕಿ ಕುಟುಂಬಕ್ಕೆ, ಸ್ಮಾರ್ಟ್ ಸಿಟಿ ವತಿಯಿಂದ ಗುರುವಾರ ₹1.5 ಲಕ್ಷ ಪರಿಹಾರ ನೀಡಲಾಗಿದೆ. ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿ, ನಗರದ ಐ.ಟಿ ಪಾರ್ಕ್ ಸಂಕೀರ್ಣದಲ್ಲಿರುವ ಸ್ಮಾರ್ಟ್ ಸಿಟಿ ಕಚೇರಿ ಎದುರು ಸಮತಾ ಸೇನಾ ಸೇರಿದೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಬಾಲಕಿ ಕುಟುಂಬದವರೊಂದಿಗೆ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ಭೇಟಿ ಮಾಡಿದ ಸ್ಮಾರ್ಟ್ …
Read More »ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು, – ಗಾಂಜಾ ಮಾರಾಟ ಮಾಡಲು ಆಟೋದಲ್ಲಿ ಸಾಗಣೆ ಮಾಡುತ್ತಿದ್ದ ಮೂವರನ್ನು ಉತ್ತರ ವಿಭಾಗದ ಶ್ರೀರಾಮಪುರ ಠಾಣೆ ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಕಾರ್ತಿಕ್(31), ವಿಕ್ಕಿ(23), ಪ್ರೇಮಕುಮಾರ್(21) ಬಂತರು. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಆಟೋ ರಿಕ್ಷಾ, 2 ದ್ವಿಚಕ್ರ ವಾಹನ, 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಯಶವಂತಪುರ ಕಡೆಯಿಂದ ಮಲ್ಲೇಶ್ವರ ರೈಲ್ವೆ ಪ್ಯಾರಲಲ್ ರಸ್ತೆ ಮೂಲಕ ಶ್ರೀರಾಮಪುರ ಅಯ್ಯಪ್ಪ ದೇವಸ್ಥಾನದ …
Read More »ಡಿಸಿ ಸಿಂಧೂರಿ ನೆರೆ ರಾಜ್ಯದವರಿಗೆ ಟೆಂಡರ್ ಗಿಫ್ಟ್
ಮೈಸೂರು: ಖಡಕ್ ಆಧಿಕಾರಿ ಎಂದೇ ಖ್ಯಾತಿ ಗಳಿಸಿರುವ ರೋಹಿಣಿ ಸಿಂಧೂರಿ ದಾಸರಿ ಅವರ ವಿರುದ್ಧ ಭಾರೀ ಗೋಲ್ಮಾಲ್ ಆರೋಪ ಕೇಳಿಬಂದಿದೆ. ಡಿಸಿ ಸಿಂಧೂರಿ ನೆರೆ ರಾಜ್ಯದವರಿಗೆ ಟೆಂಡರ್ ನೀಡಿದ್ದಾರೆ. ನಮ್ಮ ರಾಜ್ಯದವರನ್ನು ಬಿಟ್ಟು ಬೇರೆ ರಾಜ್ಯದವರಿಗೆ ಟೆಂಡರ್ ನೀಡಿದ್ದೇಕೆ ಎಂದು ಸುದ್ದಿಗೋಷ್ಠಿ ನಡೆಸಿದ JDS ಶಾಸಕ ಸಾ.ರಾ. ಮಹೇಶ್ ಪ್ರಶ್ನೆಮಾಡಿದ್ದಾರೆ. ಆ ಸಮಯದಲ್ಲಿ ಆಂಧ್ರದ ತಿರುಮಲದಲ್ಲಿ ವಸತಿ ಗೃಹ, ಕಲ್ಯಾಣ ಮಂಟಪ ಮತ್ತು ಮೂಲಸೌಕರ್ಯ ಕಲ್ಪಿಸುವ ಸಂಬಂಧ ಪ್ರಸ್ತಾವನೆ ಸಲ್ಲಿಸಿದ್ದರು. ಪ್ರಸ್ತಾವನೆಯಂತೆ …
Read More »ಸಾಲಬಾಧೆ ಹಿನ್ನೆಲೆಯಲ್ಲಿ ವಿದ್ಯುತ್ ಮಗ್ಗದ ಮುಂದೆಯೇ ನೇಕಾರ ಆತ್ಮಹತ್ಯೆ
ಬೆಳಗಾವಿ: ಸಾಲಬಾಧೆ ಹಿನ್ನೆಲೆಯಲ್ಲಿ ವಿದ್ಯುತ್ ಮಗ್ಗದ ಮುಂದೆಯೇ ನೇಕಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ದೇವಾಂಗ ನಗರದಲ್ಲಿ ನಡೆದಿದೆ. ಸಂತೋಷ್ ಢಗೆ (39) ಆತ್ಮಹತ್ಯೆ ಮಾಡಿಕೊಂಡ ನೇಕಾರ. ನೇಕಾರ ಸಂತೋಷ್ ಸಾಲ ಮಾಡಿ 2 ವಿದ್ಯುತ್ ಮಗ್ಗ ಖರೀದಿ ಮಾಡಿದ್ದ. ಲಾಕ್ಡೌನ್ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಸಂಕಷ್ಟ ಎದುರಿಸಿದ್ದ. ಕುಟುಂಬ ನಿರ್ವಹಣೆ ಮಾಡಲಾಗದೇ, ಸಾಲ ತೀರಿಸಲಾಗದೆ ಸಾಲಗಾರರ ಕಾಟಕ್ಕೆ ಮನನೊಂದು ನೇಣಿಗೆ ಶರಣಾಗಿದ್ದಾನೆ.ಪತ್ನಿ, ಮಕ್ಕಳು ತವರು ಮನೆಗೆ ಹೋಗಿದ್ದ …
Read More »ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಬೆಂಗಳೂರು : ಪರಿಷತ್ ನಲ್ಲಿ ಎಪಿಎಂಸಿ, ಭೂಸುಧಾರಣೆ, ಕಾರ್ಮಿಕ ಕಾಯ್ದೆ ಪಾಸ್ ಆಗದ ಹಿನ್ನೆಲೆಯಲ್ಲಿ ಮತ್ತೆ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಪಿಎಂಸಿ ಕಾಯ್ದೆ, ಭೂಸುಧಾರಣೆ ತಿದ್ದುಪಡಿ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿಗಳು ಪರಿಷತ್ ನಲ್ಲಿ ಪಾಸ್ ಆಗದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.
Read More »ಜಾತಿ ಅಥವಾ ಗುಂಪಿನ ಪ್ರಶ್ನೆ ಇಲ್ಲಿ ಬರುವುದಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.
ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ, ಜನಪ್ರಿಯ ಮತ್ತು ಗೆಲ್ಲುವ ಸಾಮರ್ಥ್ಯವಿರುವ ಅಭ್ಯರ್ಥಿಗೆ ಪಕ್ಷದ ಟಿಕೆಟ್ ಕೊಡುತ್ತೇವೆ. ಜಾತಿ ಅಥವಾ ಗುಂಪಿನ ಪ್ರಶ್ನೆ ಇಲ್ಲಿ ಬರುವುದಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಇನ್ನೂ ಆಕಾಂಕ್ಷಿಗಳು ಮುಂದೆ ಬಂದಿಲ್ಲ. ಪಕ್ಷದ ವೇದಿಕೆಯಲ್ಲಿ ಚರ್ಚೆ ಆರಂಭವಾಗಿಲ್ಲ. 15 ದಿನಗಳಲ್ಲಿ ಮುಖಂಡರ ಸಭೆ ಕರೆದು ಸಮಾಲೋಚಿಸುತ್ತೇನೆ’ ಎಂದು ಹೇಳಿದರು. ‘ಶಿರಾ ಹಾಗೂ ರಾಜರಾಜೇಶ್ವರಿ ನಗರ …
Read More »
Laxmi News 24×7